ಇಂದು ಶಕ್ತಿಶಾಲಿ ನರಸಿಂಹ ಸ್ವಾಮಿ ಕೃಪೆ ಈ 3 ರಾಶಿಗೆ ಶತ್ರುಗಳಿಂದ ಮುಕ್ತಿ ಬರಬೇಕಾದ ಹಣ ಕೈ ಸೇರಲಿದೆ ಧನಲಾಭ ಉದ್ಯೋಗ ಜಯ..

ಮೇಷ ರಾಶಿ:- ಇಂದು ನೌಕರರಿಗೆ ಸ್ವಲ್ಪ ಉದ್ವಿಗ್ನತೆ ಎದುರಾಗಬಹುದು. ಅದರಲ್ಲೂ ನಿರುದ್ಯೋಗಿಗಳಿಗೆ ಕೆಲವು ದೊಡ್ಡ ಸವಾಲುಗಳನ್ನು ಎದುರಿಸಬೇಕಾಗುತ್ತದೆ. ಇದ್ದಕ್ಕಿದ್ದಂತೆ ನಿಮ್ಮ ಮೇಲೆ ಕೆಲಸದ ಹೊರೆ ಹೆಚ್ಚಾಗುವ ಸಾಧ್ಯತೆ ಇದೆ. ಹಿರಿಯ ಅಧಿಕಾರಿಗಳ ಕಠಿಣ ವರ್ತನೆ ಕೂಡ ನಿಮ್ಮನ್ನು ಕಾಡುತ್ತದೆ. ಅದೃಷ್ಟ ಸಂಖ್ಯೆ – 02 ಅದೃಷ್ಟ ಬಣ್ಣ – ಗುಲಾಬಿ ಬಣ್ಣ ಸಮಯ – ಸಂಜೆ 4:15 ರಿಂದ 8:30 ರವರೆಗೆ.

WhatsApp Group Join Now
Telegram Group Join Now

ವೃಷಭ ರಾಶಿ:- ಉದ್ಯೋಗಿಗಳು ಇಂದು ಕಚೇರಿಯಲ್ಲಿ ತಮ್ಮ ಸಹೋ ದ್ಯೋಗಿಗಳೊಂದಿಗೆ ತಮಾಷೆ ಮಾಡುವುದನ್ನು ತಪ್ಪಿಸಬೇಕು. ಇದಲ್ಲದೆ ನೀವು ಯೋಚನೆ ಮಾಡಿ ಮಾತುಗಳನ್ನು ಆಡಿ ಇಲ್ಲದಿದ್ದರೆ ಹಾಸ್ಯಗಳು ಕೂಡ ವಿವಾದ ರೂಪವನ್ನು ಪಡೆಯಬಹುದು. ನಿಮ್ಮ ಕೆಲಸದ ಮೇಲೆ ಹೆಚ್ಚು ಗಮನವನ್ನು ಕೊಡಿ. ಅದೃಷ್ಟ ಸಂಖ್ಯೆ – 01 ಅದೃಷ್ಟ ಬಣ್ಣ – ನೇರಳೆ ಬಣ್ಣ ಸಮಯ – ಸಂಜೆ 5:10 ರಿಂದ ರಾತ್ರಿ 10:00 ರವರೆಗೆ.

