ಧರ್ಮಸ್ಥಳ ಮಂಜುನಾಥ ಸ್ವಾಮಿಯ ಕೃಪೆಯಿಂದ ಈ ವಾರ ಪೂರ್ತಿ ಈ 5 ರಾಶಿಗೆ ಧನಲಾಭ,ಪ್ರತಿ ಕೆಲಸದಲ್ಲೂ ಜಯ ದಿನಫಲ ನೋಡಿ

ಮೇಷ ರಾಶಿ : ಇಂದು ನೀವು ಹೊಸ ಹೊಸ ಆಲೋಚನೆಗಳನ್ನು ಮಾಡುತ್ತೀರಿ.ಇದರಿಂದಾಗಿ ಸಂಪೂರ್ಣ ಪ್ರಯೋಜನವನ್ನು ಪಡೆಯಲಿದ್ದೀರಿ.ಇಂದು ನೀವು ವ್ಯಾಪಾರ ಮಾಡುವವರಾಗಿದ್ದರೆ ಹಳೆಯ ವ್ಯವಹಾರದ ಸಂಪರ್ಕದಿಂದ ದೊಡ್ಡ ಮೊತ್ತದ ಲಾಭ ಪಡೆಯಲಿದ್ದೀರಿ‌.ಉದ್ಯೋಗದಲ್ಲಿ ಉತ್ತಮ ಪ್ರಶಂಸೆ ಸಿಗಲಿದೆ.ಹಣಕಾಸಿನ ಸ್ಥಿತಿ ಉತ್ತಮ ಆರೋಗ್ಯದ ಕಡೆ ಗಮನ ನೀಡಲೆಬೇಕು.ಶುಭ ಸಂಖ್ಯೆ : 7

WhatsApp Group Join Now
Telegram Group Join Now

ಶ್ರೀ ದುರ್ಗಾ ಭೈರವಿ ಜ್ಯೋತಿಷ್ಯ ತಾಂತ್ರಿಕ ಪೀಠಂ ( BEST ASTROLOGER IN BANGALORE ) 8197358456 ಶ್ರೀ ಶಿವಶಂಕರ ಪ್ರಸಾದ್ ಈಗಲೇ ಕರೆ ಮಾಡಿ

ಪ್ರೀತಿ ಸಂಬಂಧಿತ ಸಮಸ್ಯೆಗಳಿಗೆ ಮಂತ್ರ ಮತ್ತು ಯಂತ್ರದಿಂದ ಶಾಶ್ವತ ಪರಿಹಾರ.ಪ್ರೀತಿಯಲ್ಲಿ ತೊಂದರೆಯೆ,ಇಷ್ಟ ಪಟ್ಟವರು ನಿಮ್ಮಂತಾಗಲು,ಮದುವೆ ಸಮಸ್ಯೆಯೇ? ಗಂಡ ಹೆಂಡತಿ ಕಿರಿಕಿರಿ,ಡೈವೋರ್ಸ್ ಸಮಸ್ಯೆಯೆ ? ಗಂಡ ಹೇಳಿದ ಮಾತು ಕೇಳುತ್ತಿಲ್ಲವೆ ? ಹೆಂಡತಿ ಮಾತು ಕೇಳುತ್ತಿಲ್ಲವೇ ? ಸಾಲದ ಸಮಸ್ಯೆ,ಹಣಕಾಸು,ಉದ್ಯೋಗ, ವ್ಯವಹಾರ,ಕೋರ್ಟ್ ಕೇಸ್,ವಶೀಕರಣದ ಎಲ್ಲಾ ಸಮಸ್ಯೆಗೂ ಸ್ವಯಂವರ ಪಾರ್ವತಿ ಮಂತ್ರ ಮತ್ತು ಯಂತ್ರದಿಂದ ಖಚಿತ ಪರಿಹಾರ.

