ಮುನೇಶ್ವರನ ಸಂಪೂರ್ಣ ಅನುಗ್ರಹ ಈ 5 ರಾಶಿಗೆ ಈ ಸೋಮವಾರದಿಂದ ಕಾರ್ಯಜಯ,ನಾನಾ ಮೂಲಗಳಿಂದ ಧನಾಗಮನ ಆಗಲಿದೆ

ಮೇಷ ರಾಶಿ :- ನಿಮ್ಮ ಸ್ವಭಾವದಲ್ಲೇ ಕೆಲವು ಬದಲಾವಣೆಗಳನ್ನು ಮಾಡಿಕೊಂಡರೆ ನಿಮಗೆ ಬರುವ ಸಮಸ್ಯೆಗಳು ದೂರವಾಗುತ್ತದೆ ವಿಶೇಷವಾಗಿ ನಿಮ್ಮ ಕೋಪವನ್ನು ನಿಯಂತ್ರಣದಲ್ಲಿಟ್ಟುಕೊಳ್ಳಬೇಕು. ನೀವು ಕೆಲಸ ಮಾಡುವ ಕ್ಷೇತ್ರದಲ್ಲಿ ಆದಷ್ಟು ತಾಳ್ಮೆಯಿಂದ ಇರಬೇಕು ಅದೃಷ್ಟದ ಸಂಖ್ಯೆ – 4 ಅದೃಷ್ಟದ ಬಣ್ಣ – ಕೆಂಪು ಸಮಯ – ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ.

WhatsApp Group Join Now
Telegram Group Join Now

ವೃಷಭ ರಾಶಿ :- ಹಣಕಾಸಿನ ವಿಚಾರದಲ್ಲಿ ಇಂದು ಜಾಗೃತಿಯನ್ನು ವಹಿಸ ಬೇಕಾಗುತ್ತದೆ ಕಚೇರಿಯಲ್ಲಿ ವಿಳಂಬವಾಗುವ ಸಾಧ್ಯತೆ ಇರುತ್ತದೆ ಎಚ್ಚರದಿಂದಿರಿ. ವ್ಯಾಪಾರಿಗಳಿಗೆ ಇಂದು ಉತ್ತಮವಾದ ದಿನ ವಾಗಿರುವುದಿಲ್ಲ ಅದೃಷ್ಟದ ಸಂಖ್ಯೆ – 1 ಅದೃಷ್ಟದ ಬಣ್ಣ – ನೀಲಿ ಸಮಯ – ಮಧ್ಯಾಹ್ನ 2 ಗಂಟೆಯಿಂದ 4 ಗಂಟೆಯವರೆಗೆ.

ಶ್ರೀ ದುರ್ಗಾ ಭೈರವಿ ಜ್ಯೋತಿಷ್ಯ ತಾಂತ್ರಿಕ ಪೀಠಂ ( BEST ASTROLOGER IN BANGALORE ) 8197358456 ಶ್ರೀ ಶಿವಶಂಕರ ಪ್ರಸಾದ್ ಈಗಲೇ ಕರೆ ಮಾಡಿ

ಪ್ರೀತಿ ಸಂಬಂಧಿತ ಸಮಸ್ಯೆಗಳಿಗೆ ಮಂತ್ರ ಮತ್ತು ಯಂತ್ರದಿಂದ ಶಾಶ್ವತ ಪರಿಹಾರ.ಪ್ರೀತಿಯಲ್ಲಿ ತೊಂದರೆಯೆ,ಇಷ್ಟ ಪಟ್ಟವರು ನಿಮ್ಮಂತಾಗಲು,ಮದುವೆ ಸಮಸ್ಯೆಯೇ? ಗಂಡ ಹೆಂಡತಿ ಕಿರಿಕಿರಿ,ಡೈವೋರ್ಸ್ ಸಮಸ್ಯೆಯೆ ? ಗಂಡ ಹೇಳಿದ ಮಾತು ಕೇಳುತ್ತಿಲ್ಲವೆ ? ಹೆಂಡತಿ ಮಾತು ಕೇಳುತ್ತಿಲ್ಲವೇ ? ಸಾಲದ ಸಮಸ್ಯೆ,ಹಣಕಾಸು,ಉದ್ಯೋಗ, ವ್ಯವಹಾರ,ಕೋರ್ಟ್ ಕೇಸ್,ವಶೀಕರಣದ ಎಲ್ಲಾ ಸಮಸ್ಯೆಗೂ ಸ್ವಯಂವರ ಪಾರ್ವತಿ ಮಂತ್ರ ಮತ್ತು ಯಂತ್ರದಿಂದ ಖಚಿತ ಪರಿಹಾರ.

