ಲಕ್ಷ್ಮಿ ನರಸಿಂಹ ಸ್ವಾಮಿಯ ಅಖಂಡ ಕೃಪೆ ಈ 3 ರಾಶಿಗೆ ಈ ಸಂಜೆಯೊಳಗೆ ಧನಾಗಮನ,ನಿಂತ ಕಾರ್ಯದಲ್ಲಿ ಜಯ ನೆಮ್ಮದಿ

ಮೇಷ ರಾಶಿ:- ಸರ್ಕಾರಿ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವವರಿಗೆ ಈ ದಿನ ತುಂಬಾ ಸಂತೋಷದ ದಿನವಾಗಿರುತ್ತದೆ ಕೆಲಸಕ್ಕೆ ಸಂಬಂಧಿಸಿದ ಕೆಲವು ಒಳ್ಳೆಯ ಸುದ್ದಿಗಳನ್ನು ಕೇಳಬಹುದು ಆರ್ಥಿಕ ರಂಗದಲ್ಲಿ ಈ ದಿನ ಅಷ್ಟೇನೂ ಉತ್ತಮವಾಗಿರುವುದಿಲ್ಲ ಕುಟುಂಬ ಜೀವನದ ಪರಿಸ್ಥಿತಿಗಳು ಈ ದಿನ ಅನುಕೂಲಕರವಾಗಿರುತ್ತದೆ ಅದೃಷ್ಟ ಸಂಖ್ಯೆ – 1 ಅದೃಷ್ಟ ಬಣ್ಣ – ನೀಲಿ ಬಣ್ಣ ಸಮಯ – ಬೆಳಗ್ಗೆ 9 ರಿಂದ ಮಧ್ಯಾಹ್ನ 12 ಗಂಟೆಯವರೆಗೆ

WhatsApp Group Join Now
Telegram Group Join Now

ವೃಷಭ ರಾಶಿ:- ನಾಳೆ ಯಾವುದೇ ಕೆಲಸಗಳನ್ನು ಮುಂದೂಡಬೇಡಿ ವ್ಯಾಪಾರಿಗಳು ಈ ದಿನ ಉತ್ತಮ ಲಾಭ ಗಳಿಸಬಹುದು ಆರ್ಥಿಕ ರಂಗದಲ್ಲಿ ಈ ದಿನ ಅಷ್ಟೇನೂ ಉತ್ತಮವಾಗಿರುವುದಿಲ್ಲ ಹಣಕಾಸಿಗೆ ಸಂಬಂಧಿಸಿದಂತೆ ಬುದ್ದಿವಂತಿಕೆಯಿಂದ ನಿರ್ಣಯ ತೆಗೆದುಕೊಳ್ಳಿ ಆರ್ಥಿಕ ರಂಗದಲ್ಲಿ ಈ ದಿನ ಉತ್ತಮ ಫಲಿತಾಂಶ ಪಡೆಯುವ ಸಾಧ್ಯತೆ ಇದೆ ಅದೃಷ್ಟ ಸಂಖ್ಯೆ – 4 ಅದೃಷ್ಟ ಬಣ್ಣ – ಕೇಸರಿ ಬಣ್ಣ ಸಮಯ – ಬೆಳಿಗ್ಗೆ 6:00 ಗಂಟೆಯಿಂದ 10 ಗಂಟೆಯವರೆಗೆ

ಶ್ರೀ ದುರ್ಗಾ ಭೈರವಿ ಜ್ಯೋತಿಷ್ಯ ತಾಂತ್ರಿಕ ಪೀಠಂ ( BEST ASTROLOGER IN BANGALORE ) 8197358456 ಶ್ರೀ ಶಿವಶಂಕರ ಪ್ರಸಾದ್ ಈಗಲೇ ಕರೆ ಮಾಡಿ