ದೈವಜ್ಞ ಪಂಡಿತ್ – ಶ್ರೀ ಶಿವಶಂಕರ ಪ್ರಸಾದ್ ಈಗಲೇ ಕರೆ ಮಾಡಿ 8197358456

ಹಳೆಯ ಸಾಲ,ಗಂಡ ಹೆಂಡತಿ ಗುಪ್ತ ಸಮಸ್ಯೆ,ಸ್ತ್ರೀ ಪುರುಷ ಪ್ರೇಮ ವೈಫಲ್ಯ, ಸ್ವಂತ ಮನೆ,ಶತ್ರು ಕಾಟ,ಮಾಟಮಂತ್ರ,ಭಾನಮತಿ ಕಾಟ,ಮಕ್ಕಳ ವಿದ್ಯೆ,ಪ್ರೇಮ ವಶೀಕರಣ ಎಲ್ಲದಕ್ಕೂ ಒಂದೆ ಒಂದು ಕರೆ ಮಾಡಿ 8197358456

ಆಫೀಸ್ ವಿಳಾಸ:-ಸಂಪಿಗೆ ರೋಡ್ 13ನೇ ಕ್ರಾಸ್ ಹೂವಿನ ಮಾರ್ಕೆಟ್ ಎದುರುಗಡೆ SV ಕಾಂಪ್ಲೆಕ್ಸ್ ಮಲ್ಲೇಶ್ವರಂ ಬೆಂಗಳೂರು 8197358456.

ವೃಷಭ ರಾಶಿ : ಇಂದು ನೀವು ಕೈ ಹಾಕಿದ ಕಾರ್ಯದಲ್ಲಿ ಯಶಸ್ಸು,ಸಹೋದರಿಯಿಂದ ಧನ ಸಹಾಯ. ಮದುವೆ ವಿಷಯವಾಗಿ ಸುಧಾರಣೆ ಆಗಲಿದೆ ಇದರಿಂದ ಮಾನಸಿಕವಾಗಿ ಹೆಚ್ಚು ಧೈರ್ಯ ಹೊಂದಲಿದ್ದೀರಿ.ಕೊಟ್ಟ ಹಣ ಹಿಂತಿರುಗಿ ಹೋಗದೆ ಬೇಸರವಾಗಬಹುದು.ಕಛೇರಿ ಕೆಲಸಗಳು ವಿಳಂಬ. ಹಳೆ ಸ್ನೇಹಿತರೊಂದಿಗೆ ದ್ವೇಷ ಬೇಡ.ಹಣಕಾಸು ಗೊಂದಲ ಹಾಗೂ ಆರೋಗ್ಯ ಉತ್ತಮ‌.ಶುಭ ಸಂಖ್ಯೆ 4.ದೈವಜ್ಞ ಪಂಡಿತ್ – ಶ್ರೀ ಶಿವಶಂಕರ ಪ್ರಸಾದ್ ಈಗಲೇ ಕರೆ ಮಾಡಿ 8197358456

See also  ಗಾಬರಿ ಆಗ್ಬೇಡಿ ಈಶಾನ್ಯದಲ್ಲಿ ನೀರಿನ ಸಂಪ್ ಮಾಡಿದರೆ ಅಪಾಯ..ಆಕ್ಸಿಡೆಂಟ್ ಆಗುತ್ತೆ ಸತ್ಯ ಎಂದಿಗೂ ಕಹಿ

ಮಿಥುನ ರಾಶಿ : ಈ ದಿನ ಸುಖಕರವಾಗಲಿದೆ.ಪ್ರೀತಿಯಲ್ಲಿ ಇದ್ದ ಸಮಸ್ಯೆಗಳು ದೂರವಾಗಿ ಮನೊಲ್ಲಾಸ.ಮಾನಸಿಕ ಚಿಂತನೆಗಳು ದೂರವಾಗಲಿದೆ.ತಂದೆಯಿಂದ ತೆಗಳಿಕೆ ಹಾಗೂ ಉದ್ಯೋಗದಲ್ಲಿ ಕಿರಿಕಿರಿ ಇದ್ದು ಗಣೇಶನ ಧ್ಯಾನ ಮಾಡಿದರೆ ಶುಭ.ಮನೆ ಕಟ್ಟುವ ವಿಷಯಕ್ಕೆ ಇದ್ದ ಸಂಪೂರ್ಣ ಗೊಂದಲಗಳು ಇತ್ಯರ್ಥಗೊಳ್ಳಲಿದೆ.ಆರ್ಥಿಕ ವಿಚಾರದಲ್ಲಿ ಗೆಲುವು. ಹಳೆ ಆರೋಗ್ಯದ ವಿಷಯ ನೆನಪಿನಲ್ಲಿರಲಿ.ಶುಭ ಸಂಖ್ಯೆ 9.ದೈವಜ್ಞ ಪಂಡಿತ್ – ಶ್ರೀ ಶಿವಶಂಕರ ಪ್ರಸಾದ್ ಈಗಲೇ ಕರೆ ಮಾಡಿ 8197358456

