ಈ 4 ರಾಶಿಯವರು ಇಂದಿನಿಂದ ಬಾರಿ ಜಾಗ್ರತೆ,ಆರೋಗ್ಯ ಹಣದ ವಿಷ್ಯದಲ್ಲಿ ಎಚ್ಚರ ಕುಕ್ಕೆ ಸುಬ್ರಮಣ್ಯ ಸ್ವಾಮಿ ಕೃಪೆಯಿಂದ ನಿಮ್ಮ ರಾಶಿ ನೋಡಿ. » Karnataka's Best News Portal

ಈ 4 ರಾಶಿಯವರು ಇಂದಿನಿಂದ ಬಾರಿ ಜಾಗ್ರತೆ,ಆರೋಗ್ಯ ಹಣದ ವಿಷ್ಯದಲ್ಲಿ ಎಚ್ಚರ ಕುಕ್ಕೆ ಸುಬ್ರಮಣ್ಯ ಸ್ವಾಮಿ ಕೃಪೆಯಿಂದ ನಿಮ್ಮ ರಾಶಿ ನೋಡಿ.

ಅಸಾಧ್ಯವಾದದ್ದು‌ ಇಲ್ಲಿ ಸಾಧ್ಯ ಪೋನಿನ ಮೂಲಕ ನಿಮ್ಮ ಸರ್ವ ಸಂಕಷ್ಟಗಳಿಗೆ ಪರಿಹಾರವನ್ನು ತಿಳಿಯಲು ಇಂದೆ ಕರೆ ಮಾಡಿ ಪಂಡಿತ್ ಶ್ರೀ ಕ್ರಷ್ಣ ಭಟ್ಟ (ಉಡುಪಿ).cell no: 8884888934
ಶ್ರೀಕೊಲ್ಲೂರು ಮೂಕಾಂಬಿಕಾ ದೇವಿ.ಅಮವಾಸ್ಯೆ ಹುಣ್ಣಿಮೆ ಗ್ರಹಣ ಕಾಲದ ಚೌಡೇಶ್ವರಿ ದೇವಿ ಬಲಿಷ್ಠ ಶಕ್ತಿಪೂಜೆ ಚೌಡಿ ಉಪಾಸನ ಶಕ್ತಿಗಳಿಂದ ನಿಮ್ಮ ಸಮಸ್ಯೆಗಳಾದ ವಿದ್ಯಾ ಪ್ರಾಪ್ತಿ,ಮದುವೆ,ಸಂತಾನ,ಪ್ರೀತಿಯಲ್ಲಿ ನಂಬಿ ಮೋಸ, ಸಾಲದಿಂದ ವಿಮುಕ್ತಿ,ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

WhatsApp Group Join Now
Telegram Group Join Now

ಅಥರ್ವಣ ವೇದದ ಚೌಡಿ ಉಪಾಸನ ಶಕ್ತಿಯಿಂದ ಒಂದೆ ಕರೆಯಲ್ಲಿ ಶಾಶ್ವತ ಪರಿಹಾರ ಎಲ್ಲಾ ಸಮಸ್ಯೆಗಳನ್ನೂ ನೇರವಾಗಿ ಗುರೂಜಿಯವರಿಗೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

