ಗುರುರಾಘವೇಂದ್ರ ಸ್ವಾಮಿಗಳ ಪರಿಪೂರ್ಣ ಅನುಗ್ರಹ ಈ 5 ರಾಶಿಗೆ ಸಂಜೆಯಿಂದಲೇ ಅನೇಕ ಮೂಲಗಳಿಂದ ಧನ ಆಗಮನ ಅದೃಷ್ಟ ಪ್ರಾಪ್ತಿ

ಮೇಷ ರಾಶಿ :- ನೀವು ನಿಮ್ಮ ಹಣಕಾಸಿನ ಸಂಬಂಧಿಸಿದಂತೆ ನಿರ್ಧಾರವನ್ನು ತೆಗೆದುಕೊಳ್ಳುತ್ತಿದ್ದರೆ ಬಹಳ ಎಚ್ಚರದಿಂದ ತೆಗೆದುಕೊಳ್ಳಬೇಕೆಂದು ಸೂಚಿಸಲಾಗಿದೆ. ನೀವೇನಾದರೂ ಸಾಲವನ್ನು ತೆಗೆದುಕೊಂಡಿದ್ದರೆ ಮುಂದಿನ ದಿನಗಳಲ್ಲಿ ಬೇಗ ಅದನ್ನು ಮರುಪಾವತಿ ಮಾಡಲು ಪ್ರಯತ್ನಿಸಿ. ಈ ದಿನ ಉದ್ಯೋಗಸ್ಥರಿಗೆ ತುಂಬಾನೇ ಕಾರ್ಯನಿರತ ದಿನವಾಗಿರುತ್ತದೆ ಅದೃಷ್ಟದ ಸಂಖ್ಯೆ – 5 ಅದೃಷ್ಟದ ಬಣ್ಣ – ಹಸಿರು ಸಮಯ – ಬೆಳಗ್ಗೆ 7:30ರಿಂದ ಮಧ್ಯಾಹ್ನ 12 ಗಂಟೆಯವರೆಗೆ .

WhatsApp Group Join Now
Telegram Group Join Now

ವೃಷಭ ರಾಶಿ :- ನೀವೇನಾದರೂ ಪಾಲುದಾರಿಕೆಯಲ್ಲಿ ವ್ಯವಹಾರ ಮಾಡುತ್ತಿದ್ದಾರೆ ನಿಮಗೆ ಇಂದು ಪ್ರಯೋಜನಕಾರಿ ದಿನವಾಗಲಿದೆ ನಿಮ್ಮ ವ್ಯಾಪಾರ ಕ್ಷೇತ್ರದಲ್ಲಿ ಉತ್ತಮ ಆರ್ಥಿಕ ಲಾಭವನ್ನು ಗಳಿಸಬಹುದು ಹಣಕಾಸಿನ ವೈವಾಟು ನಡೆಸಬೇಕಾದರೆ ನೀವು ಹೆಚ್ಚಿನ ಜಾಗೃತಿಯನ್ನು ವಹಿಸಬೇಕೆಂದು ಸೂಚಿಸಲಾಗಿದೆ. ಉದ್ಯೋಗಸ್ಥರು ಕೆಲಸವನ್ನು ಶ್ರದ್ದೆಯಿಂದ ಪೂರ್ಣಗೊಳಿಸಿ ಅದೃಷ್ಟದ ಸಂಖ್ಯೆ – 4 ಅದೃಷ್ಟದ ಬಣ್ಣ – ನೇರಳೆ ಸಮಯ – ಸಸಂಜೆ 6 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ.