ಕಟಕ ರಾಶಿ : ಈ ದಿನದ ಗುರುವಾರ ನಿಮ್ಮ ರಾಶಿಗೆ ಅದೃಷ್ಟ ನೀಡಲಿದೆ.ಇಂದು ನೀವು ಹೇಳಿದ್ದೆ ಮಾತು ಮಾಡಿದ್ದೆ ಕೆಲಸ‌.ಇಡಿ ದಿನ ನವೊಲ್ಲಾಸ ಮಾತಿಗೆ ಗೌರವ ಉತ್ತಮ ಆಹಾರ ಸೇವಿಸಲಿದ್ದೀರಿ.ಮನೆಯಲ್ಲಿ ಜಗಳಗಳು ಬಂದಾಗ ತಾಳ್ಮೆ ವಹಿಸಿದರೆ ಎಲ್ಲವೂ ಶುಭ.ಹಣಕಾಸು ಊಡಿಕೆ ಮಾಡುವ ಮುನ್ನ ಎಚ್ಚರ.ಆರೋಗ್ಯ ಸ್ಥಿರ.ಶುಭ ಸಂಖ್ಯೆ 5.ದೈವಜ್ಞ ಪಂಡಿತ್ – ಶ್ರೀ ಶಿವಶಂಕರ ಪ್ರಸಾದ್ ಈಗಲೇ ಕರೆ ಮಾಡಿ 8197358456

ಸಿಂಹ ರಾಶಿ : ಇಂದಿನಿಂದ ಮೂರು ದಿನಗಳ ಕಾಲ ಏನೋ ಒಂದು ರೀತಿಯ ಯೋಚನೆ ನಿಮ್ಮ ಆರೋಗ್ಯ ಕೆಡಿಸಲಿದೆ.ಹೇಳಿಕೆ ಮಾತನ್ನು ಪರಿಗಣನೆಗೆ ತೆಗೆದುಕೊಳ್ಳದೆ.ತಾಳ್ಮೆಯಿಂದ ಇದ್ದರೆ ಕಾರ್ಯ ಜಯ.ಅಪನಂಬಿಕೆ ಬೇಡ.ನಿಮ್ಮನ್ನು ನಂಬಿ ಜೀವನ ಮಾಡಿ.ಹಳೆ ಪ್ರೇಯಸಿ ಇಂದ ತೊಂದರೆ ಆಗಬಹುದು ಎಚ್ಚರ.ಶುಭ ಸಂಖ್ಯೆ 2.ದೈವಜ್ಞ ಪಂಡಿತ್ – ಶ್ರೀ ಶಿವಶಂಕರ ಪ್ರಸಾದ್ ಈಗಲೇ ಕರೆ Army 8197358456

See also  ಹಣ ಮತ್ತು ಐಶ್ವರ್ಯ ಬರಲು ಕೈಯಲ್ಲಿ ಇದನ್ನು ತೆಗೆದುಕೊಂಡು ಹೋಗಿ..ತುಂಬಾ ಧನಲಾಭ ನೋಡುವಿರಿ

ಕನ್ಯಾ ರಾಶಿ : ಅದೃಷ್ಟ ಎನ್ನುವುದು ಬೆನ್ನ ಹಿಂದೆಯೇ ಬಂದಂತಿದೆ.ಮಾಡುವ ಉದ್ಯೋಗದಲ್ಲಿ ಬಡ್ತಿ‌.ಆಕಸ್ಮಿಕ ಧನಲಾಭದಿಂದ ಸಂತಸಗೊಳ್ಳಲಿದ್ದೀರಿ‌.ಮಾತನಾಡುವ ಮುನ್ನ ಮಾತಿನ ಮೇಲೆ ನಿಗಾ ಇದ್ದರೆ ಉತ್ತಮ.ಚೂಪಾದ ವಸ್ತುಗಳಿಂದ ದೂರವಿರಿ.ಅದ್ಬುತ ಲಾಭಗಳನ್ನು ಇಂದು ನೀವು ಪಡೆಯಲಿದ್ದೀರಿ.ತಾಯಿಯಿಂದ ಶುಭ ಸುದ್ದಿ‌.ಶುಭ ಸಂಖ್ಯೆ 8.ದೈವಜ್ಞ ಪಂಡಿತ್ – ಶ್ರೀ ಶಿವಶಂಕರ ಪ್ರಸಾದ್ ಈಗಲೇ ಕರೆ ಮಾಡಿ 8197358456