ದೈವಜ್ಞ ಪಂಡಿತ್ – ಶ್ರೀ ಶಿವಶಂಕರ ಪ್ರಸಾದ್ ಈಗಲೇ ಕರೆ ಮಾಡಿ 8197358456

ಹಳೆಯ ಸಾಲ,ಗಂಡ ಹೆಂಡತಿ ಗುಪ್ತ ಸಮಸ್ಯೆ,ಸ್ತ್ರೀ ಪುರುಷ ಪ್ರೇಮ ವೈಫಲ್ಯ, ಸ್ವಂತ ಮನೆ,ಶತ್ರು ಕಾಟ,ಮಾಟಮಂತ್ರ,ಭಾನಮತಿ ಕಾಟ,ಮಕ್ಕಳ ವಿದ್ಯೆ,ಪ್ರೇಮ ವಶೀಕರಣ ಎಲ್ಲದಕ್ಕೂ ಒಂದೆ ಒಂದು ಕರೆ ಮಾಡಿ 8197358456

ಆಫೀಸ್ ವಿಳಾಸ:-ಸಂಪಿಗೆ ರೋಡ್ 13ನೇ ಕ್ರಾಸ್ ಹೂವಿನ ಮಾರ್ಕೆಟ್ ಎದುರುಗಡೆ SV ಕಾಂಪ್ಲೆಕ್ಸ್ ಮಲ್ಲೇಶ್ವರಂ ಬೆಂಗಳೂರು 8197358456.

ಮಿಥುನ ರಾಶಿ :- ಕೆಲಸದಲ್ಲಿ ನಿಮಗೆ ಬಹಳನೇ ಶುಭ ದಿನವಾಗಿರುತ್ತದೆ ಹಿಂದೆ ನಿಂತಿದ್ದ ಅರ್ಧ ಕೆಲಸವು ಇಂದು ಪೂರ್ಣಗೊಳಿಸುತ್ತೀರಿ.ನೀವು ಮಾಡುತ್ತಿರುವ ಕೆಲಸದ ಕ್ಷೇತ್ರದಲ್ಲಿ ಹಿರಿಯ ಅಧಿಕಾರಿಗಳು ನಿಮ್ಮೊಂದಿಗೆ ತುಂಬಾನೇ ಸಂತೋಷಕರವಾಗಿರುತ್ತದೆ ಅದೃಷ್ಟದ ಸಂಖ್ಯೆ – 5 ಅದೃಷ್ಟದ ಬಣ್ಣ – ಬಿಳಿ ಸಮಯ – ಸಂಜೆ 7.30 ರಿಂದ ರಾತ್ರಿ 9 ಗಂಟೆಯವರೆಗೆ.

ಕರ್ಕಾಟಕ ರಾಶಿ :- ಈಗಿನ ನಿಮ್ಮ ಕೆಲಸದ ಕ್ಷೇತ್ರದಲ್ಲಿ ಕೆಲವು ಸವಾಲುಗಳನ್ನು ಎದುರಿಸಬೇಕಾಗಿ ಬಹುದು ಇದರ ಹೊರತಾಗಿಯೂ ಕೂಡ ನೀವು ಯಶಸ್ಸನ್ನು ಪಡೆಯುತ್ತಾರೆ. ವೈಯಕ್ತಿಕ ಜೀವನದಲ್ಲಿ ನಡೆಯುತ್ತಿರುವ ಸಮಸ್ಯೆ ಹಿರಿಯರಿಂದ ಬಗೆಹರಿಯುತ್ತದೆ ಅದೃಷ್ಟದ ಸಂಖ್ಯೆ – 1 ಅದೃಷ್ಟದ ಬಣ್ಣ – ಹಳದಿ ಸಮಯ – ಸಂಜೆ 7:30 ರಿಂದ ರಾತ್ರಿ 9 ಗಂಟೆಯವರೆಗೆ.