ಮೇಷ ರಾಶಿ :- ನಿಮ್ಮ ಅದೃಷ್ಟ ಪರೀಕ್ಷೆ ಆಗುತ್ತದೆ ಭಗವಂತನ ಅನುಗ್ರಹ ಸದಾ ಸಿಗುತ್ತದೆ ಇಂದು ನೀವೂ ವ್ಯಾಪಾರ ವ್ಯವಹಾರ ಮಾಡಲು ಮುಂದೆ ಹೋಗಿದ್ದರೆ ಹೆಚ್ಚುವರಿ ಗಮನವನ್ನು ಹರಿಸಿ, ಹಾಗೂ ಕೆಲವು ಚಿಲ್ಲರೆ ವ್ಯಾಪಾರಿಗಳಿಗೆ ವ್ಯಾಪಾರ ಲಾಭ ಗಳಿಸುವ ಸಾಧ್ಯತೆ ಇದೆ. ನೌಕರರಿಗೆ ಬಹಳ ಅದೃಷ್ಟ ದಿನವೆಂದು ಹೇಳಬಹುದು ನಿಮಗೆ ಬೇಕಾದ ವರ್ಗಾವಣೆಯನ್ನು ಪಡೆಯಬಹುದು, ಹಣದ ಪರಿಸ್ಥಿತಿ ಚೆನ್ನಾಗಿರುತ್ತದೆ. ಕುಟುಂಬ ಜೀವನದ ಪರಿಸ್ಥಿತಿ ಚೆನ್ನಾಗಿರುತ್ತದೆ ಅತಿಥಿಗಳ ಆಗಮನದಿಂದ ಸಂತೋಷ, ವೈವಾಹಿಕ ಜೀವನದಲ್ಲಿ ಜಾಗ್ರತೆವಹಿಸಿ ದೂರ ಸಂಚಾರ ಮಾಡುವಾಗ ಎಚ್ಚರಿಕೆ ಆರೋಗ್ಯದ ಬಗ್ಗೆ ಕಾಳಜಿ ವಹಿಸಿರಿ ಪ್ರಭು ಮುಖ್ಯಪ್ರಾಣ ದೇವರನ್ನು ಆರಾಧನೆ ಮಾಡಿ ಎಲ್ಲರೂ ಕೂಡ ಶುಭ ವಾಗುತ್ತದೆ ನಿಮ್ಮ ಅದೃಷ್ಟದ ಸಂಖ್ಯೆ 8 ನಿಮ್ಮ ಅದೃಷ್ಟದ ಬಣ್ಣ ಕೇಸರಿ.ಅಥರ್ವಣ ವೇದದ ಚೌಡಿ ಉಪಾಸನ ಶಕ್ತಿಯಿಂದ ಒಂದೆ ಕರೆಯಲ್ಲಿ ಶಾಶ್ವತ ಪರಿಹಾರ ಎಲ್ಲಾ ಸಮಸ್ಯೆಗಳನ್ನೂ ನೇರವಾಗಿ ಗುರೂಜಿಯವರಿಗೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

ವೃಷಭ ರಾಶಿ :- ನಿಮ್ಮ ಕಚೇರಿಯಲ್ಲಿ ಕೆಲಸ ಸರಿಯಾಗಿ ಮಾಡಲು ಆಗದಿದ್ದರೆ ಪೂರ್ಣ ಶಕ್ತಿ ಮತ್ತು ಪರಿಶ್ರಮದಿಂದ ಮಾಡಿ ಮತ್ತು ಇದು ನಿಮಗೆ ಖಂಡಿತವಾಗಲೂ ಹೆಸರನ್ನು ತಂದು ಕೊಡುತ್ತದೆ. ಮೇಲಧಿಕಾರಿಗಳ ಸಲಹೆಯಂತೆ ನಡೆದರೆ ಒಳ್ಳೆದಾಗುತ್ತದೆ, ವ್ಯಾಪಾರಿಗಳಿಗೆ ಉತ್ತಮವಾದ ಲಾಭ ಫಲಿತಾಂಶ ಸಿಗುತ್ತದೆ ಸ್ನೇಹಿತರ ಬೇಟೆಯೊಂದಿಗೆ ಮಾಡುವುದರಿಂದ ಅವರ ಆಗಮನದಿಂದ ಒಳ್ಳೆದಾಗುತ್ತದೆ, ಹಣದ ಪರಿಸ್ಥಿತಿ ಸುಧಾರಣೆಯಾಗುತ್ತದೆ ಆರೋಗ್ಯದಲ್ಲಿ ಗಮನಹರಿಸಿ ತುಂಬಾ ಉಲ್ಲಾಸದಿಂದ ಮತ್ತು ಉತ್ಸಾಹದಿಂದ ಇರುತ್ತೀರಿ.
ನಿಮ್ಮ ಅದೃಷ್ಟದ ಸಂಖ್ಯೆ 9 ನಿಮ್ಮ ಅದೃಷ್ಟದ ಬಣ್ಣ ಹಸಿರು.

