ಸಾಕ್ಷಾತ್ ಶ್ರೀ ಸುಬ್ರಮಣ್ಯ ಸ್ವಾಮಿ ಅನುಗ್ರಹ ಈ 5 ರಾಶಿಗೆ ಯುಗಾದಿ ನಂತರ ಬಂದಿದೆ ಚಿನ್ನದಂತ ರಾಜಯೋಗ,ದುಡ್ಡಿನ ಸುರಿಮಳೆ ಪ್ರೇಮ ಜಯ,ಧನಲಾಭ » Karnataka's Best News Portal

ಸಾಕ್ಷಾತ್ ಶ್ರೀ ಸುಬ್ರಮಣ್ಯ ಸ್ವಾಮಿ ಅನುಗ್ರಹ ಈ 5 ರಾಶಿಗೆ ಯುಗಾದಿ ನಂತರ ಬಂದಿದೆ ಚಿನ್ನದಂತ ರಾಜಯೋಗ,ದುಡ್ಡಿನ ಸುರಿಮಳೆ ಪ್ರೇಮ ಜಯ,ಧನಲಾಭ

ಅಸಾಧ್ಯವಾದದ್ದು‌ ಇಲ್ಲಿ ಸಾಧ್ಯ ಪೋನಿನ ಮೂಲಕ ನಿಮ್ಮ ಸರ್ವ ಸಂಕಷ್ಟಗಳಿಗೆ ಪರಿಹಾರವನ್ನು ತಿಳಿಯಲು ಇಂದೆ ಕರೆ ಮಾಡಿ ಪಂಡಿತ್ ಶ್ರೀ ಕ್ರಷ್ಣ ಭಟ್ಟ (ಉಡುಪಿ).cell no: 8884888934
ಶ್ರೀಕೊಲ್ಲೂರು ಮೂಕಾಂಬಿಕಾ ದೇವಿ.ಅಮವಾಸ್ಯೆ ಹುಣ್ಣಿಮೆ ಗ್ರಹಣ ಕಾಲದ ಚೌಡೇಶ್ವರಿ ದೇವಿ ಬಲಿಷ್ಠ ಶಕ್ತಿಪೂಜೆ ಚೌಡಿ ಉಪಾಸನ ಶಕ್ತಿಗಳಿಂದ ನಿಮ್ಮ ಸಮಸ್ಯೆಗಳಾದ ವಿದ್ಯಾ ಪ್ರಾಪ್ತಿ,ಮದುವೆ,ಸಂತಾನ,ಪ್ರೀತಿಯಲ್ಲಿ ನಂಬಿ ಮೋಸ, ಸಾಲದಿಂದ ವಿಮುಕ್ತಿ,ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

WhatsApp Group Join Now
Telegram Group Join Now

ಅಥರ್ವಣ ವೇದದ ಚೌಡಿ ಉಪಾಸನ ಶಕ್ತಿಯಿಂದ ಒಂದೆ ಕರೆಯಲ್ಲಿ ಶಾಶ್ವತ ಪರಿಹಾರ ಎಲ್ಲಾ ಸಮಸ್ಯೆಗಳನ್ನೂ ನೇರವಾಗಿ ಗುರೂಜಿಯವರಿಗೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

ಮೇಷ ರಾಶಿ :- ಪಾಲುದಾರಿಕೆ ವ್ಯವಹಾರ ಮಾಡುತ್ತಿರುವವರಿಗೆ ಒಂದಿಷ್ಟು ಅಡ್ಡಿಯಾಗಬಹುದು, ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡುತ್ತಿರಿ, ಆರೋಗ್ಯದ ವಿಚಾರದಲ್ಲಿ ಸಾಮಾನ್ಯವಾಗಿರುತ್ತದೆ ಕುಟುಂಬದಲ್ಲಿ ಆಗಾಗ ಅನಾರೋಗ್ಯ ಕಾಡಬಹುದು. ವಿರೋಧಿಗಳ ಬಗ್ಗೆ ಹೆಚ್ಚಿನ ಗಮನವಹಿಸಿ, ನಿಮ್ಮ ಅದೃಷ್ಟದ ಸಂಖ್ಯೆ5 ನಿಮ್ಮ ಅದೃಷ್ಟದ ಬಣ್ಣ ಹಳದಿ.ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

