ಸೆಪ್ಟೆಂಬರ್ ನಲ್ಲಿ ಎಷ್ಟು ಜನರಿಗೆ ೨೦೦೦ ಇನ್ನು ಇಷ್ಟು ಜನರಿಗೆ ಯಾಕೆ ಹಣ ಬಂದು ಸೇರಿಲ್ಲ ಗೊತ್ತಾ ? ಕಾರಣ ಇಲ್ಲಿದೆ ನೋಡಿ..

ನಿಮಗೆ ಇನ್ನೂ ಗ್ರಹಲಕ್ಷ್ಮಿ ಹಣ ಬಂದಿಲ್ವಾ?ರಾಜ್ಯ ಸರ್ಕಾರದ ಅತ್ಯಂತ‌ ಮಹತ್ಬಾಕಾಂಕ್ಷಿ‌ ಯೋಜನೆ‌ ಗೃಹಲಕ್ಷ್ಮಿ. ಮನೆಯೊಡತಿಗೆ ಪ್ರತಿ ತಿಂಗಳು ಎರಡು ಸಾವಿರ ಹಣ ಘೋಷಿಸಿದಂತೆ ಈಗಾಗಲೇ ಕಳೆದೊಂದು ವಾರದಿಂದ ಹಣ ಅವರ ಬ್ಯಾಂಕ್ ಖಾತೆಗೆ ಡಿಬಿಟಿ ಮಾಡಲಾಗುತ್ತಿದೆ.ರಾಜ್ಯಾದ್ಯಂತ ಇದರ ಪ್ರಮಾಣ ಶೇ.45ರಷ್ಟು ಇದ್ದರೆ ರಾಜಧಾನಿ ಬೆಂಗಳೂರಿನಲ್ಲಿಯೇ ಇದರ ಶೇಕಡಾ 20ರಷ್ಟು ತಲುಪಿಲ್ಲ. ಬೆಂಗಳೂರು ನಗರದಲ್ಲಿ 5,27,768 ಅರ್ಜಿಯಲ್ಲಿ 69, 642 ಮನೆಯೊಡತಿಗೆ ಎರಡು ಸಾವಿರ ಹಣ ಸಂದಾಯವಾಗಿದೆ.

WhatsApp Group Join Now
Telegram Group Join Now

“ಶ್ರೀ ವರಹಸ್ವಾಮಿ ಜ್ಯೋತಿಷ್ಯ ಪೀಠಂ “ಸರ್ವಸಿದ್ದಿ ಸಾಧಕರು ; ಪಂಡಿತ್ ; ಶ್ರೀ ದೇವದತ್ತ ಪಣಿಕರ್ (ಕೇರಳ)9964108888 ಫೋನಿನ ಮೂಲಕ ಪರಿಹಾರ.ನಿಮ್ಮ ಜೀವನದ ಸಮಸ್ಯೆಗಳಾದ : ಪ್ರೇಮವಿಚಾರ, ಅತ್ತೆ ಸೊಸೆ ಕಿತ್ತಾಟ, ಗಂಡ ಹೆಂಡತಿ ಜಗಳ, ಅನಾರೋಗ್ಯ, ಲೈಂಗಿಕ ಸಮಸ್ಯೆ , ಮಾನಸಿಕ ಅಶಾಂತಿ , ಸಾಲದಭಾದೆ , ಶತ್ರುಕಾಟ , ಮದುವೆ ವಿಳಂಬ , ಇನ್ನಿತರ ಯಾವುದೇ ಸಮಸ್ಯೆಗಳಿಗೆ ಕೇವಲ 3 ದಿನಗಳಲ್ಲಿ ಪರಿಹಾರ.ವಿಶೇಷ ಸೂಚನೆ ; ಸ್ತ್ರೀ ವಶೀಕರಣಪುರುಷ ವಶೀಕರಣ,ಪರಸ್ತ್ರೀ ವಶೀಕರಣ,ಇಷ್ಟಪಟ್ಟ ಸ್ತ್ರೀ ಮತ್ತು ಪುರುಷ ನಿಮ್ಮ ವಶವಾಗಲು ಕೇರಳಿಯ ಅಥರ್ವಣ ವೇದದ ಬ್ರಹ್ಮತಂತ್ರ ಭದ್ರಕಾಳಿ ದೈವಿಕ ಪೂಜಾ ಶಕ್ತಿಯಿಂದ ಕೇವಲ 3 ದಿನಗಳಲ್ಲಿ ಶಾಶ್ವತ ಪರಿಹಾರ ಶತಸಿದ್ಧ ವಶೀಕರಣ ಮಾಂತ್ರಿಕರು ಫೋನಿನ ಮೂಲಕ ಪರಿಹಾರ 9964108888.

