ಇಂದಿನಿಂದ 3 ದಿನಗಳ ಕಾಲ ಈ 5 ರಾಶಿಗೆ ವಿಶೇಷ ಧನಲಾಭ ಕಾಲಭೈರವನ ರಕ್ಷಣೆಯಿಂದ ಶತ್ರು ಮುಕ್ತಿ

ಮೇಷ ರಾಶಿ :- ಇಂದು ನಿಮಗೆ ಕಾರ್ಯನಿರತ ದಿನವಾಗಲಿದೆ ಉದ್ಯೋಗಸ್ಥರು ಕಚೇರಿಯಲ್ಲಿರುವ ಕೆಲಸವನ್ನು ಪೂರ್ಣಗೊಳಿಸಿದರೆ ಉತ್ತಮ. ವ್ಯಾಪಾರಸ್ಥರು ಇಂದು ದೊಡ್ಡ ಸವಾಲನ್ನು ಎದುರಿಸ ಬೇಕಾಗುತ್ತದೆ. ವೈಯಕ್ತಿಕ ಜೀವನದಲ್ಲಿ ತುಂಬಾ ಏರುಪೇರು ಉಂಟಾಗಬಹುದು. ಅದೃಷ್ಟದ ಸಂಖ್ಯೆ – 8 ಅದೃಷ್ಟದ ಬಣ್ಣ – ಹಳದಿ ಸಮಯ – ಬೆಳಗ್ಗೆ 8 ರಿಂದ 1:20 ರವರೆಗೆ.

WhatsApp Group Join Now
Telegram Group Join Now

ವೃಷಭ ರಾಶಿ :- ಆನ್ ಲೈನ್ ವ್ಯಾಪಾರಿಗಳಿಗೆ ತುಂಬಾ ಅನುಕೂಲಕರವಾಗಿರುತ್ತದೆ ಆರ್ಥಿಕ ಪ್ರಯೋಜನವು ಕೂಡಾ ಸಿಗಲಿದೆ. ಶೀಘ್ರದಲ್ಲೇ ನೀವು ಯಶಸ್ಸಿನ ಉತ್ತುಂಗಕ್ಕೆ ಏರಲಿ ಇದ್ದೀರಿ. ಕುಟುಂಬದ ಪರಿಸ್ಥಿತಿ ಅನುಕೂಲಕರವಾಗಿರುತ್ತದೆ. ಸಂಗಾತಿಯಿಂದ ಇಂದು ಒಳ್ಳೆಯ ಸುದ್ದಿಯನ್ನು ಪಡೆಯಬಹುದು. ಅದೃಷ್ಟದ ಸಂಖ್ಯೆ – 7 ಅದೃಷ್ಟದ ಬಣ್ಣ – ಬಿಳಿ ಸಮಯ – ಸಂಜೆ 5 ರಿಂದ ರಾತ್ರಿ 9 ಗಂಟೆ ಯವರೆಗೆ.

ಶ್ರೀ ದುರ್ಗಾ ಭೈರವಿ ಜ್ಯೋತಿಷ್ಯ ತಾಂತ್ರಿಕ ಪೀಠಂ ( BEST ASTROLOGER IN BANGALORE ) 8197358456 ಶ್ರೀ ಶಿವಶಂಕರ ಪ್ರಸಾದ್ ಈಗಲೇ ಕರೆ ಮಾಡಿ

ಪ್ರೀತಿ ಸಂಬಂಧಿತ ಸಮಸ್ಯೆಗಳಿಗೆ ಮಂತ್ರ ಮತ್ತು ಯಂತ್ರದಿಂದ ಶಾಶ್ವತ ಪರಿಹಾರ.ಪ್ರೀತಿಯಲ್ಲಿ ತೊಂದರೆಯೆ,ಇಷ್ಟ ಪಟ್ಟವರು ನಿಮ್ಮಂತಾಗಲು,ಮದುವೆ ಸಮಸ್ಯೆಯೇ? ಗಂಡ ಹೆಂಡತಿ ಕಿರಿಕಿರಿ,ಡೈವೋರ್ಸ್ ಸಮಸ್ಯೆಯೆ ? ಗಂಡ ಹೇಳಿದ ಮಾತು ಕೇಳುತ್ತಿಲ್ಲವೆ ? ಹೆಂಡತಿ ಮಾತು ಕೇಳುತ್ತಿಲ್ಲವೇ ? ಸಾಲದ ಸಮಸ್ಯೆ,ಹಣಕಾಸು,ಉದ್ಯೋಗ, ವ್ಯವಹಾರ,ಕೋರ್ಟ್ ಕೇಸ್,ವಶೀಕರಣದ ಎಲ್ಲಾ ಸಮಸ್ಯೆಗೂ ಸ್ವಯಂವರ ಪಾರ್ವತಿ ಮಂತ್ರ ಮತ್ತು ಯಂತ್ರದಿಂದ ಖಚಿತ ಪರಿಹಾರ.

