ಆದಿಶಕ್ತಿ ಅಂಗಾಳಪರಮೇಶ್ವರಿಯ ಅನುಗ್ರಹದಿಂದ ಶುಕ್ರವಾರದ ರಾಶಿಫಲ ಈ 6 ರಾಶಿಗೆ ಶುಕ್ರದೆಶೆ ಹಣದ ಲಾಭ ನಿಮ್ಮ ರಾಶಿ ಇದೆಯಾ ನೋಡಿ

ಮೇಷ ರಾಶಿ:- ಅನಗತ್ಯವಾಗಿ ಯೋಚನೆ ಮಾಡುವುದನ್ನು ಬಿಟ್ಟು ಸಮಯವನ್ನು ಉತ್ತಮ ಕೆಲಸಗಳಿಗೆ ಬಳಸಿಕೊಳ್ಳುವುದು ಉತ್ತಮ. ಕಚೇರಿಯಲ್ಲಿ ಕೆಲಸದ ನಿರ್ಲಕ್ಷವೂ ನಿಮಗೆ ಸಮಸ್ಯೆಗಳನ್ನು ಉಂಟುಮಾಡುತ್ತದೆ. ಚಿನ್ನ ಮತ್ತು ಬೆಳ್ಳಿ ವ್ಯಾಪಾರ ಮಾಡುವವರಿಗೆ ಈ ದಿನ ತುಂಬಾ ಅದೃಷ್ಟದ ದಿನವಾಗಿರುತ್ತದೆ. ಆರೋಗ್ಯವು ಈ ದಿನ ಏರಿಳಿತಗಳಿಂದ ಕೂಡಿರುತ್ತದೆ. ಅದೃಷ್ಟ ಸಂಖ್ಯೆ – 1 ಅದೃಷ್ಟ ಬಣ್ಣ – ಗುಲಾಬಿ ಬಣ್ಣ ಸಮಯ – ಮಧ್ಯಾಹ್ನ 12:30 ರಿಂದ 3:45 ರವರೆಗೆ

WhatsApp Group Join Now
Telegram Group Join Now

ವೃಷಭ ರಾಶಿ:- ಕಲಾ ಕ್ಷೇತ್ರಕ್ಕೆ ಸಂಬಂಧಿಸಿದಂತಹ ವ್ಯಕ್ತಿಗಳಿಗೆ ಈ ದಿನ ಬಹಳ ಶುಭ ದಿನವಾಗಿರುತ್ತದೆ. ಈ ದಿನ ವೃಷಭ ರಾಶಿಯವರು ಕೆಲವು ಯಶಸ್ಸನ್ನು ಪಡೆಯಬಹುದು. ಈ ದಿನ ನೀವು ಕೆಲವೊಂದಷ್ಟು ನಷ್ಟವನ್ನು ಅನುಭವಿಸಬಹುದು. ನಿಮ್ಮ ಸಂಗಾತಿಯನ್ನು ಗೌರವದಿಂದ ನೋಡಿಕೊಳ್ಳಿ. ಅದೃಷ್ಟ ಸಂಖ್ಯೆ – 1 ಅದೃಷ್ಟ ಬಣ್ಣ – ಬಿಳಿ ಬಣ್ಣ ಸಮಯ – ಬೆಳಗ್ಗೆ 11:15 ರಿಂದ ಮಧ್ಯಾಹ್ನ 2:30 ವರೆಗೆ.