ಪ್ರೀತಿ ಸಂಬಂಧಿತ ಸಮಸ್ಯೆಗಳಿಗೆ ಮಂತ್ರ ಮತ್ತು ಯಂತ್ರದಿಂದ ಶಾಶ್ವತ ಪರಿಹಾರ.ಪ್ರೀತಿಯಲ್ಲಿ ತೊಂದರೆಯೆ,ಇಷ್ಟ ಪಟ್ಟವರು ನಿಮ್ಮಂತಾಗಲು,ಮದುವೆ ಸಮಸ್ಯೆಯೇ? ಗಂಡ ಹೆಂಡತಿ ಕಿರಿಕಿರಿ,ಡೈವೋರ್ಸ್ ಸಮಸ್ಯೆಯೆ ? ಗಂಡ ಹೇಳಿದ ಮಾತು ಕೇಳುತ್ತಿಲ್ಲವೆ ? ಹೆಂಡತಿ ಮಾತು ಕೇಳುತ್ತಿಲ್ಲವೇ ? ಸಾಲದ ಸಮಸ್ಯೆ,ಹಣಕಾಸು,ಉದ್ಯೋಗ, ವ್ಯವಹಾರ,ಕೋರ್ಟ್ ಕೇಸ್,ವಶೀಕರಣದ ಎಲ್ಲಾ ಸಮಸ್ಯೆಗೂ ಸ್ವಯಂವರ ಪಾರ್ವತಿ ಮಂತ್ರ ಮತ್ತು ಯಂತ್ರದಿಂದ ಖಚಿತ ಪರಿಹಾರ.

ದೈವಜ್ಞ ಪಂಡಿತ್ – ಶ್ರೀ ಶಿವಶಂಕರ ಪ್ರಸಾದ್ ಈಗಲೇ ಕರೆ ಮಾಡಿ 8197358456

ಹಳೆಯ ಸಾಲ,ಗಂಡ ಹೆಂಡತಿ ಗುಪ್ತ ಸಮಸ್ಯೆ,ಸ್ತ್ರೀ ಪುರುಷ ಪ್ರೇಮ ವೈಫಲ್ಯ, ಸ್ವಂತ ಮನೆ,ಶತ್ರು ಕಾಟ,ಮಾಟಮಂತ್ರ,ಭಾನಮತಿ ಕಾಟ,ಮಕ್ಕಳ ವಿದ್ಯೆ,ಪ್ರೇಮ ವಶೀಕರಣ ಎಲ್ಲದಕ್ಕೂ ಒಂದೆ ಒಂದು ಕರೆ ಮಾಡಿ 8197358456

See also  ಹಣ ಮತ್ತು ಐಶ್ವರ್ಯ ಬರಲು ಕೈಯಲ್ಲಿ ಇದನ್ನು ತೆಗೆದುಕೊಂಡು ಹೋಗಿ..ತುಂಬಾ ಧನಲಾಭ ನೋಡುವಿರಿ

ಆಫೀಸ್ ವಿಳಾಸ:-ಸಂಪಿಗೆ ರೋಡ್ 13ನೇ ಕ್ರಾಸ್ ಹೂವಿನ ಮಾರ್ಕೆಟ್ ಎದುರುಗಡೆ SV ಕಾಂಪ್ಲೆಕ್ಸ್ ಮಲ್ಲೇಶ್ವರಂ ಬೆಂಗಳೂರು 8197358456.

ಮಿಥುನ ರಾಶಿ:- ಅನಗತ್ಯ ವಿಷಯಗಳಿಗೆ ಯೋಚನೆ ಮಾಡುತ್ತಾ ನಿಮ್ಮ ಅಮೂಲ್ಯ ಸಮಯ ಹಾಳು ಮಾಡಿಕೊಳ್ಳಬೇಡಿ ನಿಮ್ಮ ಪ್ರಮುಖ ಕಾರ್ಯಗಳ ಬಗ್ಗೆ ಹೆಚ್ಚು ಗಮನವಹಿಸಿ ಅನಗತ್ಯ ಚಿಂತೆಗಳಿಂದ ಆದಷ್ಟು ದೂರವಿರಿ ವ್ಯಾಪಾರಸ್ಥರಿಗೆ ಈ ದಿನ ಅದೃಷ್ಟದ ದಿನವಾಗಿರುತ್ತದೆ ಅದೃಷ್ಟ ಸಂಖ್ಯೆ – 5 ಅದೃಷ್ಟ ಬಣ್ಣ – ಹಸಿರು ಬಣ್ಣ ಸಮಯ – ಮಧ್ಯಾಹ್ನ 3 ಗಂಟೆಯಿಂದ ಸಂಜೆ 5:30ರವರೆಗೆ.ದೈವಜ್ಞ ಪಂಡಿತ್ – ಶ್ರೀ ಶಿವಶಂಕರ ಪ್ರಸಾದ್ ಈಗಲೇ ಕರೆ ಮಾಡಿ 8197358456