ವೃಷಭ ರಾಶಿ :- ನಿಮ್ಮ ಮೇಲೆ ಹೆಚ್ಚಿನ ಜವಾಬ್ದಾರಿಯನ್ನು ತಪ್ಪಿಸಿ ಕುಟುಂಬದಲ್ಲಿ ಶಾಂತಿ ನಿಮ್ಮದೇ ಇರುತ್ತದೆ, ಹಣ ನಷ್ಟವಾಗುವ ಸಾಧ್ಯತೆ ಇದೆ ಅನಾರೋಗ್ಯವನ್ನು ಗುಣಪಡಿಸಿಕೊಳ್ಳಿ ವ್ಯಾಪಾರಸ್ಥರು ಬಹಳ ಎಚ್ಚರಿಕೆಯಿಂದ ವ್ಯಾಪಾರ ಮಾಡಿ ವೈಯಕ್ತಿಕ ಜೀವನದ ಬಗ್ಗೆ ಮಾತನಾಡುವುದಾದರೆ ಮದುವೆಯಾದವರಿಗೆ ಉತ್ತಮವಾಗಿರುವುದಿಲ್ಲ, ಕೋಪವನ್ನು ನಿಯಂತ್ರಣದಲ್ಲಿಟ್ಟುಕೊಳ್ಳಿ ನಿಮ್ಮ ಅದೃಷ್ಟದ ಸಂಖ್ಯೆ5 ನಿಮ್ಮ ಅದೃಷ್ಟದ ಬಣ್ಣ ಕೆಂಪು.ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

ಮಿಥುನ ರಾಶಿ :- ದೊಡ್ಡ ಲಾಭದ ಭರವಸೆಯಲ್ಲಿ ಇರುತ್ತದೆ,ಧಾರ್ಮಿಕ ಕ್ಷೇತ್ರದ ಬಗ್ಗೆ ಯೋಚನೆ ಮಾಡುತ್ತಾರೆ ಧನಾಗಮನದಿಂದ ಏರುಪೇರಾಗುತ್ತದೆ, ಕೋಪವನ್ನು ನಿಯಂತ್ರಣದಲ್ಲಿಟ್ಟುಕೊಳ್ಳಿ ಆರೋಗ್ಯವನ್ನು ಗಮನ ಇಟ್ಟು ನಿಭಾಯಿಸಿ, ವ್ಯವಹಾರವು ಬೆಳೆಯಬಹುದು ಸಂಬಂಧಿಕರೊಂದಿಗೆ ಉತ್ತಮ ಸಂಬಂಧ ಇರುತ್ತದೆ ಹೊಸ ಕೆಲಸವನ್ನು ಮಾಡಲು ಪ್ರಾರಂಭಿಸಿ ಅದೃಷ್ಟ ಕೈ ಹಿಡಿಯಲು ಸಾಧ್ಯವಾಗುತ್ತದೆ, ಕೆಲವರಿಗೆ ಮಧ್ಯಾಹ್ನದ ಓಡಾಟದ ನಂತರ ಲಾಭ ಪಡೆಯುವ ಸಾಧ್ಯತೆಯಿದೆ. ನಿಮ್ಮ ಅದೃಷ್ಟದ ಸಂಖ್ಯೆ 1 ನಿಮ್ಮ ಅದೃಷ್ಟದ ಬಣ್ಣ ಹಸಿರು.ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

See also  ಹೀಗೆ ಮಾಡಿದ್ರೆ ಸಾಕು ಹಣ ನಿಮ್ಮನ್ನು ಯಾವಾಗಲೂ ಹುಡುಕಿ ಬರುತ್ತದೆ..ಪವರ್ ಫುಲ್ ರೆಮಿಡಿ

