ಶಕ್ತಿಶಾಲಿ ಗಣೇಶನ ಅನುಗ್ರಹ ಪಡೆದು ಈ 4 ರಾಶಿಗಳು ಯುಗಾದಿಗೂ ಮನ್ನ ರಾಜಯೋಗ ಅನುಭವಿಸಲಿದ್ದಾರೆ,ಹಣದ ಸುರಿಮಳೆ ಸ್ತ್ರೀಯಿಂದ ಬದುಕು ಬದಲಾಗಲಿದೆ. » Karnataka's Best News Portal

ಶಕ್ತಿಶಾಲಿ ಗಣೇಶನ ಅನುಗ್ರಹ ಪಡೆದು ಈ 4 ರಾಶಿಗಳು ಯುಗಾದಿಗೂ ಮನ್ನ ರಾಜಯೋಗ ಅನುಭವಿಸಲಿದ್ದಾರೆ,ಹಣದ ಸುರಿಮಳೆ ಸ್ತ್ರೀಯಿಂದ ಬದುಕು ಬದಲಾಗಲಿದೆ.

ಅಸಾಧ್ಯವಾದದ್ದು‌ ಇಲ್ಲಿ ಸಾಧ್ಯ ಪೋನಿನ ಮೂಲಕ ನಿಮ್ಮ ಸರ್ವ ಸಂಕಷ್ಟಗಳಿಗೆ ಪರಿಹಾರವನ್ನು ತಿಳಿಯಲು ಇಂದೆ ಕರೆ ಮಾಡಿ ಪಂಡಿತ್ ಶ್ರೀ ಕ್ರಷ್ಣ ಭಟ್ಟ (ಉಡುಪಿ)‌.cell no: 8884888934.ಶ್ರೀಕೊಲ್ಲೂರು ಮೂಕಾಂಬಿಕಾ ದೇವಿ.ಅಮವಾಸ್ಯೆ ಹುಣ್ಣಿಮೆ ಗ್ರಹಣ ಕಾಲದ ಚೌಡೇಶ್ವರಿ ದೇವಿ ಬಲಿಷ್ಠ ಶಕ್ತಿಪೂಜೆ ಚೌಡಿ ಉಪಾಸನ ಶಕ್ತಿಗಳಿಂದ ನಿಮ್ಮ ಸಮಸ್ಯೆಗಳಾದ ವಿದ್ಯಾ ಪ್ರಾಪ್ತಿ,ಮದುವೆ,ಸಂತಾನ,ಪ್ರೀತಿಯಲ್ಲಿ ನಂಬಿ ಮೋಸ, ಸಾಲದಿಂದ ವಿಮುಕ್ತಿ,ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

WhatsApp Group Join Now
Telegram Group Join Now

ಅಥರ್ವಣ ವೇದದ ಚೌಡಿ ಉಪಾಸನ ಶಕ್ತಿಯಿಂದ ಒಂದೆ ಕರೆಯಲ್ಲಿ ಶಾಶ್ವತ ಪರಿಹಾರ ಎಲ್ಲಾ ಸಮಸ್ಯೆಗಳನ್ನೂ ನೇರವಾಗಿ ಗುರೂಜಿಯವರಿಗೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

ಮೇಷ ರಾಶಿ :-ಬೇಡವಾದ ಅನಗತ್ಯವಾದ ವಿಚಾರಗಳಿಗೆ ತಲೆಕೆಡಿಸಿಕೊಳ್ಳಬೇಡಿ ಬೇರೆಯವರಿಗೆ ಸಹಾಯ ಮಾಡಿ ಮತ್ತು ಜೀವನದಲ್ಲಿ ನೀವು ಕೂಡ ಚೆನ್ನಾಗಿರಿ, ಮನೆಯಲ್ಲಿ ನೆಮ್ಮದಿ ಶಾಂತಿ ಇರುತ್ತದೆ ಬಹಳಷ್ಟು ವಿಷಯಗಳು ನಿಮ್ಮ ಪರವಾಗಿ ತೋರುತ್ತದೆ. ನಿಮ್ಮ ಅದೃಷ್ಟದ ಸಂಖ್ಯೆ 8 ನಿಮ್ಮ ಅದೃಷ್ಟದ ಬಣ್ಣ ನೀಲಿ.