ಕಟಕ ರಾಶಿ:- ಕೃಷಿ ರಂಗದಿಂದ ಆರ್ಥಿಕ ಲಾಭ ಪಡೆಯುವ ಸಾಧ್ಯತೆ ಇದೆ ಹಣದ ಪರಿಸ್ಥಿತಿ ಈ ದಿನ ಉತ್ತಮವಾಗಿರುತ್ತದೆ ಸಂಗಾತಿಯೊಂದಿಗಿನ ಸಂಬಂಧವು ಕೂಡ ಈ ದಿನ ಉತ್ತಮವಾಗಿರುತ್ತದೆ ವಿದ್ಯಾರ್ಥಿಗಳು ಈ ದಿನ ಉತ್ತಮ ಯಶಸ್ಸನ್ನು ಪಡೆಯಬಹುದು ಕುಟುಂಬ ಜೀವನದಲ್ಲಿ ಸಂತೋಷ ಮತ್ತು ಶಾಂತಿ ಇರುತ್ತದೆ ಅದೃಷ್ಟ ಸಂಖ್ಯೆ – 6 ಅದೃಷ್ಟ ಬಣ್ಣ – ಬಿಳಿ ಬಣ್ಣ ಸಮಯ – ಬೆಳಗ್ಗೆ 7 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ

ಸಿಂಹ ರಾಶಿ:- ನಿಮ್ಮ ಪ್ರೀತಿ ಪಾತ್ರರನ್ನು ಗೌರವದಿಂದ ನೋಡಿಕೊಳ್ಳ ಬೇಕಾಗಿರುತ್ತದೆ ಪ್ರಣಯ ಜೀವನದಲ್ಲಿ ಈ ದಿನ ಅಷ್ಟೇನೂ ಉತ್ತಮವಾ ಗಿರುವುದಿಲ್ಲ ಹೆಚ್ಚು ಕೋಪಗೊಳ್ಳುವುದನ್ನು ನೀವು ಬಿಡಬೇಕಾಗುತ್ತದೆ ಮತ್ತು ಶಾಂತವಾಗಿ ಇರಿ ಈ ದಿನ ತುಂಬಾ ಪ್ರಯೋಜನಕಾರಿ ದಿನವಾಗಿರುತ್ತದೆ ಶ್ರಮ ಪಟ್ಟು ಕೆಲಸ ಮಾಡುವುದರಿಂದ ಹೆಚ್ಚು ಪ್ರಗತಿ ಸಾಧಿಸಬಹುದು ಅದೃಷ್ಟ ಸಂಖ್ಯೆ – 9 ಅದೃಷ್ಟ ಬಣ್ಣ – ಬಿಳಿ ಬಣ್ಣ ಸಮಯ – ಬೆಳಿಗ್ಗೆ 7:30 ರಿಂದ ಮಧ್ಯಾಹ್ನ 1 ಗಂಟೆಯವರೆಗೆ.ದೈವಜ್ಞ ಪಂಡಿತ್ – ಶ್ರೀ ಶಿವಶಂಕರ ಪ್ರಸಾದ್ ಈಗಲೇ ಕರೆ ಮಾಡಿ 8197358456

See also  ಗಾಬರಿ ಆಗ್ಬೇಡಿ ಈಶಾನ್ಯದಲ್ಲಿ ನೀರಿನ ಸಂಪ್ ಮಾಡಿದರೆ ಅಪಾಯ..ಆಕ್ಸಿಡೆಂಟ್ ಆಗುತ್ತೆ ಸತ್ಯ ಎಂದಿಗೂ ಕಹಿ

ಕನ್ಯಾ ರಾಶಿ:- ನಿಮ್ಮ ಕೋಪದ ಸ್ವಭಾವದಿಂದ ಇಂದು ಕೆಲವು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ ಇದರಿಂದ ಸಾಕಷ್ಟು ತೊಂದರೆಗೆ ಒಳಗಾಗುತ್ತೀರಿ ವ್ಯಾಪಾರಕ್ಕೆ ಸಂಬಂಧಪಟ್ಟಂತೆ ಈ ದಿನ ಹೆಚ್ಚು ಓಡಾಡಬೇಕಾಗುತ್ತದೆ ಈ ದಿನ ನಿಮಗೆ ಕಾರ್ಯ ನಿರಂತರ ದಿನವಾಗಿರು ತ್ತದೆ ಆರ್ಥಿಕ ದೃಷ್ಟಿಯಿಂದ ಈ ದಿನ ಉತ್ತಮವಾಗಿರುತ್ತದೆ ಅದೃಷ್ಟ ಸಂಖ್ಯೆ – 4 ಅದೃಷ್ಟ ಬಣ್ಣ – ಕೇಸರಿ ಬಣ್ಣ ಸಮಯ – ಬೆಳಿಗ್ಗೆ 6:00 ಯಿಂದ ಮಧ್ಯಾಹ್ನ 12:30 ವರೆಗೆ

