ಮುನೇಶ್ವರನ ಸಂಪೂರ್ಣ ಅನುಗ್ರಹ ಈ 5 ರಾಶಿಗೆ ಈ ಸೋಮವಾರದಿಂದ ಕಾರ್ಯಜಯ,ನಾನಾ ಮೂಲಗಳಿಂದ ಧನಾಗಮನ ಆಗಲಿದೆ

ಮೇಷ ರಾಶಿ :- ನಿಮ್ಮ ಸ್ವಭಾವದಲ್ಲೇ ಕೆಲವು ಬದಲಾವಣೆಗಳನ್ನು ಮಾಡಿಕೊಂಡರೆ ನಿಮಗೆ ಬರುವ ಸಮಸ್ಯೆಗಳು ದೂರವಾಗುತ್ತದೆ ವಿಶೇಷವಾಗಿ ನಿಮ್ಮ ಕೋಪವನ್ನು ನಿಯಂತ್ರಣದಲ್ಲಿಟ್ಟುಕೊಳ್ಳಬೇಕು. ನೀವು ಕೆಲಸ ಮಾಡುವ ಕ್ಷೇತ್ರದಲ್ಲಿ ಆದಷ್ಟು ತಾಳ್ಮೆಯಿಂದ ಇರಬೇಕು ಅದೃಷ್ಟದ ಸಂಖ್ಯೆ – 4 ಅದೃಷ್ಟದ ಬಣ್ಣ – ಕೆಂಪು ಸಮಯ – ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ.

WhatsApp Group Join Now
Telegram Group Join Now

ವೃಷಭ ರಾಶಿ :- ಹಣಕಾಸಿನ ವಿಚಾರದಲ್ಲಿ ಇಂದು ಜಾಗೃತಿಯನ್ನು ವಹಿಸ ಬೇಕಾಗುತ್ತದೆ ಕಚೇರಿಯಲ್ಲಿ ವಿಳಂಬವಾಗುವ ಸಾಧ್ಯತೆ ಇರುತ್ತದೆ ಎಚ್ಚರದಿಂದಿರಿ. ವ್ಯಾಪಾರಿಗಳಿಗೆ ಇಂದು ಉತ್ತಮವಾದ ದಿನ ವಾಗಿರುವುದಿಲ್ಲ ಅದೃಷ್ಟದ ಸಂಖ್ಯೆ – 1 ಅದೃಷ್ಟದ ಬಣ್ಣ – ನೀಲಿ ಸಮಯ – ಮಧ್ಯಾಹ್ನ 2 ಗಂಟೆಯಿಂದ 4 ಗಂಟೆಯವರೆಗೆ.

ಶ್ರೀ ದುರ್ಗಾ ಭೈರವಿ ಜ್ಯೋತಿಷ್ಯ ತಾಂತ್ರಿಕ ಪೀಠಂ ( BEST ASTROLOGER IN BANGALORE ) 8197358456 ಶ್ರೀ ಶಿವಶಂಕರ ಪ್ರಸಾದ್ ಈಗಲೇ ಕರೆ ಮಾಡಿ

ಪ್ರೀತಿ ಸಂಬಂಧಿತ ಸಮಸ್ಯೆಗಳಿಗೆ ಮಂತ್ರ ಮತ್ತು ಯಂತ್ರದಿಂದ ಶಾಶ್ವತ ಪರಿಹಾರ.ಪ್ರೀತಿಯಲ್ಲಿ ತೊಂದರೆಯೆ,ಇಷ್ಟ ಪಟ್ಟವರು ನಿಮ್ಮಂತಾಗಲು,ಮದುವೆ ಸಮಸ್ಯೆಯೇ? ಗಂಡ ಹೆಂಡತಿ ಕಿರಿಕಿರಿ,ಡೈವೋರ್ಸ್ ಸಮಸ್ಯೆಯೆ ? ಗಂಡ ಹೇಳಿದ ಮಾತು ಕೇಳುತ್ತಿಲ್ಲವೆ ? ಹೆಂಡತಿ ಮಾತು ಕೇಳುತ್ತಿಲ್ಲವೇ ? ಸಾಲದ ಸಮಸ್ಯೆ,ಹಣಕಾಸು,ಉದ್ಯೋಗ, ವ್ಯವಹಾರ,ಕೋರ್ಟ್ ಕೇಸ್,ವಶೀಕರಣದ ಎಲ್ಲಾ ಸಮಸ್ಯೆಗೂ ಸ್ವಯಂವರ ಪಾರ್ವತಿ ಮಂತ್ರ ಮತ್ತು ಯಂತ್ರದಿಂದ ಖಚಿತ ಪರಿಹಾರ.