ಕಟಕ ರಾಶಿ :- ನೀವು ಕೆಲಸಕ್ಕಾಗಿ ಕುಟುಂಬಕ್ಕಾಗಿ ಸಾಕಷ್ಟು ಸಮಯವನ್ನು ಒದಗಿಸುತ್ತೀರಿ, ಮದುವೆಯಾದವರಿಗೆ ಉತ್ತಮ ದಿನದಂದು ಹೇಳಬಹುದು ನೀವು ಸಂಪೂರ್ಣವಾದ ಬೆಂಬಲವನ್ನು ಪಡೆಯುತ್ತೀರಿ ಅವರು ನಿಮ್ಮ ಗುರಿಯಿಂದ ವಿಮುಕ್ತ ಆಗಬಹುದು ಕಚೇರಿಯ ಮೇಲಧಿಕಾರಿಯಿಂದ ಹೊಗಳಿಕೆಯಿಂದ ನಿಮಗೆ ಸಂತೋಷವಾಗುತ್ತದೆ, ಆರ್ಥಿಕವಾಗಿ ಉತ್ತಮವಾಗಿರುತ್ತದೆ ನಿಮ್ಮ ಕಠಿಣ ಪರಿಶ್ರಮದಿಂದ ಒಳ್ಳೆ ಫಲಿತಾಂಶ ಪಡೆಯುತ್ತೀರಿ ಹಣಕ್ಕೆ ಸಂಬಂಧಿಸಿದ ಎಲ್ಲಾ ಸಮಸ್ಯೆಗಳು ನಿವಾರಣೆಯಾಗುತ್ತದೆ, ಧಾರ್ಮಿಕ ಕ್ಷೇತ್ರಗಳಿಗೆ ಹೋಗುವುದರಿಂದ ಮನಸ್ಸಿಗೆ ಸಮಾಧಾನ ಸಿಗುತ್ತದೆ, ಮಾನಸಿಕವಾಗಿ ಋಣಾತ್ಮಕ ಚಿಂತನೆಗಳು ನಿಮ್ಮ ಮನಸ್ಸನ್ನು ಕೊರಿಯ ಲಿವೆ, ವಿದ್ಯಾರ್ಥಿಗಳಿಗೆ ಅನೇಕ ಶಿಕ್ಷಣದಲ್ಲಿ ಅವಕಾಶಗಳಿವೆ.ನಿಮ್ಮ ಅದೃಷ್ಟದ ಸಂಖ್ಯೆ1 ನಿಮ್ಮ ಅದೃಷ್ಟದ ಬಣ್ಣ ನೇರಳೆ.ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

ಸಿಂಹ ರಾಶಿ :- ಕುಟುಂಬ ಜೀವನದಲ್ಲಿ ಸಂತೋಷ, ಮಕ್ಕಳಿಗೆ ಸಂಬಂಧಪಟ್ಟಂತೆ ಒಳ್ಳೆಯ ಫಲಿತಾಂಶ ಸಿಗುತ್ತದೆ ಶಿಕ್ಷಣ ಕ್ಷೇತ್ರದಲ್ಲಿ ಒಳ್ಳೆಯ ಸುದ್ದಿ ಪಡೆಯುತ್ತೀರಿ, ಲೇವಾದೇವಿ ವಿಚಾರದಲ್ಲಿ ಅಸಮಾಧಾನ ವಾತಾವರಣ ಉಂಟಾಗುತ್ತದೆ ಇಂದು ನೀವು ನಿಮ್ಮ ಪೋಷಕಕರ ಸೇವೆ ಸಲ್ಲಿಸುವ ಅವಕಾಶ ಸಿಗುತ್ತದೆ, ಅನುಕೂಲಕರ ವಾತಾವರಣ ಮುಂದೆ ಸಿಗುತ್ತದೆ ಜೀವನೋಪಾಯ ಕ್ಷೇತ್ರದಲ್ಲಿ ಪ್ರಗತಿ ಕಾಣಬಹುದು, ಶಿವನ ಆರಾಧನೆ ಮಾಡಿ ಎಲ್ಲವೂ ಶುಭವಾಗುತ್ತದೆ.ನಿಮ್ಮ ಅದೃಷ್ಟದ ಸಂಖ್ಯೆ 4 ನಿಮ್ಮ ಅದೃಷ್ಟದ ಬಣ್ಣ ಕೇಸರಿ.ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

ಕನ್ಯಾ ರಾಶಿ:- ನಿರಂತರವಾಗಿ ಹೆಚ್ಚುತ್ತಿರುವ ಕೆಲಸದಿಂದ ಉಳಿತಾಯ ಹೆಚ್ಚಿಸಬಹುದು, ಅನಗತ್ಯ ಖರ್ಚುಗಳನ್ನು ತಪ್ಪಿಸಿ ಕುಟುಂಬ ಜೀವನದಲ್ಲಿ ಆ ಶಾಂತ ವಿರುತ್ತದೆ, ನಿಮ್ಮ ತಪ್ಪು ವರ್ತನೆಯಿಂದ ಜಾಗೃತಿ ಯಾಗಿರಿ ಏನೋ ಒಂದು ವಿಚಾರದಲ್ಲಿ ತಾಳ್ಮೆ ಸಹನೆ ಇರುತ್ತದೆ, ಕೆಲವರು ನಿಮಗೆ ಬೆಂಬಲಿಸುತ್ತಾರೆ ಅಂತವರಿಗೆ ಗೌರವ ಕೊಡಿ. ಕೃಷಿ ಮತ್ತು ತೋಟಗಾರಿಕೆ ಕೆಲಸಮಾಡುತ್ತಿದ್ದರೆ ಅದರಲ್ಲಿ ಗಮನವಿಟ್ಟು ಮಾಡಿ ಒಳ್ಳೆದಾಗುತ್ತದೆ,ನಿಮ್ಮ ಅದೃಷ್ಟದ ಸಂಖ್ಯೆ2 ನಿಮ್ಮ ಅದೃಷ್ಟದ ಬಣ್ಣ ನೀಲಿ.ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

