ಅಂಗಾಳಪರಮೇಶ್ವರಿ ಅನುಗ್ರಹದಿಂದ ಈ 5 ರಾಶಿಗೆ ಶತ್ರುನಾಶ,ಅಂದುಕೊಂಡ ಕಾರ್ಯದಲ್ಲಿ ಜಯ,ಕಳೆದುಕೊಂಡ ಪ್ರೀತಿ ಮತ್ತೆ ಸಿಗಲಿದೆ ಅಧಿಕ ಧನಲಾಭ ಖಚಿತ » Karnataka's Best News Portal

ಅಂಗಾಳಪರಮೇಶ್ವರಿ ಅನುಗ್ರಹದಿಂದ ಈ 5 ರಾಶಿಗೆ ಶತ್ರುನಾಶ,ಅಂದುಕೊಂಡ ಕಾರ್ಯದಲ್ಲಿ ಜಯ,ಕಳೆದುಕೊಂಡ ಪ್ರೀತಿ ಮತ್ತೆ ಸಿಗಲಿದೆ ಅಧಿಕ ಧನಲಾಭ ಖಚಿತ

ಅಸಾಧ್ಯವಾದದ್ದು‌ ಇಲ್ಲಿ ಸಾಧ್ಯ ಪೋನಿನ ಮೂಲಕ ನಿಮ್ಮ ಸರ್ವ ಸಂಕಷ್ಟಗಳಿಗೆ ಪರಿಹಾರವನ್ನು ತಿಳಿಯಲು ಇಂದೆ ಕರೆ ಮಾಡಿ ಪಂಡಿತ್ ಶ್ರೀ ಕ್ರಷ್ಣ ಭಟ್ಟ (ಉಡುಪಿ).cell no: 8884888934
ಶ್ರೀಕೊಲ್ಲೂರು ಮೂಕಾಂಬಿಕಾ ದೇವಿ.ಅಮವಾಸ್ಯೆ ಹುಣ್ಣಿಮೆ ಗ್ರಹಣ ಕಾಲದ ಚೌಡೇಶ್ವರಿ ದೇವಿ ಬಲಿಷ್ಠ ಶಕ್ತಿಪೂಜೆ ಚೌಡಿ ಉಪಾಸನ ಶಕ್ತಿಗಳಿಂದ ನಿಮ್ಮ ಸಮಸ್ಯೆಗಳಾದ ವಿದ್ಯಾ ಪ್ರಾಪ್ತಿ,ಮದುವೆ,ಸಂತಾನ,ಪ್ರೀತಿಯಲ್ಲಿ ನಂಬಿ ಮೋಸ, ಸಾಲದಿಂದ ವಿಮುಕ್ತಿ,ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

WhatsApp Group Join Now
Telegram Group Join Now

ಅಥರ್ವಣ ವೇದದ ಚೌಡಿ ಉಪಾಸನ ಶಕ್ತಿಯಿಂದ ಒಂದೆ ಕರೆಯಲ್ಲಿ ಶಾಶ್ವತ ಪರಿಹಾರ ಎಲ್ಲಾ ಸಮಸ್ಯೆಗಳನ್ನೂ ನೇರವಾಗಿ ಗುರೂಜಿಯವರಿಗೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

