ಆದಿಚುಂಚನಗಿರಿ ಶ್ರೀ ಕಾಲಭೈರವ ಸ್ವಾಮಿ ಕೃಪೆಯಿಂದ ಈ 8 ರಾಶಿಗೆ ಗಜಕೇಸರಿ ಯೋಗ,ಕೆಲಸ,ವ್ಯವಹಾರದಲ್ಲಿ ಬಾರಿ ಜಯ ದುಡ್ಡಿನ ಮಳೆಯೇ ಆಗಲಿದೆ. - Karnataka's Best News Portal

ಆದಿಚುಂಚನಗಿರಿ ಶ್ರೀ ಕಾಲಭೈರವ ಸ್ವಾಮಿ ಕೃಪೆಯಿಂದ ಈ 8 ರಾಶಿಗೆ ಗಜಕೇಸರಿ ಯೋಗ,ಕೆಲಸ,ವ್ಯವಹಾರದಲ್ಲಿ ಬಾರಿ ಜಯ ದುಡ್ಡಿನ ಮಳೆಯೇ ಆಗಲಿದೆ.

ಅಸಾಧ್ಯವಾದದ್ದು‌ ಇಲ್ಲಿ ಸಾಧ್ಯ ಪೋನಿನ ಮೂಲಕ ನಿಮ್ಮ ಸರ್ವ ಸಂಕಷ್ಟಗಳಿಗೆ ಪರಿಹಾರವನ್ನು ತಿಳಿಯಲು ಇಂದೆ ಕರೆ ಮಾಡಿ ಪಂಡಿತ್ ಶ್ರೀ ಕ್ರಷ್ಣ ಭಟ್ಟ (ಉಡುಪಿ).cell no: 8884888934
ಶ್ರೀಕೊಲ್ಲೂರು ಮೂಕಾಂಬಿಕಾ ದೇವಿ.ಅಮವಾಸ್ಯೆ ಹುಣ್ಣಿಮೆ ಗ್ರಹಣ ಕಾಲದ ಚೌಡೇಶ್ವರಿ ದೇವಿ ಬಲಿಷ್ಠ ಶಕ್ತಿಪೂಜೆ ಚೌಡಿ ಉಪಾಸನ ಶಕ್ತಿಗಳಿಂದ ನಿಮ್ಮ ಸಮಸ್ಯೆಗಳಾದ ವಿದ್ಯಾ ಪ್ರಾಪ್ತಿ,ಮದುವೆ,ಸಂತಾನ,ಪ್ರೀತಿಯಲ್ಲಿ ನಂಬಿ ಮೋಸ, ಸಾಲದಿಂದ ವಿಮುಕ್ತಿ,ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

WhatsApp Group Join Now
Telegram Group Join Now

ಅಥರ್ವಣ ವೇದದ ಚೌಡಿ ಉಪಾಸನ ಶಕ್ತಿಯಿಂದ ಒಂದೆ ಕರೆಯಲ್ಲಿ ಶಾಶ್ವತ ಪರಿಹಾರ ಎಲ್ಲಾ ಸಮಸ್ಯೆಗಳನ್ನೂ ನೇರವಾಗಿ ಗುರೂಜಿಯವರಿಗೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