See also  ಮೇ ಒಂದರಿಂದ ಗುರು ಸಂಚಾರ ಇನ್ನೂ ಒಂದು ವರ್ಷ ಈ 6 ರಾಶಿಗೆ ಉದ್ಯೋಗದಲ್ಲಿ ಭಾರಿ ಬದಲಾವಣೆ ಕಾದಿದೆ

ಮಿಥುನ ರಾಶಿ :- ನೀವೂ ನಿಮ್ಮ ಕೆಲಸದಲ್ಲಿ ಕಠಿಣ ಪರಿಶ್ರಮದ ನಂತರ ಉತ್ತಮ ಫಲಿತಾಂಶ ದೊರೆಯುತ್ತದೆ ಎಷ್ಟು ಸಾಧ್ಯವಾಗುತ್ತೋ ಅಷ್ಟು ಕಷ್ಟಪಟ್ಟು ಕೆಲಸ ಮಾಡಿ ಒಂದಲ್ಲ ಒಂದು ದಿನ ನಿಮಗೆ ಒಳ್ಳೆದಾಗುತ್ತದೆ.ನಂತರ ನೀವೂ ವಿದ್ಯಾರ್ಥಿಗಳಾಗಿದ್ದರು ಉತ್ತಮವಾದ ದಿನವಾಗಿರುತ್ತದೆ ಹೊಸ ಕೋರ್ಸ್ ಅನ್ನು ತೆಗೆದುಕೊಳ್ಳುವುದರ ಬಗ್ಗೆ ಯೋಚನೆ ಮಾಡುತ್ತೀರಿ, ನಿಮ್ಮ ಮನೆಯಲ್ಲಿ ಮನಸ್ತಾಪವನ್ನು ಹೊಂದಬಹುದು ಅಂತಹ ಪರಿಸ್ಥಿತಿಯಲ್ಲಿ ಪದಗಳನ್ನು ಜಾಗ್ರತೆಯಿಂದ ಬಳಸಿ. ನಿಮ್ಮ ಅದೃಷ್ಟದ ಸಂಖ್ಯೆ 1ನಿಮ್ಮ ಅದೃಷ್ಟದ ಬಣ್ಣ ನೀಲಿ.ಅಥರ್ವಣ ವೇದದ ಚೌಡಿ ಉಪಾಸನ ಶಕ್ತಿಯಿಂದ ಒಂದೆ ಕರೆಯಲ್ಲಿ ಶಾಶ್ವತ ಪರಿಹಾರ ಎಲ್ಲಾ ಸಮಸ್ಯೆಗಳನ್ನೂ ನೇರವಾಗಿ ಗುರೂಜಿಯವರಿಗೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

ಕಟಕ ರಾಶಿ :- ಮೊದಲನೆಯದಾಗಿ ಉದ್ಯೋಗದ ಬಗ್ಗೆ ಮಾತನಾಡುವುದಾದರೆ ಹಿಂದಿನ ದಿನವೂ ಹೆಚ್ಚಿನ ಜವಾಬ್ದಾರಿ ಇರುತ್ತದೆ ಹಾಗಾಗಿ ಅಧಿಕ ಒತ್ತಡ ಕಾಣುತ್ತದೆ, ನೀವು ತೆಗೆದುಕೊಳ್ಳುವ ಕೆಲಸದಲ್ಲಿ ಬಹಳ ಜಾಗರೂಕತೆಯನ್ನು ಇರಿ ವ್ಯಾಪಾರಸ್ಥರು ಆಗಿದ್ದರೆ ಲಾಭವನ್ನು ಪಡೆಯುವ ಸಾಧ್ಯತೆಯಿದೆ. . ಕುಟುಂಬ ಜೀವನದ ಪರಿಸ್ಥಿತಿ ಸಾಮಾನ್ಯವಾಗಿರುತ್ತದೆ ನೀವು ರಾತ್ರಿ ಸಂಚಾರ ಮಾಡುವಾಗ ವಾಹನದಲ್ಲಿ ಎಚ್ಚರಿಕೆಯಿಂದ ಇರಬೇಕು ಆರೋಗ್ಯದ ಬಗ್ಗೆ ಕಾಳಜಿ ವಹಿಸಿ ಎಲ್ಲರನ್ನು ಕೂಡ ನಂಬಲು ಹೋಗಬೇಡಿ , ನಿಮ್ಮ ಮನೆಗೆ ಬಂದಿರುವ ಎಲ್ಲಾ ಕಷ್ಟಗಳು ಕೆಲವೇ ದಿನಗಳಲ್ಲಿ ನಿವಾರಣೆಯಾಗುತ್ತದೆ
ನಿಮ್ಮ ಅದೃಷ್ಟದ ಸಂಖ್ಯೆ 3 ನಿಮ್ಮ ಅದೃಷ್ಟದ ಬಣ್ಣ ಹಸಿರು.