“ಶ್ರೀ ವರಹಸ್ವಾಮಿ ಜ್ಯೋತಿಷ್ಯ ಪೀಠಂ “ಸರ್ವಸಿದ್ದಿ ಸಾಧಕರು ; ಪಂಡಿತ್ ; ಶ್ರೀ ದೇವದತ್ತ ಪಣಿಕರ್ (ಕೇರಳ)9964108888 ಫೋನಿನ ಮೂಲಕ ಪರಿಹಾರ.ನಿಮ್ಮ ಜೀವನದ ಸಮಸ್ಯೆಗಳಾದ : ಪ್ರೇಮವಿಚಾರ, ಅತ್ತೆ ಸೊಸೆ ಕಿತ್ತಾಟ, ಗಂಡ ಹೆಂಡತಿ ಜಗಳ, ಅನಾರೋಗ್ಯ, ಲೈಂಗಿಕ ಸಮಸ್ಯೆ , ಮಾನಸಿಕ ಅಶಾಂತಿ , ಸಾಲದಭಾದೆ , ಶತ್ರುಕಾಟ , ಮದುವೆ ವಿಳಂಬ , ಇನ್ನಿತರ ಯಾವುದೇ ಸಮಸ್ಯೆಗಳಿಗೆ ಕೇವಲ 3 ದಿನಗಳಲ್ಲಿ ಪರಿಹಾರ.ವಿಶೇಷ ಸೂಚನೆ ; ಸ್ತ್ರೀ ವಶೀಕರಣಪುರುಷ ವಶೀಕರಣ,ಪರಸ್ತ್ರೀ ವಶೀಕರಣ,ಇಷ್ಟಪಟ್ಟ ಸ್ತ್ರೀ ಮತ್ತು ಪುರುಷ ನಿಮ್ಮ ವಶವಾಗಲು ಕೇರಳಿಯ ಅಥರ್ವಣ ವೇದದ ಬ್ರಹ್ಮತಂತ್ರ ಭದ್ರಕಾಳಿ ದೈವಿಕ ಪೂಜಾ ಶಕ್ತಿಯಿಂದ ಕೇವಲ 3 ದಿನಗಳಲ್ಲಿ ಶಾಶ್ವತ ಪರಿಹಾರ ಶತಸಿದ್ಧ ವಶೀಕರಣ ಮಾಂತ್ರಿಕರು ಫೋನಿನ ಮೂಲಕ ಪರಿಹಾರ 9964108888.

ಮಿಥುನ ರಾಶಿ :- ಇಂದು ನಿಮಗೆ ಸಾಮಾನ್ಯ ದಿನವಾಗಿರುತ್ತದೆ ಮನೆಯಲ್ಲಿ ಹಿರಿಯರೊಂದಿಗೆ ಉತ್ತಮವಾದ ದಿನವನ್ನು ಕಳೆಯುತ್ತೀರಿ ಮನೆಯಲ್ಲಿ ಸಂಗಾತಿಯೊಂದಿಗೆ ವಿವಾದ ಹೊಂದಿದ್ದರೆ ಎಲ್ಲವೂ ಶಾಂತಿಯಾಗುತ್ತದೆ ಕುಟುಂಬದ ಪರಿಸ್ಥಿತಿ ಇಂದು ಚೆನ್ನಾಗಿರುತ್ತದೆ. ನಿಮ್ಮ ಬಜೆಟ್ ಪ್ರಕಾರ ಕರ್ಫ್ಯೂ ಮಾಡಿದರೆ ನಿಮಗೆ ಯಾವುದೇ ರೀತಿ ಹಣಕಾಸಿನ ತೊಂದರೆ ಇರುವುದಿಲ್ಲ ಅದೃಷ್ಟದ ಸಂಖ್ಯೆ – 5 ಅದೃಷ್ಟದ ಬಣ್ಣ – ಬಿಳಿ ಸಮಯ – ಸಂಜೆ 5:00ಯಿಂದ ರಾತ್ರಿ 9:00 ಗಂಟೆಯವರೆಗೆ.

See also  ಮೇಷ ರಾಶಿ ಆಗಸ್ಟ್ 24 ಹೆಚ್ಚು ಹಣ ಕೈ ಸೇರಲಿದೆ ಪರ ಸ್ತ್ರೀಯಿಂದ ತೊಂದರೆ ಕಟ್ಟಿಟ್ಟಬುತ್ತಿ..

