ಇದು ಮಹಾರಾಷ್ಟ್ರ ರಾಜ್ಯದ ಸಾಂಗ್ಲಿಯಲ್ಲಿ ನಡೆಯುತ್ತಿರುವಂತಹ ಒಂದು ಇಂಟರೆಸ್ಟಿಂಗ್ ಸ್ಟೋರಿ ಮೈ ಮಾರಿಕೊಂಡು ಜೀವನ ಮಾರು ವವರು. ಈ ಒಂದು ಪದವನ್ನು ಕೇಳಿದರೆ ಎಂಥವರ ಮನಸ್ಸಿನಲ್ಲಿ ಅಸಯ್ಯ ಹುಟ್ಟುವುದು ಸರ್ವೇ ಸಾಮಾನ್ಯ. ಆದರೆ ಮೈ ಮಾರಿ ಕೊಂಡು ಜೀವನ ನಡೆಸುವವರು ಹಿಂದಿನ ರೋಚಕ ಕಥೆ ಕೇಳಿದರೆ ಎಂಥವರ ಕಣ್ಣಲ್ಲೂ ನೀರು ಬರುತ್ತದೆ. ಈ ಹೆಣ್ಣು ಮಕ್ಕಳು ಮೈ ಮಾರಿಕೊಂಡು ಜೀವನ ಮಾಡುವುದಾದರೂ ಏಕೆ. ಅವರಿಗೆ ಇರು ವುದು ಇದು ಒಂದೇ ದಾರಿನಾ ಮೈ ಮಾರಿಕೊಳ್ಳದೆ ಜೀವನ ಮಾಡದೇ ಇರುವುದಕ್ಕೆ ಸಾಧ್ಯವೇ ಇಲ್ಲವಾ ಹೀಗೆ ಹಲವಾರು ಪ್ರಶ್ನೆಗಳಿಗೆ ಹಾಗೂ ಇದರ ಹಿಂದಿನ ರೋಚಕ ಕಹಿ ಘಟನೆಯನ್ನು ಇಂದು ನಿಮಗೆ ಸಂಕ್ಷಿಪ್ತವಾಗಿ ತಿಳಿಸುತ್ತೆವೆ. ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ಇರುವಂತಹ ರೆಡ್ ಲೈಟ್ ಏರಿಯಾದಲ್ಲಿ
ತಿಂಗಳಿಗೆ 25 ರಿಂದ 30 ಹುಡುಗಿಯರು ಅಲ್ಲಿಗೆ ಸೇರಿಕೊಳ್ಳುತ್ತಾರೆ ಸಾಕಷ್ಟು ಹೆಣ್ಣು ಮಕ್ಕಳು ತಮ್ಮ ಬಡತನದ ಪರಿಸ್ಥಿತಿಗೆ ಹಾಗೂ ಒಂದು ಹೊತ್ತಿನ ಊಟಕ್ಕೂ ಪರದಾಡುವಂತಹ ಸ್ಥಿತಿಯಲ್ಲಿ ಇರುವವರು ಮತ್ತು ಒಂದೇ ಕುಟುಂಬದಲ್ಲಿ 5-6 ಹೆಣ್ಣು ಮಕ್ಕಳು ಇರುವವರು ಹಾಗೂ ಮನೆಯ ಕಷ್ಟಕ್ಕೆ ಆಗದ ಗಂಡು ಮಕ್ಕಳು, ಗಂಡು ದಿಕ್ಕಿಲ್ಲದ ಮನೆಯ ನ್ನು ಕೆಟ್ಟ ದೃಷ್ಟಿಯಿಂದ ನೋಡುತ್ತಿರವ ಸಮಾಜ, ರಾತ್ರಿ ಎಂಟರ ನಂತರ ಸ್ವತಂತ್ರವಾಗಿ ಹೆಣ್ಣು ಮಕ್ಕಳು ಬೀದಿಗಳಲ್ಲಿ ಓದದೆ ಇರುವಂತ ಹ ಕೆಟ್ಟ ಪರಿಸ್ಥಿತಿ. ಇಂತಹ ಎಲ್ಲಾ ಸಮಸ್ಯೆಗಳನ್ನು ಎದುರಿಸಲು ಸಾಧ್ಯ ವಾಗದೆ ಎಷ್ಟೋ ಹೆಣ್ಣು ಮಕ್ಕಳು ಇಂತಹ ದಾರಿಯನ್ನು ಹಿಡಿಯುತ್ತಿದ್ದರೆ ಎಂದು ತಿಳಿದು ಬಂದಿದೆ. ಹಾಗಾಗಿ ಇಲ್ಲಿ ನೂರು ರೂಪಾಯಿಗಳನ್ನು ಕೊಟ್ಟವರನ್ನು ಒಳಗೆ ಕರೆಯುತ್ತಾರೆ ಎಂಬ ವಾಡಿಕೆ ಇದೆ.