ವೃಷಭ ರಾಶಿ :- ನಿಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ ವಿಶೇಷವಾಗಿ ಗರ್ಭಿಣಿ ಮಹಿಳೆಯರು ಆಹಾರವನ್ನು ತೆಗೆದುಕೊಳ್ಳುವಾಗ ಜಾಗೃತರಾಗಿರಿ ಕುಟುಂಬದಲ್ಲಿ ನೆಮ್ಮದಿ ಶಾಂತಿ ಇರುತ್ತದೆ. ಉದ್ದಿಮೆಗಳು ಉತ್ತಮವಾದ ಅವಕಾಶಗಳನ್ನು ಪಡೆಯುತ್ತಾರೆ ವೈಯಕ್ತಿಕ ವಿಚಾರದಲ್ಲಿ ಒಳ್ಳೆಯದಾಗಿರುತ್ತದೆ, ನಿಮ್ಮ ಹಳೆಯ ಆಸ್ತಿ ಮಾರಾಟಕ್ಕೆ ಸಂಬಂಧಪಟ್ಟಂತೆ ಯಾವುದೇ ಸಮಸ್ಯೆ ಇದ್ದರೂ ಕೂಡ ಬಗೆಹರಿಯುತ್ತದೆ ಆರೋಗ್ಯದ ವಿಷಯದಲ್ಲಿ ಉತ್ತಮವಾಗಿರುತ್ತದೆ ನಿಮ್ಮ ಅದೃಷ್ಟದ ಸಂಖ್ಯೆ 1 ನಿಮ್ಮ ಅದೃಷ್ಟದ ಬಣ್ಣ ಹಸಿರು.ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

ಮಿಥುನ ರಾಶಿ :- ವೈವಾಹಿಕ ಜೀವನದಲ್ಲಿ ಪ್ರಣಯ ದಿನವನ್ನು ಅನುಭವಿಸುತ್ತೀರಿ ಕೆಲಸ ಕಾರ್ಯದಲ್ಲಿ ಟೀಕೆ ಮಾಡುವುದನ್ನು ಕಡಿಮೆ ಮಾಡಿ, ಅತಿ ದೊಡ್ಡ ಲಾಭ ಗಳಿಸುವ ಸಾಧ್ಯತೆ ಇದೆ ಖರ್ಚುವೆಚ್ಚಗಳನ್ನು ನೋಡಿಕೊಂಡು ಮಾಡಿ ಮಾನಸಿಕವಾಗಿ ಮತ್ತು ದೈಹಿಕವಾಗಿ ಸದೃಢವಾಗಿರುತ್ತದೆ ಉದ್ಯೋಗಸ್ಥರಿಗೆ ಸಂಬಳ ಹೆಚ್ಚಾಗುವ ಸಾಧ್ಯತೆ ಇದೆ ಹಿರಿಯ ಅಧಿಕಾರಿಗಳಿಗೆ ನಿಮ್ಮ ಕಾರ್ಯಕ್ರಮ ತೆಗೆ ಸುಧಾರಣೆ ಆಗುತ್ತದೆ, ಕುಟುಂಬ ಜೀವನಕ್ಕೆ ಸಾಮಾನ್ಯವಾಗಿರುತ್ತದೆ ನಿಮ್ಮ ಅದೃಷ್ಟದ ಸಂಖ್ಯೆ1 ನಿಮ್ಮ ಅದೃಷ್ಟದ ಬಣ್ಣ ಬಿಳಿ.