ಮೇಷ ರಾಶಿ :- ವ್ಯಾಪಾರಿಗಳು ಅವಸರವಾಗಿ ನಿರ್ಧಾರವನ್ನ ತೆಗೆದುಕೊಳ್ಳಬೇಡಿ ಹೂಡಿಕೆ ಮಾಡಲು ಮುಂದಾಗಿದ್ದಾರೆ ಅನುಭವಿ ಜನರೊಂದಿಗೆ ನಡೆಯಿರಿ ನಿಮ್ಮ ಮೇಲಾಧಿಕಾರಿಗಳ ಜೊತೆ ಸರಿಯಾಗಿ ವರ್ತಿಸಿತು ಅತಿಯಾದ ವಿಶ್ವಾಸ ಬೇಡ ನಿಮ್ಮ ಸಂಗಾತಿಯ ಜೊತೆ ಉತ್ತಮವಾದ ಬಾಂಧವ್ಯವಿರುತ್ತದೆ . ಸಾಕಷ್ಟು ಒತ್ತಡವನ್ನು ಅನುಭವಿಸುವ ಸಾಧ್ಯತೆ ಇದೆ ಎಚ್ಚರಿಕೆ ಯಾಗಿರಿ ಇಂದು ನಿರೀಕ್ಷೆಯಂತೆ ನಿಮ್ಮ ಪಲಿತಾಂಶ ಪಡೆಯದಿದ್ದರೆ ಖಿನ್ನತೆಗೆ ಒಳಗಾಗಬೇಡಿ, ಆರ್ಥಿಕವಾದ ಉತ್ತಮವಾದ ದಿನವಲ್ಲ ಯೋಚನೆ ಮಾಡಿ ಖರ್ಚನ್ನು ಮಾಡಿ ನಿಮ್ಮ ಅದೃಷ್ಟದ ಸಂಖ್ಯೆ 5 ನಿಮ್ಮ ಅದೃಷ್ಟದ ಬಣ್ಣ ಗುಲಾಬಿ.ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

ವೃಷಭ ರಾಶಿ :- ನಿಮ್ಮ ಮೇಲೆ ಒತ್ತಡ ಉಂಟಾಗುವುದು ತಪ್ಪಿಸಿ ಕುಟುಂಬ ಜೀವನದ ಪರಿಸ್ಥಿತಿ ಚೆನ್ನಾಗಿರುತ್ತದೆ ವಿಶೇಷವಾಗಿ ಪೋಷಕರು ನಿಮ್ಮನ್ನು ಗೌರವಿಸುತ್ತಾರೆ ಆರೋಗ್ಯದ ಕಡೆ ಗಮನ ಹರಿಸಿ ಆರ್ಥಿಕವಾಗಿ ಉತ್ತಮವಾದ ದಿನವಲ್ಲ ಹಣ ನಷ್ಟವಾಗುವ ಸಾಧ್ಯತೆ ಇದೆ ವ್ಯಾಪಾರಸ್ಥರು ಬಹಳ ಎಚ್ಚರಿಕೆಯಿಂದ ಇರಬೇಕು ಉದ್ಯೋಗಿಗಳಿಗೆ ಸಾಮಾನ್ಯವಾದ ದಿನವಾಗಿರುತ್ತದೆ . ನಿರುದ್ಯೋಗಿಗಳಿಗೆ ಉದ್ಯೋಗ ಸಿಗುವ ಸಾಧ್ಯತೆ ಇದೆ ಪಾಲುದಾರಿಕೆಯಲ್ಲಿ ಕೆಲಸ ಮಾಡುತ್ತಿರುವವರು ಉತ್ತಮ ಲಾಭ ನಿರೀಕ್ಷೆ ಮಾಡಬಹುದು ವೈವಾಹಿಕ ಜೀವನದಲ್ಲಿ ಕೋಪತಾಪಗಳು ಉಂಟಾಗುತ್ತವೆ ತಾಳ್ಮೆಯಿಂದಿರಿ ನಿಮ್ಮ ಆದಾಯಕ್ಕಿಂತ ಹೆಚ್ಚು ಖರ್ಚನ್ನು ಮಾಡುವುದನ್ನು ತಪ್ಪಿಸಿ ನಿಮ್ಮ ಅದೃಷ್ಟ ಸಂಖ್ಯೆ 5 ನಿಮ್ಮ ಅದೃಷ್ಟದ ಬಣ್ಣ ಕೆಂಪು.ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

See also  ಮೇ ಒಂದರಿಂದ ಗುರು ಸಂಚಾರ ಇನ್ನೂ ಒಂದು ವರ್ಷ ಈ 6 ರಾಶಿಗೆ ಉದ್ಯೋಗದಲ್ಲಿ ಭಾರಿ ಬದಲಾವಣೆ ಕಾದಿದೆ

