ಜಗನ್ಮಾತೆ ಚಾಮುಂಡೇಶ್ವರಿ ಕಣ್ಣು ತೆರೆದಿದ್ದಾಳೆ ಈ 3 ರಾಶಿಗಳ ಮೇಲೆ,ಕಷ್ಟಗಳು ಕಳೆದು ಗಜಕೇಸರಿಯೋಗ ವ್ಯಾಪಾರದಲ್ಲಿ ದುಡ್ಡೆ ದುಡ್ಡು. » Karnataka's Best News Portal

ಜಗನ್ಮಾತೆ ಚಾಮುಂಡೇಶ್ವರಿ ಕಣ್ಣು ತೆರೆದಿದ್ದಾಳೆ ಈ 3 ರಾಶಿಗಳ ಮೇಲೆ,ಕಷ್ಟಗಳು ಕಳೆದು ಗಜಕೇಸರಿಯೋಗ ವ್ಯಾಪಾರದಲ್ಲಿ ದುಡ್ಡೆ ದುಡ್ಡು.

ಅಸಾಧ್ಯವಾದದ್ದು‌ ಇಲ್ಲಿ ಸಾಧ್ಯ ಪೋನಿನ ಮೂಲಕ ನಿಮ್ಮ ಸರ್ವ ಸಂಕಷ್ಟಗಳಿಗೆ ಪರಿಹಾರವನ್ನು ತಿಳಿಯಲು ಇಂದೆ ಕರೆ ಮಾಡಿ ಪಂಡಿತ್ ಶ್ರೀ ಕ್ರಷ್ಣ ಭಟ್ಟ (ಉಡುಪಿ) cell no: 8884888934
ಶ್ರೀಕೊಲ್ಲೂರು ಮೂಕಾಂಬಿಕಾ ದೇವಿ.ಅಮವಾಸ್ಯೆ ಹುಣ್ಣಿಮೆ ಗ್ರಹಣ ಕಾಲದ ಚೌಡೇಶ್ವರಿ ದೇವಿ ಬಲಿಷ್ಠ ಶಕ್ತಿಪೂಜೆ ಚೌಡಿ ಉಪಾಸನ ಶಕ್ತಿಗಳಿಂದ ನಿಮ್ಮ ಸಮಸ್ಯೆಗಳಾದ ವಿದ್ಯಾ ಪ್ರಾಪ್ತಿ,ಮದುವೆ,ಸಂತಾನ,ಪ್ರೀತಿಯಲ್ಲಿ ನಂಬಿ ಮೋಸ, ಸಾಲದಿಂದ ವಿಮುಕ್ತಿ,ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

WhatsApp Group Join Now
Telegram Group Join Now

ಅಥರ್ವಣ ವೇದದ ಚೌಡಿ ಉಪಾಸನ ಶಕ್ತಿಯಿಂದ ಒಂದೆ ಕರೆಯಲ್ಲಿ ಶಾಶ್ವತ ಪರಿಹಾರ ಎಲ್ಲಾ ಸಮಸ್ಯೆಗಳನ್ನೂ ನೇರವಾಗಿ ಗುರೂಜಿಯವರಿಗೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

ಮೇಷ ರಾಶಿ:- ನಿಮ್ಮ ವ್ಯವಹಾರವನ್ನು ಸಂಬಂಧಿಕರೊಂದಿಗೆ ಸರಿಯಾಗಿ ಇಟ್ಟುಕೊಳ್ಳಿ ಸಂಜೆ ನಿಮ್ಮ ಅತಿಥಿಗಳು ಬರಬಹುದು ಇದರಿಂದ ಹಬ್ಬದ ವಾತಾವರಣ ಇರುತ್ತದೆ ನೀವು ಎಲ್ಲಾ ಕೆಲಸಗಳನ್ನು ನಿಮ್ಮ ಕಠಿಣ ಪರಿಶ್ರಮದಿಂದ ಮಾಡಿ ಇದರಿಂದ ಒಳ್ಳೆದಾಗುತ್ತದೆ. ಆರೋಗ್ಯ ಚೆನ್ನಾಗಿರಬೇಕೆಂದರೆ ಯೋಗ ಮತ್ತು ಧ್ಯಾನವನ್ನು ಮಾಡಿ ನಿಮ್ಮ ಸ್ನೇಹಿತ ದೊಡ್ಡ ಸಮಸ್ಯೆಯಿಂದ ಪಾರಾಗಲು ಸಹಾಯ ಮಾಡಬಹುದು ನಿಮ್ಮ ಅದೃಷ್ಟದ ಸಂಖ್ಯೆ 2 ನಿಮ್ಮ ಅದೃಷ್ಟದ ಬಣ್ಣ ಗುಲಾಬಿನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