See also  ಹೀಗೆ ಮಾಡಿದ್ರೆ ಸಾಕು ಹಣ ನಿಮ್ಮನ್ನು ಯಾವಾಗಲೂ ಹುಡುಕಿ ಬರುತ್ತದೆ..ಪವರ್ ಫುಲ್ ರೆಮಿಡಿ

ಕಟಕ ರಾಶಿ :- ತುಂಬ ಜೀವನದಲ್ಲಿ ಸಂತೋಷವಾಗಿರುತ್ತದೆ ಮಕ್ಕಳಿಗೆ ಸಂಬಂಧಪಟ್ಟಂತೆ ಕೆಲವು ಒಳ್ಳೆಯ ಸುದ್ದಿಗಳನ್ನು ಕೇಳುತ್ತೀರಿ ಅವರ ಶಿಕ್ಷಣ ಕ್ಷೇತ್ರದಲ್ಲಿ ಉತ್ತಮವಾದ ಯಶಸ್ಸನ್ನು ಗಳಿಸುವ ಸಾಧ್ಯತೆ ಇದೆ. ನೌಕರಿ ಮಾಡುತ್ತಿರುವವರಿಗೆ ಶುಭಸುದ್ದಿ ಸಿಗುತ್ತದೆ ವ್ಯಾಪಾರಸ್ಥರು ನಿರೀಕ್ಷೆಗೆ ತಕ್ಕಂತೆ ಲಾಭ ಸಿಗುತ್ತದೆ ದೂರ ಸಂಚಾರ ಮಾಡುವಾಗ ಜಾಗೃತಿ ವಹಿಸಿ ಪೋಷಕರಿಗೆ ಸೇವೆಸಲ್ಲಿಸುವ ಆಶೀರ್ವಾದ ಸಿಗುತ್ತದೆ. ವಾಹನ ಖರೀದಿಯಿಂದ ಲಾಭ ಸಿಗುತ್ತದೆ ಅನೇಕ ವಿಚಾರಗಳು ನಿಮಗೆ ಅನುಕೂಲಕರವಾಗಿರುತ್ತದೆ ಜೀವನೋಪಾಯಕ್ಕಾಗಿ ಹಲವಾರು ಯಶಸ್ಸನ್ನು ಕಾಣುತ್ತೀರಿ ನಿಮ್ಮ ಅದೃಷ್ಟದ ಸಂಖ್ಯೆ 4 ನಿಮ್ಮ ಅದೃಷ್ಟದ ಬಣ್ಣ ಕೇಸರಿ.ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

ಸಿಂಹ ರಾಶಿ :- ಬಹಳ ರೀತಿಯ ಕಷ್ಟಗಳನ್ನೆಲ್ಲ ಸಾಗಿಕೊಂಡು ಮುಂದೆ ಬಂದಿದ್ದೀರಿ ಕಾರ್ಯ ಸಿದ್ದಿಗೆ ಉತ್ತಮ ಅವಕಾಶ ಸಿಗುತ್ತದೆ ಹಣಕಾಸಿನ ವಿಚಾರದಲ್ಲಿ ಜಾಗ್ರತೆಯಾಗಿ ಮುಂದೆ ನಡೆಯಲಿ ಸ್ನೇಹಿತರೊಂದಿಗೆ ವಿಶ್ವಾಸದಿಂದ ಇರಿ ಜೀವನದ ಎಲ್ಲಾ ಅಡೆತಡೆಗಳನ್ನು ನಿರ್ಲಕ್ಷಿಸಿ ನಿಮ್ಮ ಬೇಗ ಮತ್ತು ಕಾರ್ಯಗಳಲ್ಲಿ ಮುಂದೆ ಸಾಗಿ ವೃತ್ತಿಪರ ಜೀವನದಲ್ಲಿ ದೊಡ್ಡ ಮಹತ್ವವಾದ ಬದಲಾವಣೆ ಸಿಗುತ್ತದೆ. ನಕಾರಾತ್ಮಕ ಆಲೋಚನೆಗಳಿಂದ ದೂರವಿರಿ ಅನೇಕ ಒಳ್ಳೆಯ ಪುಸ್ತಕಗಳನ್ನು ಓದಿ ಹಣಕಾಸಿನ ವಿಚಾರದಲ್ಲಿ ಸುಧಾರಣೆಯಾಗುತ್ತದೆ. ನಿಮ್ಮ ಕೆಲಸದ ದಕ್ಷತೆ ಸಾಗುತ್ತದೆ ನೀವು ಇದಕ್ಕಾಗಿ ಹೆಚ್ಚಿನ ಶ್ರಮವನ್ನು ವಹಿಸಬೇಕಾಗುತ್ತದೆ. ನಿಮ್ಮ ಅದೃಷ್ಟದ ಸಂಖ್ಯೆ 7 ನಿಮ್ಮ ಅದೃಷ್ಟ ಬಣ್ಣ ಹಸಿರು.