See also  2024 ಏಪ್ರಿಲ್ ಗುರು,ಮೇಷ ರಾಶಿಯಿಂದ ವೃಷಭಕ್ಕೆ ಪ್ರವೇಶ 12 ರಾಶಿಗಳ ಫಲ ಶ್ರೀ ಸಚ್ಚಿದಾನಂದ ಗುರೂಜಿ ಅವರಿಂದ

ತುಲಾ ರಾಶಿ :- ಸಾಮಾಜಿಕ ಕ್ಷೇತ್ರದಲ್ಲಿ ಗೌರವ ಹೆಚ್ಚಾಗುತ್ತದೆ, ಕುಟುಂಬ ಮತ್ತು ಆರ್ಥಿಕ ವಿಷಯದಲ್ಲಿ ಯಶಸ್ವಿಯನ್ನು ಪಡೆಯುತ್ತೀರಿ ಜೀವನೋಪಾಯ ಕ್ಷೇತ್ರದಲ್ಲಿ ಹೊಸ ಫಲಿತಾಂಶ ಕಾಣುತ್ತೀರಿ, ಯಾರೊಂದಿಗೂ ಜಗಳ ವಿವಾದವನ್ನು ಮಾಡಬೇಡಿ ನಿಮ್ಮ ಜೀವನದಲ್ಲಿ ಅನಗತ್ಯ ಒತ್ತಡ ಸೃಷ್ಟಿಯಾಗಬಹುದು. ಬೇರೆಯವರ ವಿಷಯದಲ್ಲಿ ಅನಗತ್ಯವಾಗಿ ಮೂಗು ತೋರಿಸಬೇಡಿ, ಕಚೇರಿಯಲ್ಲಿ ಎಷ್ಟು ಬೇಕೋ ಅಷ್ಟು ಮಾತ್ರ ಮಾತನಾಡಿ, ವ್ಯಾಪಾರಿಗಳು ಆರ್ಥಿಕವಾಗಿ ಲಾಭ ಪಡೆಯುತ್ತಾರೆ,ನಿಮ್ಮ ಅದೃಷ್ಟದ ಸಂಖ್ಯೆ 5 ನಿಮ್ಮ ಅದೃಷ್ಟದ ಬಣ್ಣ ಬಿಳಿ.ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

ವೃಶ್ಚಿಕ ರಾಶಿ :-ಯಾವುದೇ ರೀತಿಯ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕಾಣಿಸಿಕೊಳ್ಳುವುದರಿಂದ ನಿಮಗೆ ಅವಕಾಶ ಸಿಗುತ್ತದೆ ಅದರಲ್ಲಿ ಯಶಸ್ಸನ್ನು ಕೂಡ ಪಡೆಯುತ್ತೀರಿ, ಆತ್ಮವಿಶ್ವಾಸದಿಂದ ಇರಿ, ವ್ಯಾಪಾರ ಮಾರ್ಗಕ್ಕೆ ಶುಭವಾಗಲಿದೆ ಹಣದ ವಿಚಾರದಲ್ಲಿ ಜಾಗ್ರತೆಯಾಗಿರಿ, ಸ್ನೇಹಿತರಿಗೆ ಸಾಲ ನೀಡುವ ಸಾಧ್ಯತೆಯಿದೆ ನಿಮ್ಮ ಅದೃಷ್ಟದ ಸಂಖ್ಯೆ 9 ನಿಮ್ಮ ಅದೃಷ್ಟದ ಬಣ್ಣ ಕೇಸರಿ.ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