ವೃಷಭ ರಾಶಿ:- ಕಠಿಣ ಪರಿಶ್ರಮ ಪಡೆಯಲು ಮುಂದಾಗುತ್ತಿರಿ ಇದರಿಂದ ಭವಿಷ್ಯದಲ್ಲಿ ಒಳ್ಳೆದಾಗುತ್ತದೆ ನಿಮ್ಮ ಸಹೋದ್ಯೋಗಿಗಳು ಸಹಾಯವನ್ನು ಮಾಡುತ್ತಾರೆ ಕೆಲಸವನ್ನು ಮಾಡಲು ಯಾರು ಪ್ರಯತ್ನಿಸಬೇಡಿ ವಿದ್ಯಾರ್ಥಿ ವರ್ಗದವರು ಬಂದಂತಹ ಅವಕಾಶಗಳನ್ನು ಸದುಪಯೋಗಸಿ ಕೊಳ್ಳಿ, ವಿದ್ಯಾರ್ಥಿಗಳು ಗುರುಗಳ ಆಶೀರ್ವಾದ ಪಡೆಯುತ್ತಾರೆ ಹೊಸ ಹೂಡಿಕೆಗೆ ಸಮಯ ಒಳ್ಳೆಯದು ಒಟ್ಟಾರೆಯಾಗಿ ಇಂದು ನಿಮಗೆ ಆರ್ಥಿಕವಾಗಿ ಒಳ್ಳೆಯದಾಗಿದೆ ಎಂದು ಹೇಳಬಹುದು, ಮನೆಯ ವಾತಾವರಣ ಸಂತೋಷವಾಗಿರುತ್ತದೆ ನಿಮ್ಮ ಅದೃಷ್ಟದ ಸಂಖ್ಯೆ 6 ನಿಮ್ಮ ಅದೃಷ್ಟದ ಬಣ್ಣ ಗುಲಾಬಿ.ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

ಮಿಥುನ ರಾಶಿ:- ವ್ಯವಹಾರ ಮತ್ತು ಉದ್ಯೋಗದಲ್ಲಿ ನಡೆಯುತ್ತಿರುವ ಯಶಸ್ಸು ಪಡೆಯುತ್ತೀರಿ, ಹೂಡಿಕೆ ಮಾಡಿದರೆ ಅದರಿಂದ ಒಳ್ಳೆಯ ಸುದ್ದಿಯನ್ನು ಪಡೆಯುತ್ತೀರಿ, ಆರೋಗ್ಯ ದೃಷ್ಟಿಯಲ್ಲಿ ಅಷ್ಟೊಂದು ಏನೋ ಉತ್ತಮವಾಗಿಲ್ಲ ಮಾನಸಿಕ ಒತ್ತಡ ಪರಿಣಾಮ ಬೀರುತ್ತದೆ ನೆಮ್ಮದಿಯ ಬದುಕಿಗಾಗಿ ನಿಮ್ಮ ಮನೆಯ ದೇವರನ್ನು ಮತ್ತು ಶಿವನನ್ನು ಆರಾಧಿಸಿ ಎಲ್ಲವೂ ಕೂಡ ಒಳ್ಳೆಯದಾಗುತ್ತದೆ ನಿಮ್ಮ ಅದೃಷ್ಟದ ಸಂಖ್ಯೆ 4 ನಿಮ್ಮ ಅದೃಷ್ಟದ ಬಣ್ಣ ಕೇಸರಿ.ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

See also  ಮೇ ಒಂದರಿಂದ ಗುರು ಸಂಚಾರ ಇನ್ನೂ ಒಂದು ವರ್ಷ ಈ 6 ರಾಶಿಗೆ ಉದ್ಯೋಗದಲ್ಲಿ ಭಾರಿ ಬದಲಾವಣೆ ಕಾದಿದೆ