ಸಿಂಹ ರಾಶಿ :- ಕಚೇರಿಯಲ್ಲಿ ನಿಮ್ಮ ಸಹೋದ್ಯೋಗಿಗಳೊಂದಿಗೆ ರಹಸ್ಯವನ್ನು ಹಂಚಿಕೊಳ್ಳುವುದನ್ನು ತಪ್ಪಿಸಿ ಇಲ್ಲದಿದ್ದರೆ ನೀವು ತೊಂದರೆಗೆ ಸಿಲುಕಬಹುದು. ಬಸವ ಮೇಲೆ ಸಂಪೂರ್ಣವಾಗಿ ಗಮನ ಹರಿಸುವುದು ಉತ್ತಮ ಅದೃಷ್ಟದ ಸಂಖ್ಯೆ – 2 ಅದೃಷ್ಟದ ಬಣ್ಣ – ಹಸಿರು ಸಮಯ – ಬೆಳಿಗ್ಗೆ 6:00 ಇಂದ 11:30 ರ ವರೆಗೆ.ದೈವಜ್ಞ ಪಂಡಿತ್ – ಶ್ರೀ ಶಿವಶಂಕರ ಪ್ರಸಾದ್ ಈಗಲೇ ಕರೆ ಮಾಡಿ 8197358456

ಕನ್ಯಾ ರಾಶಿ :- ವ್ಯಾಪಾರಿಗಳಿಗೆ ಇಂದು ಮುಖ್ಯವಾದ ದಿನವಾಗಿರುತ್ತದೆ ನಿಮಗೆ ಸರಕಾರ ಅಡೆತಡೆಯೂ ಕೂಡ ಇಂದು ತೆಗೆದುಹಾಕಬಹುದು. ಉದ್ಯಮಿಗಳಿಗೆ ಇಂದು ಸಾಮಾನ್ಯ ದಿನವಾಗಿರುತ್ತದೆ ಕಚೇರಿಯಲ್ಲಿ ಸಹೋದ್ಯೋಗಿಗಳ ಬೆಂಬಲವನ್ನು ಪಡೆಯುತ್ತೀರಿ ಅದೃಷ್ಟದ ಸಂಖ್ಯೆ – 1 ಅದೃಷ್ಟದ ಬಣ್ಣ – ನೀಲಿ ಸಮಯ – ಸಂಜೆ 5 ಗಂಟೆಯಿಂದ 8.30 ರವರೆಗೆ.

ತುಲಾ ರಾಶಿ :- ಕೆಲಸದಲ್ಲಿ ಇಂದು ನಿಮಗೆ ತುಂಬಾನೇ ಕಾರ್ಯ ನಿರಂತರ ದಿನವಾಗಿರುತ್ತದೆ ವಿಶೇಷವಾಗಿ ಕೆಲಸ ಮಾಡಿದರೆ ಜವಾಬ್ದಾರಿಗಳು ನಿಮ್ಮ ಮೇಲೆ ಹೆಚ್ಚಾಗಬಹುದು. ವ್ಯಾಪಾರಸ್ಥರಿಗೆ ಇಂದು ಲಾಭವಾಗುವ ಸಾಧ್ಯತೆ ಇದೆ ಅದೃಷ್ಟದ ಸಂಖ್ಯೆ – 9 ಅದೃಷ್ಟದ ಬಣ್ಣ – ಕೆಂಪು ಸಮಯ – ಬೆಳಗೆ 7.30 ರಿಂದ 12.30 ರವರೆಗೆ.

ವೃಶ್ಚಿಕ ರಾಶಿ :- ಈ ದಿನ ನಿಮ್ಮ ಮಾನಸಿಕ ಸ್ಥಿತಿ ಅಷ್ಟೇನೂ ಚೆನ್ನಾಗಿ ಇರುವುದಿಲ್ಲ ಅನೇಕ ನಕಾರಾತ್ಮಕ ಆಲೋಚನೆಗಳು ನಿಮ್ಮ ಮನಸ್ಸಿಗೆ ಬರಬಹುದು. ಕುಟುಂಬದಲ್ಲಿ ಸಮಸ್ಯೆ ಇದ್ದರೆ ನೀವು ತಾಳ್ಮೆಯಿಂದ ಇರಿ ಅದೃಷ್ಟದ ಸಂಖ್ಯೆ – 7 ಅದೃಷ್ಟದ ಬಣ್ಣ – ಬಿಳಿ ಸಮಯ – ಸಂಜೆ 7:30 ರಿಂದ 8:00 ಗಂಟೆಯವರೆಗೆ.ದೈವಜ್ಞ ಪಂಡಿತ್ – ಶ್ರೀ ಶಿವಶಂಕರ ಪ್ರಸಾದ್ ಈಗಲೇ ಕರೆ ಮಾಡಿ 8197358456