ಸಿಂಹ ರಾಶಿ :- ನೀವು ಬಹಳ ದಿನದಿಂದ ನಿಮ್ಮ ಮನಸ್ಸಿಗೆ ಒಂದು ಕೆಲಸವನ್ನು ಮಾಡಿಕೊಳ್ಳಬೇಕೆಂದು ಆಸೆ ಇದೆ, ಆ ಕೆಲಸವನ್ನು ಮಾಡಲು ಈ ದಿನ ಸಕಾಲವಾಗಿದೆ ಉತ್ತಮ ಆಹಾರವನ್ನು ಸೇವನೆ ಮಾಡುವುದರಿಂದ ನಿಮ್ಮ ಆರೋಗ್ಯವೂ ಕೂಡ ಚೆನ್ನಾಗಿರುತ್ತದೆ ಸ್ನೇಹಿತರು ಮತ್ತು ಸಹೋದರರಿಂದ ಉಂಟಾಗುವ ಒತ್ತಡದಿಂದಾಗುವ ಮನೆಯಲ್ಲಿ ಸಮಸ್ಯೆ ಉಂಟಾಗುತ್ತದೆ. ಜೀವನ ಮತ್ತು ಸಾಧನೆ ಕ್ಷೇತ್ರದಲ್ಲಿ ವಿಶೇಷ ಕಾಳಜಿವಹಿಸಿ ಹೊಸ ಆದಾಯದ ಮೂಲ ಕಂಡುಬರುತ್ತದೆ.
ನಿಮ್ಮ ಅದೃಷ್ಟದ ಸಂಖ್ಯೆ 1 ನಿಮ್ಮ ಅದೃಷ್ಟದ ಬಣ್ಣ ಕೇಸರಿ .ಅಥರ್ವಣ ವೇದದ ಚೌಡಿ ಉಪಾಸನ ಶಕ್ತಿಯಿಂದ ಒಂದೆ ಕರೆಯಲ್ಲಿ ಶಾಶ್ವತ ಪರಿಹಾರ ಎಲ್ಲಾ ಸಮಸ್ಯೆಗಳನ್ನೂ ನೇರವಾಗಿ ಗುರೂಜಿಯವರಿಗೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

See also  ಹೀಗೆ ಮಾಡಿದ್ರೆ ಸಾಕು ಹಣ ನಿಮ್ಮನ್ನು ಯಾವಾಗಲೂ ಹುಡುಕಿ ಬರುತ್ತದೆ..ಪವರ್ ಫುಲ್ ರೆಮಿಡಿ

ಕನ್ಯಾ ರಾಶಿ:- ನಿಮ್ಮ ವ್ಯಾಪಾರ ಸ್ಥಳದಲ್ಲಿ ಹಣಕಾಸಿನ ಬಗ್ಗೆ ವ್ಯಾಪಾರಸ್ಥರು ಹೆಚ್ಚಿನ ಜಾಗ್ರತೆ ವಹಿಸಿ ಹಣದಿಂದ ತುಂಬಾ ದುಬಾರಿಯಾಗಲಿದೆ ಕಚೇರಿಯಲ್ಲಿ ಯಾವುದೇ ಕಷ್ಟಕರ ಸಂಗತಿಗಳನ್ನು ಎದುರಿಸಬಹುದು ನಿಮ್ಮ ಬುದ್ಧಿವಂತಿಕೆ ಯಿಂದ ಬಲವಾಗಿರುತ್ತದೆ, ಹಣಕಾಸಿನ ಬಗ್ಗೆ ಜಾಗ್ರತೆ ವಹಿಸಿ ಹಿರಿಯರ ಆಶೀರ್ವಾದ ಮತ್ತು ದೇವರ ಕೃಪೆ ನಿಮ್ಮಲ್ಲಿ ಇರುತ್ತದೆ ಸ್ನೇಹಿತರು ಉತ್ತಮ ಸಹಕಾರ ಕೊಡುತ್ತಾರೆ.
ನಿಮ್ಮ ಅದೃಷ್ಟದ ಸಂಖ್ಯೆ 4 ನಿಮ್ಮ ಅದೃಷ್ಟದ ಬಣ್ಣ ಕೇಸರಿ.