“ಶ್ರೀ ವರಹಸ್ವಾಮಿ ಜ್ಯೋತಿಷ್ಯ ಪೀಠಂ “ಸರ್ವಸಿದ್ದಿ ಸಾಧಕರು ; ಪಂಡಿತ್ ; ಶ್ರೀ ದೇವದತ್ತ ಪಣಿಕರ್ (ಕೇರಳ)9964108888 ಫೋನಿನ ಮೂಲಕ ಪರಿಹಾರ.ನಿಮ್ಮ ಜೀವನದ ಸಮಸ್ಯೆಗಳಾದ : ಪ್ರೇಮವಿಚಾರ, ಅತ್ತೆ ಸೊಸೆ ಕಿತ್ತಾಟ, ಗಂಡ ಹೆಂಡತಿ ಜಗಳ, ಅನಾರೋಗ್ಯ, ಲೈಂಗಿಕ ಸಮಸ್ಯೆ , ಮಾನಸಿಕ ಅಶಾಂತಿ , ಸಾಲದಭಾದೆ , ಶತ್ರುಕಾಟ , ಮದುವೆ ವಿಳಂಬ , ಇನ್ನಿತರ ಯಾವುದೇ ಸಮಸ್ಯೆಗಳಿಗೆ ಕೇವಲ 3 ದಿನಗಳಲ್ಲಿ ಪರಿಹಾರ.ವಿಶೇಷ ಸೂಚನೆ ; ಸ್ತ್ರೀ ವಶೀಕರಣಪುರುಷ ವಶೀಕರಣ,ಪರಸ್ತ್ರೀ ವಶೀಕರಣ,ಇಷ್ಟಪಟ್ಟ ಸ್ತ್ರೀ ಮತ್ತು ಪುರುಷ ನಿಮ್ಮ ವಶವಾಗಲು ಕೇರಳಿಯ ಅಥರ್ವಣ ವೇದದ ಬ್ರಹ್ಮತಂತ್ರ ಭದ್ರಕಾಳಿ ದೈವಿಕ ಪೂಜಾ ಶಕ್ತಿಯಿಂದ ಕೇವಲ 3 ದಿನಗಳಲ್ಲಿ ಶಾಶ್ವತ ಪರಿಹಾರ ಶತಸಿದ್ಧ ವಶೀಕರಣ ಮಾಂತ್ರಿಕರು ಫೋನಿನ ಮೂಲಕ ಪರಿಹಾರ 9964108888.

ಮಿಥುನ ರಾಶಿ:- ನಿಮ್ಮ ಪದಗಳನ್ನು ಬಹಳ ಎಚ್ಚರಿಕೆಯಿಂದ ಬಳಸಿ. ಇಲ್ಲವಾದರೆ ನಿಮ್ಮ ಪ್ರೀತಿ ಪಾತ್ರರು ನಿಮ್ಮನ್ನು ದ್ವೇಷಿಸಬಹುದು. ವಿದ್ಯಾರ್ಥಿಗಳು ಕಠಿಣ ಪರಿಶ್ರಮದ ಉತ್ತಮ ಫಲಿತಾಂಶ ಪಡೆಯಬಹುದು. ಮೂಳೆಗಳಿಗೆ ಸಂಬಂಧಿಸಿದ ಸಮಸ್ಯೆಗಳು ಕಾಣಿಸಿಕೊಳ್ಳಬಹುದು. ಅದೃಷ್ಟ ಸಂಖ್ಯೆ – 8 ಅದೃಷ್ಟ ಬಣ್ಣ – ಹಳದಿ ಬಣ್ಣ ಸಮಯ – ಮಧ್ಯಾಹ್ನ 1:45 ರಿಂದ ಸಂಜೆ 5 ರವರೆಗೆ.

See also  ಮೇಷ ರಾಶಿ ಆಗಸ್ಟ್ 24 ಹೆಚ್ಚು ಹಣ ಕೈ ಸೇರಲಿದೆ ಪರ ಸ್ತ್ರೀಯಿಂದ ತೊಂದರೆ ಕಟ್ಟಿಟ್ಟಬುತ್ತಿ..

ಕಟಕ ರಾಶಿ:- ಕೆಲಸದ ಕ್ಷೇತ್ರದಲ್ಲಿ ಇಂದು ಕಾರ್ಯನಿರತ ದಿನವಾಗಿರು ತ್ತದೆ. ವೈವಾಹಿಕ ಜೀವನವು ಸಂತೋಷವಾಗಿರುತ್ತದೆ. ಕುಟುಂಬ ಸದಸ್ಯರೊಂದಿಗೆ ಉತ್ತಮ ಸಮಯವನ್ನು ಸಹ ಕಳೆಯುತ್ತಿರಿ. ಹಾಗೂ ಕುಟುಂಬ ಸದಸ್ಯರಿಗೆ ಅಗತ್ಯ ವಸ್ತುಗಳನ್ನು ಸಹ ಖರೀದಿ ಮಾಡ ಬಹುದು. ಅದೃಷ್ಟ ಸಂಖ್ಯೆ – 2 ಅದೃಷ್ಟ ಬಣ್ಣ – ಹಸಿರು ಬಣ್ಣ ಸಮಯ – ಸಂಜೆ 4:15 ರಿಂದ ರಾತ್ರಿ 7.30 ರವರೆಗೆ.