ವಶೀಕರಣ ಮಾಂತ್ರಿಕರು(ಸರ್ವಸಿದ್ದಿ ಸಾಧಕರು ಪಂಡಿತ್ ಶ್ರೀ ದೇವದತ್ತ ಪಣಿಕರ್ (ಕೇರಳ) 9964108888 ಫೋನಿನ ಮೂಲಕ ಪರಿಹಾರ ವಿಶೇಷ ಸೂಚನೆ ; ಸ್ತ್ರೀ ವಶೀಕರಣ,ಪುರುಷ ವಶೀಕರಣ,ಪರಸ್ತ್ರೀ ವಶೀಕರಣ,ಇಷ್ಟಪಟ್ಟ ಸ್ತ್ರೀ ಮತ್ತು ಪುರುಷ ನಿಮ್ಮ ವಶವಾಗಲು ಕೇರಳಿಯ ಅಥರ್ವಣ ವೇದದ ಬ್ರಹ್ಮತಂತ್ರ ಭದ್ರಕಾಳಿ ದೈವಿಕ ಪೂಜಾ ಶಕ್ತಿಯಿಂದ ಕೇವಲ 3 ದಿನದಲ್ಲಿ ಶಾಶ್ವತ ಪರಿಹಾರ ಶತಸಿದ್ಧ ” ವಶೀಕರಣ ಮಾಂತ್ರಿಕರು “ಫೋನಿನ ಮೂಲಕ ಪರಿಹಾರ 9964108888

ಮಿಥುನ ರಾಶಿ:- ವಿಶೇಷವಾಗಿ ನಿಮ್ಮ ಪ್ರಮುಖ ನಿರ್ಧಾರಗಳನ್ನು ಬಹಳ ಬುದ್ಧಿವಂತಿಕೆಯಿಂದ ತೆಗೆದುಕೊಳ್ಳಿ. ಇಂದು ನಿಮ್ಮ ಮನಸ್ಥಿತಿಯಲ್ಲಿ ಏರಿಳಿತಗಳು ಇರುತ್ತದೆ. ಸಣ್ಣ ವಿಷಯಗಳು ಕೂಡ ನಿಮ್ಮ ಮನಸ್ಸನ್ನು ನೋಯಿಸಬಹುದು. ಆ ವಿಷಯಗಳನ್ನು ನಿರ್ಲಕ್ಷಿಸುವುದು ಉತ್ತಮ. ಅದೃಷ್ಟ ಸಂಖ್ಯೆ – 08 ಅದೃಷ್ಟ ಬಣ್ಣ – ಹಳದಿ ಬಣ್ಣ ಸಮಯ – ಬೆಳಗ್ಗೆ 8:55 ರಿಂದ ಮಧ್ಯಾಹ್ನ 12:00 ರವರೆಗೆ.

See also  ಮೇಷ ರಾಶಿ ಆಗಸ್ಟ್ 24 ಹೆಚ್ಚು ಹಣ ಕೈ ಸೇರಲಿದೆ ಪರ ಸ್ತ್ರೀಯಿಂದ ತೊಂದರೆ ಕಟ್ಟಿಟ್ಟಬುತ್ತಿ..

ಕರ್ಕಾಟಕ ರಾಶಿ:- ಇಂದು ನಿಮಗೆ ಉತ್ತಮ ದಿನವಾಗಿರುತ್ತದೆ. ಮನಸ್ಸು ಶಾಂತವಾಗಿರುತ್ತದೆ, ಮತ್ತು ಮಾನಸಿಕವಾಗಿ ನೀವು ದೃಢವಾಗಿರುತ್ತೀರಿ. ನೀವು ಕೆಲವು ಸವಾಲುಗಳನ್ನು ಎದುರಿಸಬೇಕಾಗಬಹುದು. ಆದರೆ ನೀವು ಧೈರ್ಯದಿಂದ ಪ್ರತಿ ಕಷ್ಟವನ್ನು ಎದುರಿಸಬೇಕಾಗುತ್ತದೆ. ಅದೃಷ್ಟ ಸಂಖ್ಯೆ – 03 ಅದೃಷ್ಟ ಬಣ್ಣ – ಬಿಳಿ ಬಣ್ಣ ಸಮಯ – ಸಂಜೆ 4:00 ರಿಂದ ರಾತ್ರಿ 8:00 ರವರೆಗೆ.