ಮಿಥುನ ರಾಶಿ :-ಈ ದಿನ ನಿಮಗೆ ಉತ್ತಮವಾದ ದಿನವಾಗಿರುತ್ತದೆ ಮಧ್ಯಾಹ್ನದ ವೇಳೆ ಒಳ್ಳೆಯ ಸುದ್ದಿಯನ್ನು ಪಡೆಯುತ್ತೀರಿ, ಹಣಕಾಸಿನ ವಿಚಾರದಲ್ಲಿ ಒಳ್ಳೆಯದು ಶುಭ ಕೆಲಸಕ್ಕೆ ಸೇರಲು ಅವಕಾಶ ಸಿಗುತ್ತದೆ, ಉತ್ತಮ ಚಿಂತಕರನ್ನು ಮತ್ತು ಒಳ್ಳೆಯ ರೀತಿಯಲ್ಲಿ ಭೇಟಿಯಾಗಲು ಸಾಧ್ಯತೆ ಇದೆ. ನಿಮ್ಮ ಸಂಗಾತಿಯೊಂದಿಗೆ ಭಾವನೆಯನ್ನು ಬಹಿರಂಗವಾಗಿ ಹಂಚಿಕೊಳ್ಳಿ.ವ್ಯವಹಾರದಲ್ಲಿ ಸಾಕಷ್ಟು ಲಾಭ ಪಡೆಯುವ ಸಾಧ್ಯತೆ ಇದೆ.ಕೆಲಸ ಅತ್ಯಂತ ವೇಗವಾಗಿ ಪ್ರಗತಿಯಾಗುತ್ತದೆ ಬಹಳ ಸಮಯದ ನಂತರ ಮೋಜಿನ ಮನಸ್ಥಿತಿಯಲ್ಲಿ ಇರುತ್ತೀರಿ. ವೈವಾಹಿಕ ಜೀವನದಲ್ಲಿ ದೊಡ್ಡ ಬದಲಾವಣೆಯಾಗುತ್ತದೆ ಕೋಪವನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಿ ನಿಮ್ಮ ಅದೃಷ್ಟದ ಸಂಖ್ಯೆ5 ನಿಮ್ಮ ಅದೃಷ್ಟದ ಬಣ್ಣ ನೀಲಿ.ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

ಕಟಕ ರಾಶಿ :-ನಿಮ್ಮ ವೈಯಕ್ತಿಕ ಜೀವನದಲ್ಲಿ ತಾಳ್ಮೆ ಇರಬೇಕು ಕುಟುಂಬದ ಪರಿಸ್ಥಿತಿ ಚೆನ್ನಾಗಿರುವುದಿಲ್ಲ ತಾಳ್ಮೆಯಿಂದ ಇರಬೇಕಾಗುತ್ತದೆ. ಕೆಲಸದ ಬಗ್ಗೆ ಮಾತನಾಡುವುದಾದರೆ ಬಹಳ ಮುಖ್ಯವಾದ ದಿನವಾಗಿರುತ್ತದೆ ಉದ್ಯೋಗದಲ್ಲಿ ಹೊಸ ಬದಲಾವಣೆ ಉಂಟಾಗುತ್ತದೆ,ನಿಮ್ಮ ವ್ಯಾಪಾರದಲ್ಲಿ ಆದಾಯವೂ ಹೆಚ್ಚಾಗುತ್ತದೆ ಕುಟುಂಬ ಜೀವನದಲ್ಲಿ ಸಂತೋಷ ಇರುತ್ತದೆ. ಆರೋಗ್ಯದ ದೃಷ್ಟಿಯಿಂದ ಉತ್ತಮವಾಗಿರುತ್ತದೆ ನಿಮ್ಮ ಅದೃಷ್ಟದ ಸಂಖ್ಯೆ5 ನಿಮ್ಮ ಅದೃಷ್ಟದ ಬಣ್ಣ ಬಿಳಿ.ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