ಸಿಂಹ ರಾಶಿ:- ಹಣದ ವಿಷಯದಲ್ಲಿ ಹೆಚ್ಚು ಜಾಗರೂಕರಾಗಿರಬೇಕು. ವಿಶೇಷವಾಗಿ ಈ ದಿನ ಸಾಲ ಕೊಡುವುದನ್ನು ಮತ್ತು ಸಾಲ ಪಡೆಯುವು ದನ್ನು ತಪ್ಪಿಸಬೇಕು. ಸಂಗಾತಿಯ ಕೆಲವು ಮಾತುಗಳಿಂದ ಈ ದಿನ ನಿರಾಶೆ ಗೊಳ್ಳಬಹುದು. ನೂತನ ದಂಪತಿಗಳಿಗೆ ಸುಂದರ ಕ್ಷಣ ಕಳೆಯುವ ಯೋಗ ಇದೆ. ಅದೃಷ್ಟ ಸಂಖ್ಯೆ – 9 ಅದೃಷ್ಟ ಬಣ್ಣ – ನೀಲಿ ಬಣ್ಣ ಸಮಯ – ಸಂಜೆ 6:45 ರಿಂದ ರಾತ್ರಿ 10 ರವರೆಗೆ.

ಕನ್ಯಾ ರಾಶಿ:- ನೀವು ನಿಮ್ಮ ಕೆಲಸವನ್ನು ತಾಳ್ಮೆಯಿಂದ ಮಾಡಬೇಕು. ಸರ್ಕಾರಿ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವವರಿಗೆ ಈದಿನ ಬಹಳ ಮಹತ್ವದ ದಿನವಾಗಿರುತ್ತದೆ. ಕುಟುಂಬ ಜೀವನದಲ್ಲಿ ಸಂತೋಷ ಮತ್ತು ಶಾಂತಿ ಇರುತ್ತದೆ. ಈ ದಿನ ತಲೆನೋವಿನಿಂದ ಸ್ವಲ್ಪ ತೊಂದರೆಗೆ ಒಳಗಾಗಬಹುದು. ಅದೃಷ್ಟ ಸಂಖ್ಯೆ – 8 ಅದೃಷ್ಟ ಬಣ್ಣ – ನೀಲಿ ಬಣ್ಣ ಸಮಯ – ಬೆಳಗ್ಗೆ 7:30 ರಿಂದ 10:45 ರವರೆಗೆ

