ಎಷ್ಟೇ ದುಡಿದರು ಮನೆಯಲ್ಲಿ ದುಡ್ಡು ನಿಲ್ಲುವುದಿಲ್ಲ ಹಾಗಾಗಿ ಈ ರೀತಿಯ ರಂಗೋಲಿ ಯಾವತ್ತಿಗೂ ಹೊಸ್ತಿಲಿಗೆ ಹಾಕಬೇಡಿ.. » Karnataka's Best News Portal

ಎಷ್ಟೇ ದುಡಿದರು ಮನೆಯಲ್ಲಿ ದುಡ್ಡು ನಿಲ್ಲುವುದಿಲ್ಲ ಹಾಗಾಗಿ ಈ ರೀತಿಯ ರಂಗೋಲಿ ಯಾವತ್ತಿಗೂ ಹೊಸ್ತಿಲಿಗೆ ಹಾಕಬೇಡಿ..

ಹೊಸ್ತಿಲು ಪೂಜೆ ಮಾಡುವುದು ಹೇಗೆ ಮತ್ತು ಹೊಸ್ತಿಲಿಗೆ ಎಷ್ಟು ಎಳೆಯ ರಂಗೋಲಿಯನ್ನು ಹಾಕಬೇಕು ಇದರಿಂದ ದೊರೆಯುವಂತಹ ಲಾಭಗಳೇನು ಗೊತ್ತಾ…ನಮ್ಮದು ಹಿಂದೂಧರ್ಮ ಹಾಗಾಗಿ ಒಬ್ಬೊಬ್ಬರ ಮನೆಯಲ್ಲಿ ಒಂದೊಂದು ವಿಧಾನದಲ್ಲಿ ಹೊಸ್ತಿಲು ಪೂಜೆಯನ್ನು ಮಾಡುತ್ತಾರೆ. ನಾವು ತಿಳಿಸುವಂತಹ ಈ ವಿಧಾನದಿಂದ ನೀವು ಹೊಸ್ತಿಲು ಪೂಜೆಯ ಮಾಡಿದರೆ ನಿಜಕ್ಕೂ ನಿಮ್ಮ ಮನೆಯಲ್ಲಿ ಆಗುವಂತಹ ಬದಲಾವಣೆಯನ್ನು ನೀವೇ ನಿಮ್ಮ ಕಣ್ಣಾರೆ ನೋಡಬಹುದು. ಈ ರೀತಿ ಪೂಜೆ ಮಾಡುವುದರಿಂದ ನಿಮ್ಮ ಎಲ್ಲಾ ಸಮಸ್ಯೆಗಳಿಗೂ ಪರಿಹಾರವನ್ನು ಕಂಡುಕೊಳ್ಳಬಹುದು. ಅಷ್ಟೇ ಅಲ್ಲದೆ ಆರ್ಥಿಕ ಸಮಸ್ಯೆ, ಆರೋಗ್ಯ ಸಮಸ್ಯೆ, ಕೌಟುಂಬಿಕ ಕಲಹ, ಹಣಕಾಸಿನ ತೊಂದರೆ, ಈ ರೀತಿಯಾದಂತಹ ನಾನಾ ಸಮಸ್ಯೆಗಳನ್ನು ನಿವಾರಣೆ ಮಾಡಿಕೊಳ್ಳಬಹುದು. ಇನ್ನೂ ಈ ಪೂಜೆಯನ್ನು ಮಾಡುವುದರಿಂದ ಶ್ರೀ ಲಕ್ಷ್ಮಿ ದೇವಿಯನ್ನು ಒಲಿಸಿಕೊಳ್ಳಬಹುದು. ಹೊಸ್ತಿಲನ್ನು ಲಕ್ಷ್ಮೀ ದೇವಿಗೆ ಮಾಡಲಾಗುತ್ತದೆ ಹಾಗಾಗಿ ನಾವು ಈ ಪೂಜೆಯನ್ನು ಶ್ರದ್ಧಾಭಕ್ತಿಯಿಂದ ಮಾಡಿದರೆ ಶ್ರೀ ಮಹಾಲಕ್ಷ್ಮಿ ದೇವಿಯು ನಮ್ಮ ಮೇಲೆ ಕೃಪೆಯನ್ನು ತೋರುತ್ತಾಳೆ.ಶ್ರೀ ರಾಘವೇಂದ್ರ ಜ್ಯೋತಿಷ್ಯ ಫಲ ಶ್ರೀ ರಾಘವೇಂದ್ರ ಕುಲಕರ್ಣಿ ಮಕ್ಕಳ ಸಮಸ್ಯೆ ವ್ಯಾಪಾರದ ಲಾಭ ನಷ್ಟ ಜನವಶ ಧನವಶ ಸ್ತ್ರೀ-ಪುರುಷ ಗುಪ್ತ ಸಮಸ್ಯೆ ಶತ್ರು ಬಾದೆ ಕುಡಿತ ಬಿಡಲು ಲೈಂಗಿಕ ಸಮಸ್ಯೆ ಮಾಟ-ಮಂತ್ರ ತಡೆ ಪ್ರೀತಿಯಲ್ಲಿ ನಂಬಿ ಮೋಸ ನಿಮ್ಮ ಕೆಲಸ ಕೈಗೂಡಲು ಇನ್ನಿತರ ಸಮಸ್ಯೆಗಳಿಗೆ ಫೋನಿನ ಮೂಲಕ ಕೆಲವೇ ಗಂಟೆಗಳಲ್ಲಿ ಪರಿಹಾರ 9535759222.ಉಚಿತ ಭವಿಷ್ಯ ಖಚಿತ ಪರಿಹಾರ.