ಮೇಷ ರಾಶಿ :- ನೀವು ನಿಮ್ಮ ಹೆಚ್ಚುತ್ತಿರುವ ಕೆಲಸದ ಹೊರೆ ನಿಮ್ಮನ್ನು ಕಾಡುತ್ತಿರುತ್ತದೆ ಎಲ್ಲ ಕೆಲಸ ಕಾರ್ಯಗಳು ನಿಮ್ಮ ಮನೆಯಿಂದಲೇ ಮಾಡಿ ನಿಮಗಾಗಿ ಸ್ವಲ್ಪ ಸಮಯವನ್ನು ಮೀಸಲಿಡಿ, ಚಿಲ್ಲರೆ ವ್ಯಾಪಾರ ಮಾಡುತ್ತಿದ್ದರೆ ನಿಮಗೆ ಒಳ್ಳೆಯ ಪ್ರತಿಫಲ ಸಿಗುತ್ತದೆ, ವ್ಯಾಪಾರಸ್ಥರು ಯಾವುದೇ ವಿಷಯದಲ್ಲಿ ಅಸಡ್ಡೆ ಮಾಡಬಾರದು ನೀವು ಎಚ್ಚರಿಕೆಯಿಂದ ವರ್ತಿಸಬೇಕು. ನಿಮ್ಮ ಕೆಲಸದಲ್ಲಿ ಶ್ರದ್ಧೆ ಮತ್ತು ಪ್ರಾಮಾಣಿಕತೆಯಿಂದ ಇರಬೇಕು ಹಣದ ಪರಿಸ್ಥಿತಿ ಸಾಮಾನ್ಯವಾಗಿರುತ್ತದೆ ನೀವು ಯಾವುದೇ ಪ್ರಮುಖ ಶಾಪಿಂಗ್ ಮಾಡಬಹುದು ವಿದ್ಯಾರ್ಥಿಗಳಿಗೆ ಶುಭ ದಿನವಾಗಿರುತ್ತದೆ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ ವಾಹನ ಚಾಲನೆ ಮಾಡುವಾಗ ಜಾಗ್ರತೆಯಾಗಿರಿ ನೀವು ಕೂಡ ಸಾಲ ತೆಗೆದುಕೊಳ್ಳಬೇಡಿ ಹಾಸಿಗೆ ಇದ್ದಷ್ಟು ಕಾಲು ಚಾಚು ನೆಮ್ಮದಿಯ ಬದುಕಿಗಾಗಿ ನಿಮ್ಮ ಮನೆ ದೇವರನ್ನು ಅಥವಾ ಮುಖ್ಯಪ್ರಾಣ ದೇವರನ್ನು ಆರಾಧನೆ ಮಾಡಿ ಶುಭವಾಗುತ್ತದೆ ನಿಮ್ಮ ಅದೃಷ್ಟದ ಸಂಖ್ಯೆ 4 ಅದೃಷ್ಟದ ಬಣ್ಣ ಕೇಸರಿ.ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

ವೃಷಭ ರಾಶಿ :- ಆರೋಗ್ಯದ ವಿಷಯದಲ್ಲಿ ಯಾವುದೇ ಕಾರಣಕ್ಕೂ ನಿರ್ಲಕ್ಷಿಸಬೇಡಿ ಆರೋಗ್ಯದ ದೃಷ್ಟಿಯಿಂದ ಅಷ್ಟೊಂದು ಒಳ್ಳೆಯದಾಗುವುದಿಲ್ಲ ಕಚೇರಿಯಲ್ಲಿ ಸಾಕಷ್ಟು ಕೆಲಸ ಕಾರ್ಯಗಳು ಬಾಕಿ ಇರುತ್ತದೆ ಪೂರ್ಣ ಮಾಡಿ ವ್ಯಾಪಾರ ಮಾಡುತ್ತಿರುವವರು ಈ ದಿನ ಮಿಶ್ರ ಫಲ ವನ್ನು ಕಾಣುತ್ತೀರಾ ನಿಮ್ಮ ಮನೆಯಲ್ಲಿ ಸಾಧ್ಯ ನೆಮ್ಮದಿಯನ್ನು ಕಾಪಾಡಿಕೊಳ್ಳಿ ಇದಲ್ಲದೆ ದೊಡ್ಡ ವಿಷಯದಲ್ಲೂ ಕೂಡ ವಾದಮಾಡುವ ಅಭ್ಯಾಸ ದೂರವಿರಿಸಿ ನೀವೇನಾದರೂ ವಿದ್ಯಾರ್ಥಿಯಾಗಿದ್ದರೆ ಈ ಸಮಯದಲ್ಲಿ ಹೆಚ್ಚು ಅಧ್ಯಯನ ಮಾಡಬೇಕಾಗುತ್ತದೆ ವ್ಯಾಪಾರಸ್ಥರಿಗೆ ಬಹಳ ಒಳ್ಳೆಯ ದಿನವಾಗಿರುತ್ತದೆ ಸಂಬಳ ಪಡೆಯುವಲ್ಲಿ ವಿಳಂಬವಾಗುತ್ತದೆ ಮನೆಯ ವಾತಾವರಣ ಚೆನ್ನಾಗಿರುತ್ತದೆ ನಿಮ್ಮ ವೈವಾಹಿಕ ಜೀವನದಲ್ಲಿ ಪ್ರೀತಿ ಮತ್ತು ಸಂತೋಷ ಇರುತ್ತದೆ ನೀವು ಆರೋಗ್ಯದ ಬಗ್ಗೆ ಗಮನಹರಿಸುವುದಾದರೆ ರೆಸ್ಟ್ ತೆಗೆದುಕೊಳ್ಳುವುದು ಒಳ್ಳೆಯದು ನಿಮ್ಮ ಅದೃಷ್ಟದ ಸಂಖ್ಯೆ 5 ನಿಮ್ಮ ಅದೃಷ್ಟದ ಬಣ್ಣ ಹಸಿರು.ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