“ಶ್ರೀ ವರಹಸ್ವಾಮಿ ಜ್ಯೋತಿಷ್ಯ ಪೀಠಂ “ಸರ್ವಸಿದ್ದಿ ಸಾಧಕರು ; ಪಂಡಿತ್ ; ಶ್ರೀ ದೇವದತ್ತ ಪಣಿಕರ್ (ಕೇರಳ)9964108888 ಫೋನಿನ ಮೂಲಕ ಪರಿಹಾರ.ನಿಮ್ಮ ಜೀವನದ ಸಮಸ್ಯೆಗಳಾದ : ಪ್ರೇಮವಿಚಾರ, ಅತ್ತೆ ಸೊಸೆ ಕಿತ್ತಾಟ, ಗಂಡ ಹೆಂಡತಿ ಜಗಳ, ಅನಾರೋಗ್ಯ, ಲೈಂಗಿಕ ಸಮಸ್ಯೆ , ಮಾನಸಿಕ ಅಶಾಂತಿ , ಸಾಲದಭಾದೆ , ಶತ್ರುಕಾಟ , ಮದುವೆ ವಿಳಂಬ , ಇನ್ನಿತರ ಯಾವುದೇ ಸಮಸ್ಯೆಗಳಿಗೆ ಕೇವಲ 3 ದಿನಗಳಲ್ಲಿ ಪರಿಹಾರ.ವಿಶೇಷ ಸೂಚನೆ ; ಸ್ತ್ರೀ ವಶೀಕರಣಪುರುಷ ವಶೀಕರಣ,ಪರಸ್ತ್ರೀ ವಶೀಕರಣ,ಇಷ್ಟಪಟ್ಟ ಸ್ತ್ರೀ ಮತ್ತು ಪುರುಷ ನಿಮ್ಮ ವಶವಾಗಲು ಕೇರಳಿಯ ಅಥರ್ವಣ ವೇದದ ಬ್ರಹ್ಮತಂತ್ರ ಭದ್ರಕಾಳಿ ದೈವಿಕ ಪೂಜಾ ಶಕ್ತಿಯಿಂದ ಕೇವಲ 3 ದಿನಗಳಲ್ಲಿ ಶಾಶ್ವತ ಪರಿಹಾರ ಶತಸಿದ್ಧ ವಶೀಕರಣ ಮಾಂತ್ರಿಕರು ಫೋನಿನ ಮೂಲಕ ಪರಿಹಾರ 9964108888.

See also  ಗಾಬರಿ ಆಗ್ಬೇಡಿ ಈಶಾನ್ಯದಲ್ಲಿ ನೀರಿನ ಸಂಪ್ ಮಾಡಿದರೆ ಅಪಾಯ..ಆಕ್ಸಿಡೆಂಟ್ ಆಗುತ್ತೆ ಸತ್ಯ ಎಂದಿಗೂ ಕಹಿ

ತುಲಾ ರಾಶಿ:- ಈ ದಿನ ಹಣದ ಬಗ್ಗೆ ಕಾಳಜಿ ಹೆಚ್ಚಾಗಬಹುದು. ಹಣದ ವಿಷಯದಲ್ಲಿ ಹೆಚ್ಚು ಜಾಗರೂಕರಾಗಿರಬೇಕು. ಕುಟುಂಬ ಜೀವನದಲ್ಲಿ ಪರಿಸ್ಥಿತಿಗಳು ಸಾಮಾನ್ಯವಾಗಿರುತ್ತದೆ. ಪ್ರೇಮಿಯವರಿಗೆ ಮನೆಯವರಿಂದ ಒಪ್ಪಿಗೆ ಸಿಗಲಿದೆ. ನಿಮ್ಮ ಹಿರಿಯರು ನಿಮಗೆ ಆರ್ಥಿಕ ಬೆಂಬಲವನ್ನು ನೀಡಬಹುದು. ಅದೃಷ್ಟ ಸಂಖ್ಯೆ – 1 ಅದೃಷ್ಟ ಬಣ್ಣ – ನೇರಳೆ ಬಣ್ಣ ಸಮಯ – ಬೆಳಗ್ಗೆ 8:45 ರಿಂದ ಮಧ್ಯಾನ 12ರವರೆಗೆ.

ವೃಶ್ಚಿಕ ರಾಶಿ:- ಎಲೆಕ್ಟ್ರಾನಿಕ್ ವ್ಯಾಪಾರ ಮಾಡುವವರು ಆರ್ಥಿಕ ಲಾಭ ಪಡೆಯಬಹುದು. ನೌಕರರು ಸಾಮಾನ್ಯ ದಿನವನ್ನು ಹೊಂದಿರುತ್ತಾರೆ. ಹಣಕಾಸಿನ ಪರಿಸ್ಥಿತಿ ಈದಿನ ಉತ್ತಮವಾಗಿರಲಿದೆ. ವಿದ್ಯಾರ್ಥಿಗಳಿಗೆ ಈ ದಿನ ಶಿಕ್ಷಣದಲ್ಲಿ ದೊಡ್ಡ ಅಡಚಣೆ ಉಂಟಾಗಬಹುದು. ಅದೃಷ್ಟ ಸಂಖ್ಯೆ – 3 ಅದೃಷ್ಟ ಬಣ್ಣ – ಹಳದಿ ಬಣ್ಣ ಸಮಯ – ಬೆಳಗ್ಗೆ 10 ರಿಂದ ಮಧ್ಯಾಹ್ನ 1:15 ರವರೆಗೆ.