ಕನ್ಯಾ ರಾಶಿ:- ಉತ್ತಮ ಸ್ನೇಹಿತರೊಂದಿಗೆ ಒಳ್ಳೆಯ ಜೀವನವನ್ನು ಕಳೆಯುತ್ತೀರಿ ಖರ್ಚುವೆಚ್ಚಗಳನ್ನು ಸರಿಯಾದ ಸಮಯದಲ್ಲಿ ಉಪಯೋಗಿಸಿ ವಿದ್ಯಾರ್ಥಿಗಳು ಉತ್ತಮ ಅಭ್ಯಾಸದಲ್ಲಿ ಕಾರ್ಯನಿರತರಾಗಿ ನಿಮ್ಮ ಸಣ್ಣ ತಪ್ಪುಗಳು ಹಾನಿಕರ ವಾಗಲಿದೆ ವಿಶೇಷವಾದ ಮಾತನಾಡುವಾಗ ಜಾಗ್ರತೆಯಾಗಿರಿ ಭವಿಷ್ಯ ನಿಮ್ಮ ಮನೆಯಲ್ಲಿ ಆಧ್ಯಾತ್ಮಿಕ ಮತ್ತು ಧಾರ್ಮಿಕ ಕಾರ್ಯಗಳು ನಡೆಯುತ್ತದೆ. ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡುವ ಸಾಧ್ಯತೆ ಇದೆ ಮಕ್ಕಳ ಬಗ್ಗೆ ಜವಾಬ್ದಾರಿಗಳು ಹೆಚ್ಚಾಗುತ್ತದೆ ನಿಮ್ಮ ಅದೃಷ್ಟದ ಸಂಖ್ಯೆ-9 ನಿಮ್ಮ ಅದೃಷ್ಟದ ಬಣ್ಣ ಬಿಳಿ.ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

See also  2024 ಏಪ್ರಿಲ್ ಗುರು,ಮೇಷ ರಾಶಿಯಿಂದ ವೃಷಭಕ್ಕೆ ಪ್ರವೇಶ 12 ರಾಶಿಗಳ ಫಲ ಶ್ರೀ ಸಚ್ಚಿದಾನಂದ ಗುರೂಜಿ ಅವರಿಂದ

