ಇಂದು ಶಕ್ತಿಶಾಲಿ ತೊಲಿ ಏಕಾದಶಿ ಇದೆ ನರಸಿಂಹ ಸ್ವಾಮಿ ಕರುಣೆಯಿಂದ 8 ರಾಶಿಗೆ ದುಡ್ಡೆ ದುಡ್ಡು,ಜೀವನವೇ ಬದಲಾಗಲಿದೆ ಅದೃಷ್ಟದ ಬಾಗಿಲು ತೆರೆಯಲಿದೆ - Karnataka's Best News Portal

ಇಂದು ಶಕ್ತಿಶಾಲಿ ತೊಲಿ ಏಕಾದಶಿ ಇದೆ ನರಸಿಂಹ ಸ್ವಾಮಿ ಕರುಣೆಯಿಂದ 8 ರಾಶಿಗೆ ದುಡ್ಡೆ ದುಡ್ಡು,ಜೀವನವೇ ಬದಲಾಗಲಿದೆ ಅದೃಷ್ಟದ ಬಾಗಿಲು ತೆರೆಯಲಿದೆ

ಅಸಾಧ್ಯವಾದದ್ದು‌ ಇಲ್ಲಿ ಸಾಧ್ಯ ಪೋನಿನ ಮೂಲಕ ನಿಮ್ಮ ಸರ್ವ ಸಂಕಷ್ಟಗಳಿಗೆ ಪರಿಹಾರವನ್ನು ತಿಳಿಯಲು ಇಂದೆ ಕರೆ ಮಾಡಿ ಪಂಡಿತ್ ಶ್ರೀ ಕ್ರಷ್ಣ ಭಟ್ಟ (ಉಡುಪಿ).cell no: 8884888934.ಶ್ರೀಕೊಲ್ಲೂರು ಮೂಕಾಂಬಿಕಾ ದೇವಿ.ಅಮವಾಸ್ಯೆ ಹುಣ್ಣಿಮೆ ಗ್ರಹಣ ಕಾಲದ ಚೌಡೇಶ್ವರಿ ದೇವಿ ಬಲಿಷ್ಠ ಶಕ್ತಿಪೂಜೆ ಚೌಡಿ ಉಪಾಸನ ಶಕ್ತಿಗಳಿಂದ ನಿಮ್ಮ ಸಮಸ್ಯೆಗಳಾದ ವಿದ್ಯಾ ಪ್ರಾಪ್ತಿ,ಮದುವೆ,ಸಂತಾನ,ಪ್ರೀತಿಯಲ್ಲಿ ನಂಬಿ ಮೋಸ, ಸಾಲದಿಂದ ವಿಮುಕ್ತಿ,ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

WhatsApp Group Join Now
Telegram Group Join Now

ಅಥರ್ವಣ ವೇದದ ಚೌಡಿ ಉಪಾಸನ ಶಕ್ತಿಯಿಂದ ಒಂದೆ ಕರೆಯಲ್ಲಿ ಶಾಶ್ವತ ಪರಿಹಾರ ಎಲ್ಲಾ ಸಮಸ್ಯೆಗಳನ್ನೂ ನೇರವಾಗಿ ಗುರೂಜಿಯವರಿಗೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

ಮೇಷ ರಾಶಿ : ಕೆಲಸದಲ್ಲಿ ಉನ್ನತ ಅಧಿಕಾರಿಗಳೊಂದಿಗೆ ಉತ್ತಮ ಸಂಬಂಧವನ್ನು ಇಟ್ಟುಕೊಳ್ಳಬೇಕು ಈ ಸಮಯದಲ್ಲಿ ನಿಮ್ಮ ಗಮನ ಕೆಲಸದ ಮೇಲೆ ಮಾತ್ರ ಇರಬೇಕು ವ್ಯಾಪಾರಿಗಳಿಗೆ ಇಂದು ಸಾಮಾನ್ಯ ದಿನವಾಗಲಿದೆ ಯಾವುದೇ ವ್ಯವಹಾರಕ್ಕೆ ಉತ್ತಮ ನಿರ್ಧಾರಗಳನ್ನು ತೆಗೆದುಕೊಳ್ಳಲು ಈದಿನವು ಸೂಕ್ತವಾಗಿಲ್ಲ ಇಂದು ಹಣದ ಬಗ್ಗೆ ನಿಮ್ಮ ಕಾಳಜಿ ಹೆಚ್ಚಾಗುವುದು ಇಂದು ನಿಮ್ಮ ಮನೆಯಲ್ಲಿ ಸಮಸ್ಯೆ ಉಂಟಾಗುತ್ತದೆ.ಅಥರ್ವಣ ವೇದದ ಚೌಡಿ ಉಪಾಸನ ಶಕ್ತಿಯಿಂದ ಒಂದೆ ಕರೆಯಲ್ಲಿ ಶಾಶ್ವತ ಪರಿಹಾರ ಎಲ್ಲಾ ಸಮಸ್ಯೆಗಳನ್ನೂ ನೇರವಾಗಿ ಗುರೂಜಿಯವರಿಗೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