ಸಿಂಹ ರಾಶಿ:- ನೀವು ವ್ಯಾಪಾರ ಮಾಡುವವರಾಗಿದ್ದರೆ ಕಾನೂನು ವಿಷಯಗಳ ಬಗ್ಗೆ ಜಾಗರೂಕರಾಗಿರಿ ಮತ್ತು ಉದ್ಯೋಗದಲ್ಲಿ ಇರುವ ವರು ಕಚೇರಿಯಲ್ಲಿ ಹಿರಿಯ ಅಧಿಕಾರಿಗಳ ಮುಂದೆ ಜೋರಾಗಿ ಮಾತನಾಡುವುದನ್ನು ತಪ್ಪಿಸಿ. ಹಣದ ಪರಿಸ್ಥಿತಿ ಉತ್ತಮವಾಗಿರುತ್ತದೆ. ಅದೃಷ್ಟ ಸಂಖ್ಯೆ – 01 ಅದೃಷ್ಟ ಬಣ್ಣ – ಕೆಂಪು ಬಣ್ಣ ಸಮಯ – ಬೆಳಗ್ಗೆ 10:00 ರಿಂದ ಮಧ್ಯಾಹ್ನ 2:00 ರವರೆಗೆ.

ವಶೀಕರಣ ಮಾಂತ್ರಿಕರು(ಸರ್ವಸಿದ್ದಿ ಸಾಧಕರು ಪಂಡಿತ್ ಶ್ರೀ ದೇವದತ್ತ ಪಣಿಕರ್ (ಕೇರಳ) 9964108888 ಫೋನಿನ ಮೂಲಕ ಪರಿಹಾರ ವಿಶೇಷ ಸೂಚನೆ ; ಸ್ತ್ರೀ ವಶೀಕರಣ,ಪುರುಷ ವಶೀಕರಣ,ಪರಸ್ತ್ರೀ ವಶೀಕರಣ,ಇಷ್ಟಪಟ್ಟ ಸ್ತ್ರೀ ಮತ್ತು ಪುರುಷ ನಿಮ್ಮ ವಶವಾಗಲು ಕೇರಳಿಯ ಅಥರ್ವಣ ವೇದದ ಬ್ರಹ್ಮತಂತ್ರ ಭದ್ರಕಾಳಿ ದೈವಿಕ ಪೂಜಾ ಶಕ್ತಿಯಿಂದ ಕೇವಲ 3 ದಿನದಲ್ಲಿ ಶಾಶ್ವತ ಪರಿಹಾರ ಶತಸಿದ್ಧ ” ವಶೀಕರಣ ಮಾಂತ್ರಿಕರು “ಫೋನಿನ ಮೂಲಕ ಪರಿಹಾರ 9964108888

ಕನ್ಯಾ ರಾಶಿ:- ನೀವು ನಿರುದ್ಯೋಗಿಗಳಾಗಿದ್ದರೆ ಮತ್ತು ಉದ್ಯೋಗವನ್ನು ಮಾಡುತ್ತಾ ಇದ್ದರೆ ನೀವು ನಿರಾಶೆಯನ್ನು ಅನುಭವಿಸುವಿರಿ. ಆದರೂ ಧೈರ್ಯವನ್ನು ಕಳೆದುಕೊಳ್ಳುವ ಅಗತ್ಯವಿಲ್ಲ ನಿಮ್ಮ ಪ್ರಯತ್ನವನ್ನು ನೀವು ಮುಂದುವರೆಸುತ್ತೀರಿ. ಶೀಘ್ರದಲ್ಲೇ ಸಂಗತಿಗಳು ನಿಮ್ಮ ಪರವಾಗಿ ನಿಂತುಕೊಳ್ಳುತ್ತಾರೆ. ಅದೃಷ್ಟ ಸಂಖ್ಯೆ – 08 ಅದೃಷ್ಟ ಬಣ್ಣ – ಕಂದು ಬಣ್ಣ ಸಮಯ – ಬೆಳಗ್ಗೆ 9:00 ರಿಂದ ಮಧ್ಯಾಹ್ನ 1:00 ರವರೆಗೆ.