ತುಲಾ ರಾಶಿ :- ದುಡಿಮೆಗೆ ತಕ್ಕ ಪ್ರತಿಫಲ ಸಿಗುತ್ತದೆ ದೇವರ ಆಶೀರ್ವಾದ ಬರುವ ಅವಕಾಶಗಳನ್ನು ಸರಿಯಾಗಿ ಉಪಯೋಗಿಸಿಕೊಳ್ಳಿ ಕಳೆದ ದಿನಗಳನ್ನು ಮರೆತು ಹೊಸ ಹೆಜ್ಜೆಯನ್ನು ಇಡಿ ಇಂತಹ ಪರಿಸ್ಥಿತಿಗಳು ಕೆಲಸದ ಮೇಲೆ ಪರಿಣಾಮ ಬೀರುತ್ತದೆ ನಕಾರಾತ್ಮಕ ಆಲೋಚನೆಗಳನ್ನು ದೂರವಿರಿ ಹಣದ ದೃಷ್ಟಿಯಿಂದ ಉತ್ತಮವಾಗಿರುತ್ತದೆ ಲಾಭದಾಯಕ ಒಪ್ಪಂದಗಳನ್ನು ಮಾಡಿಕೊಳ್ಳುತ್ತೀರಿ. ನೀವು ನಿಮ್ಮ ಪ್ರಮುಖ ವ್ಯವಹಾರಗಳಿಗೆ ಸಂಬಂಧಪಟ್ಟಂತೆ ವ್ಯವಹಾರವನ್ನು ಮಾಡುತ್ತೀರಿ ಹಣಕ್ಕೆ ಸಂಬಂಧಪಟ್ಟಂತೆ ವಿಷಯವು ಸಾಮಾನ್ಯವಾಗಿರುತ್ತದೆ. ನಿಮ್ಮ ಅದೃಷ್ಟದ ಸಂಖ್ಯೆ 2 ನಿಮ್ಮ ಅದೃಷ್ಟದ ಬಣ್ಣ ಹಸಿರು.

ವೃಶ್ಚಿಕ ರಾಶಿ :- ನೀವು ಇಂದು ಯಾರ ಜೊತೆಗೂ ಕೂಡ ಅನಗತ್ಯವಾಗಿ ಜಗಳ ಮಾಡಿಕೊಳ್ಳಬೇಡಿ ಹಣಕಾಸಿನ ವಿಚಾರದಲ್ಲಿ ಜಾಗ್ರತೆಯಾಗಿರಿ ನಿಮ್ಮ ಕುಟುಂಬವು ಒತ್ತಡದಿಂದ ಇರುತ್ತದೆ ತಾಳ್ಮೆಯಿಂದ ಇರಿ ನಿಮ್ಮ ಒಳಿತಿಗಾಗಿ ಯೋಚನೆಗಳನ್ನು ಸಕಾರತ್ಮಕವಾಗಿ ಆಲೋಚನೆ ಮಾಡಿ. ಯಾವುದೇ ಹೊಸ ಕೆಲಸವನ್ನು ಪ್ರಾರಂಭ ಮಾಡುವುದಕ್ಕಿಂತ ಮುಂಚೆ ಯೋಚನೆ ಮಾಡಿ ಮಾಡಿ ನಿಮ್ಮ ಅದೃಷ್ಟ ಸಂಖ್ಯೆ1 ನಿಮ್ಮ ಅದೃಷ್ಟ ಬಣ್ಣ ಗುಲಾಬಿ.ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

ಧನಸ್ಸು ರಾಶಿ :- ಮಧ್ಯಾಹ್ನದ ಹೊತ್ತಿಗೆ ಒಳ್ಳೆಯ ಸುದ್ದಿಯನ್ನು ಪಡೆಯುತ್ತೀರಿ ಈ ದಿನ ನಿಮಗೆ ಶುಭವಾಗಿರುತ್ತದೆ. ವ್ಯವಹಾರದಲ್ಲಿ ಲಾಭ ಇರುತ್ತದೆ ನಿಮ್ಮ ಸಂಗಾತಿ ನಿಮ್ಮ ಭಾವನೆಗಳನ್ನು ಗೌರವಿಸುತ್ತಾರೆ ಕೆಲಸ ಅತ್ಯಂತ ವೇಗವಾಗಿ ನಡೆಯುತ್ತದೆ ನಿಮ್ಮ ಜವಾಬ್ದಾರಿಗಳು ಹೆಚ್ಚಾಗುತ್ತದೆ ವ್ಯಾಪಾರಕ್ಕೆ ಮತ್ತು ವ್ಯವಹಾರಕ್ಕೆ ಸಂಬಂಧಪಟ್ಟಂತೆ ಕೆಲವು ಒಳ್ಳೆಯ ಸುದ್ದಿಗಳನ್ನು ಪಡೆಯುತ್ತೀರಿ ಕಚೇರಿ ಕಷ್ಟಪಟ್ಟು ಕೆಲಸ ಮಾಡಿದರೆ ಒಳ್ಳೆಯದು ಅದೃಷ್ಟದ ಸಂಖ್ಯೆ 5ನಿಮ್ಮ ಅದೃಷ್ಟದ ಬಣ್ಣ ನೀಲಿ.