ಸಿಂಹ ರಾಶಿ :- ಈ ದಿನ ತುಂಬಾನೇ ಉತ್ತಮವಾಗಿರುತ್ತದೆ ಹಾಗೂ ಸಂತೋಷದಿಂದ ಇರುತ್ತೀರಿ ಒತ್ತಡದಿಂದ ಮುಕ್ತರಾಗುತ್ತೀರಿ, ಕೆಲಸದ ಬಗ್ಗೆ ಮಾತನಾಡುವುದಾದರೆ ಕಚೇರಿಯಲ್ಲಿ ಹೆಚ್ಚು ಮೆಚ್ಚಿಗೆಯನ್ನು ಪಡೆಯುತ್ತೀರಿ ಹಿರಿಯ ಅಧಿಕಾರಿಗಳು ನಿಮ್ಮ ಕೆಲಸವನ್ನು ನೋಡಿ ಹೆಚ್ಚಿನ ಜವಾಬ್ದಾರಿಯನ್ನು ಕೊಡುತ್ತಾರೆ ವ್ಯವಹಾರದಲ್ಲಿ ದೊಡ್ಡ ಲಾಭವನ್ನು ಕಾಣುತ್ತೀರಿ, ಆರ್ಥಿಕ ದೃಷ್ಟಿಯಲ್ಲಿ ಉತ್ತಮವಾಗಿರುತ್ತದೆ. ಆರೋಗ್ಯದ ದೃಷ್ಟಿಯಲ್ಲಿ ನೋಡುವುದಾದರೆ ಈ ದಿನ ಒಳ್ಳೆಯದಾಗುವುದಿಲ್ಲ, ನಿಮ್ಮ ಜೀವನ ಸಂಗಾತಿ ಕೋಪವನ್ನು ಎದುರಿಸಬೇಕಾಗುತ್ತದೆ ಹಣದ ಬಗ್ಗೆ ಒಂದಿಷ್ಟು ವಿವಾದವನ್ನು ಉಂಟಾಗಬಹುದು ತಾಳ್ಮೆಯಿಂದ ಇರಿ. ನಿಮ್ಮ ಅದೃಷ್ಟದ ಸಂಖ್ಯೆ5 ನಿಮ್ಮ ಅದೃಷ್ಟದ ಬಣ್ಣ ಕೇಸರಿ.ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

ಕನ್ಯಾ ರಾಶಿ:-ವೈವಾಹಿಕ ಜೀವನದಲ್ಲಿ ಪ್ರಣಯದ ಪರಿಸ್ಥಿತಿ ಹೊಂದಿರುತ್ತದೆ, ಸಂಗಾತಿಯೊಂದಿಗೆ ಸಂಪೂರ್ಣವಾದ ಬೆಂಬಲ ಪಡೆಯುತ್ತೀರಿ, ಕಚೇರಿಯಲ್ಲಿ ಸಹೋದ್ಯೋಗಿಗಳನ್ನು ಟೀಕಿಸುವುದನ್ನು ಕಡಿಮೆ ಮಾಡಿ ಕೆಲಸದ ಬಗ್ಗೆ ಹಿರಿಯರು ಮಾಡುವಂತಹ ಯಾವುದೇ ಪ್ರಯೋಜನಕಾರಿಯಾಗುತ್ತದೆ ಹಣದ ವಿಷಯದಲ್ಲಿ ಸಾಮಾನ್ಯವಾಗಿರುತ್ತದೆ. ಆದಷ್ಟು ಖರ್ಚು ಮಾಡುವುದನ್ನು ತಪ್ಪಿಸಿ ಆರೋಗ್ಯದ ದೃಷ್ಟಿಯಿಂದ ಉತ್ತಮವಾಗಿರುತ್ತದೆ,ಮಾನಸಿಕವಾಗಿ ಮತ್ತು ದೈಹಿಕವಾಗಿ ಬಲಶಾಲಿ ಆಗಿರುತ್ತೀರಿ ನಿಮ್ಮ ಅದೃಷ್ಟದ ಸಂಖ್ಯೆ1 ನಿಮ್ಮ ಅದೃಷ್ಟದ ಬಣ್ಣ ಬಿಳಿ.ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

See also  ಮೇ ಒಂದರಿಂದ ಗುರು ಸಂಚಾರ ಇನ್ನೂ ಒಂದು ವರ್ಷ ಈ 6 ರಾಶಿಗೆ ಉದ್ಯೋಗದಲ್ಲಿ ಭಾರಿ ಬದಲಾವಣೆ ಕಾದಿದೆ