ತುಲಾ ರಾಶಿ:- ಇಂದು ದಿನದ ಆರಂಭವು ಉತ್ತಮವಾಗಿರುತ್ತದೆ. ಮತ್ತು ಒಳ್ಳೆಯ ಸುದ್ದಿಗಳನ್ನು ಕೂಡ ಪಡೆಯಬಹುದು. ಈ ದಿನ ತುಂಬ ಸಂತೋಷವಾಗಿರುತ್ತೀರಿ. ಹಣ ಸಂಪಾದಿಸುವ ಯಾವುದೇ ಪ್ರಯತ್ನ ಯಶಸ್ವಿಯಾಗುವ ಸಾಧ್ಯತೆ ಇದೆ. ಈ ಸಮಯದಲ್ಲಿ ಅತ್ಯಂತ ಸಂತೋಷ ವಾಗಿರುತ್ತೀರಿ. ಅದೃಷ್ಟ ಸಂಖ್ಯೆ – 02 ಅದೃಷ್ಟ ಬಣ್ಣ – ಕೆಂಪು ಬಣ್ಣ ಸಮಯ – ಮಧ್ಯಾಹ್ನ 12:00 ರಿಂದ ಸಂಜೆ 5:00 ರವರೆಗೆ.

See also  ಗಾಬರಿ ಆಗ್ಬೇಡಿ ಈಶಾನ್ಯದಲ್ಲಿ ನೀರಿನ ಸಂಪ್ ಮಾಡಿದರೆ ಅಪಾಯ..ಆಕ್ಸಿಡೆಂಟ್ ಆಗುತ್ತೆ ಸತ್ಯ ಎಂದಿಗೂ ಕಹಿ

ವೃಶ್ಚಿಕ ರಾಶಿ:- ಇಂದು ನಿಮಗೆ ಉತ್ತಮ ದಿನವಾಗಿರುವುದಿಲ್ಲ. ನೀವು ಸಾಕಷ್ಟು ಒತ್ತಡಕ್ಕೆ ಒಳಗಾಗುತ್ತೀರಿ. ಸಂಬಂಧದಲ್ಲಿ ಬಂದ ಕಹಿಯನ್ನು ತೆಗೆದುಹಾಕಲು ನಿಮ್ಮ ಕಡೆಯಿಂದ ಸಾಧ್ಯವಿರುವ ಎಲ್ಲಾ ರೀತಿಯಲ್ಲೂ ಪ್ರಯತ್ನವನ್ನು ಮಾಡಿ. ಶೀಘ್ರದಲ್ಲೇ ಪರಿಸ್ಥಿತಿ ಸುಧಾರಿಸುತ್ತದೆ. ಅದೃಷ್ಟ ಸಂಖ್ಯೆ – 04 ಅದೃಷ್ಟ ಬಣ್ಣ – ಕಿತ್ತಳೆ ಬಣ್ಣ ಸಮಯ – ಬೆಳಗ್ಗೆ 7:30 ರಿಂದ 11:40 ರವರೆಗೆ

ಧನಸ್ಸು ರಾಶಿ:- ಈ ದಿನ ಆರ್ಥಿಕ ಲಾಭಗಳನ್ನು ಪಡೆಯಬಹುದು. ವಿಶೇಷವಾಗಿ ಎಲ್ಲಾ ಕೆಲಸವೂ ಉತ್ತಮವಾಗಿರುತ್ತದೆ. ಕಬ್ಬಿಣದ ವ್ಯಾಪಾರಿಗಳು ನಿರೀಕ್ಷೆಯಂತೆ ಪ್ರಯುಕ್ತ ಅಂಶಗಳನ್ನು ಪಡೆಯುವ ಸಾಧ್ಯತೆ ಇದೆ. ಉನ್ನತ ಅಧಿಕಾರಿಗಳ ಸಂಪೂರ್ಣ ಬೆಂಬಲವನ್ನು ಪಡೆಯುತ್ತೀರಿ. ಅದೃಷ್ಟ ಸಂಖ್ಯೆ – 01 ಅದೃಷ್ಟ ಬಣ್ಣ – ನೀಲಿ ಬಣ್ಣ ಸಮಯ – ಮಧ್ಯಾಹ್ನ 3:30 ರಿಂದ ಸಂಜೆ 7:15 ರವರೆಗೆ.