No.1ಕೇರಳ ಮತ್ತು ಕೊಳ್ಳೇಗಾಲದ ಮಹಾಮಾಂತ್ರಿಕ ಜ್ಯೋತಿಷ್ಯರು
ಶ್ರೀ ಕೇರಳ ಭಗವತಿ ಭದ್ರಕಾಳಿ ದೇವಿ ಆರಾಧಕರು.
ಪಂಡಿತ್ : ಶ್ರೀ ಶುಕ್ಲಾಚಾರ್ಯ 9945566663
ಸರ್ವ ವಶ,ಸಮ್ಮೋಹಿನಿ, ಬ್ರಹ್ಮ್ ರಹಸ್ಯ,ಮಹಾಮಂತ್ರ
ವಿದ್ಯೆಯಿಂದ ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಅತಿಶೀಘ್ರದಲ್ಲಿ ಶಾಶ್ವತ ಪರಿಹಾರ ತಿಳಿಸುತ್ತಾರೆ.ಕರ್ನಾಟಕ-ಕೇರಳ-ಕಲ್ಕತ್ತಾದ ಪ್ರಸಿದ್ಧ ಜ್ಯೋತಿಷ್ಯರು.ಫೋನಿನಲ್ಲಿ -ಪ್ರಶ್ನೆ, ಫೋನಿನಲ್ಲಿ ಉತ್ತರ ,ಫೋನಿನಲ್ಲಿ ಪರಿಹಾರ.ನಂಬಿಕೆ ವಿಶ್ವಾಸಕ್ಕೆ ಹೊಸ ಅರ್ಥ ಜ್ಯೋತಿಷ್ಯಶಾಸ್ತ್ರ
ನಿಮ್ಮ ಯಾವುದೇ ಸಮಸ್ಯೆಗಳಿದ್ದರು ಶಾಶ್ವತ ಪರಿಹಾರ
ಪಂಡಿತ್ : ಶ್ರೀ ಶುಕ್ಲಾಚಾರ್ಯ 9945566663
ನಿಮ್ಮ ಸಮಸ್ಯೆಗಳಾದ:-ಗಂಡ ಹೆಂಡತಿ ಕಿರಿಕಿರಿ, ಹಣಕಾಸಿನ ತೊಂದರೆ,ಸಂತಾನ ಸಮಸ್ಯೆ, ಸ್ತ್ರೀ ಪುರುಷ ಗುಪ್ತ ಸಮಸ್ಯೆ,
ಅನಾರೋಗ್ಯ, ಲೈಂಗಿಕ, ದುಷ್ಟ ಶಕ್ತಿ, ಮನೋವೇದನೆ,
ಮಾನಸಿಕ ಅಶಾಂತಿ,ಎಷ್ಟೇ ಪ್ರಯತ್ನಪಟ್ಟರು ಅಸಫಲತೆ,
ಪ್ರೇಮ ವಿಚಾರ, ವಶಿಕರಣ ನಿವಾರಣೆ, ಕುಟುಂಬ ಕಲಹಗಳು, ಶತ್ರುನಾಶ, ಪ್ರೇತ ಭಾದೆ, ಮಟಾ ಮಂತ್ರ ಸಮಸ್ಯೆ, ಇನ್ನಿತರ ಹಲವಾರು ಘೋರ, ನಿಗೂಢ, ಗುಪ್ತ ಸಮಸ್ಯೆಗಳ ಶಾಶ್ವತ ಪರಿಹಾರಕ್ಕಾಗಿ ಸಂಪರ್ಕಿಸಿ.ಪಂಡಿತ್ : ಶ್ರೀ ಶುಕ್ಲಾಚಾರ್ಯ 9945566663.