ದೈವಜ್ಞ ಪಂಡಿತ್ – ಶ್ರೀ ಶಿವಶಂಕರ ಪ್ರಸಾದ್ ಈಗಲೇ ಕರೆ ಮಾಡಿ 8197358456

ಹಳೆಯ ಸಾಲ,ಗಂಡ ಹೆಂಡತಿ ಗುಪ್ತ ಸಮಸ್ಯೆ,ಸ್ತ್ರೀ ಪುರುಷ ಪ್ರೇಮ ವೈಫಲ್ಯ, ಸ್ವಂತ ಮನೆ,ಶತ್ರು ಕಾಟ,ಮಾಟಮಂತ್ರ,ಭಾನಮತಿ ಕಾಟ,ಮಕ್ಕಳ ವಿದ್ಯೆ,ಪ್ರೇಮ ವಶೀಕರಣ ಎಲ್ಲದಕ್ಕೂ ಒಂದೆ ಒಂದು ಕರೆ ಮಾಡಿ 8197358456

See also  ಹಣ ಮತ್ತು ಐಶ್ವರ್ಯ ಬರಲು ಕೈಯಲ್ಲಿ ಇದನ್ನು ತೆಗೆದುಕೊಂಡು ಹೋಗಿ..ತುಂಬಾ ಧನಲಾಭ ನೋಡುವಿರಿ

ಆಫೀಸ್ ವಿಳಾಸ:-ಸಂಪಿಗೆ ರೋಡ್ 13ನೇ ಕ್ರಾಸ್ ಹೂವಿನ ಮಾರ್ಕೆಟ್ ಎದುರುಗಡೆ SV ಕಾಂಪ್ಲೆಕ್ಸ್ ಮಲ್ಲೇಶ್ವರಂ ಬೆಂಗಳೂರು 8197358456.

ಮಿಥುನ ರಾಶಿ :- ಕೆಲಸದಲ್ಲಿ ನಿಮಗೆ ಬಹಳನೇ ಶುಭ ದಿನವಾಗಿರುತ್ತದೆ ಹಿಂದೆ ನಿಂತಿದ್ದ ಅರ್ಧ ಕೆಲಸವು ಇಂದು ಪೂರ್ಣಗೊಳಿಸುತ್ತೀರಿ.ನೀವು ಮಾಡುತ್ತಿರುವ ಕೆಲಸದ ಕ್ಷೇತ್ರದಲ್ಲಿ ಹಿರಿಯ ಅಧಿಕಾರಿಗಳು ನಿಮ್ಮೊಂದಿಗೆ ತುಂಬಾನೇ ಸಂತೋಷಕರವಾಗಿರುತ್ತದೆ ಅದೃಷ್ಟದ ಸಂಖ್ಯೆ – 5 ಅದೃಷ್ಟದ ಬಣ್ಣ – ಬಿಳಿ ಸಮಯ – ಸಂಜೆ 7.30 ರಿಂದ ರಾತ್ರಿ 9 ಗಂಟೆಯವರೆಗೆ.

ಕರ್ಕಾಟಕ ರಾಶಿ :- ಈಗಿನ ನಿಮ್ಮ ಕೆಲಸದ ಕ್ಷೇತ್ರದಲ್ಲಿ ಕೆಲವು ಸವಾಲುಗಳನ್ನು ಎದುರಿಸಬೇಕಾಗಿ ಬಹುದು ಇದರ ಹೊರತಾಗಿಯೂ ಕೂಡ ನೀವು ಯಶಸ್ಸನ್ನು ಪಡೆಯುತ್ತಾರೆ. ವೈಯಕ್ತಿಕ ಜೀವನದಲ್ಲಿ ನಡೆಯುತ್ತಿರುವ ಸಮಸ್ಯೆ ಹಿರಿಯರಿಂದ ಬಗೆಹರಿಯುತ್ತದೆ ಅದೃಷ್ಟದ ಸಂಖ್ಯೆ – 1 ಅದೃಷ್ಟದ ಬಣ್ಣ – ಹಳದಿ ಸಮಯ – ಸಂಜೆ 7:30 ರಿಂದ ರಾತ್ರಿ 9 ಗಂಟೆಯವರೆಗೆ.