ತುಲಾ ರಾಶಿ :- ಈ ದಿನ ಆರ್ಥಿಕವಾಗಿ ಹೆಚ್ಚು ಅಭಿವೃದ್ಧಿ ಸಾಧಿಸುತ್ತೀರಿ, ಖರ್ಚುವೆಚ್ಚಗಳು ಅಷ್ಟೇ ವೇಗವಾಗಿ ಸಾಗುತ್ತದೆ ಮನೆಗೆ ಬಂಧುಮಿತ್ರರ ಆಗಮನದಿಂದ ಸಂತೋಷವಾಗುತ್ತದೆ ಸಾಕಷ್ಟು ಹೋರಾಟದ ನಂತರ ನಿಮ್ಮ ಪ್ರಯತ್ನ ಮುಂದುವರಿಯಲಿ ನಿಮ್ಮ ಆದಾಯ ಸಮತಲದಲ್ಲಿ ಇಟ್ಟುಕೊಂಡಾಗ ಮಾತ್ರ ಎಲ್ಲ ಕೆಲಸಗಳು ಸರಿಯಾಗುತ್ತದೆ. ಪ್ರೀತಿಯ ಜೀವನದಲ್ಲಿ ಒಳಿತು ಆರ್ಥಿಕ ಪರಿಸ್ಥಿತಿ ಬಲಗೊಳ್ಳುತ್ತದೆ.
ನಿಮ್ಮ ಅದೃಷ್ಟದ ಸಂಖ್ಯೆ 5 ನಿಮ್ಮ ಅದೃಷ್ಟದ ಬಣ್ಣ ಕೆಂಪು .ಅಥರ್ವಣ ವೇದದ ಚೌಡಿ ಉಪಾಸನ ಶಕ್ತಿಯಿಂದ ಒಂದೆ ಕರೆಯಲ್ಲಿ ಶಾಶ್ವತ ಪರಿಹಾರ ಎಲ್ಲಾ ಸಮಸ್ಯೆಗಳನ್ನೂ ನೇರವಾಗಿ ಗುರೂಜಿಯವರಿಗೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

ವೃಶ್ಚಿಕ ರಾಶಿ :- ನಿಮ್ಮ ವೈವಾಹಿಕ ಜೀವನದಲ್ಲಿ ಒಂದಾಣಿಕೆ ಇರುತ್ತದೆ ಹಾಗೂ ಸಂಗಾತಿಯೊಂದಿಗಿನ ಸಂಬಂಧ ಅಧಿಕವಾಗಿರುತ್ತದೆ ನಿಮ್ಮ ಸಂಗಾತಿಯೊಡನೆ ಪ್ರಣಯ ದಿನವನ್ನು ಅನುಭವಿಸುತ್ತೀರಿ. ದೊಡ್ಡ ವೆಚ್ಚಗಳು ಬರಬಹುದು ಆದಾಯದಲ್ಲಿ ಸಮತೋಲನ ಇರುತ್ತದೆ, ಉದ್ಯೋಗ ಮಾಡುತ್ತಿದ್ದಾರೆ ನಿಷ್ಠೆಯನ್ನು ತೋರಿಸಿ ಇದು ನಿಮಗೆ ಉತ್ತಮ ಫಲಿತಾಂಶ ನೀಡುತ್ತದೆ. ಕೆಲವೊಂದು ಸಂದರ್ಭಗಳಲ್ಲಿ ಜಾಗ್ರತೆವಹಿಸಿ ಎಚ್ಚರಿಕೆಯಿಂದ ಮಾತನಾಡಿ ಇಲ್ಲವಾದರೆ ಟೀಕೆಗಳನ್ನು ಅನುಭವಿಸುತ್ತೀರಿ ಹಣದ ಪರಿಸ್ಥಿತಿ ಚೆನ್ನಾಗಿರುತ್ತದೆ. ಆರೋಗ್ಯದ ಕಡೆ ಜಾಗ್ರತೆವಹಿಸಿ ನಿಮ್ಮ ಅದೃಷ್ಟದ ಸಂಖ್ಯೆ 2 ನಿಮ್ಮ ಅದೃಷ್ಟದ ಬಣ್ಣ ನೀಲಿ.