ಕರ್ಕಟಕ ರಾಶಿ :- ಇಂದು ನೀವು ಯಾವುದೇ ಒಂದು ಪ್ರಮುಖ ಕೆಲಸವನ್ನು ಪೂರ್ಣಗೊಳಿಸಲು ನಿಮ್ಮ ಸ್ನೇಹಿತರ ಸಂಪೂರ್ಣ ಬೆಂಬಲವನ್ನು ಪಡೆಯುತ್ತೀರಿ ಹಣಕಾಸಿನ ವಿಚಾರದಲ್ಲಿ ಇಂದು ನಿಮಗೆ ಮಿಶ್ರಫಲದ ದಿನವಾಗಿರುತ್ತದೆ. ನೀವು ಕಷ್ಟಪಟ್ಟು ಹಣವನ್ನು ಸಂಪಾದಿಸಬೇಕಾಗುತ್ತದೆ ಕಚೇರಿಯಲ್ಲಿ ನಿಮ್ಮ ಬಾಸ್ ದೊಡ್ಡ ಕೆಲಸವನ್ನು ಕೂಡ ವಹಿಸಿಕೊಡಬಹುದು ಅದೃಷ್ಟದ ಸಂಖ್ಯೆ – 8 ಅದೃಷ್ಟದ ಬಣ್ಣ – ಹಸಿರು ಸಮಯ – ಬೆಳಗ್ಗೆ 6 ಗಂಟೆಯಿಂದ 11 ಗಂಟೆಯವರೆಗೆ.

ಸಿಂಹ ರಾಶಿ :- ಆರೋಗ್ಯದ ದೃಷ್ಟಿಯಿಂದ ಇಂಡಸ್ಟ್ರಿಯನ್ನು ಚೆನ್ನಾಗಿ ಇರುವುದಿಲ್ಲ ನಿಮ್ಮ ಆರೋಗ್ಯದ ಕಡೆ ಹೆಚ್ಚು ಗಮನವನ್ನು ಕೊಡಬೇಕು ವಿಶೇಷವಾಗಿ ನೀವು ತಂಪು ಪಾನೀಯ ಸೇವನೆ ಮಾಡುವುದನ್ನು ತಪ್ಪಿಸಿ ಇಂದು ಸಹೋದ್ಯೋಗಿಗಳೊಂದಿಗೆ ಒಟ್ಟಾಗಿ ಕೆಲಸ ಮಾಡುವುದನ್ನು ಪ್ರಯತ್ನಿಸಿ. ಈ ದಿನ ಹಣ ಉತ್ತಮ ಸ್ಥಿತಿಯಲ್ಲಿಈ ದಿನ ಹಣ ಉತ್ತಮ ಸ್ಥಿತಿಯಲ್ಲಿ ಇರುತ್ತದೆ ಬನ್ನಿ ಅದೃಷ್ಟದ ಸಂಖ್ಯೆ – 4 ಅದೃಷ್ಟದ ಬಣ್ಣ – ಕೇಸರಿ ಸಮಯ – ಬೆಳಗ್ಗೆ 7 ಗಂಟೆಯಿಂದ 12 ಗಂಟೆವರೆಗೆ .

ಕನ್ಯಾರಾಶಿ :- ನೀವು ಕೆಲಸ ಮಾಡುತ್ತಿರುವ ಕ್ಷೇತ್ರದಲ್ಲಿ ಕಚೇರಿ ಅಂದಿಗೆ ಉತ್ತಮವಾದ ಸಂಬಂಧವನ್ನು ಇಟ್ಟುಕೊಳ್ಳಿ ವಿಶೇಷವಾಗಿ ನೀವೇನಾದರೂ ದೊಡ್ಡ ಯೋಜನೆಯಲ್ಲಿ ಕೆಲಸ ಮಾಡುತ್ತಿದ್ದರೆ ನಿಮಗೆ ಅವರ ಸಹಾಯ ಬೇಕಾಗುತ್ತದೆ. ನೀವು ಮಾಡುತ್ತಿರುವ ಕೆಲಸದಲ್ಲಿ ತಾಳ್ಮೆಯಿಂದ ಎಲ್ಲರೊಂದಿಗೆ ಬರೆದುಕೊಂಡು ಮಾಡಿದರೆ ಉತ್ತಮ ಅದೃಷ್ಟದ ಸಂಖ್ಯೆ – 6 ಅದೃಷ್ಟದ ಬಣ್ಣ – ಬಿಳಿ ಸಮಯ – ಬೆಳಗ್ಗೆ 7:30 ರಿಂದ ಮಧ್ಯಾಹ್ನ 2 ಗಂಟೆಯವರೆಗೆ.