ಧನಸು ರಾಶಿ :- ಈ ದಿನ ವಿದ್ಯಾರ್ಥಿಗಳು ಕೆಲವು ಸವಾಲುಗಳನ್ನು ಎದುರಿಸಬೇಕಾಗಿ ಬಹುದು ಏಕಾಗ್ರತೆ ಅನಾರೋಗ್ಯ ಇತ್ಯಾದಿ ಸಮಸ್ಯೆಗಳು ಇರಬಹುದು. ನಕಾರಾತ್ಮಕ ಆಲೋಚನೆಗಳಿಂದ ದೂರವಿರಿ ಅದೃಷ್ಟದ ಸಂಖ್ಯೆ – 2 ಅದೃಷ್ಟದ ಬಣ್ಣ – ಕೇಸರಿ ಸಮಯ – ಸಂಜೆ 6:00 ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ.

ಮಕರ ರಾಶಿ :- ಈ ದಿನ ಉದ್ಯಮಿಗಳು ಕೆಲವು ಸವಾಲುಗಳನ್ನು ಎದುರಿಸ ಬೇಕಾಗುತ್ತದೆ ಶೀಘ್ರದಲ್ಲಿ ನಿಮ್ಮ ಎಲ್ಲಾ ತೊಂದರೆಗಳು ನಿವಾರಣೆಯಾಗುತ್ತದೆ ಆತುರ ತಪ್ಪಿಸಿ ಪಾಲುದಾರಿಕೆ ವ್ಯಾಪಾರಿಗಳಿಗೆ ಲಾಭ ಅದೃಷ್ಟದ ಸಂಖ್ಯೆ – 4 ಅದೃಷ್ಟದ ಬಣ್ಣ – ನೀಲಿ ಸಮಯ – ಸಂಜೆ 5 ರಿಂದ ರಾತ್ರಿ 8 ಗಂಟೆಯವರೆಗೆ.ದೈವಜ್ಞ ಪಂಡಿತ್ – ಶ್ರೀ ಶಿವಶಂಕರ ಪ್ರಸಾದ್ ಈಗಲೇ ಕರೆ ಮಾಡಿ 8197358456

ಕುಂಭ ರಾಶಿ :- ವೈಯಕ್ತಿಕ ಜೀವನದಲ್ಲಿ ಆದಷ್ಟು ತಾಳ್ಮೆಯಿಂದ ಇರಬೇಕಾಗುತ್ತದೆ ಮನೆಯಲ್ಲಿ ಏರಿಳಿತವು ಕೂಡ ಉಂಟಾಗುತ್ತದೆ ವಿವಾದ ಉಂಟಾಗುವ ಸಾಧ್ಯತೆಯೂ ಇದೆ. ನಿಮ್ಮ ನಡವಳಿಕೆಯಲ್ಲಿ ಕೆಲವು ಬದಲಾವಣೆಗಳನ್ನು ನೋಡುತ್ತೀರಿ ಅದೃಷ್ಟದ ಸಂಖ್ಯೆ – 1 ಅದೃಷ್ಟದ ಬಣ್ಣ – ಕೆಂಪು ಸಮಯ – ರಾತ್ರಿ 8:00 ಗಂಟೆಯಿಂದ 9 ಗಂಟೆಯವರೆಗೆ.

ಮೀನ ರಾಶಿ :- ಇಂದು ಹೊಸ ವ್ಯಕ್ತಿಗಳು ನಿಮ್ಮ ಜೀವನದಲ್ಲಿ ಪ್ರವೇಶಿಸಬಹುದು ನೀವು ಬಯಸಿದರೆ ನಿಮ್ಮ ಜೀವನದ ಸಂಗಾತಿಯನ್ನು ಪಡೆಯಬಹುದು. ಮನೆಯ ವಾತಾವರಣ ಈ ದಿನ ಉತ್ತಮವಾಗಿರುತ್ತದ ಅದೃಷ್ಟದ ಸಂಖ್ಯೆ – 2 ಅದೃಷ್ಟದ ಬಣ್ಣ – ಕೇಸರಿ ಸಮಯ – ಬೆಳಗ್ಗೆ 7.30 ರಿಂದ 9 ಗಂಟೆಯವರೆಗೆ.ದೈವಜ್ಞ ಪಂಡಿತ್ – ಶ್ರೀ ಶಿವಶಂಕರ ಪ್ರಸಾದ್ ಈಗಲೇ ಕರೆ ಮಾಡಿ 8197358456

[irp]