ಮಿಥುನ ರಾಶಿ :- ಇಂದು ಸಾವಾಲಿನ ದಿನವಾಗಿರುತ್ತದೆ ದೈಹಿಕವಾಗಿ ಮತ್ತು ಮಾನಸಿಕವಾಗಿ ನೀವು ಮೊದಲು ಸದೃಢವಾಗಿರಿ, ಪೋಷಕರ ಸಂಬಂಧದೊಂದಿಗೆ ಉತ್ತಮವಾಗಿರುತ್ತದೆ ನಿಮ್ಮ ಕಷ್ಟದ ಸಂದರ್ಭದಲ್ಲಿ ನಿಮ್ಮ ಪೋಷಕರ ಪೂರ್ಣ ಬೆಂಬಲವನ್ನು ಪಡೆಯುತ್ತೀರಿ. ಸದ್ಯವಾದರೆ ಪ್ರೀತಿಪಾತ್ರರೊಂದಿಗೆ ಹೆಚ್ಚಿನ ಸಮಯವನ್ನು ಕಳೆಯಲು ಪ್ರಯತ್ನಿಸಿ ನಿಮ್ಮ ಉಳಿತಾಯದ ಹೆಚ್ಚಿನ ಗಮನಹರಿಸಿ ಈ ದಿನ ಉದ್ಯೋಗಿಗಳಿಗೆ ಬಹಳ ಶುಭ ದಿನವಾಗಿರುತ್ತದೆ ನಿಮ್ಮ ಎಲ್ಲ ಕೆಲಸಗಳು ಪ್ರಾಮಾಣಿಕತೆಯಿಂದ ಮಾಡಿ ನಿಮ್ಮ ಮೇಲಧಿಕಾರಿಗಳು ಸಹಾಯದಿಂದ ನಡೆಯಿರಿ ವ್ಯಾಪಾರಸ್ಥರು ಈ ದಿನ ಉತ್ತಮವಾಗಿರುತ್ತದೆ ಆರೋಗ್ಯದ ದೃಷ್ಟಿಯಿಂದ ಉತ್ತಮವಾಗಿರುತ್ತದೆ. ಗುರುಹಿರಿಯರ ಆಶೀರ್ವಾದ ಪಡೆದು ಮುಂದೆ ಸಾಗಿ ನಿಮ್ಮ ಅದೃಷ್ಟದ ಸಂಖ್ಯೆ 4 ನಿಮ್ಮ ಅದೃಷ್ಟದ ಬಣ್ಣ ಬಿಳಿ.ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

See also  ಈರುಳ್ಳಿ ಸಿಪ್ಪೆಯಿಂದ ಶತ್ರುನಾಶ ಖಚಿತ.. ಯಾರಾದರೂ ಏಳಿಗೆ ಆಗದಂತೆ ಹೀಗೆ ಮಾಡಿದ್ದರೆ..ತಪ್ಪದೇ ಈ ಕೆಲಸ ಗುಪ್ತವಾಗಿ ಮಾಡಿ