ತುಲಾ ರಾಶಿ : ಮನೆಯಿಂದ ಹೊರ ಹೋಗುವಾಗ ವಸ್ತುಗಳ ಮೇಲೆ ನಿಗಾವಹಿಸಿ.ವಸ್ತು ಕಳೆದುಕೊಳ್ಳುವ ಸಾಧ್ಯತೆ ಇದೆ.ಅಪಾರ ಧನಲಾಭದಿಂದ ಕಾರ್ಯದಲ್ಲಿ ಉಮ್ಮಸ್ಸು.ಇಂದು ನಾಳೆ ಎಂದು ಯೋಚಿಸದೆ.ಎಲ್ಲಾ ಕೆಲಸ ಮಾಡಿ ಮುಗಿಸಿ. ಉತ್ತರ ದಿಕ್ಕಿಗೆ ಇಂದು ಪ್ರಯಾಣ ಮಾಡಿದರೆ ಶುಭ.ನಿಮ್ಮ ಶುಭ ಸಂಖ್ಯೆ 1.ದೈವಜ್ಞ ಪಂಡಿತ್ – ಶ್ರೀ ಶಿವಶಂಕರ ಪ್ರಸಾದ್ ಈಗಲೇ ಕರೆ ಮಾಡಿ 8197358456

ವೃಶ್ಚಿಕ ರಾಶಿ : ಆಹಾರದ ಕಡೆ ಗಮನ ನೀಡದಿದ್ದರೆ ಆರೋಗ್ಯ ಹಾಗೂ ಉದರಕ್ಕೆ ಸಂಬಂಧಿಸಿದ ಸಮಸ್ಯೆಗಳು ಬರಬಹುದು.ಕೆಟ್ಟ ಕನಸುಗಳಿಂದ ಬೇಸತ್ತಿದ್ದರೆ ಆಂಜನೇಯನ ಧ್ಯಾನ ಮಾಡಿ.ರಾಜಕೀಯ ರಂಗದಲ್ಲಿ ಏರುಪೇರು. ಸಣ್ಣ ಕೆಲಸಗಾರರಿಗೆ ಇಂದು ಹಣಕಾಸಿನ ಮುಗ್ಗಟ್ಟು ಸುಧಾರಣೆ.ಮನೆಗೆ ಪೀಠೋಪಕರಣಗಳ ಖರೀದಿ ಮಾಡಲಿದ್ದೀರಿ.ಶುಭ ಸಂಖ್ಯೆ 6.ದೈವಜ್ಞ ಪಂಡಿತ್ – ಶ್ರೀ ಶಿವಶಂಕರ ಪ್ರಸಾದ್ ಈಗಲೇ ಕರೆ ಮಾಡಿ 8197358456

ಧನಸ್ಸು ರಾಶಿ : ಕಾರ್ಯದಲ್ಲಿ ಯಶಸ್ಸು ಸಿಕ್ಕಾಗ ಸಹಾಯ ಪಡೆದ ವ್ಯಕ್ತಿಗೆ ಕೃತಜ್ಞತೆ ಸಲ್ಲಿಸಿ.ಮಿತ್ರರು ಶತ್ರುವಾಗುವ ದಿನ.ಅಪಾರ ಧನಸಂಪತ್ತಿನ ಅಹಂಕಾರ ಬೇಡ.ಶಾಶ್ವತವಿಲ್ಲದ ವ್ಯಕ್ತಿಗಳ ಕಡೆ ಗಮನ ಬೇಡ.ತಂದೆ ನುಡಿದಂತೆ ನಡೆಯಿರಿ.ಇಂದು ಹಣಕಾಸನ್ನು ಯಾರಿಗಾದರು ಕೊಡುವ ಮುನ್ನ ಎಚ್ಚರ.ಶುಭ ಸಂಖ್ಯೆ 5.ದೈವಜ್ಞ ಪಂಡಿತ್ – ಶ್ರೀ ಶಿವಶಂಕರ ಪ್ರಸಾದ್ ಈಗಲೇ ಕರೆ ಮಾಡಿ 8197358456

See also  ಮೇಷ ರಾಶಿ ಆಗಸ್ಟ್ 24 ಹೆಚ್ಚು ಹಣ ಕೈ ಸೇರಲಿದೆ ಪರ ಸ್ತ್ರೀಯಿಂದ ತೊಂದರೆ ಕಟ್ಟಿಟ್ಟಬುತ್ತಿ..