ಕಟಕ ರಾಶಿ:- ನಿಮ್ಮ ಕುಟುಂಬ ಜೀವನ ಪರಿಸ್ಥಿತಿ ಸಾಮಾನ್ಯವಾಗಿರುತ್ತದೆ ಇಂದು ನಿಮಗೆ ತುಂಬಾ ಖರ್ಚು ಇರುತ್ತದೆ ಕಣ್ಣಿಗೆ ಸಂಬಂಧಪಟ್ಟಂತೆ ಕೆಲವು ಅನಾರೋಗ್ಯ ಕಾಡಬಹುದು ಉತ್ತಮವಾದ ಆರ್ಥಿಕ ಲಾಭವನ್ನು ಕೂಡ ಪಡೆಯಬಹುದು ಹೊಸ ವ್ಯವಹಾರವನ್ನು ಮಾಡಲು ಪ್ರಾರಂಭಿಸಿದರೆ ಒಳ್ಳೆಯ ಸೂಕ್ತ ಸಮಯವೆಂದು ಹೇಳಬಹುದು ನಿಮ್ಮ ಯೋಚನೆಯೂ ಕೂಡ ಮುಂದುವರೆಯುತ್ತದೆ ಹಣದ ವಿಚಾರದಲ್ಲಿ ಸಾಮಾನ್ಯವಾಗಿರುತ್ತದೆ ನಿಮ್ಮ ಆರೋಗ್ಯ ಕಡೆ ಸ್ವಲ್ಪ ಗಮನ ಹರಿಸಿ ನಿಮ್ಮ ಅದೃಷ್ಟದ ಸಂಖ್ಯೆ 2 ನಿಮ್ಮ ಅದೃಷ್ಟದ ಬಣ್ಣ ಬಿಳಿ.ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

ಸಿಂಹ ರಾಶಿ:- ನೀವು ಯಾವುದಕ್ಕೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕಾಣಿಸಿಕೊಳ್ಳುವ ಅವಕಾಶ ಸಿಗುತ್ತದೆ ನೀವು ಅದರಲ್ಲಿ ಯಶಸ್ಸನ್ನು ಕೂಡ ಪಡೆಯುತ್ತೀರಿ ಉದ್ಯೋಗ ಮತ್ತು ಒಪ್ಪಂದಕ್ಕೆ ಸಂಬಂಧಪಟ್ಟಂತಹ ವ್ಯವಹಾರ ಮಾಡುವ ಸಾಧ್ಯತೆ ಇದೆ. ನೀವು ಆತ್ಮವಿಶ್ವಾಸದಿಂದ ಇರಿ ನಿಮ್ಮ ವ್ಯಾಪಾರ ಮಾರ್ಗಕ್ಕೆ ಶುಭವಾಗಲಿದೆ ತಮ್ಮ ಕೆಲಸವು ಪ್ರಗತಿಯ ಹಾದಿಯನ್ನು ಹೊಂದಲಿದೆ. ಕುಟುಂಬ ವಿವಾದವನ್ನು ತಪ್ಪಿಸಿ, ನಿಮ್ಮ ಅದೃಷ್ಟದ ಸಂಖ್ಯೆ 4 ನಿಮ್ಮ ಅದೃಷ್ಟದ ಬಣ್ಣ ಹಳದಿ.ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

ಕನ್ಯಾ ರಾಶಿ:- ವ್ಯಾಪಾರ ಮುಂದೆ ಅಭಿವೃದ್ಧಿಯಾಗಲು ಸಹಾಯಕಾರಿಯಾಗುತ್ತದೆ ದೊಡ್ಡ ಲಾಭದ ಭರವಸೆಯಲ್ಲಿ ಒಂದು ಇರುತ್ತದೆ, ಧಾರ್ಮಿಕ ಕಾರ್ಯಗಳ ಬಗ್ಗೆ ಯೋಚನೆ ಮಾಡುತ್ತೀರಿ ಉದ್ಯೋಗಗಳಿಗೆ ಒಂದಿಷ್ಟು ಕೋಪ-ತಾಪ ತಾಳ್ಮೆಯಲ್ಲಿ ಇಟ್ಟುಕೊಳ್ಳಿ ಮದುವೆಯಾಗದವರಿಗೆ ಕಂಕಣಬಲ ಕೂಡಿ ಬರುತ್ತದೆ ಕೋಪವನ್ನು ನಿಯಂತ್ರಣದಲ್ಲಿಟ್ಟುಕೊಳ್ಳಿ ಕುಟುಂಬ ಜೀವನವು ಸಂತೋಷವಾಗಿರುತ್ತದೆ ಸಂಬಂಧಿಕರೊಂದಿಗೆ ಉತ್ತಮ ಸಂಬಂಧ ಇರುತ್ತದೆ ಇಂದು ನಿಮ್ಮ ಅದೃಷ್ಟವು ನಿಮ್ಮ ಕೈ ಹಿಡಿಯುವ ಸಾಧ್ಯತೆ ಇದೆ ನಿಮ್ಮ ಅದೃಷ್ಟದ ಸಂಖ್ಯೆ 1 ನಿಮ್ಮ ಅದೃಷ್ಟದ ಬಣ್ಣ ಹಸಿರು.ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