ಸಿಂಹ ರಾಶಿ :- ಕಚೇರಿಯಲ್ಲಿ ನಿಮ್ಮ ಸಹೋದ್ಯೋಗಿಗಳೊಂದಿಗೆ ರಹಸ್ಯವನ್ನು ಹಂಚಿಕೊಳ್ಳುವುದನ್ನು ತಪ್ಪಿಸಿ ಇಲ್ಲದಿದ್ದರೆ ನೀವು ತೊಂದರೆಗೆ ಸಿಲುಕಬಹುದು. ಬಸವ ಮೇಲೆ ಸಂಪೂರ್ಣವಾಗಿ ಗಮನ ಹರಿಸುವುದು ಉತ್ತಮ ಅದೃಷ್ಟದ ಸಂಖ್ಯೆ – 2 ಅದೃಷ್ಟದ ಬಣ್ಣ – ಹಸಿರು ಸಮಯ – ಬೆಳಿಗ್ಗೆ 6:00 ಇಂದ 11:30 ರ ವರೆಗೆ.ದೈವಜ್ಞ ಪಂಡಿತ್ – ಶ್ರೀ ಶಿವಶಂಕರ ಪ್ರಸಾದ್ ಈಗಲೇ ಕರೆ ಮಾಡಿ 8197358456

See also  ಮೇಷ ರಾಶಿ ಆಗಸ್ಟ್ 24 ಹೆಚ್ಚು ಹಣ ಕೈ ಸೇರಲಿದೆ ಪರ ಸ್ತ್ರೀಯಿಂದ ತೊಂದರೆ ಕಟ್ಟಿಟ್ಟಬುತ್ತಿ..

ಕನ್ಯಾ ರಾಶಿ :- ವ್ಯಾಪಾರಿಗಳಿಗೆ ಇಂದು ಮುಖ್ಯವಾದ ದಿನವಾಗಿರುತ್ತದೆ ನಿಮಗೆ ಸರಕಾರ ಅಡೆತಡೆಯೂ ಕೂಡ ಇಂದು ತೆಗೆದುಹಾಕಬಹುದು. ಉದ್ಯಮಿಗಳಿಗೆ ಇಂದು ಸಾಮಾನ್ಯ ದಿನವಾಗಿರುತ್ತದೆ ಕಚೇರಿಯಲ್ಲಿ ಸಹೋದ್ಯೋಗಿಗಳ ಬೆಂಬಲವನ್ನು ಪಡೆಯುತ್ತೀರಿ ಅದೃಷ್ಟದ ಸಂಖ್ಯೆ – 1 ಅದೃಷ್ಟದ ಬಣ್ಣ – ನೀಲಿ ಸಮಯ – ಸಂಜೆ 5 ಗಂಟೆಯಿಂದ 8.30 ರವರೆಗೆ.

ತುಲಾ ರಾಶಿ :- ಕೆಲಸದಲ್ಲಿ ಇಂದು ನಿಮಗೆ ತುಂಬಾನೇ ಕಾರ್ಯ ನಿರಂತರ ದಿನವಾಗಿರುತ್ತದೆ ವಿಶೇಷವಾಗಿ ಕೆಲಸ ಮಾಡಿದರೆ ಜವಾಬ್ದಾರಿಗಳು ನಿಮ್ಮ ಮೇಲೆ ಹೆಚ್ಚಾಗಬಹುದು. ವ್ಯಾಪಾರಸ್ಥರಿಗೆ ಇಂದು ಲಾಭವಾಗುವ ಸಾಧ್ಯತೆ ಇದೆ ಅದೃಷ್ಟದ ಸಂಖ್ಯೆ – 9 ಅದೃಷ್ಟದ ಬಣ್ಣ – ಕೆಂಪು ಸಮಯ – ಬೆಳಗೆ 7.30 ರಿಂದ 12.30 ರವರೆಗೆ.

ವೃಶ್ಚಿಕ ರಾಶಿ :- ಈ ದಿನ ನಿಮ್ಮ ಮಾನಸಿಕ ಸ್ಥಿತಿ ಅಷ್ಟೇನೂ ಚೆನ್ನಾಗಿ ಇರುವುದಿಲ್ಲ ಅನೇಕ ನಕಾರಾತ್ಮಕ ಆಲೋಚನೆಗಳು ನಿಮ್ಮ ಮನಸ್ಸಿಗೆ ಬರಬಹುದು. ಕುಟುಂಬದಲ್ಲಿ ಸಮಸ್ಯೆ ಇದ್ದರೆ ನೀವು ತಾಳ್ಮೆಯಿಂದ ಇರಿ ಅದೃಷ್ಟದ ಸಂಖ್ಯೆ – 7 ಅದೃಷ್ಟದ ಬಣ್ಣ – ಬಿಳಿ ಸಮಯ – ಸಂಜೆ 7:30 ರಿಂದ 8:00 ಗಂಟೆಯವರೆಗೆ.ದೈವಜ್ಞ ಪಂಡಿತ್ – ಶ್ರೀ ಶಿವಶಂಕರ ಪ್ರಸಾದ್ ಈಗಲೇ ಕರೆ ಮಾಡಿ 8197358456

