ಈ ಪೊಟ್ಟಣ ಇದ್ದರೆ ಸಾಕು ಮನೆಯಲ್ಲಿ ಎಷ್ಟೇ ಜಿರಲೆಗಳಿದ್ದರೂ ಇದನ್ನು ಉಪಯೋಗಿಸಿ ಗುಂಪು ಗುಂಪಾಗಿ ಸಾಯುತ್ತದೆ..

ಆರು ಉಪಯುಕ್ತ ಅಡುಗೆ ಮನೆ ಸಲಹೆಗಳು…..!!

WhatsApp Group Join Now
Telegram Group Join Now

ಮನೆಯಲ್ಲಿರುವ ಮಹಿಳೆಯರಿಗೆ ಸಂಬಂಧಿಸಿದಂತೆ ಅಡುಗೆ ಮನೆಯಲ್ಲಿ ಯಾವ ಒಂದಷ್ಟು ವಿಷಯವನ್ನು ನಾವು ಅನುಸರಿಸಿದರೆ ಕೆಲಸಗಳು ಕಡಿಮೆಯಾಗುತ್ತದೆ ಹಾಗೂ ಯಾವುದೇ ಸಮಸ್ಯೆ ಬರುವುದಿಲ್ಲ ಎನ್ನು ವುದು ಬಹಳ ಮುಖ್ಯವಾಗಿರುತ್ತದೆ. ಅದಕ್ಕಾಗಿ ಅವರು ಹಲವಾರು ಕಡೆ ಮಾಹಿತಿಗಳನ್ನು ತಿಳಿದುಕೊಳ್ಳಲು ಪ್ರಯತ್ನಿಸುತ್ತಿರುತ್ತಾರೆ. ಅದರಲ್ಲೂ ಅಡುಗೆ ಮನೆಗೆ ಸಂಬಂಧಿಸಿದ ಕೆಲವೊಂದು ಮಾಹಿತಿಗಳನ್ನು ತಿಳಿದುಕೊಳ್ಳಲು.

ಹಲವಾರ ಬಳಿ ವಿಷಯಗಳನ್ನು ಕೇಳಿ ತಿಳಿದುಕೊಳ್ಳುತ್ತಾರೆ ಹಾಗೂ ಇನ್ನೂ ಕೆಲವೊಬ್ಬರು ಹೀಗೆ ಮೊಬೈಲ್ ಗಳಲ್ಲಿ ಕೆಲವೊಂದಷ್ಟು ಜನ ಮಾಡುವಂತಹ ವಿಡಿಯೋಗಳನ್ನು ನೋಡುವುದರ ಮೂಲಕ ಹೀಗೆ ಹಲವಾರು ವಿಧದಲ್ಲಿ ಮಾಹಿತಿಗಳನ್ನು ತಿಳಿದುಕೊಂಡು ಅವುಗಳನ್ನು ಅನುಸರಿಸುತ್ತಿರುತ್ತಾರೆ. ಅದೇ ರೀತಿಯಾಗಿ ಈ ದಿನ ಅಡುಗೆ ಮನೆಯಲ್ಲಿ ಯಾವ ಒಂದಷ್ಟು ವಿಧಾನಗಳನ್ನು ನಾವು ಅನುಸರಿಸುವುದರಿಂದ. ಅಡುಗೆಮನೆಯನ್ನು ಸ್ವಚ್ಛವಾಗಿ ಇಟ್ಟುಕೊಳ್ಳಬಹುದು ಹಾಗೂ ಅದು ನಮಗೆ ಹೇಗೆ


ಶ್ರೀ ರಾಘವೇಂದ್ರ ಸ್ವಾಮಿ ಜ್ಯೋತಿಷ್ಯಾಲಯ ವಶೀಕರಣ ಸ್ಪೆಷಲಿಸ್ಟ್ ಮಂಜುನಾಥ್ ಗುರೂಜಿ 31 ವರ್ಷಗಳ ಸುದೀರ್ಘ ಅನುಭವವುಳ್ಳಂತ ವಂಶಪಾರಂಪರಿತ ಜ್ಯೋತಿಷ್ಯರುವಿವಾಹದಲ್ಲಿ ತಡೆ ಮಾಟ ಮಂತ್ರ ತಡೆ ಪ್ರೀತಿಯಲ್ಲಿ ನಂಬಿಕೆ ಮೋಸ ಮಕ್ಕಳು ಪ್ರೀತಿಯಲ್ಲಿ ಬಿದ್ದು ತಂದೆ ತಾಯಿ ಮಾತು ಕೇಳದಿದ್ದಲ್ಲಿ ಶತ್ರುನಾಶ ಲೈಂಗಿಕ ತೊಂದರೆ ಡೈವರ್ಸ್ ಸಮಸ್ಯೆ ಉದ್ಯೋಗ ವಿದ್ಯೆ ಕುಡಿತ ಬಿಡಿಸಲು ಸ್ತ್ರೀ ಪುರುಷ ವಶೀಕರಣ ಯಾವುದೇ ಕಠಿಣ ಸಮಸ್ಯೆಗಳಿಗೆ ಅಥರ್ವಣ ವೇದದ ಸ್ತಂಭನ ಮೋಹಕ ತಂತ್ರಗಳಿಂದ ಕೆಲವೇ ಗಂಟೆಗಳಲ್ಲಿ ಫೋನಿನ ಮೂಲಕ ಶಾಶ್ವತ ಪರಿಹಾರ ph.9886999747