ವಶೀಕರಣ ಮಾಂತ್ರಿಕರು(ಸರ್ವಸಿದ್ದಿ ಸಾಧಕರು ಪಂಡಿತ್ ಶ್ರೀ ದೇವದತ್ತ ಪಣಿಕರ್ (ಕೇರಳ) 9964108888 ಫೋನಿನ ಮೂಲಕ ಪರಿಹಾರ ವಿಶೇಷ ಸೂಚನೆ ; ಸ್ತ್ರೀ ವಶೀಕರಣ,ಪುರುಷ ವಶೀಕರಣ,ಪರಸ್ತ್ರೀ ವಶೀಕರಣ,ಇಷ್ಟಪಟ್ಟ ಸ್ತ್ರೀ ಮತ್ತು ಪುರುಷ ನಿಮ್ಮ ವಶವಾಗಲು ಕೇರಳಿಯ ಅಥರ್ವಣ ವೇದದ ಬ್ರಹ್ಮತಂತ್ರ ಭದ್ರಕಾಳಿ ದೈವಿಕ ಪೂಜಾ ಶಕ್ತಿಯಿಂದ ಕೇವಲ 3 ದಿನದಲ್ಲಿ ಶಾಶ್ವತ ಪರಿಹಾರ ಶತಸಿದ್ಧ ” ವಶೀಕರಣ ಮಾಂತ್ರಿಕರು “ಫೋನಿನ ಮೂಲಕ ಪರಿಹಾರ 9964108888

ಮಕರ ರಾಶಿ:- ನಿಮ್ಮ ಕೆಲಸಕ್ಕೆ ಸಂಬಂಧಿಸಿದ ದೊಡ್ಡ ಸಮಸ್ಯೆಯನ್ನು ಪರಿಹರಿಸುವ ಮೂಲಕ ನೀವು ಸಮಾಧಾನಗೊಳ್ಳುತ್ತೀರಿ. ಉದ್ಯೋಗಸ್ಥ ರಿಗೆ ಸಂಬಳ ಹೆಚ್ಚಾಗುವ ಸಾಧ್ಯತೆ ಇದೆ. ಹಿರಿಯ ಅಧಿಕಾರಿಗಳು ನಿಮ್ಮ ಕಾರ್ಯ ಕ್ಷಮತೆಗೆ ತುಂಬಾ ಸಂತೋಷ ಪಡುತ್ತಾರೆ. ಅದೃಷ್ಟ ಸಂಖ್ಯೆ – 09 ಅದೃಷ್ಟ ಬಣ್ಣ – ನೀಲಿ ಬಣ್ಣ ಸಮಯ – ಸಂಜೆ 6:00 ರಿಂದ ರಾತ್ರಿ 9:00 ರವರೆಗೆ.

See also  ಹಣ ಮತ್ತು ಐಶ್ವರ್ಯ ಬರಲು ಕೈಯಲ್ಲಿ ಇದನ್ನು ತೆಗೆದುಕೊಂಡು ಹೋಗಿ..ತುಂಬಾ ಧನಲಾಭ ನೋಡುವಿರಿ