ಮಕರ ರಾಶಿ : ಇಂದು ನೀವು ಮಾಡುವ ಕೆಲಸದಿಂದಲೇ ಮುಂದಿನ ಜೀವನ ನಿರ್ಧಾರವಾಗಲಿದೆ.ನಿಮ್ಮ ಕೋಪ ನಿಯಂತ್ರಣ ಇದ್ದರೆ ಸುತ್ತಮುತ್ತಲಿನವರಿಗೂ ಒಳ್ಳೆಯದು.ವಾಹನ ಖರೀದಿ ಹಾಗೂ ಮನೆಯಲ್ಲಿ ಕುಟುಂಬ ಸೌಖ್ಯ.ಕಣ್ಣಿನ ಸಮಸ್ಯೆಗಳು ದೂರವಾಗಲಿದೆ‌.ದೇವಿ ಪ್ರಾರ್ಥನೆ ಮಾಡಿ ಶುಭವಾಗುವುದು.ಶುಭ ಸಂಖ್ಯೆ 6.ದೈವಜ್ಞ ಪಂಡಿತ್ – ಶ್ರೀ ಶಿವಶಂಕರ ಪ್ರಸಾದ್ ಈಗಲೇ ಕರೆ ಮಾಡಿ 8197358456

ಕುಂಭ ರಾಶಿ : ಸ್ವಂತ ಕುಟುಂಬದಿಂದಲೇ ಬೇಸರ,ಮನಸ್ತಾಪ ನೋಡಿ ಸಾಕಾಗಿದ್ದೀರಿ‌.ಮನಸ್ಸನ್ನು ಪ್ರಶಾಂತ ಚಿತ್ತದಿಂದ ಇರಲು ಬಿಟ್ಟು.ಆಧ್ಯಾತ್ಮದ ಕಡೆ ಗಮನ ನೀಡಿ.ಇಂದು ಹೊಸ ವಸ್ತ್ರ ಹಾಗೂ ಹಣಕಾಸು ವಿಚಾರದಲ್ಲಿ ಹೆಚ್ಚು ಓಡಾಟ ನಡೆಸಲಿದ್ದೀರಿ‌.ಚಟಗಳಿಗೆ ದಾಸರಾಗದೆ ಆರೋಗ್ಯ ಗಮನ ನೀಡಿ.ಪ್ರೀತಿಯಲ್ಲಿ ಜಯ.ಶುಭ ಸಂಖ್ಯೆ 3

ದೈವಜ್ಞ ಪಂಡಿತ್ – ಶ್ರೀ ಶಿವಶಂಕರ ಪ್ರಸಾದ್ ಈಗಲೇ ಕರೆ ಮಾಡಿ 8197358456

ಮೀನ ರಾಶಿ : ಸ್ನೇಹಿತರು ನಿಮಗೆ ಮಾಡುವ ಸಹಾಯ ಇಂದು ಅಪಾರವಾದದ್ದು.ಹಳೆ ಸ್ನೇಹಿತರ ಭೇಟಿ.ಸಂಬಂಧಿಸಿದಕರಿಂದ ಧನ ಸಹಾಯ.ನಿಮ್ಮನ್ನು ಮಾತನಾಡಿಸಲು ಬರುವವರ ಜೊತೆ ಸಭ್ಯದಿಂದ ವರ್ತಿಸಿ.ಹಳೆ ಕೋರ್ಟ ಕೇಸ್ ಗಳು ಇಂದು ಇತ್ಯರ್ಥವಾಗಿ ಸುಖಾಂತ್ಯ.ಮನೆಯಲ್ಲಿ ಇರುವ ಗೃಹಿಣಿಯರು ಕೋಪ ನಿಯಂತ್ರಣ ಮಾಡಬೇಕು.ಶುಭ ಸಂಖ್ಯೆ 1.ದೈವಜ್ಞ ಪಂಡಿತ್ – ಶ್ರೀ ಶಿವಶಂಕರ ಪ್ರಸಾದ್ ಈಗಲೇ ಕರೆ ಮಾಡಿ 8197358456

[irp]


crossorigin="anonymous">