ಧನಸ್ಸು ರಾಶಿ :- ನಿಮ್ಮ ಸ್ವಂತ ಉದ್ಯಮದಲ್ಲಿ ಹೊಸತನ ಜಾರಿಗೆ ಆಗುತ್ತದೆ, ನಿಮ್ಮ ಮನೆಗೆ ಬಂಧುಮಿತ್ರರ ಆಗಮನದಿಂದ ಸಂತೋಷವಾಗುತ್ತದೆ ನಿಮ್ಮ ಲಾಭವು ಷೇರುಮಾರುಕಟ್ಟೆ ಯಿಂದಲೂ ಒಳ್ಳೆಯದಾಗುತ್ತದೆ, ಉದ್ಯೋಗ ವ್ಯವಹಾರಕ್ಕೆ ಇದ್ದಂತಹ ಸಮಸ್ಯೆಗಳು ಪರಿಹಾರವಾಗುತ್ತದೆ. ಉದ್ಯೋಗಿಗಳಿಗೆ ಉತ್ತಮವಾದ ಪಲಿತಾಂಶ ಸಿಗುತ್ತದೆ. ಭೂಮಿಗೆ ಸಂಬಂಧಪಟ್ಟಂತೆ ಕೆಲವು ವಿಚಾರಗಳನ್ನು ಮಾಡುತ್ತೀರಿ ದೇವತಾ ಕಾರ್ಯಗಳನ್ನು ನಿಶ್ಚಿಂತೆಯಿಂದ ಮಾಡುತ್ತೀರಿ ಸರ್ಕಾರಿ ಕೆಲಸದಲ್ಲಿ ಲಾಭದ ಪಲಿತಾಂಶ,ನಿಮ್ಮ ಅದೃಷ್ಟದ ಸಂಖ್ಯೆ 5 ನಿಮ್ಮ ಅದೃಷ್ಟದ ಬಣ್ಣ ಹಸಿರು .ಅಥರ್ವಣ ವೇದದ ಚೌಡಿ ಉಪಾಸನ ಶಕ್ತಿಯಿಂದ ಒಂದೆ ಕರೆಯಲ್ಲಿ ಶಾಶ್ವತ ಪರಿಹಾರ ಎಲ್ಲಾ ಸಮಸ್ಯೆಗಳನ್ನೂ ನೇರವಾಗಿ ಗುರೂಜಿಯವರಿಗೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

See also  2024 ಏಪ್ರಿಲ್ ಗುರು,ಮೇಷ ರಾಶಿಯಿಂದ ವೃಷಭಕ್ಕೆ ಪ್ರವೇಶ 12 ರಾಶಿಗಳ ಫಲ ಶ್ರೀ ಸಚ್ಚಿದಾನಂದ ಗುರೂಜಿ ಅವರಿಂದ

ಮಕರ ರಾಶಿ :- ನಿಮ್ಮ ಕಠಿಣ ಪರಿಶ್ರಮದಿಂದ ಒಳ್ಳೆಯ ಫಲಿತಾಂಶ ಕಾಣುತ್ತೀರಿ ಹಾಗೂ ಕಚೇರಿ ದೊಡ್ಡ ಜನರೊಂದಿಗೆ ಸಂಪರ್ಕವಿರುತ್ತದೆ ಭವಿಷ್ಯದಲ್ಲಿ ಒಳ್ಳೆದಾಗುತ್ತದೆ, ಸ್ನೇಹಿತರೊಂದಿಗೆ ಮನೋರಂಜನೆ ಸಂಭವಿಸುತ್ತದೆ ಸಹೋದ್ಯೋಗಿಗಳು ನಿಮ್ಮ ಕೆಲಸದಲ್ಲಿ ಕೆಲಸವನ್ನು ಮಾಡಲು ಯಾರಿಗೂ ಒತ್ತಾಯಿಸಬೇಡಿ ಇಂದು ಕೃಷಿಕರು ಉತ್ತಮ ಬೆಲೆಯನ್ನು ಪಡೆಯುವ ಎಲ್ಲ ಲಕ್ಷಣಗಳಿವೆ. ಕುಟುಂಬದಲ್ಲಿ ಸಣ್ಣಪುಟ್ಟ ಜಗಳಗಳು ಇರುತ್ತದೆ ನೀವು ಅದನ್ನು ತುಂಬಾ ಅಚ್ಚುಕಟ್ಟಾಗಿ ನಿರ್ವಹಿಸಿ, ಕುಟುಂಬದಲ್ಲಿ ಜೊತೆ ಇರುವಂತಹ ವೆಚ್ಚಗಳನ್ನು ನಿಯಂತ್ರಿಸಬಹುದು ಉದ್ಯೋಗ ಕ್ಷೇತ್ರದಲ್ಲಿ ಸಕಾರಾತ್ಮಕ ಬದಲಾವಣೆ ಉಂಟಾಗುತ್ತದೆ.
ನಿಮ್ಮ ಅದೃಷ್ಟದ ಸಂಖ್ಯೆ 5 ನಿಮ್ಮ ಅದೃಷ್ಟದ ಬಣ್ಣ ಗುಲಾಬಿ.