ವೃಷಭ ರಾಶಿ : ಆರ್ಥಿಕ ದೃಷ್ಟಿಯಿಂದ ಈ ದಿನವು ನಿಮಗೆ ಉತ್ತಮವಾಗಿರುತ್ತದೆ ಹಣದ ಬಗ್ಗೆ ಚಿಂತಿಸದಿರಿ ನೀವು ಹೊಸದಾಗಿ ಗೃಹ ನಿರ್ಮಾಣ ಮಾಡಲು ಅಥವಾ ವಾಹನ ಖರೀದಿಗಾಗಿ ಬ್ಯಾಂಕಿನಲ್ಲಿ ಸಾಲ ಪಡೆಯಲು ಪ್ರಯತ್ನಿಸುತ್ತಿದ್ದಾರೆ ಇಂದು ಉತ್ತಮವಾಗಿದೆ ಹಲವು ಸಮಯದಿಂದ ಅನೇಕ ಒತ್ತಡಗಳನ್ನು ಅನುಭವಿಸುತ್ತಿದ್ದಿರಿ ಆದರೆ ಈ ದಿನವು ಉತ್ತಮವಾಗಿದೆ ಮಾನಸಿಕವಾಗಿ ಸದೃಢರಾಗಿ ಇರುತ್ತೀರಿ ಇದೆಲ್ಲವೂ ನೀವು ಬದಲಾದ ಪರಿಣಾಮದ ವರ್ತನೆಯಾಗಿದೆ ಕುಟುಂಬದಲ್ಲಿ ಸಂತೋಷ ಮತ್ತು ಶಾಂತಿ ಇರುತ್ತದೆ.ಅಥರ್ವಣ ವೇದದ ಚೌಡಿ ಉಪಾಸನ ಶಕ್ತಿಯಿಂದ ಒಂದೆ ಕರೆಯಲ್ಲಿ ಶಾಶ್ವತ ಪರಿಹಾರ ಎಲ್ಲಾ ಸಮಸ್ಯೆಗಳನ್ನೂ ನೇರವಾಗಿ ಗುರೂಜಿಯವರಿಗೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

See also  ಮಹಾಲಕ್ಷ್ಮಿ ಮನೆ ಬಿಟ್ಟು ಹೋಗುವುದಕ್ಕಿಂತ ಮುಂಚೆ ಕೆಲವು ಸೂಚನೆಗಳು ಕೊಡುತ್ತಾಳೆ ನಂತರವೇ ಮನೆಗೆ ಕಷ್ಟ ದಾರಿದ್ರ್ಯ ಬರುತ್ತೆ

ಮಿಥುನ ರಾಶಿ : ನೀವು ಜಾಗರೂಕರಾಗದಿದ್ದರೆ ನಿಮಗೆ ಅನೇಕ ಸಮಸ್ಯೆ ತಂದೊಡ್ಡಬಹುದು ಇಂದು ಏನು ಮಾಡುವ ಮುನ್ನ ಎರಡು ಬಾರಿ ಯೋಚಿಸಿ ನೀವು ವ್ಯಾಪಾರ ಮಾಡಿದರೆ ನಿಮ್ಮ ಸ್ಥಗಿತಗೊಂಡ ಯಾವುದೇ ವ್ಯವಹಾರವು ಇಂದು ಪ್ರಾರಂಭಗೊಳ್ಳುವುದು ದುಡಿಯುವ ಜನರಿಗೆ ಇಂದು ಸಾಮಾನ್ಯ ದಿನವಾಗಿರುತ್ತದೆ ಇಂದು ನಿಮಗಾಗಿ ಸಾಕಷ್ಟು ಸಮಯವನ್ನು ಪಡೆಯುತ್ತೀರಿ ಅದನ್ನು ಸರಿಯಾಗಿ ಬಳಸುವುದು ಉತ್ತಮ ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುವುದು.ಅಥರ್ವಣ ವೇದದ ಚೌಡಿ ಉಪಾಸನ ಶಕ್ತಿಯಿಂದ ಒಂದೆ ಕರೆಯಲ್ಲಿ ಶಾಶ್ವತ ಪರಿಹಾರ ಎಲ್ಲಾ ಸಮಸ್ಯೆಗಳನ್ನೂ ನೇರವಾಗಿ ಗುರೂಜಿಯವರಿಗೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

