ನಾಳೆ ಶಕ್ತಿಶಾಲಿ ಹುಣ್ಣಿಮೆ ಇದೆ ಶಿವನ ಅನುಗ್ರಹದಿಂದ ಈ 8 ರಾಶಿಗೆ ಶುಭಯೋಗ,ಸಿಹಿಸುದ್ದಿ ಸಿಗಲಿದ್ದು ಆರ್ಥಿಕ ಏಳಿಗೆ ಜೀವನವೇ ಬದಲಾಗಲಿದೆ.. - Karnataka's Best News Portal

ನಾಳೆ ಶಕ್ತಿಶಾಲಿ ಹುಣ್ಣಿಮೆ ಇದೆ ಶಿವನ ಅನುಗ್ರಹದಿಂದ ಈ 8 ರಾಶಿಗೆ ಶುಭಯೋಗ,ಸಿಹಿಸುದ್ದಿ ಸಿಗಲಿದ್ದು ಆರ್ಥಿಕ ಏಳಿಗೆ ಜೀವನವೇ ಬದಲಾಗಲಿದೆ..

ಮೇಷ ರಾಶಿ :- ಕೆಲಸದ ಜೊತೆಗೆ ನಿಮ್ಮ ಆರೋಗ್ಯದ ಕಡೆ ಹೆಚ್ಚಿನ ಗಮನವನ್ನು ಹರಿಸ ಬೇಕಾಗುತ್ತದೆ ಅಗತ್ಯಕ್ಕಿಂತ ಹೆಚ್ಚು ಖರ್ಚು ಮಾಡುವುದನ್ನು ತಪ್ಪಿಸಿ. ಕುಟುಂಬ ಜೀವನದಲ್ಲಿ ಸಂತೋಷ ಮತ್ತು ಶಾಂತಿ ಇರುತ್ತದೆ ಅದೃಷ್ಟದ ಸಂಖ್ಯೆ – 2 ಅದೃಷ್ಟದ ಬಣ್ಣ – ಕೇಸರಿ ಸಮಯ – ಸಂಜೆ 4.30 ರಿಂದ ರಾತ್ರಿ 9 ರವರೆಗೆ.

WhatsApp Group Join Now
Telegram Group Join Now

ವೃಷಭ ರಾಶಿ :- ನಿಮ್ಮ ಉದ್ಯೋಗದ ಕ್ಷೇತ್ರದಲ್ಲಿ ಕೆಲವು ಬದಲಾವಣೆಯಾಗುವ ಸಾಧ್ಯತೆಯಿದೆ ಸಕಾರಾತ್ಮಕವಾಗಿ ಹೆಚ್ಚಿನ ಫಲಿತಾಂಶ ಪಡೆಯುವ ಸಾಧ್ಯತೆ ಇದೆ. ಸ್ವಂತ ಉದ್ಯೋಗ ಪ್ರಾರಂಭಿಸುವವರಿಗೆ ನಿರ್ಧಾರವನ್ನು ಎಚ್ಚರದಿಂದ ತೆಗೆದುಕೊಳ್ಳಿ ಅದೃಷ್ಟದ ಸಂಖ್ಯೆ – 1 ಅದೃಷ್ಟದ ಬಣ್ಣ – ನೀಲಿ ಸಮಯ – ಸಂಜೆ 4.30 ರಿಂದ 7.30 ರವರೆಗೆ.