ಇನ್ನೂ ಪುರಾಣಗಳ ಪ್ರಕಾರ ಹೊಸ್ತಿಲಿನಲ್ಲಿ ಶ್ರೀ ಮಹಾಲಕ್ಷ್ಮಿ ದೇವಿಯವರ ಇರುತ್ತಾಳೆ ಅಂತ ಹೇಳಲಾಗುತ್ತದೆ. ಆದ ಕಾರಣ ಪ್ರತಿನಿತ್ಯವು ಕೂಡ ಮನೆಯಲ್ಲಿ ಇರುವಂತಹ ಗೃಹಿಣಿಯರು ಮಹಿಳೆಯರು ಅಥವಾ ಹೆಣ್ಣು ಮಕ್ಕಳು ಯಾರಾದರೂ ಕೂಡ ಬೆಳಗ್ಗೆ ಎದ್ದ ತಕ್ಷಣ ಸ್ನಾನ ಮಾಡಿ ಮಡಿ ಬಟ್ಟೆಯನ್ನು ಉಟ್ಟು ಶ್ರದ್ಧಾಭಕ್ತಿಯಿಂದ ಹೊಸ್ತಿಲಿನ ಪೂಜೆಯನ್ನು ಮಾಡಬೇಕಾಗುತ್ತದೆ. ಈ ರೀತಿ ಪೂಜೆಯನ್ನು ಮಾಡಿದಾಗ ಮಹಾಲಕ್ಷ್ಮಿ ದೇವಿಯ ನಿಮ್ಮ ಪೂಜೆಗೆ ಆಕೆಯು ಸಂತೃಪ್ತಿಕೊಂಡು ನೀವು ಕೇಳಿದಂತಹ ಕೋರಿಕೆಗಳನ್ನು ಹಾಗೂ ನಿಮ್ಮ ಬಯಕೆಗಳನ್ನು ನಿಮ್ಮ ಆಸೆಗಳನ್ನು ನಿವಾರಣೆ ಮಾಡುವಂತಹ ಕೃಪೆಯನ್ನು ತೋರುತ್ತಾಳೆ. ಹೊಸ್ತಿಲು ಪೂಜೆ ಮಾಡುವಾಗ ಸಾಮಾನ್ಯವಾಗಿ ನಾವು ಹೊಸ್ತಿಲನ್ನು ತೊಳೆಯುವಾಗ ಆದಷ್ಟು ಮಡಿಯನ್ನು ಅನುಸರಿಸಬೇಕಾಗುತ್ತದೆ. ಯಾವ ವಿಧಾನದಲ್ಲಿ ಹೊಸ್ತಿಲನ್ನು ತೊಳೆದು ಪೂಜೆ ಮಾಡಬೇಕು ಎಂಬುದನ್ನು ತಿಳಿಯಲು ಕೆಳಗಿನ ವಿಡಿಯೋ ಸಂಪೂರ್ಣವಾಗಿ ನೋಡಿ…ಶ್ರೀ ರಾಘವೇಂದ್ರ ಜ್ಯೋತಿಷ್ಯ ಫಲ ಶ್ರೀ ರಾಘವೇಂದ್ರ ಕುಲಕರ್ಣಿ ಮಕ್ಕಳ ಸಮಸ್ಯೆ ವ್ಯಾಪಾರದ ಲಾಭ ನಷ್ಟ ಜನವಶ ಧನವಶ ಸ್ತ್ರೀ-ಪುರುಷ ಗುಪ್ತ ಸಮಸ್ಯೆ ಶತ್ರು ಬಾದೆ ಕುಡಿತ ಬಿಡಲು ಲೈಂಗಿಕ ಸಮಸ್ಯೆ ಮಾಟ-ಮಂತ್ರ ತಡೆ ಪ್ರೀತಿಯಲ್ಲಿ ನಂಬಿ ಮೋಸ ನಿಮ್ಮ ಕೆಲಸ ಕೈಗೂಡಲು ಇನ್ನಿತರ ಸಮಸ್ಯೆಗಳಿಗೆ ಫೋನಿನ ಮೂಲಕ ಕೆಲವೇ ಗಂಟೆಗಳಲ್ಲಿ ಪರಿಹಾರ 9535759222.ಉಚಿತ ಭವಿಷ್ಯ ಖಚಿತ ಪರಿಹಾರ.

WhatsApp Group Join Now
Telegram Group Join Now


crossorigin="anonymous">