See also  2024 ಏಪ್ರಿಲ್ ಗುರು,ಮೇಷ ರಾಶಿಯಿಂದ ವೃಷಭಕ್ಕೆ ಪ್ರವೇಶ 12 ರಾಶಿಗಳ ಫಲ ಶ್ರೀ ಸಚ್ಚಿದಾನಂದ ಗುರೂಜಿ ಅವರಿಂದ

ತುಲಾ ರಾಶಿ:- ಕಚೇರಿಯಲ್ಲಿ ಅಷ್ಟೊಂದು ಏನು ಪರಿಸ್ಥಿತಿ ಚೆನ್ನಾಗಿರುವುದಿಲ್ಲ ನಿಮ್ಮ ಕೆಲಸದ ಬಗ್ಗೆ ನಿರ್ಲಕ್ಷ ಮಾಡಿಕೊಳ್ಳಬೇಡಿ, ಆತುರದ ನಿರ್ಧಾರ ತೆಗೆದುಕೊಳ್ಳಬೇಡಿ ಪ್ರಕರಣವು ಒಂದರಂತೆ ಒಂದು ಬಗೆಹರಿಯುತ್ತಾ ಹೋಗುತ್ತೆ ಕೆಲವೊಂದು ಪರಿಸ್ಥಿತಿ ಕಣ್ಣು ನೋವು ನಿಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ ಸಮಯಕ್ಕೆ ಅನುಗುಣವಾಗಿ ನಡೆದುಕೊಳ್ಳುವ ಪ್ರಗತಿಯನ್ನು ಸಾಧಿಸುತ್ತೀರಿ ಹಾಗೂ ಮದುವೆಯಾಗದವರಿಗೆ ಒಳ್ಳೆಯ ಸಿಹಿ ಸುದ್ದಿ ಕೇಳುತ್ತದೆ ನಿಮ್ಮ ಅದೃಷ್ಟದ ಸಂಖ್ಯೆ 1 ನಿಮ್ಮ ಅದೃಷ್ಟ ಬಣ್ಣ ನೇರಳೆ.ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

ವೃಶ್ಚಿಕ ರಾಶಿ:- ನೀವು ಬಹಳ ದಿನದಿಂದ ಉತ್ತಮವಾದ ಕೆಲಸವನ್ನು ಮಾಡುತ್ತಿರುವುದರಿಂದ ಒಳ್ಳೆಯ ಫಲಿತಾಂಶವನ್ನು ನೀಡುತ್ತದೆ ಉದ್ಯೋಗಸ್ತರು ಉತ್ತಮ ಸ್ಥಾನ ಪಡೆಯಬಹುದು ಹಣದ ದೃಷ್ಟಿಯಿಂದ ಈ ದಿನ ದುಬಾರಿಯಾಗಲಿದೆ ದಂಪತಿಗಳ ಸಂತೋಷವು ಕೂಡ ಹೆಚ್ಚಾಗುತ್ತದೆ ಕಠಿಣ ಪರಿಶ್ರಮ ಮತ್ತು ಒಳ್ಳೆಯ ಯೋಜನೆ ಮಾರ್ಗದಲ್ಲಿ ಕೆಲಸ ಮಾಡಿದರೆ ಮುಂದೆ ಒಳ್ಳೆದಾಗುತ್ತದೆ ನಿಮ್ಮ ವಿಘ್ನಗಳು
ನಿವಾರಣೆ ಆಗಬೇಕೆಂದರೆ ಗಣಪತಿಯನ್ನು ಹಾಗೂ ಮುಖ್ಯಪ್ರಾಣದೇವರು ಆರಾಧಿಸಿ ಜೀವನದಲ್ಲಿ ಒಳಿತಾಗುತ್ತದೆ ನಿಮ್ಮ ಅದೃಷ್ಟದ ಸಂಖ್ಯೆ 5 ನಿಮ್ಮ ಅದೃಷ್ಟದ ಬಣ್ಣ ಬಿಳಿ.ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