ಮಕರ ರಾಶಿ :- ಹೂಡಿಕೆ ಮಾಡುವಾಗ ಮತ್ತು ವ್ಯವಹಾರ ಮಾಡುವಾಗ ಎಚ್ಚರಿಕೆಯಿಂದ ಇರಿ ಹಲವಾರು ಕೆಲಸಗಳನ್ನು ನಿರ್ವಹಣೆ ಮಾಡುವಾಗ ಪ್ರಮುಖ ಕೆಲಸಗಳಲ್ಲಿ ಜಾಗ್ರತೆವಹಿಸಿ ಮಾಡಿ ಇದರಿಂದ ನಿಮ್ಮ ಮನಸ್ಸು ನಿರಾಳವಾಗಿ ಸಾಗುತ್ತದೆ ಮನೆಯ ವಾತಾವರಣ ಶಾಂತಿ ಯಾಗಿರುತ್ತದೆ. ನಿಮ್ಮ ಕುಟುಂಬ ಸದಸ್ಯರು ನೀವು ಸಂಪೂರ್ಣವಾದ ಬೆಂಬಲವನ್ನು ಪಡೆಯುತ್ತೀರಿ ಉನ್ನತ ಅಧಿಕಾರಿಗಳೊಂದಿಗೆ ಯಶಸ್ಸಿನ ಕಾಣುತ್ತೀರಿ. ಆರ್ಥಿಕ ವಿಷಯದಲ್ಲಿ ಜಾಗ್ರತೆ ವಹಿಸಿ ಹಣಕಾಸಿನ ಬಗ್ಗೆ ಇತರರೊಂದಿಗೆ ಹಂಚಿಕೊಳ್ಳಲು ಸಾಧ್ಯವಾಗುತ್ತದೆ ವಿದ್ಯಾರ್ಥಿಗಳು ಕಠಿಣ ಪರಿಶ್ರಮದಿಂದ ಒಳ್ಳೆಯ ಪ್ರತಿಫಲ ಸಿಗುತ್ತದೆ ನಿಮ್ಮ ಅದೃಷ್ಟದ ಸಂಖ್ಯೆ2 ನಿಮ್ಮ ದುಃಖದ ಬಣ್ಣ ಗುಲಾಬಿ.ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

See also  ಮೇ ಒಂದರಿಂದ ಗುರು ಸಂಚಾರ ಇನ್ನೂ ಒಂದು ವರ್ಷ ಈ 6 ರಾಶಿಗೆ ಉದ್ಯೋಗದಲ್ಲಿ ಭಾರಿ ಬದಲಾವಣೆ ಕಾದಿದೆ