ಕುಂಭ ರಾಶಿ:- ನೀವು ನೌಕರಿ ಮಾಡುತ್ತಾ ಇದ್ದರೆ ಈ ದಿನ ಶುಭ ದಿನವಾ ಗಿರುತ್ತದೆ. ವಿಶೇಷವಾಗಿ ನೀವು ಕೆಲಸ ಮಾಡುತ್ತಾ ಇದ್ದರೆ ಹಿರಿಯ ಅಧಿಕಾರಿಗಳಿಂದ ನಿಮಗೆ ಸರಿಯಾದ ಮಾರ್ಗದರ್ಶನ ಸಿಗುತ್ತದೆ. ನಿಮ್ಮ ಕಾರ್ಯ ಕ್ಷಮತೆಯಲ್ಲಿ ಸುಧಾರಣೆ ನೋಡುತ್ತೀರಿ. ವ್ಯಾಪಾರಸ್ಥರು ತುಂಬಾ ಪರಿಶ್ರಮದ ನoತರ ಉತ್ತಮ ಫಲಿತಾಂಶವನ್ನು ಪಡೆಯುತ್ತೀರಿ. ಅದೃಷ್ಟ ಸಂಖ್ಯೆ – 07 ಅದೃಷ್ಟ ಬಣ್ಣ – ಹಳದಿ ಬಣ್ಣ ಸಮಯ – ಬೆಳಗ್ಗೆ 8:00 ರಿಂದ ಮಧ್ಯಾಹ್ನ 12:00 ರವರೆಗೆ.

ಮೀನ ರಾಶಿ:- ಹಣದ ವಿಷಯದಲ್ಲಿ ಕಾಳಜಿಯನ್ನು ವಹಿಸಿ. ವಿಶೇಷ ವಾಗಿ ಈ ಸಮಯದಲ್ಲಿ ಸಾಲ ತೆಗೆದುಕೊಳ್ಳುವುದನ್ನು ತಪ್ಪಿಸಿ. ಕೆಲಸದ ಬಗ್ಗೆ ಹೇಳುವುದಾದರೆ ಉದ್ಯೋಗಿಗಳ ದಿನವೂ ಒತ್ತಡದಲ್ಲಿಯೇ ಕಳೆಯುತ್ತಾರೆ. ನಿಮ್ಮ ಒಳಿತಿಗಾಗಿ ನಿಮ್ಮ ಆಲೋಚನೆಗಳನ್ನು ಸಕಾರಾತ್ಮಕವಾಗಿ ಇರಿಸಿಕೊಳ್ಳಿ. ಅದೃಷ್ಟ ಸಂಖ್ಯೆ – 05 ಅದೃಷ್ಟ ಬಣ್ಣ – ಬಿಳಿ ಬಣ್ಣ ಸಮಯ – ಸಂಜೆ 5:00 ರಿಂದ ರಾತ್ರಿ 7:00 ರವರೆಗೆ.

ವಶೀಕರಣ ಮಾಂತ್ರಿಕರು(ಸರ್ವಸಿದ್ದಿ ಸಾಧಕರು ಪಂಡಿತ್ ಶ್ರೀ ದೇವದತ್ತ ಪಣಿಕರ್ (ಕೇರಳ) 9964108888 ಫೋನಿನ ಮೂಲಕ ಪರಿಹಾರ ವಿಶೇಷ ಸೂಚನೆ ; ಸ್ತ್ರೀ ವಶೀಕರಣ,ಪುರುಷ ವಶೀಕರಣ,ಪರಸ್ತ್ರೀ ವಶೀಕರಣ,ಇಷ್ಟಪಟ್ಟ ಸ್ತ್ರೀ ಮತ್ತು ಪುರುಷ ನಿಮ್ಮ ವಶವಾಗಲು ಕೇರಳಿಯ ಅಥರ್ವಣ ವೇದದ ಬ್ರಹ್ಮತಂತ್ರ ಭದ್ರಕಾಳಿ ದೈವಿಕ ಪೂಜಾ ಶಕ್ತಿಯಿಂದ ಕೇವಲ 3 ದಿನದಲ್ಲಿ ಶಾಶ್ವತ ಪರಿಹಾರ ಶತಸಿದ್ಧ ” ವಶೀಕರಣ ಮಾಂತ್ರಿಕರು “ಫೋನಿನ ಮೂಲಕ ಪರಿಹಾರ 9964108888

[irp]


crossorigin="anonymous">