ಕಟಕ ರಾಶಿ :- ಯಾವುದೇ ಒಂದು ಕೆಲಸದ ಅವಸರವಾಗಿ ತೆಗೆದುಕೊಳ್ಳಬೇಡಿ ತಿಳಿಸಿದ್ದಾಗಿ ನೋವುಗಳು ಉಂಟಾಗುವ ಸಾಧ್ಯತೆಗಳಿವೆ ಹಣದ ದೃಷ್ಟಿಯಿಂದ ಬಹಳ ಶುಭವಾಗಿರುತ್ತದೆ ನೀವು ದೀರ್ಘಕಾಲದಿಂದ ಅಮೂಲ್ಯವಾದದ್ದು ಕಲಿಸುವ ಬಗ್ಗೆ ಯೋಚನೆ ಮಾಡುತ್ತಿದ್ದಾರೆ ಆಸೆ ಈಡೇರುವ ಸಾಧ್ಯತೆಗಳಿವೆ ಕೆಲಸದ ಬಗ್ಗೆ ಮಾತನಾಡುವುದಾದರೆ ಒಳ್ಳೆ ಶುಭ ಫಲ ಇರುತ್ತದೆ ನಿಮ್ಮ ಎಲ್ಲ ಜವಾಬ್ದಾರಿಗಳನ್ನು ಪ್ರಾಮಾಣಿಕತೆಯಿಂದ ಮಾಡಿ ವ್ಯಾಪಾರಸ್ಥರು ದೊಡ್ಡ ಹೂಡಿಕೆ ಮಾಡುವುದಕ್ಕೆ ಯೋಚಿಸಿ ಮಾಡಿ ನಿಮ್ಮ ಆರೋಗ್ಯವೂ ಉತ್ತಮವಾಗಿರುತ್ತದೆ ನಿಮ್ಮ ಅದೃಷ್ಟದ ಸಂಖ್ಯೆ 1 ನಿಮ್ಮ ಅದೃಷ್ಟದ ಬಣ್ಣ ನೀಲಿ.ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

ಸಿಂಹ ರಾಶಿ :- ದೈಹಿಕವಾಗಿ ಮತ್ತು ಮಾನಸಿಕವಾಗಿ ಒತ್ತಡವನ್ನು ಅನುಭವಿಸುತ್ತಿರಿ, ಈ ದಿನದ ಬಗ್ಗೆ ಅದೃಷ್ಟವು ಕೂಡ ಹೌದು ಅತಿ ಶೀಘ್ರದಲ್ಲಿ ಉತ್ತಮ ಅವಕಾಶಗಳು ಬರಬಹುದು ಸಕಾರಾತ್ಮಕ ಆಲೋಚನೆಗಳಿಂದ ಮುಂದುವರೆಯಿರಿ. ಮನೆಯಲ್ಲಿ ಶಾಂತವಾದ ವಾತಾವರಣ ಇರುತ್ತದೆ ಕುಟುಂಬದೊಂದಿಗೆ ಕುಟುಂಬದ ಸಮಸ್ಯೆಗಳೊಂದಿಗೆ ಈ ದಿನ ಚರ್ಚೆ ದ ಮಾಡುತ್ತೀರಿ ಬಹಳ ಸಮಯದ ನಂತರ ಈ ದಿನ ಒಳ್ಳೆಯ ಸಮಯ ಕಳೆಯುತ್ತೀರಿ ಹಣದ ದೃಷ್ಟಿಯಿಂದ ಯಾವುದೇ ತೊಂದರೆ ಇಲ್ಲ ಹೆಚ್ಚು ಒತ್ತಡ ಕೆಲಸ ತೆಗೆದುಕೊಳ್ಳವ ಅವಶ್ಯಕತೆ ಇಲ್ಲ. ಆರೋಗ್ಯದ ದೃಷ್ಟಿಯಲ್ಲಿ ಉತ್ತಮವಾಗಿರುತ್ತದೆ ನಿಮ್ಮ ಅದೃಷ್ಟದ ಸಂಖ್ಯೆ 1 ನಿಮ್ಮ ಅದೃಷ್ಟದ ಬಣ್ಣ ನೀಲಿ.ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮನೋವನ್ನು ಹಂಚಿಕೊಳ್ಳಿ 8884888934.