ಧನಸ್ಸು ರಾಶಿ:- ಕುಟುಂಬ ವಿಚಾರವಾಗಿ ಈ ದಿನ ಬಹಳ ಮುಖ್ಯ ದಿನವಾಗಿರಲಿದೆ. ಸಂಗಾತಿಯೊಂದಿಗಿನ ಬಿರುಕು ಕೊನೆಗೊಳ್ಳಬಹುದು. ಹಾಗೂ ನಿಮ್ಮ ಸಂಗಾತಿಯ ಭಾವನೆಗಳನ್ನು ಗೌರವಿಸಬೇಕು. ಹಣಕಾಸಿ ನ ವ್ಯವಹಾರ ಮಾಡುವವರು ಈ ದಿನ ಪ್ರಯೋಜನ ಪಡೆಯಬಹುದು. ಹಿಂದಿನ ದಿನ ಮಾಡಿದ ಸಹಾಯ ಈ ದಿನ ಫಲ ಸಿಗಲಿದೆ. ಅದೃಷ್ಟ ಸಂಖ್ಯೆ – 9 ಅದೃಷ್ಟ ಬಣ್ಣ – ಕಂದು ಬಣ್ಣ ಸಮಯ – ಮಧ್ಯಾಹ್ನ 3 ರಿಂದ ಸಂಜೆ 6:15ರವರೆಗೆ

ಮಕರ ರಾಶಿ:- ದೀರ್ಘಕಾಲದಿಂದ ನಿಂತಿರುವ ಕೆಲಸ ಪೂರ್ಣಗೊಳ್ಳು ವುದರಿಂದ ದೊಡ್ಡ ಪರಿಹಾರ ಸಿಗುತ್ತದೆ. ಕಚೇರಿಯ ವಾತಾವರಣ ಉತ್ತಮವಾಗಿರುತ್ತದೆ. ಮರದ ವ್ಯಾಪಾರ ಮಾಡುವ ಜನರಿಗೆ ಈ ದಿನ ಉತ್ತಮ ದಿನವಾಗಿರಲಿದೆ. ಹೃದಯಕ್ಕೆ ಸಂಬಂಧಿಸಿದ ತೊಂದರೆ ಇದ್ದರೆ ಅದನ್ನು ನಿರ್ಲಕ್ಷಿಸಬೇಡಿ. ಅದೃಷ್ಟ ಸಂಖ್ಯೆ – 9 ಅದೃಷ್ಟ ಬಣ್ಣ – ಕೆಂಪು ಬಣ್ಣ ಸಮಯ – ಸಂಜೆ 5:30 ರಿಂದ ರಾತ್ರಿ 8:45 ರವರೆಗೆ.

See also  ಹಣ ಮತ್ತು ಐಶ್ವರ್ಯ ಬರಲು ಕೈಯಲ್ಲಿ ಇದನ್ನು ತೆಗೆದುಕೊಂಡು ಹೋಗಿ..ತುಂಬಾ ಧನಲಾಭ ನೋಡುವಿರಿ

ಕುಂಭ ರಾಶಿ:- ಆರೋಗ್ಯದ ನಿಮ್ಮ ನಿರ್ಲಕ್ಷತೆ ದೊಡ್ಡ ಸಮಸ್ಯೆಯನ್ನು ಉಂಟುಮಾಡುತ್ತದೆ. ವಿದ್ಯಾರ್ಥಿಗಳು ನಿಮ್ಮ ಅಧ್ಯಯನದತ್ತ ಮತ್ತು ಮನರಂಜನೆಯತ್ತ ಗಮನಹರಿಸಿ. ಇದು ನಿಮಗೆ ಉಲ್ಲಾಸವನ್ನು ಉಂಟುಮಾಡುತ್ತದೆ. ಹಣಕಾಸಿನ ಪರಿಸ್ಥಿತಿ ಚೆನ್ನಾಗಿರುತ್ತದೆ. ಮನೆಯ ವೆಚ್ಚಗಳು ಹೆಚ್ಚಾಗಬಹುದು. ಅದೃಷ್ಟ ಸಂಖ್ಯೆ – 7 ಅದೃಷ್ಟ ಬಣ್ಣ – ಬಿಳಿ ಬಣ್ಣ ಸಮಯ – ಬೆಳಿಗ್ಗೆ 6:15 ರಿಂದ 9:30ವರೆಗೆ