ಮಿಥುನ ರಾಶಿ :- ವ್ಯಾಪಾರಸ್ಥರು ಹಣಕಾಸಿನ ವಿಚಾರದಲ್ಲಿ ಹೆಚ್ಚಿನ ಜಾಗ್ರತೆ ವಹಿಸ ಬೇಕಾಗುತ್ತದೆ ಸಾಲ ತೆಗೆದುಕೊಳ್ಳುವ ಯೋಜನೆ ಇದ್ದರೆ ಸಾಲವನ್ನು ತೆಗೆದುಕೊಳ್ಳದಿದ್ದರೆ ಉತ್ತಮ. ಉದ್ಯಮಿಗಳಿಗೆ ಕಷ್ಟಕರದ ಕಾರ್ಯಗಳು ದೊರೆಯಲಿದೆ ಅದೃಷ್ಟದ ಸಂಖ್ಯೆ – 1 ಅದೃಷ್ಟದ ಬಣ್ಣ – ನೀಲಿ ಸಮಯ – ಬೆಳಗ್ಗೆ 6 ಗಂಟೆಯಿಂದ 11:30 ರವರೆಗೆ.

ಕಟಕ ರಾಶಿ :- ನಿಮ್ಮ ಕೆಲಸದಲ್ಲಿ ನೀವು ಸಾಧನೆ ಮಾಡುವ ಸಾಧ್ಯತೆ ಇರುತ್ತದೆ ನಿರುದ್ಯೋಗಿಗಳು ಉತ್ತಮವಾದ ಉದ್ಯೋಗವನ್ನು ಪಡೆಯಬಹುದು. ವ್ಯಾಪಾರಿಗಳಿಗೆ ಇಂದು ಪ್ರಯೋಜನಕಾರಿ ದಿನವಾಗಲಿದೆ ಅದೃಷ್ಟದ ಸಂಖ್ಯೆ – 5 ಅದೃಷ್ಟದ ಬಣ್ಣ – ಕೇಸರಿ ಸಮಯ – ಸಂಜೆ 5 ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ.

See also  ಏಪ್ರಿಲ್ ಒಂದರಿಂದ ಈ ನಾಲ್ಕು ರಾಶಿಯವರಿಗೆ ಅದೃಷ್ಟವೋ ಅದೃಷ್ಟ.. ನಿಮ್ಮ ರಾಶಿ ಇದೆಯಾ ಚೆಕ್ ಮಾಡಿಕೊಳ್ಳಿ

ಸಿಂಹ ರಾಶಿ :- ನೀವೇನಾದರೂ ಉದ್ಯಮಿಗಳ ಆಗಿದ್ದರೆ ನಿಮ್ಮ ನಿರ್ಧಾರಗಳನ್ನು ಎಚ್ಚರಿಕೆಯಿಂದ ತೆಗೆದುಕೊಳ್ಳಿ. ವಿಶೇಷವಾಗಿ ಹೊಸದೊಂದು ವ್ಯವಹಾರ ವಿದ್ದರೆ ಆತುರದಿಂದ ನಿರ್ಧಾರವನ್ನು ತೆಗೆದುಕೊಳ್ಳಬೇಡಿ ಹಣಕಾಸಿನ ವಿಚಾರದಲ್ಲಿ ಬುದ್ಧಿವಂತಿಕೆಯಿಂದ ವರ್ತಿಸಿ ಅದೃಷ್ಟದ ಸಂಖ್ಯೆ – 4 ಅದೃಷ್ಟದ ಬಣ್ಣ – ಬಿಳಿ ಸಮಯ – ಬೆಳಗ್ಗೆ 10.30 ರಿಂದ ಮಧ್ಯಾಹ್ನ 1 ರವರೆಗೆ.

ಕನ್ಯಾ ರಾಶಿ :- ಕುಟುಂಬದಲ್ಲಿ ಇಂದು ಬಹಳನೇ ಶುಭ ದಿನವಾಗಿರುತ್ತದೆ ಹಾಗೂ ನೀವು ಕುಟುಂಬದಿಂದ ಮುಖ್ಯವಾದ ಸುದ್ದಿಗಳನ್ನು ಕೂಡ ಕೇಳುತ್ತೀರಿ. ವೈವಾಹಿಕ ಜೀವನದಲ್ಲಿ ಉತ್ತಮವಾದ ದಿನವಾಗಿರುತ್ತದೆ ಅದೃಷ್ಟದ ಸಂಖ್ಯೆ – 1 ಅದೃಷ್ಟದ ಬಣ್ಣ – ನೀಲಿ ಸಮಯ – ಬೆಳಗ್ಗೆ 8.30 ರಿಂದ 12.30 ರವರೆಗೆ.