ಕನ್ಯಾ ರಾಶಿ:- ಕಚೇರಿ ಅಷ್ಟೊಂದು ಏನು ಪರಿಸ್ಥಿತಿ ಚೆನ್ನಾಗಿರುವುದಿಲ್ಲ ಹಾಗೂ ಹಲವಾರು ತೊಂದರೆಗಳು ಹೆಚ್ಚಾಗುತ್ತದೆ ನಿಮಗೆ ನೀಡಲಾದ ಎಲ್ಲಾ ಪ್ರಮುಖ ಕೆಲಸಗಳು ನಿಮ್ಮಿಂದ ಹಿಂತಿರುಗಿ ಪಡೆಯಲಾಗುತ್ತದೆ ಉದ್ಯೋಗವನ್ನು ಬದಲಾಯಿಸುವ ಬಗ್ಗೆ ಚಿಂತನೆ ಮಾಡುತ್ತೀರಿ. ಧರ್ಮ ಮತ್ತು ಒಳ್ಳೆಯ ಪರಿಸ್ಥಿತಿ ಬಗ್ಗೆ ಯೋಚನೆ ಮಾಡಿ. ಸಮಯಕ್ಕೆ ಸರಿಯಾಗಿ ನಡೆದುಕೊಳ್ಳುವ ಮೂಲಕ ಪ್ರಗತಿಯನ್ನು ಸಾಧಿಸುತ್ತಿರಿ. ನಿಮ್ಮ ಅದೃಷ್ಟದ ಸಂಖ್ಯೆ 7 ನಿಮ್ಮ ಅದೃಷ್ಟದ ಬಣ್ಣ ಗುಲಾಬಿ.ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

See also  ವಾಸ್ತು ಪ್ರಕಾರವಾಗಿ ಟಿವಿ,ಫ್ರಿಡ್ಜ್,ಸೋಫಾ,ಈ ವಿಧವಾಗಿ ಜೋಡಿಸಿಕೊಂಡರೆ ಎಲ್ಲಿಲ್ಲದ ಅದೃಷ್ಟ ಕೂಡಿ ಬರುತ್ತದೆ..

ತುಲಾ ರಾಶಿ :- ನಿಮ್ಮ ಮೇಲೆ ದೇವರ ವಿಶೇಷವಾದ ಅನುಗ್ರಹ ನಿಮ್ಮ ಮೇಲೆ ಇರುತ್ತದೆ ತಂದೆ ಆಶೀರ್ವಾದ ಮೇಲೆ ಒಳ್ಳೆಯ ಫಲಿತಾಂಶ ಕಾಣುತ್ತೀರಿ ಕೆಲಸದ ಕಾರಣವಾಗಿ ಹೆಚ್ಚು ಕಾರ್ಯನಿರತವಾಗಿರಿ ಹಣವನ್ನು ಆದಷ್ಟು ಉಳಿಸಿ ವಾಹನವನ್ನು ವೇಗವಾಗಿ ಓಡಿಸುವುದನ್ನು ತಪ್ಪಿಸಿ. ದಿನದ ಕೆಲಸವನ್ನು ಮುಂಚಿತವಾಗಿ ಯೋಚಿಸುವುದನ್ನು ಉತ್ತಮ ಆತುರ ಮತ್ತು ಭಯಗೊಳ್ಳುವ ಅವಶ್ಯಕತೆ ಇಲ್ಲ . ಸಂಗಾತಿ ಜೊತೆ ಹೆಚ್ಚು ಸಮಯ ಕಳೆಯುವ ಸಾಧ್ಯತೆ ಇದೆ. ಹಣದ ವಿಷಯದಲ್ಲಿ ಬಹಳ ಯೋಚನೆ ಮಾಡಬೇಕು ಮನೆ ಹಿರಿಯರ ಆರೋಗ್ಯದ ಕಡೆ ಗಮನ ಹರಿಸಿ ನಿಮ್ಮ ಅದೃಷ್ಟದ ಸಂಖ್ಯೆ 9 ನಿಮ್ಮ ಅದೃಷ್ಟದ ಬಣ್ಣ ಹಳದಿ.ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

