ಸ್ನೇಹಿತರೆ ದಿನದಿನಕ್ಕೆ ಕರೋನವೈರಸ್ ಹೆಚ್ಚಾಗುತ್ತಿದೆ ಹಾಗೂ ಇದರಿಂದ ಜನರಲ್ಲಿ ಆತಂಕ ಮೂಡಿದೆ ಹಾಗೂ ನೀವು ಮನೆಯಿಂದ ಹೊರಗಡೆ ಹೋಗಬೇಕಾದರೆ ಒಳ್ಳೆಯ ಮಾಸ್ಕ ಧರಿಸಿ ಮತ್ತು ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಿ ಹಾಗೂ ಇದೀಗ ಕರ್ನಾಟಕದಲ್ಲಿ ಬೆಡ್ ಗಳ ಕೊರತೆ ಉಂಟಾಗಿದೆ ಮತ್ತು ಆಸ್ಪತ್ರೆಯಲ್ಲಿ ಜಾಗವಿಲ್ಲದೆ ರೋಗಿಗಳು ತುಂಬಾ ನರಳಾಡುತ್ತಿದ್ದಾರೆ ಅಂತಹ ಪರಿಸ್ಥಿತಿ ಯಾದವಗಿರಿ ಜಿಲ್ಲಾ ಆಸ್ಪತ್ರೆಯ ನಡೆದಿದೆ ರೋಗಿ ನರಳಾಟ ಹೇಗಿದೆ ತಿಳಿದುಕೊಳ್ಳೋಣ ಬನ್ನಿ ಈ ಕೆಳಗಿನ ವಿಡಿಯೋ ನೋಡಿ.
ಕೋವಿಡ್ ಸೋಂಕಿತ ನರಳಾಟ ಯಾದವಗಿರಿ ಹೊಸ ಜಿಲ್ಲಾ ಆಸ್ಪತ್ರೆಯ ಕೋವಿಡ್ ಕೇರ್ ಆಸ್ಪತ್ರೆಯಲ್ಲಿ ಗಂಟೆ ಗಂಟೆಗಳ ಕಾಲ ನರಳಾಡಿ ದರು ಬೆಡ್ ಖಾಲಿ ಇಲ್ಲವೆಂಬ ನೆಪಹೇಳಿ ಆಸ್ಪತ್ರೆ ಸಿಬ್ಬಂದಿಗಳು ನಿರ್ಲಕ್ಷ್ಯವಹಿಸಿದ್ದಾರೆ ಸೋಂಕಿತ ನ ಸಹೋದರಿ ಜೊತೆಗೆ ಆಸ್ಪತ್ರೆಗೆ ದಾಖಲಾಗಲು ಬಂದಿದ್ದ ಎಂದು ತಿಳಿದುಬಂದಿದೆ ಅಲ್ಲದೆ ಬಡವರು ಬಂದರೆ ಓಂ ಮನೆಯಲ್ಲಿ ಇದ್ದು ಚಿಕಿತ್ಸೆಯನ್ನು ಪಡೆದುಕೊಳ್ಳಿ ಎಂದು ಶಿಫಾರಸ್ಸು ಮಾಡುತ್ತಿದ್ದಾರೆ ಎಂಬ ಆರೋಪ ಕೂಡ ಕೇಳಿಬಂದಿದೆ ಇದರ ಬಗ್ಗೆ ಸರಕಾರ ಸೂಕ್ತ ಕ್ರಮ ತೆಗೆದುಕೊಂಡು ಎಲ್ಲರಿಗೂ ಕೂಡ ಬೆಡ್ ವ್ಯವಸ್ಥೆ ಮಾಡಬೇಕು ಎಂದು ಸರಕಾರದಲ್ಲಿ ಮನವಿ ಮಾಡಿಕೊಳ್ಳುತ್ತೇವೆ ಹಾಗೂ ಅತಿಬೇಗನೆ ಕರೋನವೈರಸ್ ದೇಶವನ್ನು ಬಿಟ್ಟು ಹೋಗಲಿ ಎಂದು ದೇವರಲ್ಲಿ ಪ್ರಾರ್ಥನೆ ಮಾಡಿಕೊಳ್ಳಿ ಹಾಗೂ ಈ ವಿಡಿಯೋಗೆ ಒಂದು ಲೈಕ್ ಮಾಡಿ ಮತ್ತು ಶೇರ್ ಮಾಡಿ.