ತುಲಾ ರಾಶಿ:- ಆರೋಗ್ಯಕ್ಕೆ ಸಂಬಂಧಪಟ್ಟಂತೆ ಹೆಚ್ಚು ಗಮನ ಕೊಡುವುದು ಉತ್ತಮ ನಿಮ್ಮ ಮನಸ್ಸನ್ನು ಆದಷ್ಟು ಶಾಂತವಾಗಿ ಇಟ್ಟುಕೊಳ್ಳಿ ಹಣಕಾಸಿಗೆ ಸಂಬಂಧಿಸಿದಂತೆ ಈ ದಿನ ಸಾಮಾನ್ಯಕಿಂತ ಉತ್ತಮ ದಿನವಾಗಿರುತ್ತದೆ ಸಣ್ಣ ವಿಷಯಕ್ಕೂ ಕೋಪಗೊಳ್ಳುವುದನ್ನು ಬಿಡಬೇಕಾಗುತ್ತದೆ ಅದೃಷ್ಟ ಸಂಖ್ಯೆ – 4 ಅದೃಷ್ಟ ಬಣ್ಣ – ಕೆಂಪು ಬಣ್ಣ ಸಮಯ – ಬೆಳಗ್ಗೆ 7:30 ರಿಂದ ಮಧ್ಯಾಹ್ನ 12 ಗಂಟೆಯವರೆಗೆ.ದೈವಜ್ಞ ಪಂಡಿತ್ – ಶ್ರೀ ಶಿವಶಂಕರ ಪ್ರಸಾದ್ ಈಗಲೇ ಕರೆ ಮಾಡಿ 8197358456

ವೃಶ್ಚಿಕ ರಾಶಿ:- ಈ ದಿನ ಆರ್ಥಿಕ ಪ್ರಯತ್ನಗಳು ಯಶಸ್ವಿಯಾಗಬಹುದು ಹಾಗೂ ನಿಮ್ಮ ಆದಾಯವು ಕೂಡ ಹೆಚ್ಚಾಗಬಹುದು ನಿಮ್ಮ ಹಳೆಯ ಸಾಲಗಳನ್ನು ಕೂಡ ಈ ದಿನ ತೀರಿಸಬಹುದಾಗಿರುತ್ತದೆ ಸಂಗಾತಿ ಯೊಂದಿಗಿನ ಸಂಬಂಧ ಸದೃಢವಾಗಿರುತ್ತದೆ ಈ ದಿನ ತುಂಬಾ ಶುಭದಿನ ವಾಗಿರುತ್ತದೆ ಅದೃಷ್ಟ ಸಂಖ್ಯೆ – 1 ಅದೃಷ್ಟ ಬಣ್ಣ – ನೀಲಿ ಬಣ್ಣ ಸಮಯ – ಸಂಜೆ 5:00ಯಿಂದ ರಾತ್ರಿ 8 ಗಂಟೆಯವರೆಗೆ

ಧನಸ್ಸು ರಾಶಿ:- ವ್ಯಾಪಾರಸ್ಥರಿಗೆ ಈ ದಿನ ಉತ್ತಮ ಲಾಭ ಸಿಗಬಹುದು ಈ ದಿನ ಕೆಲವು ಹೊಸ ಯೋಜನೆಗಳನ್ನು ನಡೆಸಬಹುದು ಉನ್ನತ ಅಧಿಕಾರಿಗಳೊಂದಿಗಿನ ಸಂಬಂಧ ಸುಧಾರಿಸುತ್ತದೆ ವೈಯಕ್ತಿಕ ಜೀವನದಲ್ಲಿ ಈ ದಿನ ಸ್ವಲ್ಪ ಸಮಸ್ಯೆಗಳು ಎದುರಾಗಬಹುದು ಅದೃಷ್ಟ ಸಂಖ್ಯೆ – 2 ಅದೃಷ್ಟ ಬಣ್ಣ – ಬಿಳಿ ಬಣ್ಣ ಸಮಯ – ಬೆಳಗ್ಗೆ 9:30ರಿಂದ ಮಧ್ಯಾಹ್ನ 2 ಗಂಟೆಯವರೆಗೆ

See also  ಮೇಷ ರಾಶಿ ಆಗಸ್ಟ್ 24 ಹೆಚ್ಚು ಹಣ ಕೈ ಸೇರಲಿದೆ ಪರ ಸ್ತ್ರೀಯಿಂದ ತೊಂದರೆ ಕಟ್ಟಿಟ್ಟಬುತ್ತಿ..