ತುಲಾ ರಾಶಿ :- ನಿಮ್ಮ ಮಾತಿನ ಮೇಲೆ ಹೆಚ್ಚು ನಿಯಂತ್ರಣ ಇಟ್ಟುಕೊಳ್ಳಿ ಯಾವುದೇ ಪ್ರಮುಖ ಕೆಲಸವನ್ನು ಕೂಡ ಗಮನವಿಟ್ಟು ಮಾಡಿ, ನೌಕರಿ ಮಾಡುತ್ತಿದ್ದರೆ ಉನ್ನತ ಸಂತೋಷ ಕೆಲಸದ ಸ್ಥಳಗಳಲ್ಲಿ ತಪ್ಪು ಮಾಡುತ್ತಿದ್ದಾರೆ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ವ್ಯಾಪಾರಸ್ಥರು ವ್ಯಾಪರ ಸ್ಥಳಗಳಲ್ಲಿ ಚರ್ಚೆ ಮಾಡಬೇಡಿ ಇಂದು ತೆಗೆದುಕೊಳ್ಳುವ ನಿರ್ಧಾರಗಳು ಬಹಳನೇ ಪ್ರಯೋಜನಕಾರಿಯಾಗುತ್ತದೆ. ಹಣದ ಬಗ್ಗೆ ಮಾತನಾಡುವುದಾದರೆ ಒಂದಿಷ್ಟು ದುಬಾರಿಯಾಗುತ್ತದೆ ಆರೋಗ್ಯದ ದೃಷ್ಟಿಯಿಂದ ಉತ್ತಮವಾಗಿರುತ್ತದೆ ನಿಮ್ಮ ಅದೃಷ್ಟದ ಸಂಖ್ಯೆ9 ನಿಮ್ಮ ಅದೃಷ್ಟದ ಬಣ್ಣ ಬಿಳಿ.ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

ವೃಶ್ಚಿಕ ರಾಶಿ :- ನಿಮ್ಮ ಮನಸ್ಸು ಖಿನ್ನತೆಗೆ ಒಳಗಾಗಬಹುದು ಒಂಟಿತನವನ್ನು ಅನುಭವಿಸಬಹುದು, ಅದಕ್ಕೆ ಇರುವಂತಹ ಸಮಯದಲ್ಲಿ ಪ್ರೀತಿಪಾತ್ರರ ಬೆಂಬಲ ಕುರಿತು ತುಂಬಾ ನಿರಾಸೆಯಾಗುತ್ತಿದೆ,ಆರೋಗ್ಯದ ಬಗ್ಗೆ ಗಮನಹರಿಸಿ ಹಣಕಾಸಿನ ವಿಚಾರದಲ್ಲಿ ಜಾಗೃತಿಯಾಗಿರಿ ಮಿಶ್ರ ಫಲ ಸಿಗುತ್ತದೆ.ನಿಮ್ಮ ಜವಾಬ್ದಾರಿಯನ್ನು ಮತ್ತು ನಿಮ್ಮ ಗೌರವವನ್ನು ಕಾಪಾಡಲು ಸಾಕಷ್ಟು ಶ್ರಮ ವಹಿಸಬೇಕು ಇಂದಿನ ದಿನ ನಿಮ್ಮದೇ ದಿನವೂ ಚೆನ್ನಾಗಿರಬೇಕು ಎಂದರೆ ಮುಖ್ಯಪ್ರಾಣ ದೇವರನ್ನು ಆರಾಧಿಸಿ ಒಳ್ಳೆದಾಗುತ್ತದೆ.ನಿಮ್ಮ ಅದೃಷ್ಟದ ಸಂಖ್ಯೆ 1ನಿಮ್ಮ ಅದೃಷ್ಟದ ಬಣ್ಣಹಳದಿ.ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