ತುಲಾ ರಾಶಿ :- ನೀವು ಇಂದು ಯಾವುದಾದರೂ ಪ್ರಮುಖ ನಿರ್ಧಾರವನ್ನು ತೆಗೆದುಕೊಳ್ಳುತ್ತಿದ್ದರೆ ನಿಮ್ಮ ಮನಸ್ಸನ್ನು ಕೇಳಿಕೊಂಡರೆ ಉತ್ತಮ. ಕೆಲಸದ ಹೊರೆ ಹೆಚ್ಚಾಗುವ ಸಾಧ್ಯತೆ ಇದೆ ರಿಯಲ್ ಎಸ್ಟೇಟ್ ವ್ಯಾಪಾರಿಗಳಿಗೆ ಲಾಭ ಅದೃಷ್ಟದ ಸಂಖ್ಯೆ – 6 ಅದೃಷ್ಟದ ಬಣ್ಣ – ಹಸಿರು ಸಮಯ – ಬೆಳಗ್ಗೆ 9ರಿಂದ ಮಧ್ಯಾಹ್ನ 12 ಗಂಟೆಯವರೆಗೆ.

ವೃಶ್ಚಿಕ ರಾಶಿ :- ಉದ್ಯೋಗ ಸ್ಥಳ ಅಥವಾ ನಿಮ್ಮ ವ್ಯಾಪಾರ ಸ್ಥಳಕ್ಕೆ ನಿಮ್ಮ ಸಮಯಕ್ಕೆ ಗೌರವವನ್ನು ನೀಡಬೇಕು ಸಮಯವನ್ನು ವ್ಯರ್ಥ ಮಾಡಬೇಡಿ. ಕೆಲಸದ ಆರಂಭವೂ ಉತ್ತಮವಾಗಿರುತ್ತದೆ ಅದೃಷ್ಟದ ಸಂಖ್ಯೆ – 5 ಅದೃಷ್ಟದ ಬಣ್ಣ – ಬಿಳಿ ಸಮಯ – ಬೆಳಗ್ಗೆ 7.30 ರಿಂದ ಮಧ್ಯಾಹ್ನ 12 ರವರೆಗೆ.

See also  ಮಹಾಲಕ್ಷ್ಮಿ ಮನೆ ಬಿಟ್ಟು ಹೋಗುವುದಕ್ಕಿಂತ ಮುಂಚೆ ಕೆಲವು ಸೂಚನೆಗಳು ಕೊಡುತ್ತಾಳೆ ನಂತರವೇ ಮನೆಗೆ ಕಷ್ಟ ದಾರಿದ್ರ್ಯ ಬರುತ್ತೆ

ಧನಸು ರಾಶಿ :- ಇಂದು ನಿಮ್ಮ ಕೆಲಸದ ಬಗ್ಗೆ ಹೆಚ್ಚಿನ ಗಮನವನ್ನು ಕೊಡಬೇಕು ಈ ಅವಧಿಯಲ್ಲಿ ನಿಮ್ಮ ಸಣ್ಣ ಕೆಲಸವು ಕೂಡ ಎಚ್ಚರದಿಂದ ಮಾಡಬೇಕಾಗುತ್ತದೆ. ಸರ್ಕಾರಿ ಉದ್ಯಮಿಗಳು ಕಷ್ಟ ಪಟ್ಟರೆ ಫಲ ಸಿಗುವ ಸಾಧ್ಯತೆ ಇದೆ ಅದೃಷ್ಟದ ಸಂಖ್ಯೆ – 9 ಅದೃಷ್ಟದ ಬಣ್ಣ – ಹಳದಿ ಸಮಯ – ಸಂಜೆ 5.30 ರಿಂದ 8:00 ವರೆಗೆ.