ಅದೇ ರೀತಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 1,22,917 ಅರ್ಜಿಯಲ್ಲಿ 94,338 ಮನೆಯೊಡಿಗೆ ಹಣ ಸಂದಾಯ ಮಾಡಲಾಗಿದೆ. ಇನ್ನು ಹತ್ತು ದಿನದಲ್ಲಿ ಉಳಿದವರಿಗೆ ಹಣ ಜಮೆ ಆಗಲಿದೆ. ಇದರಲ್ಲಿ ಕ್ರಮವಾಗಿ ಬೆಂಗಳೂರು ನಗರ 380, ಗ್ರಾಮಾಂತರ ಜಿಲ್ಲೆಯ 478 ಮನೆಯೊಡತಿ ಬ್ಯಾಂಕ್ ಅಕೌಂಟ್ ಕೆವೈಸಿ, ಆಧಾರ್ ಲಿಂಕ್ ಆಗದ ಹಣ ಸಂದಾಯ ಮಾಡಲಾಗಿಲ್ಲ.

See also  ಇಲ್ಲಿದೆ ನೋಡಿ ಅತಿ ಸುಲಭವಾದ ಅಡುಗೆ ಸೀಕ್ರೆಟ್ ಗಳು..ತೆಂಗಿನಕಾಯಿಯ ಅರ್ಧಕ್ಕೆ ಸೀಳಲು,ಕಲಬೆರಕೆ ಕಂಡುಹಿಡಿಯಲು..

ನಿಮ್ಮ ಬ್ಯಾಂಕ್ ಖಾತೆ ಗೃಹಲಕ್ಷ್ಮಿ ಹಣ ಬಾರದೇ ಇರೋರು ಎರಡು ಸಾವಿರ ಹಣ ಜಮೆ ಆಗದೇ ಇರಲು ಕಾರಣವೇನು? ಡಿಬಿಡಿ ಸ್ಟೇಟಸ್ ಚೆಕ್ ಮಾಡೋದೇಗೆ? ಎಂಬ ಪ್ರಶ್ನೆಗೆ ಡಿಬಿಟಿ ಕರ್ನಾಟಕ ಆಪ್ ಮೂಲಕ ಡಿಬಿಡಿ ಸ್ಟೇಟಸ್ ಚೆಕ್ ಮಾಡಿಕೊಳ್ಳಲು ಸರ್ಕಾರ ಅವಕಾಶ ಮಾಡಿದೆ.ನಿಮ್ಮ ಮೊಬೈಲ್ ಆಪ್ ನಲ್ಲಿ ಡಿಬಿಡಿ ಕರ್ನಾಟಕ ಆಪ್ ಡೌನ್ ಲೋಡ್ ಮಾಡಿ, ಆನಂತರ ನಿಮ್ಮ ಆಧಾರ್ ಸಂಖ್ಯೆ, ಮೊಬೈಲ್ ನಂಬರ್ ಕೊಟ್ರೆ ಒಟಿಪಿ ಬರುತ್ತೆ.

ಆನಂತರ ಅನ್ನಭಾಗ್ಯ ಡಿಬಿಟಿ ಚೆಕ್ ಮಾಡಬೇಕಾದರೆ ಬಿಪಿಎಲ್ ಕಾರ್ಡ್ ಸಂಖ್ಯೆ ಹಾಕಿ ಪರಿಶೀಲಿಸಿ.ಗೃಹಲಕ್ಷ್ಮಿ ಪರಿಶೀಲಿಸಲು ಅರ್ಜಿ ಸಂಖ್ಯೆ ಹಾಕಿದರೆ ಸ್ಟೇಟಸ್ ಸಿಗಲಿದೆ ಅನ್ನಭಾಗ್ಯ ಡಿಬಿಟಿ ಹಣ ಪರಿಶೀಲಿಸಲು ಈ ಆಪ್ ಬಳಕೆ ಆಗಲಿದೆ. ರಾಜ್ಯದಲ್ಲಿ ಇದುವರೆಗೆ 1.13 ಕೋಟಿ ಗೃಹಲಕ್ಷ್ಮಿ ಫಲಾನುಭವಿಗಳ ನೋಂದಣಿ ಆಗಿದೆ. ಇದರಲ್ಲಿ 44.52 ಲಕ್ಷ ಫಲಾನುಭವಿಗಳಿಗೆ ಎರಡು ಸಾವಿರ ಹಣ ಜಮೆ ಆಗಿದೆ.