ಧನಸ್ಸು ರಾಶಿ:- ವ್ಯಾಪಾರಸ್ಥರು ಪ್ರಮುಖ ಕೆಲಸದ ಬಗ್ಗೆ ಜಾಗೃತೆ ವಹಿಸಿ ಹಣದ ದೃಷ್ಟಿಯಿಂದ ತುಂಬಾ ದುಬಾರಿಯಾಗಲಿದೆ ಕಚೇರಿಯಲ್ಲಿ ಯಾವುದೇ ಕಷ್ಟಕರ ಸಂಗತಿಗಳು ಎದುರಾಗುವುದಿಲ್ಲ ನಿಮ್ಮ ಬುದ್ಧಿವಂತಿಕೆಯಿಂದ ಯಾವುದಕ್ಕೂ ಜಾಗೃತಿಯಿಂದ ಇರಬೇಕಾಗುತ್ತದೆ. ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕಾಗಿ ಹೆಚ್ಚಿನ ಹಣವನ್ನು ಖರ್ಚು ಮಾಡಬೇಕಾಗುತ್ತದೆ ಹಿರಿಯರ ಆಶೀರ್ವಾದ ಮತ್ತು ದೇವರ ಕೃಪೆ ನಮ್ಮ ಮೇಲೆ ಸದಾ ಇರುತ್ತದೆ ನಿಮ್ಮ ಅದೃಷ್ಟದ ಸಂಖ್ಯೆ 1 ನಿಮ್ಮ ಅದೃಷ್ಟದ ಬಣ್ಣ ಕೇಸರಿ.ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

ಮಕರ ರಾಶಿ:- ತುಳು ಬಹಳ ದಿನದಿಂದ ಏನು ಕೆಲಸ ಮಾಡಬೇಕು ಎಂದುಕೊಂಡಿದ್ದರೆ ಆ ಕೆಲಸ ಇವತ್ತು ಮಾಡಿ ಒಳ್ಳೆದಾಗುತ್ತದೆ ಉತ್ತಮ ಆಹಾರವನ್ನು ಸೇವನೆ ಮಾಡುವುದರಿಂದ ಆರೋಗ್ಯದಿಂದ ಇರುತ್ತೀರಿ ಪ್ರೀತಿ ವಿಚಾರದಲ್ಲಿ ಜಾಗ್ರತೆ ಹೊಸ ಆದಾಯದ ಮೂಲ ಕಂಡುಬರುತ್ತದೆ ವಾಹನ ಚಾಲನೆಯಲ್ಲಿ ಎಚ್ಚರ, ಮನೆಯಲ್ಲಿ ಮಕ್ಕಳಿಂದ ಶುಭ ವಾರ್ತೆ ಕೇಳುವಿರಿ ಹಣದ ವಿಚಾರದಲ್ಲಿ ಯಾರನ್ನೂ ಕೂಡ ಮಧ್ಯವತಿಯ ವಹಿಸಬೇಡಿ ದೇಹದಲ್ಲಿ ಉಂಟಾಗುವ ಅನಾರೋಗ್ಯ ಭಯವನ್ನುಂಟುಮಾಡುತ್ತದೆ ಇನ್ನಷ್ಟು ಒಳಿತಿಗಾಗಿ ಮುಖ್ಯಪ್ರಾಣ ದೇವರನ್ನು ಅಥವಾ ನಿಮ್ಮ ಕುಲದೇವರನ್ನು ಆರಾಧಿಸಿ ಒಳ್ಳೆದಾಗುತ್ತದೆ ನಿಮ್ಮ ಅದೃಷ್ಟದ ಸಂಖ್ಯೆ 4 ನಿಮ್ಮ ಅದೃಷ್ಟದ ಬಣ್ಣ ಬಿಳಿ.ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

See also  2024 ಏಪ್ರಿಲ್ ಗುರು,ಮೇಷ ರಾಶಿಯಿಂದ ವೃಷಭಕ್ಕೆ ಪ್ರವೇಶ 12 ರಾಶಿಗಳ ಫಲ ಶ್ರೀ ಸಚ್ಚಿದಾನಂದ ಗುರೂಜಿ ಅವರಿಂದ