ಕರ್ಕಾಟಕ ರಾಶಿ : ಕೆಲಸದ ಚಿಂತೆ ನಿಮ್ಮ ಮನಸ್ಸಿನಲ್ಲಿ ಮೇಲುಗೈ ಇರುತ್ತದೆ ಸ್ಪರ್ಧಿಗಳು ನಿಮಗೆ ಕಠಿಣ ಸ್ಪರ್ಧೆಯನ್ನು ನೀಡುವ ಸಾಧ್ಯತೆ ಇದೆ ಅದರ ಬಗ್ಗೆ ನೀವು ಇಂದು ತುಂಬಾ ಚಿಂತೆ ಮಾಡುತ್ತಿರಿ ವಿವಾಹಿತರಿಗೆ ಇಂದು ಬಹಳ ವಿಶೇಷವಾದ ದಿನ ಸಂಗಾತಿಯೊಂದಿಗೆ ಹೆಚ್ಚಿನ ಸಮಯವನ್ನು ಕಳೆಯಲು ಇಚ್ಛಿಸುತ್ತೀರಿ ಮತ್ತು ನಿಮ್ಮ ಹಣಕಾಸಿನ ಸ್ಥಿತಿಯು ಸ್ಥಿರವಾಗಿರುತ್ತದೆ.ಅಥರ್ವಣ ವೇದದ ಚೌಡಿ ಉಪಾಸನ ಶಕ್ತಿಯಿಂದ ಒಂದೆ ಕರೆಯಲ್ಲಿ ಶಾಶ್ವತ ಪರಿಹಾರ ಎಲ್ಲಾ ಸಮಸ್ಯೆಗಳನ್ನೂ ನೇರವಾಗಿ ಗುರೂಜಿಯವರಿಗೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

ಸಿಂಹ ರಾಶಿ : ವಿದ್ಯುತ್ತಿಗೆ ಸಂಬಂಧಿಸಿದ ಯಾವುದೇ ಕೆಲಸವನ್ನು ಮಾಡುವಾಗ ಮುನ್ನೆಚ್ಚರಿಕೆಯನ್ನು ತೆಗೆದುಕೊಳ್ಳಿ ಇಲ್ಲದೆ ಹೋದರೆ ಅಪಘಾತ ಸಂಭವಿಸಬಹುದು ದೈಹಿಕವಾಗಿ ದುರ್ಬಲರಾಗಿದ್ದರೆ ನೀವು ಹೆಚ್ಚಿನ ವಿಶ್ರಾಂತಿಯನ್ನು ತೆಗೆದುಕೊಳ್ಳಲು ಗಮನಹರಿಸಬೇಕು ರಂಗದಲ್ಲಿ ಇಂದು ಸಾಮಾನ್ಯವಾಗಿ ಇರುತ್ತೆ ಇಂದು ಹಣದ ಬಗ್ಗೆ ಯಾವುದೇ ದೊಡ್ಡ ಸಮಸ್ಯೆ ಇರುವುದಿಲ್ಲ ಕುಟುಂಬ ಜೀವನದಲ್ಲಿ ಬಹಳ ದಿನಗಳ ನಂತರ ಉತ್ತಮ ಫಲಿತಾಂಶವನ್ನು ಕಾಣುತ್ತೀರಿ.ಅಥರ್ವಣ ವೇದದ ಚೌಡಿ ಉಪಾಸನ ಶಕ್ತಿಯಿಂದ ಒಂದೆ ಕರೆಯಲ್ಲಿ ಶಾಶ್ವತ ಪರಿಹಾರ ಎಲ್ಲಾ ಸಮಸ್ಯೆಗಳನ್ನೂ ನೇರವಾಗಿ ಗುರೂಜಿಯವರಿಗೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