ಧನಸ್ಸು ರಾಶಿ :- ಯಾರೊಂದಿಗೂ ಕೂಡ ನೀವು ಅನಗತ್ಯವಾಗಿ ಜಗಳವನ್ನು ಮಾಡಬೇಡಿ, ಸೋದರ ಸಂಬಂಧಿಕರ ನಡುವೆ ಮನಸ್ತಾಪ ಉಂಟಾಗುವ ಸಾಧ್ಯತೆಯಿದೆ, ಎಲ್ಲಾ ಸಮಸ್ಯೆಗಳನ್ನು ತಾಳ್ಮೆಯಿಂದ ಎದುರಿಸಿ ಹಣದ ವಿಚಾರದಲ್ಲಿ ಹೆಚ್ಚಿನ ಕಾಳಜಿವಹಿಸಿ ಕೆಲಸದ ಬಗ್ಗೆ ಮಾತನಾಡುವುದಾದರೆ ಉದ್ಯೋಗಿಗಳ ಬಗ್ಗೆ ತುಂಬಾ ಚಿಂತೆ ಮಾಡುತ್ತಾರೆ, ನಿಮ್ಮ ಒಂದು ಹೊಸ ವ್ಯವಹಾರವನ್ನು ಪ್ರಾರಂಭ ಮಾಡುವುದಕ್ಕೆ ಅಷ್ಟೊಂದು ಒಳ್ಳೆಯ ದಿನವಲ್ಲ ನಿಮ್ಮ ಎಲ್ಲಾ ಕಷ್ಟಗಳು ನಿವಾರಣೆಯಾಗಬೇಕು ಎಂದರೆ ಪ್ರಭು ಮುಖ್ಯಪ್ರಾಣದೇವರ ಮತ್ತು ಮಹಾಗಣಪತಿಯನ್ನು ಆರಾಧನೆ ಮಾಡಿ ಒಳ್ಳೆದಾಗುತ್ತದೆ,ನಿಮ್ಮ ಅದೃಷ್ಟದ ಸಂಖ್ಯೆ 1ನಿಮ್ಮ ಅದೃಷ್ಟದ ಬಣ್ಣ ಗುಲಾಬಿ.ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

ಮಕರ ರಾಶಿ :- ವೈವಾಹಿಕ ಜೀವನದಲ್ಲಿ ಪ್ರಣಯದ ಪರಿಸ್ಥಿತಿಯೊಂದು ಕಾಣುತ್ತೀರಿ, ವ್ಯಾಪಾರಸ್ಥರು ವ್ಯವಹಾರದಿಂದ ಕೆಲವೊಂದು ದೊಡ್ಡ ಲಾಭವನ್ನು ಕಾಣಬಹುದು ಕೆಲಸದ ಬಗ್ಗೆ ಹಿರಿಯರು ನೀಡುವ ಸಲಹೆಯೂ ತುಂಬಾ ಪ್ರಯೋಜನಕಾರಿಯಾಗುತ್ತದೆ, ಹಣದ ವಿಚಾರದಲ್ಲಿ ಸಾಮಾನ್ಯವಾಗಿರುತ್ತದೆ ಆರೋಗ್ಯದ ದೃಷ್ಟಿಯಿಂದ ಉತ್ತಮವಾಗಿರುತ್ತದೆ ಮಾನಸಿಕವಾಗಿ ದೈಹಿಕವಾಗಿ ಬಲಶಾಲಿ ಆಗಿರುತ್ತೀರಿ, ಉದ್ಯೋಗಸ್ಥರಿಗೆ ಸಂಬಳ ಹೆಚ್ಚಾಗುವ ಸಾಧ್ಯತೆಯಿದೆ ಕುಟುಂಬ ಜೀವನದ ಪರಿಸ್ಥಿತಿ ಸಾಮಾನ್ಯವಾಗಿರುತ್ತದೆ ನಿಮ್ಮ ಆರೋಗ್ಯದ ಕಡೆ ಹೆಚ್ಚಿನ ಕಾಳಜಿವಹಿಸಿ ಪ್ರತಿನಿತ್ಯ ಯೋಗ ಧ್ಯಾನ ಮಾಡಿ ಮುಖ್ಯಪ್ರಾಣ ದೇವರ ಆರಾಧನೆ ಮಾಡಿ ಒಳ್ಳೆದಾಗುತ್ತದೆ.ನಿಮ್ಮ ಅದೃಷ್ಟದ ಸಂಖ್ಯೆ 1ನಿಮ್ಮ ಅದೃಷ್ಟದ ಬಣ್ಣ ಬಿಳಿ.ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