See also  ಹಣ ಮತ್ತು ಐಶ್ವರ್ಯ ಬರಲು ಕೈಯಲ್ಲಿ ಇದನ್ನು ತೆಗೆದುಕೊಂಡು ಹೋಗಿ..ತುಂಬಾ ಧನಲಾಭ ನೋಡುವಿರಿ

ತುಲಾ ರಾಶಿ :- ನಿಮ್ಮ ಪದಗಳನ್ನು ಬಹಳ ಚಿಂತನಶೀಲವಾಗಿ ಬಳಸಬೇಕಾಗುತ್ತದೆ ನೀವು ಬಯಸದಿದ್ದರೂ ಕೂಡ ವಿವಾದಗಳಿಗೆ ಸಿಲುಕಿ ಕೊಳ್ಳುವ ಸಾಧ್ಯತೆ ಇದೆ ಹಣದ ಪರಿಸ್ಥಿತಿ ಸಾಮಾನ್ಯವಾಗಿದೆ. ಅನಗತ್ಯ ಕರ್ಚುಗಳಿಂದ ಗಮನ ಹರಿಸಿ ಆರ್ಥಿಕ ವೈವಾಟುಗಳಿಂದ ಉತ್ತಮವಾಗಿರುವುದಿಲ್ಲ ಬಾಕಿ ಇರುವ ಕೆಲಸವನ್ನು ಸರಿಯಾಗಿ ಸಮಯಕ್ಕೆ ಪೂರ್ಣಗೊಳಿಸಿ ಅದೃಷ್ಟದ ಸಂಖ್ಯೆ – 3 ಅದೃಷ್ಟದ ಬಣ್ಣ – ಕೇಸರಿ ಸಮಯ – ಮಧ್ಯಾಹ್ನ 12 ರಿಂದ 3 ವರೆಗೆ.

ವೃಶ್ಚಿಕ ರಾಶಿ :- ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದರೆ ನೀವು ಕಷ್ಟಪಟ್ಟು ಕೆಲಸವನ್ನು ಮಾಡಬೇಕು ಹಿರಿಯರು ನಿಮ್ಮ ಕೆಲಸದಲ್ಲಿ ತೃಪ್ತರಾಗುತ್ತಾರೆ ವೈಯಕ್ತಿಕ ಜೀವನವು ಸಂತೋಷವಾಗಿರುತ್ತದೆ ಸಂಗಾತಿಯ ತಿಳುವಳಿಕೆಯಿಂದ ವೈಭವಿಕ ಜೀವನದಲ್ಲಿ ಸಂತೋಷ ಶಾಂತಿ ಒದಗಿ ಬರುತ್ತದೆ. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ ಅದೃಷ್ಟದ ಸಂಖ್ಯೆ – 5 ಅದೃಷ್ಟದ ಬಣ್ಣ – ಕಿತ್ತಳೆ ಸಮಯ – ಬೆಳಗ್ಗೆ 6:15 ರಿಂದ 9:30ವರೆಗೆ.