ಧನಸ್ಸು ರಾಶಿ :- ನೀವು ಕೆಲಸವನ್ನು ಮಾಡುತ್ತಿದ್ದರೆ ನಿಮ್ಮ ಕಚೇರಿಯಲ್ಲಿ ಕೆಲಸದ ದಕ್ಷತೆ ಪರೀಕ್ಷೆಮಾಡಲು ದೊಡ್ಡ ಜವಾಬ್ದಾರಿಯನ್ನು ಕೊಡಬಹುದು ಜಾಗೃತಿಯಿಂದ ಮಾಡಿ, ಹಣದ ಪರಿಸ್ಥಿತಿ ಕೂಡ ಬಲವಾಗಿರುತ್ತದೆ ಹಾಗೂ ನಿಮ್ಮ ಸಂಬಂಧಿಕರಿಗೆ ಆರ್ಥಿಕ ಸಹಾಯವನ್ನು ಕೂಡ ಮಾಡಬಹುದು ನಿಮ್ಮ ಕುಟುಂಬ ಸದಸ್ಯರಿಗೆ ಉಡುಗೊರೆಯನ್ನು ಕೂಡ ಕೊಡಬಹುದು ಸಂಗತಿಯನ್ನು ಸಂಬಂಧ ಉತ್ತಮವಾಗಿರುತ್ತದೆ ಹಣಕಾಸಿನ ವಿಚಾರದಲ್ಲಿ ಜಾಗ್ರತೆಯಾಗಿರಿ, ಆರೋಗ್ಯದ ದೃಷ್ಟಿಯಿಂದ ಸ್ವಲ್ಪಚೆನ್ನಾಗಿರುತ್ತದೆ,ನಿಮ್ಮ ಅದೃಷ್ಟದ ಸಂಖ್ಯೆ2 ನಿಮ್ಮ ಅದೃಷ್ಟದ ಬಣ್ಣ ಕೇಸರಿ.ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

See also  ಮೇ ಒಂದರಿಂದ ಗುರು ಸಂಚಾರ ಇನ್ನೂ ಒಂದು ವರ್ಷ ಈ 6 ರಾಶಿಗೆ ಉದ್ಯೋಗದಲ್ಲಿ ಭಾರಿ ಬದಲಾವಣೆ ಕಾದಿದೆ

ಮಕರ ರಾಶಿ :- ಈ ದಿನ ನಿಮ್ಮ ದಿನ ಉತ್ತಮವಾಗಿರುತ್ತದೆ, ಹಳೆ ನೆನಪುಗಳು ರಿಫ್ರೆಶ್ ಆಗುತ್ತದೆ ಯಾವುದೇ ಒಂದು ಕೆಲಸವಾಗಿರಬಹುದು ಅದನ್ನು ನೀವು ಬಗೆಹರಿಸಲು ತುಂಬಾನೇ ಯಶಸ್ವಿಯಾಗಿರುತ್ತದೆ ಮತ್ತು ವಿಶೇಷ ರೀತಿಯ ಸಾಧನೆಯನ್ನು ಕೂಡ ಮಾಡುತ್ತೀರಿ. ಹಣದ ವಿಷಯದ ಬಗ್ಗೆ ಕಾಳಜಿವಹಿಸಿ ಉದ್ಯೋಗವನ್ನು ಮಾಡುತ್ತಿದ್ದರೆ ದೀರ್ಘಕಾಲದಿಂದ ಬಾಕಿ ಇರುವಂತಹ ಆದಷ್ಟು ಬೇಗನೆ ಪೂರ್ಣಗೊಳಿಸಿ ಉನ್ನತ ಅಧಿಕಾರಿಗಳಿಂದ ಕಠಿಣ ವರ್ತನೆ ತೊಂದರೆ ಅನಿಸಬಹುದು. ಹಣಕಾಸಿನ ವಿಚಾರದಲ್ಲಿ ಜಾಗ್ರತೆ ಯಾಗಿರಿ ನಿಮ್ಮ ಅದೃಷ್ಟದ ಸಂಖ್ಯೆ2 ನಿಮ್ಮ ಅದೃಷ್ಟದ ಬಣ್ಣ ಹಳದಿ.ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