See also  ಮೇ ಒಂದರಿಂದ ಗುರು ಸಂಚಾರ ಇನ್ನೂ ಒಂದು ವರ್ಷ ಈ 6 ರಾಶಿಗೆ ಉದ್ಯೋಗದಲ್ಲಿ ಭಾರಿ ಬದಲಾವಣೆ ಕಾದಿದೆ

ಕುಂಭ ರಾಶಿ :- ಉದ್ಯೋಗದಲ್ಲಿ ಪ್ರತಿಕೂಲ ಪರಿಸ್ಥಿತಿ ಪರಿಣಾಮ ಉಂಟಾಗಬಹುದು, ಉದ್ಯೋಗದಲ್ಲಿ ಇದ್ದಕ್ಕಿದ್ದಂತೆ ದೊಡ್ಡ ಲಾಭವನ್ನು ಕಾಣಬಹುದು, ನೀವು ಅಂದುಕೊಂಡಿರುವ ಕೆಲಸವನ್ನು ಶುರು ಮಾಡಲಿಕ್ಕೆ ಒಳ್ಳೆಯ ಸಮಯವಿದೆ, ಕುಟುಂಬದ ಸದಸ್ಯರೊಂದಿಗೆ ಆನಂದದಾಯಕವಾದ ದಿನವಾಗಿರುತ್ತದೆ, ನೀವು ನಿಮ್ಮ ತಂದೆಯಿಂದ ಪ್ರಮುಖ ಸಲಹೆಯನ್ನು ಪಡೆಯುತ್ತೀರಿ, ನೀವು ನಿಮ್ಮ ದಕ್ಷತೆ ಮತ್ತು ಶ್ರಮದಿಂದ ಎಲ್ಲಾ ಕೆಲಸವನ್ನು ಯಾವುದೇ ಅಡೆತಡೆಗಳಿಲ್ಲದೆ ಪೂರ್ಣಗೊಳಿಸುತ್ತೀರಿ. ರಿಯಲ್ ಎಸ್ಟೇಟ್ ಅಥವಾ ಭೂಮಿಗೆ ಸಂಬಂಧಪಟ್ಟಂತೆ ಕೆಲಸ ಮಾಡುತ್ತಿರುತ್ತಾರೆ ಇಂಥವರಿಗೆ ಬಹಳಷ್ಟು ಲಾಭವಾಗಲಿದೆ,ನಿಮ್ಮ ಅದೃಷ್ಟದ ಸಂಖ್ಯೆ5 ನಿಮ್ಮ ಅದೃಷ್ಟದ ಬಣ್ಣ ಕೇಸರಿ.ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

ಮೀನಾ ರಾಶಿ :- ಬಹಳ ರೀತಿಯ ಕಷ್ಟಗಳನ್ನೆಲ್ಲ ನೋಡಿಕೊಂಡು ಮುಂದೆ ಹೋಗುತ್ತೀರಿ, ಕಠಿಣ ಕೆಲಸವನ್ನು ಮಾಡುವಾಗ ಹಿರಿಯರ ಅನುಗ್ರಹ ಪಡೆಯಿರಿ ಸಾರ್ವಜನಿಕ ಕ್ಷೇತ್ರದಲ್ಲಿ ಉತ್ತಮ ಸ್ಥಾನಮಾನ ಸಿಗಲಿದೆ, ಆರೋಗ್ಯದ ವಿಚಾರದಲ್ಲಿ ಜಾಗ್ರತೆಯಾಗಿರಿ ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆಯಿಂದ ನಡೆಯುವುದು ಉತ್ತಮ, ಜೀವನದಲ್ಲಿ ಸಕಾರಾತ್ಮಕ ಬದಲಾವಣೆ ತರುವ ಸಾಧ್ಯತೆ ಇದೆ, ವೈಯಕ್ತಿಕ ಸಂಬಂಧಗಳ ಬಗ್ಗೆ ಶುಭವಾಗುತ್ತದೆ, ಪೂರ್ವಜರ ಆಸ್ತಿ ಮತ್ತು ಹಣಕಾಸಿನ ಬಗ್ಗೆ ಮಾತುಕತೆ ಶುರುವಾಗುತ್ತದೆ,ನಿಮ್ಮ ಅದೃಷ್ಟದ ಸಂಖ್ಯೆ7 ನಿಮ್ಮ ಅದೃಷ್ಟದ ಬಣ್ಣ ಹಸಿರು.ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

[irp]


crossorigin="anonymous">