ಧನಸ್ಸು ರಾಶಿ :- ವ್ಯಾಪಾರಿ ತೊಂದರೆಗಳು ಹೆಚ್ಚಾಗಬಹುದು ವ್ಯವಹಾರದಲ್ಲಿ ಮಂದಗತಿಯಿಂದ ಸಾಗುವುದರಿಂದ ನೀವು ಹೆಚ್ಚಿನ ಚಿಂತನೆಯನ್ನು ಮಾಡುತ್ತೀರಿ ನೀವು ಹಣಕಾಸಿನ ಸಮಸ್ಯೆಗಳನ್ನು ಎದುರಿಸಬೇಕಾಗಬಹುದು ನೀವು ನಿರಾಸೆಗೊಳ್ಳಬಾರದು ಶೀಘ್ರದಲ್ಲಿ ಈ ಸಮಸ್ಯೆಯು ಪರಿಹಾರ ದೊರೆಯಲಿದೆ ಅದೃಷ್ಟದ ಸಂಖ್ಯೆ – 2 ಅದೃಷ್ಟದ ಬಣ್ಣ – ಕೇಸರಿ ಸಮಯ – ಸಂಜೆ 6:45 ರಿಂದ ರಾತ್ರಿ 10 ರವರೆಗೆ.

ಮಕರ ರಾಶಿ :- ಅದೃಷ್ಟವು ನಿಮ್ಮ ಕೈ ಹಿಡಿಯುತ್ತದೆ ನಿಮ್ಮ ಪ್ರಯತ್ನಗಳಲ್ಲಿ ಯಶಸ್ಸನ್ನು ಪಡೆಯುತ್ತೀರಿ ಉನ್ನತ ಹುದ್ದೆ ಗಳಿಸುವುದರೊಂದಿಗೆ ನೀವು ಆದಾಯವು ಕೂಡ ಹೆಚ್ಚಾಗುತ್ತದೆ ನಿಮ್ಮ ಲಾಭವು ಹೆಚ್ಚಾಗುತ್ತದೆ ಹಣಕಾಸಿನ ನಿರ್ಧಾರವನ್ನು ಬಹಳ ಎಚ್ಚರಿಕೆಯಿಂದ ತೆಗೆದುಕೊಳ್ಳಬೇಕು. ಕುಟುಂಬದಲ್ಲಿ ಸಂತೋಷ ಹೆಚ್ಚು ಇರುತ್ತದೆ ಅದೃಷ್ಟದ ಸಂಖ್ಯೆ – 2 ಅದೃಷ್ಟದ ಬಣ್ಣ – ಹಳದಿ ಸಮಯ – ಮಧ್ಯಾಹ್ನ 1.45 ರಿಂದ ಸಂಜೆ 5 ರವರೆಗೆ.

See also  ಗಾಬರಿ ಆಗ್ಬೇಡಿ ಈಶಾನ್ಯದಲ್ಲಿ ನೀರಿನ ಸಂಪ್ ಮಾಡಿದರೆ ಅಪಾಯ..ಆಕ್ಸಿಡೆಂಟ್ ಆಗುತ್ತೆ ಸತ್ಯ ಎಂದಿಗೂ ಕಹಿ

ಕುಂಭ ರಾಶಿ :- ನಿಮ್ಮ ಸಕಾರಾತ್ಮಕ ಚಿಂತನೆಗಳು ನಿಮಗೆ ಉತ್ತಮವಾದ ನೀಡುತ್ತದೆ ಕುಟುಂಬ ಸದಸ್ಯರ ಪ್ರೀತಿ ಮತ್ತು ಬೆಂಬಲವನ್ನು ನಿಮ್ಮ ಕಾರ್ಯವನ್ನು ಹೆಚ್ಚಿಸುತ್ತದೆ ಕಚೇರಿಯಲ್ಲಿ ಸಹೋದ್ಯೋಗಿಗಳೊಂದಿಗೆ ತಪ್ಪು ತಿಳುವಳಿಕೆ ಇರಬಹುದು ನೀವು ಶಾಂತ ರೀತಿಯಲ್ಲಿ ವರ್ತಿಸಬೇಕು. ನಿಮ್ಮ ನಡವಳಿಕೆಯನ್ನು ಸಮತೋಲನಲ್ಲಿ ಇಡಬೇಕು ಅದೃಷ್ಟದ ಸಂಖ್ಯೆ – 9 ಅದೃಷ್ಟದ ಬಣ್ಣ – ಗುಲಾಬಿ ಸಮಯ – ಬೆಳಗ್ಗೆ 7:30 ರಿಂದ 10:30ರ ವರೆಗೆ.