ಕುಂಭ ರಾಶಿ :- ನಿಮ್ಮ ಭಾವನೆಯನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬೇಕು, ಇಲ್ಲದಿದ್ದರೆ ಅದು ತೊಂದರೆಯಾಗುತ್ತದೆ ನೀವು ಬುದ್ಧಿವಂತಿಕೆ ನಡೆದುಕೊಳ್ಳಿ. ನೀವು ಮೇಲಧಿಕಾರಿಗಳನ್ನು ಮೆಚ್ಚಿಸಲು ಹೆಚ್ಚಾಗಿ ಧಣಿಯ ಬೇಡಿ, ಆಸ್ತಿಯಲ್ಲಿ ಲಾಭದ ಸಾಧ್ಯತೆ ಇದೆ ವಾಹನ ಮತ್ತು ಭೂಮಿಯನ್ನು ಖರೀದಿಸಲು ಸಾಧ್ಯವಾಗುತ್ತದೆ, ನಿಮ್ಮ ಯಾವುದೇ ಕೆಲಸವನ್ನು ಪ್ರಾರಂಭಿಸಲು ನಿಮ್ಮ ಮನೆದೇವರನ್ನು ಆರಾಧಿಸಿ ಒಳ್ಳೆದಾಗುತ್ತದೆ.ನಿಮ್ಮ ಅದೃಷ್ಟದ ಸಂಖ್ಯೆ 8 ನಿಮ್ಮ ಅದೃಷ್ಟದ ಬಣ್ಣ ನೀಲಿ.ಅಥರ್ವಣ ವೇದದ ಚೌಡಿ ಉಪಾಸನ ಶಕ್ತಿಯಿಂದ ಒಂದೆ ಕರೆಯಲ್ಲಿ ಶಾಶ್ವತ ಪರಿಹಾರ ಎಲ್ಲಾ ಸಮಸ್ಯೆಗಳನ್ನೂ ನೇರವಾಗಿ ಗುರೂಜಿಯವರಿಗೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

ಮೀನಾ ರಾಶಿ :- ವಿದ್ಯಾರ್ಥಿಗಳು ಎಷ್ಟು ದಿನ ಹಾಕಿರುವಂತಹ ಪರಿಶ್ರಮಕ್ಕೆ ಉತ್ತಮ ಫಲಿತಾಂಶ ಸಿಗುತ್ತದೆ, ಹೊಸ ಸ್ಥಳಗಳಲ್ಲಿ ಸಂದರ್ಶನ ಸಾಧ್ಯತೆ ಇದೆ ಸ್ಥಗಿತಗೊಂಡ ಕೆಲಸ ಕಾರ್ಯಗಳು ಮುಂದುವರಿಯುತ್ತದೆ ನೀವು ಮಾಡುತ್ತಿರುವಂತಹ ಕೆಲಸ ಪ್ರಯತ್ನಗಳಲ್ಲಿ ಯಶಸ್ಸನ್ನೇ ಪಡೆಯುತ್ತೀರಿ. ಸಮಾಜದಲ್ಲಿ ನಿಮ್ಮ ಗೌರವ ಹೆಚ್ಚಾಗುತ್ತದೆ ನೀವು ಹೂಡಿಕೆ ಮಾಡಿದರೆ ಒಳ್ಳೆಯ ಸುದ್ದಿ ಪಡೆಯುತ್ತೀರಿ, ಇದರಿಂದ ಒಳ್ಳೆದಾಗುತ್ತದೆ ಪ್ರೀತಿ ಮತ್ತು ಉತ್ಸಾಹ ಕುಟುಂಬದಲ್ಲಿ ಉಳಿಯುತ್ತದೆ ಆರೋಗ್ಯದ ದೃಷ್ಟಿಯಲ್ಲಿ ಜಾಗ್ರತೆಯಾಗಿರಿ ಮಾನಸಿಕ ಒತ್ತಡ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ.
ನಿಮ್ಮ ಅದೃಷ್ಟದ ಸಂಖ್ಯೆ 1 ನಿಮ್ಮ ಅದೃಷ್ಟದ ಬಣ್ಣ ನೀಲಿ .

[irp]


crossorigin="anonymous">