ಹಾಗೂ ಅದನ್ನು ಹೇಗೆ ಮಾಡುವುದು ಹೀಗೆ ಈ ವಿಷಯವಾಗಿ ಸಂಬಂಧಿ ಸಿದ ಹಲವಾರು ಮಾಹಿತಿಗಳ ಬಗ್ಗೆ ತಿಳಿದುಕೊಳ್ಳುತ್ತಾ ಹೋಗೋಣ. ಮೊದಲನೆಯದಾಗಿ ಪ್ರತಿಯೊಬ್ಬರ ಅಡುಗೆ ಮನೆಯಲ್ಲಿಯೂ ಕೂಡ ಸಿಂಕ್ ಕೆಳಭಾಗದಲ್ಲಿ ಹಾಗೂ ಅಡುಗೆ ಮನೆಯ ಪದಾರ್ಥಗಳನ್ನು ಇಡುವಂತಹ ಸ್ಥಳಗಳಲ್ಲಿ ಕೆಲವೊಮ್ಮೆ ಜಿರಳೆಗಳು ಕಾಣಿಸಿಕೊಳ್ಳುತ್ತಿರು ತ್ತದೆ. ಅವುಗಳನ್ನು ಆಚೆ ಹಾಕಲು ಮಾರುಕಟ್ಟೆಗಳಲ್ಲಿ ಸಿಗುವಂತಹ ಕೆಮಿಕಲ್ ಪದಾರ್ಥಗಳನ್ನು ತಂದು ಹಾಕುವುದರ ಮೂಲಕ.

ಅವುಗಳನ್ನು ಸಾಯಿಸುತ್ತಿರುತ್ತೇವೆ ಆದರೆ ಅವುಗಳೇನಾದರೂ ನಾವು ಉಪಯೋಗಿಸುವಂತಹ ಆಹಾರ ಪದಾರ್ಥದ ಮೇಲೆ ಬಿದ್ದರೆ ಅದು ನಮಗೆ ಹಲವಾರು ರೀತಿಯ ಸಮಸ್ಯೆಗಳನ್ನು ತರುತ್ತದೆ. ಆದ್ದರಿಂದ ಅವುಗಳನ್ನು ಉಪಯೋಗಿಸುವುದು ಅಷ್ಟು ಸೂಕ್ತವಲ್ಲ ಅದರ ಬದಲು ಈ ದಿನ ನಾವು ಹೇಳುವ ಈ ಒಂದು ವಿಧಾನವನ್ನು ನೀವು ಅನುಸರಿಸಿದರೆ ನಿಮ್ಮ ಅಡುಗೆ ಮನೆಯಲ್ಲಿ ಜಿರಳೆಗಳು ಗುಂಪು ಗುಂಪಾಗಿ ಸಾಯುತ್ತದೆ.

ಇದರಿಂದ ನಮಗೆ ಯಾವುದೇ ರೀತಿಯ ಆರೋಗ್ಯ ಸಮಸ್ಯೆಗಳು ಕೂಡ ಬರುವುದಿಲ್ಲ ಹಾಗಾದರೆ ಅದನ್ನು ಹೇಗೆ ಮಾಡುವುದು ಎಂದು ಈ ಕೆಳಗಿನಂತೆ ತಿಳಿಯೋಣ ಅಡುಗೆ ಮನೆಯಲ್ಲಿ ಸುಲಭವಾಗಿ ಸಿಗುವ ಪದಾರ್ಥ ಯಾವುದು ಎಂದರೆ ಬೆಳ್ಳುಳ್ಳಿ ಹೌದು ಬೆಳ್ಳುಳ್ಳಿ ಸಿಪ್ಪೆಯನ್ನು ಚೆನ್ನಾಗಿ ಒಣಗಿಸಿ ಅದನ್ನು ಮಿಕ್ಸಿಯಲ್ಲಿ ಹಾಕಿ ನುಣ್ಣನೆ ಪುಡಿ ಮಾಡಿಕೊಳ್ಳಬೇಕು. ಎರಡು ಚಮಚ ಬೆಳ್ಳುಳ್ಳಿ ಸಿಪ್ಪೆಯ ಪುಡಿಗೆ ಒಂದು ಚಮಚ ಸೋಡವನ್ನು ಹಾಕಬೇಕು.

ಇದರ ಜೊತೆ ಒಂದು ಚಮಚ ಉಪ್ಪು ಹಾಗೂ ಒಂದು ಚಮಚ ಯಾವುದಾದರೂ ಪೌಡರ್ ಇಷ್ಟನ್ನು ಹಾಕಿ ಚೆನ್ನಾಗಿ ಮಿಶ್ರಣ ಮಾಡಿ ಕೊಳ್ಳಬೇಕು. ನಂತರ ಒಂದು ಟಿಶ್ಯೂ ಪೇಪರ್ ತೆಗೆದುಕೊಂಡು ಅದಕ್ಕೆ ಈ ಪುಡಿಯನ್ನು ಹಾಕಿ ಪಟ್ಟಣದ ರೀತಿ ಕಟ್ಟಿಕೊಳ್ಳಬೇಕು ನಂತರ ಅದನ್ನು ಸಣ್ಣ ಸಣ್ಣದಾಗಿ ತೂತುಗಳನ್ನು ಮಾಡಿ ಜಿರಳೆ ಗಳು ಓಡಾಡುವ ಸ್ಥಳಗಳಲ್ಲಿ ಇಡುವುದರಿಂದ ಆ ಒಂದು ವಾಸನೆಗೆ ಜಿರಳೆಗಳು ನಾಶವಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಕೆಳಗಿನ ವಿಡಿಯೋ ಸಂಪೂರ್ಣವಾಗಿ ವೀಕ್ಷಿಸಿ.

[irp]