ಕುಂಭ ರಾಶಿ:- ದೇವರ ವಿಶೇಷವಾದ ಅನುಗ್ರಹ ನಿಮ್ಮ ಮೇಲೆ ಇರುತ್ತದೆ ತಂದೆ ಆಶೀರ್ವಾದದೊಂದಿಗೆ ಒಳ್ಳೆದಾಗುತ್ತದೆ ಆಸ್ತಿ ಅಥವಾ ವಸ್ತು ಪಡೆಯಬೇಕೆಂಬ ಬಯಕೆ ನೆರವೇರುತ್ತದೆ. ವಿನಾಕಾರಣ ಖರ್ಚು ಮಾಡುವುದನ್ನು ತಪ್ಪಿಸಿ ಹಣವನ್ನು ಆದಷ್ಟು ಉಳಿಸಲು ಪ್ರಯತ್ನಿಸಿ ಸಂಜೆಯಿಂದ ವಾಹನವನ್ನು ವೇಗವಾಗಿ ಓಡಿಸಬೇಡಿ ವೈಯಕ್ತಿಕ ಜೀವನದಲ್ಲಿ ಜವಾಬ್ದಾರಿ ಹೆಚ್ಚಾಗುತ್ತದೆ ಮಕ್ಕಳಿಂದ ಸಂತೋಷ ಅವರು ಶಿಕ್ಷಣ ಉತ್ತಮ ಯಶಸ್ಸನ್ನು ಪಡೆಯಬಹುದು ಆರ್ಥಿಕ ವಿಚಾರದಲ್ಲಿ ಒಳ್ಳೆಯ ಫಲವನ್ನು ಕಾಣಬಹುದು ನಿಮ್ಮ ಅದೃಷ್ಟದ ಸಂಖ್ಯೆ3 ನಿಮ್ಮ ಅದೃಷ್ಟದ ಬಣ್ಣ ಹಳದಿ.ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

ಮೀನ ರಾಶಿ:- ಇಂದು ನಮಗೆ ಉತ್ತಮ ದಿನವಾಗಿರುತ್ತದೆ ಹಾಗೂ ಹಣದ ಪರಿಸ್ಥಿತಿ ತೃಪ್ತಿಕರವಾಗಿ ಇರುತ್ತದೆ ನೀವು ಯಾವುದೇ ಹಣಕಾಸಿನ ವಹಿವಾಟನ್ನೂ ಮಾಡಬಹುದು ಇದಲ್ಲದೆ ನಿಮಗಾಗಿ ನೀವು ಹಣವನ್ನು ಕೂಡ ಖರ್ಚು ಮಾಡಬಹುದು ನೀವು ಕೆಲಸದ ಆರಂಭದಲ್ಲಿ ಉತ್ತಮ ಫಲಿತಾಂಶ ಕಾಣುತ್ತೀರಿ ಹಿರಿಯ ಅಧಿಕಾರಿಗಳ ಬೆಂಬಲ ಕಚೇರಿಯಲ್ಲಿ ಸಿಗುತ್ತದೆ ವ್ಯವಹಾರದಲ್ಲಿ ಇರುವವರಿಗೆ ಆರ್ಥಿಕವಾಗಿ ಸಮಸ್ಯೆಗಳು ಕೂಡ ಪರಿಹರಿಸಿಕೊಳ್ಳಬಹುದು ಮನೆಯ ವಾತಾವರಣವೂ ಕೂಡ ಉತ್ತಮವಾಗಿರುತ್ತದೆ ಆರೋಗ್ಯದಲ್ಲಿ ಚೇತರಿಕೆ ಉಂಟಾಗುತ್ತದೆ ವೈಜ್ಞಾನಿಕ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವವರಿಗೆ ಉತ್ತಮ ಧನಲಾಭ ಕಾಣಬಹುದು ಆರೋಗ್ಯದ ವಿಚಾರದಲ್ಲಿ ಜಾಗ್ರತೆಯಾಗಿರಿ ನಿಮ್ಮ ಅದೃಷ್ಟದ ಸಂಖ್ಯೆ 2 ನಿಮ್ಮ ಅದೃಷ್ಟದ ಬಣ್ಣ ಗುಲಾಬಿ.ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

[irp]


crossorigin="anonymous">