ಧನಸು ರಾಶಿ :- ಈ ದಿನ ವಿದ್ಯಾರ್ಥಿಗಳು ಕೆಲವು ಸವಾಲುಗಳನ್ನು ಎದುರಿಸಬೇಕಾಗಿ ಬಹುದು ಏಕಾಗ್ರತೆ ಅನಾರೋಗ್ಯ ಇತ್ಯಾದಿ ಸಮಸ್ಯೆಗಳು ಇರಬಹುದು. ನಕಾರಾತ್ಮಕ ಆಲೋಚನೆಗಳಿಂದ ದೂರವಿರಿ ಅದೃಷ್ಟದ ಸಂಖ್ಯೆ – 2 ಅದೃಷ್ಟದ ಬಣ್ಣ – ಕೇಸರಿ ಸಮಯ – ಸಂಜೆ 6:00 ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ.

See also  ಮೇಷ ರಾಶಿ ಆಗಸ್ಟ್ 24 ಹೆಚ್ಚು ಹಣ ಕೈ ಸೇರಲಿದೆ ಪರ ಸ್ತ್ರೀಯಿಂದ ತೊಂದರೆ ಕಟ್ಟಿಟ್ಟಬುತ್ತಿ..

ಮಕರ ರಾಶಿ :- ಈ ದಿನ ಉದ್ಯಮಿಗಳು ಕೆಲವು ಸವಾಲುಗಳನ್ನು ಎದುರಿಸ ಬೇಕಾಗುತ್ತದೆ ಶೀಘ್ರದಲ್ಲಿ ನಿಮ್ಮ ಎಲ್ಲಾ ತೊಂದರೆಗಳು ನಿವಾರಣೆಯಾಗುತ್ತದೆ ಆತುರ ತಪ್ಪಿಸಿ ಪಾಲುದಾರಿಕೆ ವ್ಯಾಪಾರಿಗಳಿಗೆ ಲಾಭ ಅದೃಷ್ಟದ ಸಂಖ್ಯೆ – 4 ಅದೃಷ್ಟದ ಬಣ್ಣ – ನೀಲಿ ಸಮಯ – ಸಂಜೆ 5 ರಿಂದ ರಾತ್ರಿ 8 ಗಂಟೆಯವರೆಗೆ.ದೈವಜ್ಞ ಪಂಡಿತ್ – ಶ್ರೀ ಶಿವಶಂಕರ ಪ್ರಸಾದ್ ಈಗಲೇ ಕರೆ ಮಾಡಿ 8197358456

ಕುಂಭ ರಾಶಿ :- ವೈಯಕ್ತಿಕ ಜೀವನದಲ್ಲಿ ಆದಷ್ಟು ತಾಳ್ಮೆಯಿಂದ ಇರಬೇಕಾಗುತ್ತದೆ ಮನೆಯಲ್ಲಿ ಏರಿಳಿತವು ಕೂಡ ಉಂಟಾಗುತ್ತದೆ ವಿವಾದ ಉಂಟಾಗುವ ಸಾಧ್ಯತೆಯೂ ಇದೆ. ನಿಮ್ಮ ನಡವಳಿಕೆಯಲ್ಲಿ ಕೆಲವು ಬದಲಾವಣೆಗಳನ್ನು ನೋಡುತ್ತೀರಿ ಅದೃಷ್ಟದ ಸಂಖ್ಯೆ – 1 ಅದೃಷ್ಟದ ಬಣ್ಣ – ಕೆಂಪು ಸಮಯ – ರಾತ್ರಿ 8:00 ಗಂಟೆಯಿಂದ 9 ಗಂಟೆಯವರೆಗೆ.

ಮೀನ ರಾಶಿ :- ಇಂದು ಹೊಸ ವ್ಯಕ್ತಿಗಳು ನಿಮ್ಮ ಜೀವನದಲ್ಲಿ ಪ್ರವೇಶಿಸಬಹುದು ನೀವು ಬಯಸಿದರೆ ನಿಮ್ಮ ಜೀವನದ ಸಂಗಾತಿಯನ್ನು ಪಡೆಯಬಹುದು. ಮನೆಯ ವಾತಾವರಣ ಈ ದಿನ ಉತ್ತಮವಾಗಿರುತ್ತದ ಅದೃಷ್ಟದ ಸಂಖ್ಯೆ – 2 ಅದೃಷ್ಟದ ಬಣ್ಣ – ಕೇಸರಿ ಸಮಯ – ಬೆಳಗ್ಗೆ 7.30 ರಿಂದ 9 ಗಂಟೆಯವರೆಗೆ.ದೈವಜ್ಞ ಪಂಡಿತ್ – ಶ್ರೀ ಶಿವಶಂಕರ ಪ್ರಸಾದ್ ಈಗಲೇ ಕರೆ ಮಾಡಿ 8197358456

[irp]


crossorigin="anonymous">