69 ಲಕ್ಷ ಫಲಾನುಭವಿಗೆ ಹಣ ಜಮೆ ಆಗಬೇಕಿದೆ. ಇದರಲ್ಲಿ 25 ಸಾವಿರ ಫಲಾನುಭವಿಗೆ ಜಮೆ ಆಗೋದು ಡೌಟ್! ಇನ್ನು ಹತ್ತು ದಿನದಲ್ಲಿ ಬೆಂಗಳೂರು ಸೇರಿದಂತೆ ಎಲ್ಲ ಜಿಲ್ಲೆಯ ಫಲಾನುಭವಿಗೆ ಜಮೆ ಆಗಲಿದೆ. ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಅವರು ಹೇಳಿದ್ದಾರೆ. ಹಾಗಾದ್ರೆ ಇಲ್ಲಿ ಒಂದು ಸಮಸ್ಯೆ ಏನಾಗಿದೆ ಅಂತ ಹೇಳಿದ್ರೆ ಕೆಲವರಿಗೆ ಅವರ ಬ್ಯಾಂಕ್ ಅಕೌಂಟ್ ಆಕ್ಟಿವೇಟ್ ಆಗಿಲ್ಲ.

See also  ಹದ್ದು ಮೀರಿದ ಕಲ್ಪನೆ..ಪುನರ್ಜನ್ಮಕ್ಕಾಗಿ ಅದು ಅಷ್ಟು ಯಾತನೆ ಅನುಭವಿಸುತ್ತಾ ? ಇದು ಗರುಡನ ಜಾತಿಯ ಮಾಹಿತಿ

ಶಂಖಪುಷ್ಪ ಶಿವ ಹಾಗೂ ವಿಷ್ಣುವಿಗೆ ಪ್ರಿಯವಾದ ಈ ಹೂವಿನಲ್ಲಿ ಅದೆಷ್ಟು ಆರೋಗ್ಯ ಲಾಭಗಳಿವೆ ಗೊತ್ತಾ ? ಈ ವಿಷಯ ತಿಳಿಯಿರಿ

ತುಂಬಾ ದಿನದಿಂದ ಉಪಯೋಗಿಸದೆ ಅದು ತಾತ್ಕಾಲಿಕವಾಗಿ ಬಂದಾಗಿದೆ. ಇಂತಹವರ ಅಕೌಂಟಿಗೆ ಅಮೌಂಟ್ ಟ್ರಾನ್ಸ್ಫರ್ ಆಗುತ್ತಿಲ್ಲ. ಇನ್ನೂ ಕೆಲವೊಬ್ಬರಿಗೆ ತಾಂತ್ರಿಕ ಕಾರಣಗಳಿಂದ ಹಣ ಹೋಗುತ್ತಿಲ್ಲ. ಆದ್ದರಿಂದ ಸಪ್ಟೆಂಬರ್ ತಿಂಗಳಿನಲ್ಲಿ ಸೆಪ್ಟೆಂಬರ್ ಹತ್ರ ಒಳಗಡೆ ಖಂಡಿತವಾಗಿಲು ಎಲ್ಲರ ಅಕೌಂಟಿಗೆ ಅಮೌಂಟ್ ಹೋಗುತ್ತದೆ ಅಂತ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಹೇಳಿದ್ದಾರೆ.

ನೀವು ಏನು ಮಾಡಬೇಕೆಂದರೆ ಒಂದು ಬಾರೆ ನಿಮ್ಮ ಆಧಾರ್ ಕಾರ್ಡ್ ನಿಮ್ಮ ಅಕೌಂಟ್ ಜೊತೆ ಲಿಂಕ್ ಆಗಿದೆ ಅಂತ ಪರೀಕ್ಷಿಸಿಕೊಳ್ಳಿ. ನಿಮ್ಮ ಬ್ಯಾಂಕ್ ಅಕೌಂಟ್ ಆಕ್ಟಿವೇಟ್ ಇದ್ಯಾ ಅಂತ ಪರಿಶೀಲಿಸಿ. ನಿಮ್ಮ ಆಧಾರ ಕಾರ್ಡು ಯಾವ ಬ್ಯಾಂಕಿಗೆ ಲಿಂಕ್ ಆಗಿರುತ್ತದೆ ಅದೇ ಅಕೌಂಟ್ಗೆ ನಿಮ್ಮ ಹಣ ಬರುತ್ತದೆ. ಒಮ್ಮೆ ನಿಮ್ಮ ಬ್ಯಾಂಕಿಗೆ ಭೇಟಿ ಕೊಡಿ ಇದನ್ನೆಲ್ಲ ಪರಿಹರಿಸಿಕೊಂಡರೆ ನಿಮಗೆ ಹಣ ಬರುತ್ತದೆ. ಇನ್ನು ಹೆಚ್ಚಿನ ಮಾಹಿತಿಗಾಗಿ ಕೆಳಗಿನ ವಿಡಿಯೋವನ್ನು ವೀಕ್ಷಿಸಿ.

[irp]


crossorigin="anonymous">