ಕನ್ಯಾ ರಾಶಿ : ಕೆಲಸದಲ್ಲಿ ಇಂದು ನಿಮಗೆ ಬಹಳ ಮುಖ್ಯವಾದ ದಿನ ವಾಗಲಿದೆ ದುಡಿಯುವವರು ಇಂದು ಸರಿಯಾದ ಫಲಿತಾಂಶಗಳನ್ನು ಪಡೆಯಬಹುದು ಕ್ಷೇತ್ರಕ್ಕೆ ಸಂಬಂಧಿಸಿದ ಕೆಲವು ದೊಡ್ಡ ವ್ಯಕ್ತಿಗಳನ್ನು ಭೇಟಿ ಯಾಗುವ ಸಾಧ್ಯತೆಗಳು ಇದೆ ವ್ಯಾಪಾರಿಗಳ ಕೆಲಸವು ಬಹಳ ವೇಗವಾಗಿ ಮುಂದುವರೆಯುತ್ತದೆ ಮತ್ತು ವೈವಾಹಿಕ ಜೀವನದಲ್ಲಿ ಇಂದು ಸಮಸ್ಯೆ ಇರಬಹುದು.ಅಥರ್ವಣ ವೇದದ ಚೌಡಿ ಉಪಾಸನ ಶಕ್ತಿಯಿಂದ ಒಂದೆ ಕರೆಯಲ್ಲಿ ಶಾಶ್ವತ ಪರಿಹಾರ ಎಲ್ಲಾ ಸಮಸ್ಯೆಗಳನ್ನೂ ನೇರವಾಗಿ ಗುರೂಜಿಯವರಿಗೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

See also  ಮಕರ ರಾಶಿಗೆ ಪದೇ ಪದೇ ಹೀಗ್ಯಾಕೆ..ನಿಮ್ಮ ಜೀವನದಲ್ಲಿ ಈಗ ಪ್ರಸ್ತುತ ಯಾಕೆ ಕಷ್ಟಗಳು ಬರ್ತಿದೆ..ಇಲ್ಲಿದೆ ಉತ್ತರ ನೋಡಿ

ತುಲಾ ರಾಶಿ : ಇಂದು ನಿಮಗೆ ಉತ್ತಮ ದಿನವಾಗಿರುತ್ತದೆ ಇಂದು ನೀವು ದೊಡ್ಡ ಹಣಕ್ಕೆ ಸಂಬಂಧಿಸಿದ ಸಮಸ್ಯೆಯನ್ನು ತೆಗೆದುಹಾಕಬಹುದು ಹಳೆಯ ಸಾಲವನ್ನು ಮರುಪಾವತಿಸಲು ನಿಮಗೆ ಸಾಧ್ಯವಾಗುತ್ತದೆ ಇಂದು ನಿಮ್ಮ ಕುಟುಂಬದೊಂದಿಗೆ ಶಾಂತಿಯುತವಾಗಿ ಸಮಯವನ್ನು ಕಳೆಯಲು ಸಾಧ್ಯವಾಗುತ್ತದೆ ತಾಯಿಂದ ಲಾಭ ಪಡೆಯುವ ಸಾಧ್ಯತೆಯಿದೆ ಮತ್ತು ಸಂಗಾತಿಯೊಂದಿಗಿನ ಸಂಬಂಧಗಳು ತೀವ್ರಗೊಳ್ಳುತ್ತದೆ.ಅಥರ್ವಣ ವೇದದ ಚೌಡಿ ಉಪಾಸನ ಶಕ್ತಿಯಿಂದ ಒಂದೆ ಕರೆಯಲ್ಲಿ ಶಾಶ್ವತ ಪರಿಹಾರ ಎಲ್ಲಾ ಸಮಸ್ಯೆಗಳನ್ನೂ ನೇರವಾಗಿ ಗುರೂಜಿಯವರಿಗೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