ಮಕರ ರಾಶಿ:- ನಿಮ್ಮ ಕೆಲಸಕ್ಕೆ ಸಂಬಂಧಪಟ್ಟಂತೆ ಈ ದಿನ ಉತ್ತಮ ಸಾಧನೆ ಮಾಡುವ ಸಾಧ್ಯತೆ ಇದೆ ನಿರುದ್ಯೋಗಿಗಳಿಗೆ ಈ ದಿನ ಉತ್ತಮ ಕೆಲಸದ ಅವಕಾಶ ಸಿಗಬಹುದು ಈ ದಿನ ತುಂಬಾ ಪ್ರಯೋಜನಕಾರಿ ದಿನವಾಗಿರುತ್ತದೆ ಹಣಕಾಸಿನ ತೊಂದರೆ ಈ ದಿನ ಪರಿಹಾರವಾಗ ಬಹುದು ನಿಮ್ಮ ಆರೋಗ್ಯದ ಕಡೆ ಹೆಚ್ಚು ಗಮನ ವಹಿಸಬೇಕಾಗುತ್ತದೆ ಅದೃಷ್ಟ ಸಂಖ್ಯೆ – 9 ಅದೃಷ್ಟ ಬಣ್ಣ – ಹಳದಿ ಬಣ್ಣ ಸಮಯ – ಸಂಜೆ 5:30 ರಿಂದ ರಾತ್ರಿ 7:00.ದೈವಜ್ಞ ಪಂಡಿತ್ – ಶ್ರೀ ಶಿವಶಂಕರ ಪ್ರಸಾದ್ ಈಗಲೇ ಕರೆ ಮಾಡಿ 8197358456

 

ಕುಂಭ ರಾಶಿ:- ಸಣ್ಣ ವಿಷಯವನ್ನು ಮನಸ್ಸಿಗೆ ತೆಗೆದುಕೊಳ್ಳುವ ನಿಮ್ಮ ಅಭ್ಯಾಸವನ್ನು ಬದಲಾಯಿಸಿಕೊಳ್ಳಿ ಇಲ್ಲವಾದಲ್ಲಿ ಅದು ನಿಮ್ಮ ಸಂಬಂಧದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ ಕುಟುಂಬ ಪರಿಸ್ಥಿತಿ ಈ ದಿನ ಅಷ್ಟೇನೂ ಅನುಕೂಲಕರವಾಗಿರುವುದಿಲ್ಲ ಅದೃಷ್ಟ ಸಂಖ್ಯೆ – 4 ಅದೃಷ್ಟ ಬಣ್ಣ – ನೀಲಿ ಬಣ್ಣ ಸಮಯ – ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 2 ಗಂಟೆಯವರೆಗೆ.

ಮೀನ ರಾಶಿ:- ಈ ದಿನ ಇತರರ ಮಾತನ್ನು ಕೇಳುವುದನ್ನು ಬಿಟ್ಟು ನಿಮ್ಮ ಮನಸ್ಸಿನ ಮಾತನ್ನು ಕೇಳಬೇಕು ಈ ದಿನ ನಿಮ್ಮ ಪೋಷಕರ ಆರೋಗ್ಯ ಉತ್ತಮವಾಗಿರುತ್ತದೆ ನಿಮ್ಮ ಕಠಿಣ ಪರಿಶ್ರಮಕ್ಕೆ ತಕ್ಕ ಹೆಸರನ್ನು ಪಡೆಯುತ್ತೀರಿ ನಿರುದ್ಯೋಗಿಗಳಿಗೆ ಈ ದಿನ ಉತ್ತಮ ದಿನವಾಗಿರುತ್ತದೆ ಈ ದಿನ ನಿಮ್ಮ ಮನೆಯ ದೇವರನ್ನು ಆರಾಧನೆ ಮಾಡುವುದು ಉತ್ತಮ ಅದೃಷ್ಟ ಸಂಖ್ಯೆ – 6 ಅದೃಷ್ಟ ಬಣ್ಣ – ಹಸಿರು ಬಣ್ಣ ಸಮಯ – ಬೆಳಗ್ಗೆ 10:30 ರಿಂದ ಮಧ್ಯಾಹ್ನ 2 ಗಂಟೆಯವರೆಗೆ.

[irp]


crossorigin="anonymous">