ಮಕರ ರಾಶಿ :- ಹಣಕಾಸಿನ ವಿಚಾರದಲ್ಲಿ ಇಂದು ನಿಮಗೆ ಮಿಶ್ರಫಲ ದಿನವಾಗಿರುತ್ತದೆ ನಿಮ್ಮ ಆದಾಯವು ಹೆಚ್ಚಾಗ ಬೇಕಾದರೆ ನಿಮ್ಮ ಖರ್ಚನ್ನು ನಿಯಂತ್ರಣದಲ್ಲಿ ಇಟ್ಟುಕೊಂಡರೆ ಉತ್ತಮ. ಮನೆಯ ಹಿರಿಯರ ಆರೋಗ್ಯದ ಕಡೆ ಗಮನ ಇರಲಿ ಅದೃಷ್ಟದ ಸಂಖ್ಯೆ – 3 ಅದೃಷ್ಟದ ಬಣ್ಣ – ಕೆಂಪು ಸಮಯ – 6:00 ಯಿಂದ ರಾತ್ರಿ 9 ಗಂಟೆಯವರೆಗೆ.

ಕುಂಭ ರಾಶಿ :- ಸಣ್ಣ ಉದ್ದಿಮೆಗಳು ಇಂದು ಉತ್ತಮವಾದ ಲಾಭವನ್ನು ಗಳಿಸಬಹುದು ಹಣಕಾಸಿನ ಸಮಸ್ಯೆ ಕೂಡ ಬಗೆಹರಿಯುತ್ತದೆ. ಕಚೇರಿಯಲ್ಲಿ ಕೆಲಸ ಮಾಡುವ ವ್ಯಕ್ತಿಗಳು ಮೇಲಧಿಕಾರಿಗಳಿಂದ ಬೆಂಬಲವನ್ನು ಪಡೆಯುತ್ತಾರೆ ಅದೃಷ್ಟದ ಸಂಖ್ಯೆ – 7 ಅದೃಷ್ಟದ ಬಣ್ಣ – ಕೆಂಪು ಸಮಯ – ಬೆಳಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆಯವರೆಗೆ.

ಮೀನ ರಾಶಿ :- ನಿರುದ್ಯೋಗಿಗಳಿಗೆ ಇಂದು ಉತ್ತಮವಾದ ದಿನವಾಗಿರುತ್ತದೆ ಸಾಕಷ್ಟು ಕಠಿಣ ಶ್ರಮದಿಂದ ಉದ್ಯೋಗ ಪಡೆಯುವ ಸಾಧ್ಯತೆಯಿದೆ. ಆರ್ಥಿಕ ದೃಷ್ಟಿಯಿಂದ ಇಂದು ಮಿಶ್ರಫಲ ದಿನವಾಗಿರುತ್ತದೆ ನಿಮ್ಮ ಆದಾಯ ಹೆಚ್ಚಿಸಲು ಸಾಕಷ್ಟು ಶ್ರಮವಿಸಬೇಕಾಗುತ್ತದೆ ಅದರ ಸಂಖ್ಯೆ – 9 ಅದೃಷ್ಟದ ಬಣ್ಣ – ನೇರಳೆ ಸಮಯ – ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 1.30 ರವರೆಗೆ.

See also  ಮಹಾಲಕ್ಷ್ಮಿ ಮನೆ ಬಿಟ್ಟು ಹೋಗುವುದಕ್ಕಿಂತ ಮುಂಚೆ ಕೆಲವು ಸೂಚನೆಗಳು ಕೊಡುತ್ತಾಳೆ ನಂತರವೇ ಮನೆಗೆ ಕಷ್ಟ ದಾರಿದ್ರ್ಯ ಬರುತ್ತೆ

[irp]


crossorigin="anonymous">