ವೃಶ್ಚಿಕ ರಾಶಿ :- ನಿಮ್ಮ ಜೀವನವೂ ಸಂತೋಷವಾಗಿರುತ್ತದೆ ಮಕ್ಕಳಿಗೆ ಸಂಬಂಧಪಟ್ಟಹಾಗೆ ಕೆಲವು ಒಳ್ಳೆಯದು ಸುದ್ದಿ ಬರುತ್ತದೆ ಅವರ ಶಿಕ್ಷಣ ಕ್ಷೇತ್ರದಲ್ಲಿ ಯಶಸ್ಸು ಪಡೆಯುತ್ತೀರಿ. ವಿಶೇಷವಾಗಿ ನಿಮ್ಮ ಕೆಲಸದ ಸ್ಥಳಗಳಲ್ಲಿ ಸರಿಯಾದ ಮಾರ್ಗದರ್ಶನ ಸಿಗುತ್ತದೆ ನಿಮ್ಮ ಕಾರ್ಯಕ್ಷಮತೆ ಸುಧಾರಣೆ ನೀವು ನೋಡುತ್ತೀರಿ ನಿಮ್ಮ ಕೆಲಸದಲ್ಲಿ ತೃಪ್ತಿಯಾಗಿ ಇರುತ್ತೀರಿ, ವ್ಯಾಪಾರಸ್ಥರು ಸಾಕಷ್ಟು ನಿರೀಕ್ಷೆಗೆ ನಂತರ ಉತ್ತಮ ಲಾಭ ಪಡೆಯುತ್ತಿರಿ ನಿಮ್ಮ ಕೈಗೆ ದೊಡ್ಡ ವಹಿವಾಟು ಸಿಗಬಹುದು. ಲೇವಾದೇವಿ ವಿಚಾರದಲ್ಲಿ ಅಸಮಾಧಾನ ಉಂಟಾಗುತ್ತದೆ ವೃತ್ತಿರಂಗದಲ್ಲಿ ಒಂದಿಷ್ಟು ಮನಸ್ತಾಪ ಉಂಟಾಗುತ್ತದೆ ದೂರ ಸಂಚಾರ ಮಾಡುವಾಗ ಜಾಗ್ರತೆವಹಿಸಿ, ಕುಟುಂಬದಲ್ಲಿ ಶಾಂತಿ ನೆಮ್ಮದಿ ಇರಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಮತ್ತು ಮತ್ತಷ್ಟು ವಿಚಾರದಲ್ಲಿ ಜಾಗ್ರತೆ ವಹಿಸಿ. ಜೀವನೋಪಾಯ ಕ್ಷೇತ್ರದಲ್ಲಿ ಪ್ರಗತಿ ಕಂಡುಬರುತ್ತದೆ ಕುಟುಂಬದಲ್ಲಿ ಬಿನ್ನಾಭಿಪ್ರಾಯ ಬರದಂತೆ ಮುಂದಾಗಿ ಯಾವುದೇ ಹೊಸ ಕೆಲಸ ಪ್ರಾರಂಭ ಮಾಡಲು ಗುರು ಹಿರಿಯರು ಮತ್ತು ಭಗವಂತನ ಅನುಗ್ರಹ ಪಡೆದು ಮುಂದೆ ಸಾಗಿ ನಿಮ್ಮ ಅದೃಷ್ಟದ ಸಂಖ್ಯೆ4ನಿಮ್ಮ ಅದೃಷ್ಟದ ಬಣ್ಣ ಕೇಸರಿ.ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