ಮೀನ ರಾಶಿ:- ಸರ್ಕಾರಿ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವವರಿಗೆ ತುಂಬಾ ಕಾರ್ಯನಿರತ ದಿನವಾಗಿರಲಿದೆ. ಕಚೇರಿಯಲ್ಲಿ ಕೆಲಸದ ಹೊರೆ ಹೆಚ್ಚಾಗ ಲಿದೆ. ಕುಟುಂಬ ಜೀವನದಲ್ಲಿ ಪರಿಸ್ಥಿತಿಗಳು ಅನುಕೂಲಕರವಾಗಿರುತ್ತದೆ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ ಅತ್ಯಗತ್ಯ. ಅದೃಷ್ಟ ಸಂಖ್ಯೆ – 4 ಅದೃಷ್ಟ ಬಣ್ಣ – ಕಿತ್ತಳೆ ಬಣ್ಣ ಸಮಯ – ಸಂಜೆ 5:45 ರಿಂದ ರಾತ್ರಿ 9 ಗಂಟೆಯವರೆಗೆ.

“ಶ್ರೀ ವರಹಸ್ವಾಮಿ ಜ್ಯೋತಿಷ್ಯ ಪೀಠಂ “ಸರ್ವಸಿದ್ದಿ ಸಾಧಕರು ; ಪಂಡಿತ್ ; ಶ್ರೀ ದೇವದತ್ತ ಪಣಿಕರ್ (ಕೇರಳ)9964108888 ಫೋನಿನ ಮೂಲಕ ಪರಿಹಾರ.ನಿಮ್ಮ ಜೀವನದ ಸಮಸ್ಯೆಗಳಾದ : ಪ್ರೇಮವಿಚಾರ, ಅತ್ತೆ ಸೊಸೆ ಕಿತ್ತಾಟ, ಗಂಡ ಹೆಂಡತಿ ಜಗಳ, ಅನಾರೋಗ್ಯ, ಲೈಂಗಿಕ ಸಮಸ್ಯೆ , ಮಾನಸಿಕ ಅಶಾಂತಿ , ಸಾಲದಭಾದೆ , ಶತ್ರುಕಾಟ , ಮದುವೆ ವಿಳಂಬ , ಇನ್ನಿತರ ಯಾವುದೇ ಸಮಸ್ಯೆಗಳಿಗೆ ಕೇವಲ 3 ದಿನಗಳಲ್ಲಿ ಪರಿಹಾರ.ವಿಶೇಷ ಸೂಚನೆ ; ಸ್ತ್ರೀ ವಶೀಕರಣಪುರುಷ ವಶೀಕರಣ,ಪರಸ್ತ್ರೀ ವಶೀಕರಣ,ಇಷ್ಟಪಟ್ಟ ಸ್ತ್ರೀ ಮತ್ತು ಪುರುಷ ನಿಮ್ಮ ವಶವಾಗಲು ಕೇರಳಿಯ ಅಥರ್ವಣ ವೇದದ ಬ್ರಹ್ಮತಂತ್ರ ಭದ್ರಕಾಳಿ ದೈವಿಕ ಪೂಜಾ ಶಕ್ತಿಯಿಂದ ಕೇವಲ 3 ದಿನಗಳಲ್ಲಿ ಶಾಶ್ವತ ಪರಿಹಾರ ಶತಸಿದ್ಧ ವಶೀಕರಣ ಮಾಂತ್ರಿಕರು ಫೋನಿನ ಮೂಲಕ ಪರಿಹಾರ 9964108888.

[irp]


crossorigin="anonymous">