ವೃಶ್ಚಿಕ ರಾಶಿ :ನೀವು ವ್ಯಾಪಾರದಲ್ಲಿ ನಿರೀಕ್ಷಿಸಿದ ಪ್ರಯೋಜನಗಳನ್ನು ಪಡೆಯದಿದ್ದರೆ ನಿಮ್ಮ ನಿಮ್ಮ ಯೋಜನೆಗಳನ್ನು ಬದಲಾಯಿಸಬೇಕಾಗುತ್ತದೆ ದುಡಿಯುವವರು ತಮ್ಮ ನಿರ್ಧಾರಗಳನ್ನು ತುಂಬಾ ಎಚ್ಚರಿಕೆಯಿಂದ ತೆಗೆದುಕೊಳ್ಳಬೇಕಾಗುತ್ತದೆ ಉದ್ಯೋಗ ಬದಲಾವಣೆ ಮಾಡುವ ಇಚ್ಚೆಯನ್ನು ಹೊಂದಿದ್ದರು ಕೆಲವು ನಿಕಟ ಸಲಹೆಗಳೊಂದಿಗೆ ಹೆಜ್ಜೆಯನ್ನು ಮುಂದೆ ಇಡಿ ಹಣ ಉತ್ತಮ ಸ್ಥಿತಿಯಲ್ಲಿರುತ್ತದೆ ಮತ್ತು ಕುಟುಂಬ ಜೀವನವು ಸಂತೋಷದಾಯಕವಾಗಿದೆ.ಅಥರ್ವಣ ವೇದದ ಚೌಡಿ ಉಪಾಸನ ಶಕ್ತಿಯಿಂದ ಒಂದೆ ಕರೆಯಲ್ಲಿ ಶಾಶ್ವತ ಪರಿಹಾರ ಎಲ್ಲಾ ಸಮಸ್ಯೆಗಳನ್ನೂ ನೇರವಾಗಿ ಗುರೂಜಿಯವರಿಗೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

ಧನಸ್ಸು ರಾಶಿ : ದಾಂಪತ್ಯ ಜೀವನದಲ್ಲಿ ಪ್ರೀತಿ ಮತ್ತು ಸಂತೋಷ ಇರುತ್ತದೆ ಹಿಂದೂ ಸಂಗಾತಿಯಿಂದ ಹೆಚ್ಚಿನ ಸಮಯವನ್ನು ಕಳೆಯಲು ಇಷ್ಟಪಡುತ್ತೀರಿ ಪ್ರೀತಿಯೊಂದಿಗೆ ಇರಲು ನೀವು ತುಂಬಾ ಸಂತೋಷ ಪಡುತ್ತೀರಿ ಕ್ಷೇತ್ರದಲ್ಲಿ ಪರಿಸ್ಥಿತಿಗಳು ನಿಮಗೆ ಅನುಕೂಲಕರವಾಗಿರುತ್ತದೆ ಹಣದ ದೃಷ್ಟಿಯಿಂದ ಈ ದಿನ ಉತ್ತಮವಾಗಿರುತ್ತದೆ ಮುತ್ತು ಆರೋಗ್ಯದ ದೃಷ್ಟಿಯಿಂದಲೂ ಈ ದಿನ ಉತ್ತಮವಾಗಿರುತ್ತದೆ.ಅಥರ್ವಣ ವೇದದ ಚೌಡಿ ಉಪಾಸನ ಶಕ್ತಿಯಿಂದ ಒಂದೆ ಕರೆಯಲ್ಲಿ ಶಾಶ್ವತ ಪರಿಹಾರ ಎಲ್ಲಾ ಸಮಸ್ಯೆಗಳನ್ನೂ ನೇರವಾಗಿ ಗುರೂಜಿಯವರಿಗೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

See also  ವಾಸ್ತು ಪ್ರಕಾರವಾಗಿ ಟಿವಿ,ಫ್ರಿಡ್ಜ್,ಸೋಫಾ,ಈ ವಿಧವಾಗಿ ಜೋಡಿಸಿಕೊಂಡರೆ ಎಲ್ಲಿಲ್ಲದ ಅದೃಷ್ಟ ಕೂಡಿ ಬರುತ್ತದೆ..

ಮಕರ ರಾಶಿ : ಕೆಲಸದಲ್ಲಿ ದಿನವೂ ತುಂಬಾ ಒಳ್ಳೆಯದಾಗಿರುತ್ತದೆ ನಿಮ್ಮ ವ್ಯಾಪಾರ ವಿದೇಶಿ ಮಾರುಕಟ್ಟೆಯೊಂದಿಗೆ ಸಂಬಂಧಿಸಿದ್ದರೆ ನೀವು ಹೆಚ್ಚಿನ ಲಾಭವನ್ನು ನಿರೀಕ್ಷಿಸಬಹುದು ಯೋಜನೆಯ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿದೆ ಮತ್ತು ಎಲ್ಲಾ ಕೆಲಸವನ್ನು ಸರಿಯಾದ ಸಮಯಕ್ಕೆ ನಿರ್ವಹಿಸುತ್ತಿದೆ ನೀವು ದೊಡ್ಡ ವೆಚ್ಚವನ್ನು ಭರಿಸಬೇಕಾದ ಸಾಧ್ಯತೆ ಇದೆ ಆರೋಗ್ಯದ ಸ್ಥಿತಿ ಉತ್ತಮವಾಗಿರುತ್ತದೆ.ಅಥರ್ವಣ ವೇದದ ಚೌಡಿ ಉಪಾಸನ ಶಕ್ತಿಯಿಂದ ಒಂದೆ ಕರೆಯಲ್ಲಿ ಶಾಶ್ವತ ಪರಿಹಾರ ಎಲ್ಲಾ ಸಮಸ್ಯೆಗಳನ್ನೂ ನೇರವಾಗಿ ಗುರೂಜಿಯವರಿಗೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