ಧನಸ್ಸು ರಾಶಿ :- ದುಡಿಮೆಗೆ ತಕ್ಕ ಪ್ರತಿಫಲ ಸಿಗಲಿದೆ ದೇವರ ವಿಶೇಷವಾದ ಅನುಗ್ರಹ ಸಿಗಲಿದೆ ನಿರುದ್ಯೋಗಿಗಳಿಗೆ ಉದ್ಯೋಗ ಸಿಗುತ್ತದೆ. ನೀವು ಕಳೆದುಹೋದ ದಿನವನ್ನು ಮರೆತು ಹೊಸ ಹೆಜ್ಜೇನು ಪ್ರಾರಂಭ ಮಾಡುತ್ತೀರಿ ನಕಾರಾತ್ಮಕ ಆಲೋಚನೆಗಳಿಂದ ಹೊರಬನ್ನಿ ಹಣದ ದೃಷ್ಟಿಯಿಂದ ಉತ್ತಮವಾದ ದಿನವಾಗಿರುತ್ತದೆ ಲಾಭದಾಯಕ ಒಪ್ಪಂದ ಕೂಡ ಅನುಭವಿಸುತ್ತೀರಿ ಇಂದು ವೈವಾಹಿಕ ಜೀವನದಲ್ಲಿ ಆನಂದಮಯವಾಗಿರುತ್ತದೆ ನಿಮ್ಮ ಸಂಗಾತಿಯೊಂದಿಗೆ ಸಂತೋಷವನ್ನು ಅನುಭವಿಸುತ್ತೀರಿ ನಿಮ್ಮ ಬಾಸ್ ಉತ್ತಮವಾದ ಮನಸ್ಥಿತಿಯನ್ನು ಇರುತ್ತಾರೆ ಹಣಕ್ಕೆ ಸಂಬಂಧಪಟ್ಟಂತೆ ವಿಷಯಗಳು ಸಾಮಾನ್ಯವಾಗಿರುತ್ತದೆ ನೀವು ನಿಮ್ಮ ಕೆಲಸದ ಒತ್ತಡವನ್ನು ನಿಮ್ಮ ಮನೆಯವರೊಂದಿಗೆ ಇರಬೇಡಿ ಆಸಕ್ತಿ ಮತ್ತು ಗಮನವನ್ನು ಅವರ ಬಗ್ಗೆ ತೆಗೆದುಕೊಳ್ಳಬೇಕಾಗುತ್ತದೆ. ನಿಮ್ಮ ಮಕ್ಕಳ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ಅಸಮಾಧಾನ ಇರುತ್ತದೆ ನಿಮ್ಮ ಅದೃಷ್ಟದ ಸಂಖ್ಯೆ 2ನಿಮ್ಮ ಅದೃಷ್ಟದ ಬಣ್ಣ ಕೇಸರಿ.ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

See also  ತುಲಾ ರಾಶಿ ಏಪ್ರಿಲ್ ತಿಂಗಳ ಭವಿಷ್ಯ 6 ದಿನ ರಾಜಯೋಗ,24 ದಿನ ಬಹಳ ಸಂಕಷ್ಟ..ಏಕೆ ಗೊತ್ತಾ ?

ಮಕರ ರಾಶಿ :- ನೀವು ಬಹಳ ದಿಂದ ನಿಮ್ಮ ಮನಸ್ಸಿನಲ್ಲಿ ಒಂದು ಕೆಲಸವನ್ನು ಮಾಡಬೇಕು ಎಂದುಕೊಂಡಿದ್ದೀರಿ ಕೆಲಸ ಮಾಡಲು ಶುಭದಿನ. ಉತ್ತಮ ಆಹಾರ ಸೇವನೆ ಮಾಡುವುದರಿಂದ ಒಳ್ಳೆಯ ಆರೋಗ್ಯ ಪಡೆಯಬಹುದು ಶಿಕ್ಷಣ ಮತ್ತು ಆರೋಗ್ಯದ ವಿಚಾರದಲ್ಲಿ ಒಳ್ಳೆಯ ಫಲಿತಾಂಶ ಕಾಣುತ್ತೀರಿ. ವಾಹನ ಚಾಲನೆ ಮಾಡುವಾಗ ಎಚ್ಚರಿಕೆಯಿಂದ ಇರಿ ಮನೆಯಲ್ಲಿ ಮಕ್ಕಳಿಂದ ಶುಭವಾರ್ತೆಯನ್ನು ಕೇಳುತ್ತೀರಿ ಅನೇಕ ವಿಚಾರದಲ್ಲಿ ಖುಷಿ ಮತ್ತು ಸಂತೋಷ ಉಂಟಾಗುತ್ತದೆ. ಹಣದ ವಿಚಾರದೊಂದಿಗೆ ಯಾರು ನೀವು ಕೂಡ ಮಧ್ಯಸ್ಥಿಕೆ ವಹಿಸಬೇಡಿ ನಿಮ್ಮ ಅದೃಷ್ಟದ ಸಂಖ್ಯೆ 6 ನಿಮ್ಮ ಅದೃಷ್ಟದ ಬಣ್ಣ ಬಿಳಿ.ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