ಮೀನ ರಾಶಿ :- ನಿಮ್ಮ ಸರಿ ಇಲ್ಲದ ಆಹಾರ ಪದ್ಧತಿಯಿಂದ ನಿಮ್ಮ ಆರೋಗ್ಯವು ಅದೇಗಡಬಹುದು ಆರೋಗ್ಯಕರ ಆಹಾರವನ್ನು ಸೇವಿಸುವುದು ಉತ್ತಮ ನೀವು ಸ್ವಲ್ಪ ಒತ್ತಡವನ್ನು ಅನುಭವಿಸುತ್ತಿದ್ದರೆ ಇಂದು ನಿಮ್ಮದಾಗಿ ಸಮಯವನ್ನು ತೆಗೆದುಕೊಳ್ಳಿ. ಕುಟುಂಬದೊಂದಿಗೆ ಸಮಯವನ್ನು ಕಳೆಯುತ್ತೀರಿ ಪ್ರೀತಿ ಪಾತ್ರರೊಂದಿಗೆ ಸಮಯವನ್ನು ಕಳೆಯುತ್ತೀರಿ ಅದೃಷ್ಟದ ಸಂಖ್ಯೆ – 6 ಅದೃಷ್ಟದ ಬಣ್ಣ – ಹಸಿರು ಸಮಯ – ಸಂಜೆ 5:30 ರಿಂದ ರಾತ್ರಿ 9:30ವರೆಗೆ.

“ಶ್ರೀ ವರಹಸ್ವಾಮಿ ಜ್ಯೋತಿಷ್ಯ ಪೀಠಂ “ಸರ್ವಸಿದ್ದಿ ಸಾಧಕರು ; ಪಂಡಿತ್ ; ಶ್ರೀ ದೇವದತ್ತ ಪಣಿಕರ್ (ಕೇರಳ)9964108888 ಫೋನಿನ ಮೂಲಕ ಪರಿಹಾರ.ನಿಮ್ಮ ಜೀವನದ ಸಮಸ್ಯೆಗಳಾದ : ಪ್ರೇಮವಿಚಾರ, ಅತ್ತೆ ಸೊಸೆ ಕಿತ್ತಾಟ, ಗಂಡ ಹೆಂಡತಿ ಜಗಳ, ಅನಾರೋಗ್ಯ, ಲೈಂಗಿಕ ಸಮಸ್ಯೆ , ಮಾನಸಿಕ ಅಶಾಂತಿ , ಸಾಲದಭಾದೆ , ಶತ್ರುಕಾಟ , ಮದುವೆ ವಿಳಂಬ , ಇನ್ನಿತರ ಯಾವುದೇ ಸಮಸ್ಯೆಗಳಿಗೆ ಕೇವಲ 3 ದಿನಗಳಲ್ಲಿ ಪರಿಹಾರ.ವಿಶೇಷ ಸೂಚನೆ ; ಸ್ತ್ರೀ ವಶೀಕರಣಪುರುಷ ವಶೀಕರಣ,ಪರಸ್ತ್ರೀ ವಶೀಕರಣ,ಇಷ್ಟಪಟ್ಟ ಸ್ತ್ರೀ ಮತ್ತು ಪುರುಷ ನಿಮ್ಮ ವಶವಾಗಲು ಕೇರಳಿಯ ಅಥರ್ವಣ ವೇದದ ಬ್ರಹ್ಮತಂತ್ರ ಭದ್ರಕಾಳಿ ದೈವಿಕ ಪೂಜಾ ಶಕ್ತಿಯಿಂದ ಕೇವಲ 3 ದಿನಗಳಲ್ಲಿ ಶಾಶ್ವತ ಪರಿಹಾರ ಶತಸಿದ್ಧ ವಶೀಕರಣ ಮಾಂತ್ರಿಕರು ಫೋನಿನ ಮೂಲಕ ಪರಿಹಾರ 9964108888.

[irp]


crossorigin="anonymous">