ಕುಂಭ ರಾಶಿ :- ಮಾರ್ಗದರ್ಶನದ ಸಹಾಯದಿಂದ ಯಾವುದೇ ಕ್ಲಿಷ್ಟಕರ ಸಮಸ್ಯೆಗಳನ್ನು ಕೂಡ ಬಗೆಹರಿಸಬಹುದು ವಿಶೇಷವಾದ ರೀತಿಯ ಸಾಧನೆಯನ್ನು ಪಡೆಯುತ್ತೀರಿ ನಿಮ್ಮ ಮನಸ್ಸಿನಲ್ಲಿರುವ ಯಾವುದಾದರೂ ಅತಿಯಾಗಿ ಕಾಣಬಹುದು. ಪ್ರೀತಿಯ ವಿಚಾರಕ್ಕೆ ಸಂಬಂಧಪಟ್ಟಂತೆ ಕೆಲವು ವಿವಾದಗಳು ಕೂಡ ಎದುರಾಗಬಹುದು ಅನೇಕ ಹೊಸ ಸ್ನೇಹಿತರನ್ನು ಭೇಟಿಯಾಗುವ ಸಾಧ್ಯತೆ ಇದೆ ಹಣದ ವಿಷಯ ಬಗ್ಗೆ ಕಾಳಜಿವಹಿಸಿ ಉದ್ಯೋಗವನ್ನು ಮಾಡುತ್ತಿದ್ದರೆ ದೀರ್ಘಕಾಲದ ಆದಷ್ಟು ಬೇಗನೆ ಪೂರ್ಣಗೊಳಿಸಿ ಉನ್ನತ ಅಧಿಕಾರಿಗಳ ಕಠಿಣ ವರ್ತನೆ ನಿಮ್ಮದಾಗುತ್ತದೆ ನಿಮ್ಮ ಮನಸ್ಸನ್ನು ಶಾಂತವಾಗಿ ಇಟ್ಟುಕೊಳ್ಳಿ ಕೆಲಸದ ಬಗ್ಗೆ ಅದೆಷ್ಟು ಗಮನಹರಿಸಿ ಕಷ್ಟಪಟ್ಟು ಕೆಲಸ ಮಾಡಿದರೆ ಮುಂದಿನ ದಿನಗಳಲ್ಲಿ ಯಶಸ್ಸು ನಿಮ್ಮದಾಗುತ್ತದೆ ನಿಮ್ಮ ಅದೃಷ್ಟದ ಸಂಖ್ಯೆ 2 ನಿಮ್ಮ ಅದೃಷ್ಟದ ಬಣ್ಣ ಹಳದಿ.

ಮೀನಾ ರಾಶಿ :- ಉದ್ಯೋಗದ ಸ್ಥಳದಲ್ಲಿ ಪ್ರತಿಕೂಲ ಪರಿಸ್ಥಿತಿ ಉಂಟಾಗುತ್ತದೆ ಸಹೋದ್ಯೋಗಿಗಳು ಕೂಡ ಮತ್ತು ಉನ್ನತ ಅಧಿಕಾರಿಗಳೊಂದಿಗೆ ತಾಳ್ಮೆ-ಸಹನೆಯಿಂದ ಇರಿ ಕುಟುಂಬದವರಿಗೆ ಆನಂದದಾಯಕವಾದ ದಿನವಾಗಿರುತ್ತದೆ ನೀವು ನಿಮ್ಮ ತಂದೆ ಎಂದು ಪ್ರಮುಖ ನಿರ್ಧಾರಗಳನ್ನು ಪಡೆಯುತ್ತೀರಿ ನಿಮ್ಮ ದಕ್ಷತೆ ಮತ್ತು ಶ್ರಮದಿಂದ ಎಲ್ಲ ಕೆಲಸದವನ ಶುಭವಾಗಿ ಸಿ ಕೊಳ್ಳುತ್ತೀರಿ ವೈವಾಹಿಕ ಜೀವನದಲ್ಲಿ ಅತ್ಯುತ್ತಮವಾದ ಬದಲಾವಣೆ ಕಾಣುತ್ತೀರಿ. ನಿಮ್ಮ ಸಂಗಾತಿಯೊಂದಿಗೆ ಉತ್ತಮವಾದ ಸಮಯವನ್ನು ಕಳೆಯುತ್ತೀರಾ ನಿಮ್ಮ ಅದೃಷ್ಟದ ಸಂಖ್ಯೆ 5 ನಿಮ್ಮ ಅದೃಷ್ಟದ ಬಣ್ಣಕೇಸರಿ.ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

[irp]


crossorigin="anonymous">