ಕುಂಭ ರಾಶಿ :- ನೀವು ಯಾವುದೇ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕಾಣಿಸಿಕೊಳ್ಳಬಹುದು ನಿಮಗೆ ಅದರಲ್ಲಿ ಅವಕಾಶ ಸಿಗುತ್ತದೆ ಅದರಲ್ಲಿ ಯಶಸ್ವಿಯಾಗುತ್ತೀರಿ ಉದ್ಯೋಗ ಮತ್ತು ವ್ಯವಹಾರಕ್ಕೆ ಸಂಬಂಧಪಟ್ಟ ಕೆಲಸ ಮಾಡುವ ಸಾಧ್ಯತೆ ಇದೆ ನಿಮ್ಮ ದಾರಿಯಲ್ಲಿ ನೀವು ಯಶಸ್ವಿಯಾಗುತ್ತೀರಿ. ನಿಮ್ಮ ಕೆಲಸವು ಪ್ರಗತಿಯ ಹಾದಿಯಲ್ಲಿ ಸಾಗುತ್ತದೆ ಸಾಕಷ್ಟು ಸಮಾಧಾನ ನೀಡುತ್ತದೆ ಹಣದ ವಿಷಯದಲ್ಲಿ ಜಾಗ್ರತೆಯಾಗಿರಿ ನಿಮ್ಮ ವೆಚ್ಚಗಳು ಜಾಸ್ತಿ ಆಗುವ ಸಾಧ್ಯತೆಗಳಿವೆ ಸ್ನೇಹಿತರಿಗೆ ಸಾಲ ನೀಡುವ ಯೋಜನೆಯಿದೆ ಮನೆಯಲ್ಲಿ ಗುರು ಹಿರಿಯರ ಮಾತನ್ನು ಕೇಳಿ ತಾಳ್ಮೆಯಿಂದ ಇರಿ. ನಿಮ್ಮ ಅದೃಷ್ಟದ ಸಂಖ್ಯೆ 1 ನಿಮ್ಮ ಅದೃಷ್ಟ ಬಣ್ಣ ಕಂದು.ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

ಮೀನಾ ರಾಶಿ :- ನೀವು ಆಹಾರ ಮತ್ತು ಪಾನೀಯ ಸೇವನೆ ಮಾಡುವಾಗ ಜಾಗ್ರತೆಯಾಗಿರಿ ತಂಪಾದ ವಸ್ತುಗಳು ನಿಮಗೆ ಹಾನಿಕರ ಉಂಟಾಗುತ್ತದೆ, ಆರ್ಥಿಕ ಪರಿಸ್ಥಿತಿ ಅಷ್ಟೊಂದು ಏನು ಉತ್ತಮವಾಗಿರುವುದಿಲ್ಲ ನಿರಂತರವಾಗಿ ಚಿತ್ರ ವೆಚ್ಚಗಳು ನಿಮ್ಮ ಉಳಿತಾಯದಲ್ಲಿ ನಾಶಮಾಡಬಹುದು ಅನಗತ್ಯ ಖರ್ಚು ಮಾಡುವುದನ್ನು ತಪ್ಪಿಸಿ ಕುಟುಂಬ ಜೀವನದಲ್ಲಿ ಅಶಾಂತಿ ಇರುತ್ತದೆ ಮನೆಯ ಸದಸ್ಯರೊಂದಿಗೆ ಅಷ್ಟೊಂದು ಏನು ಚೆನ್ನಾಗಿರುವುದಿಲ್ಲ ಈ ಸಮಯದಲ್ಲಿ ತಾಳ್ಮೆಯಿಂದ ಇರಿ ನಿಮ್ಮ ಮನಸ್ಸಿನಲ್ಲಿರುವ ಆತಂಕಗಳು ನಿಧಾನವಾಗಿ ದೂರವಾಗಬೇಕು ಕೃಷಿ ಮತ್ತು ತೋಟಗಾರಿಕೆ ಮಾಡುತ್ತಿದ್ದರೆ ಹೆಚ್ಚು ಗಮನ ನೀಡಿ. ಯಾವುದು ಕೆಲಸ ಪ್ರಾರಂಭ ಮಾಡಲು ಗುರುಹಿರಿಯರ ಅನುಗ್ರಹ ಪಡೆದುಕೊಂಡು ಮಾಡಿ ನಿಮ್ಮ ಅದೃಷ್ಟದ ಸಂಖ್ಯೆ1 ನಿಮ್ಮ ಅದೃಷ್ಟದ ಬಣ್ಣ ನೀಲಿ.ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

[irp]


crossorigin="anonymous">