ಕುಂಭ ರಾಶಿ :- ಉದ್ಯೋಗದ ಸ್ಥಳದಲ್ಲಿ ಪ್ರತಿಕೂಲ ಪರಿಸ್ಥಿತಿ ಉಂಟಾಗಬಹುದು ಹಾಗೂ ಸಹೋದ್ಯೋಗಿಗಳೊಂದಿಗೆ ಮತ್ತು ಉನ್ನತ ಅಧಿಕಾರಿಗಳೊಂದಿಗೆ ವಾದವನ್ನು ಮಾಡುವ ಬೇಡಿ, ಕೆಲಸದ ಮೇಲೆ ಪರಿಣಾಮ ಬೀರುತ್ತದೆ ಹಾಗೂ ವ್ಯಾಪಾರ ಮಾಡಿದರೆ ಇದ್ದಕ್ಕಿದ್ದಂತೆ ದೊಡ್ಡ ಲಾಭ ಗಳಿಸುವ ಸಾಧ್ಯತೆ ಇದೆ. ಬಹಳ ದಿನಗಳಿಂದ ಅಂದುಕೊಂಡಿರುವ ಅಂತಹ ವ್ಯವಹಾರವನ್ನು ಶುರು ಮಾಡುವುದಕ್ಕೆ ಸೂಕ್ತ ಸಮಯ ಬಂದಿದೆ. ಕುಟುಂಬ ಸದಸ್ಯರೊಂದಿಗೆ ಆನಂದದಾಯಕವಾದ ದಿನವಾಗಿರುತ್ತದೆ, ನಿಮ್ಮ ದಕ್ಷತೆ ಮತ್ತು ಶ್ರಮದ ಮೂಲಕ ಯಾವುದೇ ಅಡೆತಡೆಯಿಲ್ಲದೆ ಎಲ್ಲಾ ಕೆಲಸವನ್ನು ಪೂರ್ಣಗೊಳಿಸುತ್ತೀರಿ.
ನಿಮ್ಮ ಅದೃಷ್ಟದ ಸಂಖ್ಯೆ5 ನಿಮ್ಮ ಅದೃಷ್ಟದ ಬಣ್ಣ ಕೇಸರಿ.ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

ಮೀನಾ ರಾಶಿ :- ಯಾವುದೇ ಶುಭಸಮಯದಲ್ಲಿ ಮಾಡಿದಂತಹ ಕೆಲಸದಲ್ಲಿ ಲಾಭವನ್ನು ಪಡೆಯುತ್ತೀರಿ, ಬಾಳ ದಿನದಿಂದ ಪೂರ್ಣಗೊಳಿಸದೇ ಇರುವಂತಹ ಕೆಲಸವು ಇಂದು ಪೂರ್ಣಗೊಳ್ಳುತ್ತದೆ. ಸಹೋದ್ಯೋಗಿಗಳು ಕೂಡ ಸಹಾಯ ಮಾಡಲು ಮುಂದೆ ಬರುತ್ತಾರೆ ಹೊಸ ಯೋಜನೆಗಳ ಮೇಲೆ ನಿಮ್ಮ ಗಮನವೂ ಬೀಳುತ್ತದೆ, ಪ್ರೀತಿಯ ಜೀವನದಲ್ಲಿ ಉತ್ತಮವಾಗಿರುತ್ತದೆ. ಕಾನೂನು ವಿವಾದಗಳಲ್ಲಿ ಗೆಲ್ಲುತ್ತೀರಿ ಹಣಕಾಸಿನ ಬಗ್ಗೆ ಜಾಗ್ರತೆ ವಹಿಸಿ ಕುಟುಂಬ ಜೀವನದ ಪರಿಸ್ಥಿತಿ ಸಾಮಾನ್ಯವಾಗಿರುತ್ತದೆ, ನಿಮ್ಮ ಸಂಗಾತಿಯೊಡನೆ ಹೆಚ್ಚಿನ ಸಮಯ ಕಳೆಯಬಹುದು, ಮತ್ತು ಉಡುಗೊರೆ ನೀಡಲು ಸಮಯ ಒಳ್ಳೆಯದು
ನಿಮ್ಮ ಅದೃಷ್ಟದ ಸಂಖ್ಯೆ2 ನಿಮ್ಮ ಅದೃಷ್ಟದ ಬಣ್ಣ ಬಿಳಿ.ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

[irp]


crossorigin="anonymous">