ಕುಂಭ ರಾಶಿ : ಅವಿವಾಹಿತರಿಗೆ ಈ ದಿನ ಬಹಳ ವಿಶೇಷವಾಗಿರುತ್ತದೆ ಇದ್ದಕ್ಕಿದ್ದಂತೆ ವಿವಾಹ ಪ್ರಸ್ತಾಪವು ನಿಮ್ಮ ಮುಂದೆ ಬರಬಹುದು ಮನೆಯ ವಾತಾವರಣ ತುಂಬಾ ಚೆನ್ನಾಗಿರುತ್ತದೆ ಕುಟುಂಬದೊಂದಿಗೆ ತುಂಬಾ ಸಂತೋಷವಾಗಿ ಕಾಲವನ್ನು ಕಳೆಯುತ್ತೀರಿ ಮತ್ತು ನಿಮ್ಮ ಸಹೋದರರ ಸಂಪೂರ್ಣ ಬೆಂಬಲವನ್ನು ಪಡೆಯುತ್ತೀರಿ ಆರೋಗ್ಯದ ದೃಷ್ಟಿಯಿಂದ ದೈಹಿಕವಾಗಿ ಮತ್ತು ಮಾನಸಿಕವಾಗಿ ನೀವು ಉತ್ತಮವಾಗಿರುತ್ತದೆ ಇಂದು ಕೆಲಸದಲ್ಲಿ ಶುಭ ದಿನವಾಗಿದೆ.ಅಥರ್ವಣ ವೇದದ ಚೌಡಿ ಉಪಾಸನ ಶಕ್ತಿಯಿಂದ ಒಂದೆ ಕರೆಯಲ್ಲಿ ಶಾಶ್ವತ ಪರಿಹಾರ ಎಲ್ಲಾ ಸಮಸ್ಯೆಗಳನ್ನೂ ನೇರವಾಗಿ ಗುರೂಜಿಯವರಿಗೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

ಮೀನ ರಾಶಿ : ನೀವು ಯೋಚಿಸಬೇಕಾಗಿಲ್ಲ ನಿಮ್ಮ ವಿಷಯಗಳು ಸಾಮಾನ್ಯವಾಗಿ ಸಹಜ ಸ್ಥಿತಿಗೆ ಬರುತ್ತದೆ ಮದುವೆಯಾಗಿದ್ದರೆ ಸಂಗಾತಿಯೊಂದಿಗೆ ಉತ್ತಮ ದಿನವನ್ನು ಕಳೆಯುತ್ತೀರಿ ನೀವು ಅದೃಷ್ಟಶಾಲಿಯೆಂದು ನೀವು ತಿಳಿದುಕೊಳ್ಳುತ್ತೀರಿ ಮಧ್ಯಾಹ್ನದ ನಂತರ ಸ್ವಲ್ಪ ತೊಂದರೆಗೆ ಸಿಲುಕುತ್ತೀರಿ ಸ್ನೇಹಿತರ ಸಹಾಯದಿಂದ ಸರಿಯಾದ ಸಮಯದಲ್ಲಿ ತೊಂದರೆಯನ್ನು ನಿವಾರಿಸಿಕೊಳ್ಳಿ ಕೆಲಸದಲ್ಲಿ ಇಂದು ಬಹಳ ಮುಖ್ಯವಾದ ದಿನ ವಾಗಲಿದೆ.ಅಥರ್ವಣ ವೇದದ ಚೌಡಿ ಉಪಾಸನ ಶಕ್ತಿಯಿಂದ ಒಂದೆ ಕರೆಯಲ್ಲಿ ಶಾಶ್ವತ ಪರಿಹಾರ ಎಲ್ಲಾ ಸಮಸ್ಯೆಗಳನ್ನೂ ನೇರವಾಗಿ ಗುರೂಜಿಯವರಿಗೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 8884888934.

[irp]


crossorigin="anonymous">