ದೈವಜ್ಞ ಪಂಡಿತ್ – ಶ್ರೀ ಶಿವಶಂಕರ ಪ್ರಸಾದ್ ಈಗಲೇ ಕರೆ ಮಾಡಿ 8197358456

ಹಳೆಯ ಸಾಲ,ಗಂಡ ಹೆಂಡತಿ ಗುಪ್ತ ಸಮಸ್ಯೆ,ಸ್ತ್ರೀ ಪುರುಷ ಪ್ರೇಮ ವೈಫಲ್ಯ, ಸ್ವಂತ ಮನೆ,ಶತ್ರು ಕಾಟ,ಮಾಟಮಂತ್ರ,ಭಾನಮತಿ ಕಾಟ,ಮಕ್ಕಳ ವಿದ್ಯೆ,ಪ್ರೇಮ ವಶೀಕರಣ ಎಲ್ಲದಕ್ಕೂ ಒಂದೆ ಒಂದು ಕರೆ ಮಾಡಿ 8197358456

See also  ಮೇಷ ರಾಶಿ ಆಗಸ್ಟ್ 24 ಹೆಚ್ಚು ಹಣ ಕೈ ಸೇರಲಿದೆ ಪರ ಸ್ತ್ರೀಯಿಂದ ತೊಂದರೆ ಕಟ್ಟಿಟ್ಟಬುತ್ತಿ..

ಆಫೀಸ್ ವಿಳಾಸ:-ಸಂಪಿಗೆ ರೋಡ್ 13ನೇ ಕ್ರಾಸ್ ಹೂವಿನ ಮಾರ್ಕೆಟ್ ಎದುರುಗಡೆ SV ಕಾಂಪ್ಲೆಕ್ಸ್ ಮಲ್ಲೇಶ್ವರಂ ಬೆಂಗಳೂರು 8197358456.

ಮಿಥುನ ರಾಶಿ :- ದೇವರ ಪ್ರಾರ್ಥನೆ ಮಾಡಿದರೆ ದಿನ ಅನುಕೂಲಕರವಾಗಿರುತ್ತದೆ. ಕಚೇರಿಯಲ್ಲಿ ಸಹದ್ಯೋಗಿಗಳೊಂದಿಗೆ ಉತ್ತಮ ಸಂಬಂಧವನ್ನು ಗಳಿಸಿಕೊಳ್ಳಿ. ವಿಶೇಷವಾಗಿ ನಿಮ್ಮ ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕು. ವ್ಯಾಪಾರಸ್ಥರು ಉತ್ತಮ ಮತ್ತು ಆರ್ಥಿಕ ಲಾಭವನ್ನು ಪಡೆಯಲಿದ್ದೀರಿ. ಅದೃಷ್ಟದ ಸಂಖ್ಯೆ – 5 ಅದೃಷ್ಟದ ಬಣ್ಣ – ನೇರಳೆ ಸಮಯ – ಮಧ್ಯಾಹ್ನ 12 ರಿಂದ ಸಂಜೆ 5.03 ರವರೆಗೆ.ದೈವಜ್ಞ ಪಂಡಿತ್ – ಶ್ರೀ ಶಿವಶಂಕರ ಪ್ರಸಾದ್ ಈಗಲೇ ಕರೆ ಮಾಡಿ 8197358456

 

ಕರ್ಕಾಟಕ ರಾಶಿ :- ನೌಕರಸ್ಥರಿಗೆ ಇಂದು ಶುಭ ದಿನವಾಗಿರುತ್ತದೆ. ನಿಮ್ಮಕಾಯ ಕಠಿಣ ಪರಿಶ್ರಮ ತಕ್ಕಂತೆ ಫಲಿತಾಂಶ ಪಡೆಯಲಿದ್ದೀರಿ. ವ್ಯಾಪಾರಸ್ಥರು ಎಂದು ಉತ್ತಮವಾದ ಲಾಭವನ್ನು ಪಡೆಯಬಹುದು. ಕುಟುಂಬ ಜೀವನ ಸಂತೋಷಕರವಾಗಿರುತ್ತದೆ. ಅದೃಷ್ಟದ ಸಂಖ್ಯೆ – 9 ಅದೃಷ್ಟದ ಬಣ್ಣ – ಕೆಂಪು ಸಮಯ – ಬೆಳಗ್ಗೆ 8 ರಿಂದ 11.30 ರವರೆಗೆ.

ಸಿಂಹ ರಾಶಿ :- ನಕಾರಾತ್ಮಕ ಆಲೋಚನೆ ಇರುವ ಜನರಿಂದ ದೂರವಿರಿ. ಕೆಲಸದ ವಿಚಾರದಲ್ಲಿ ನಿಮ್ಮ ಎಲ್ಲಾ ಕೆಲಸವನ್ನು ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸಿ. ಹಣಕಾಸಿನ ವ್ಯವಹಾರ ಮಾಡುವವರಿಗೆ ಇಂದು ಸವಾಲಿನ ದಿನವಾಗಿದೆ. ಕುಟುಂಬ ಜೀವನದಲ್ಲಿ ಪರಿಸ್ಥಿತಿಯ ಸಾಮಾನ್ಯರಿಗಿಂತ ಉತ್ತಮವಾಗಿರುತ್ತದೆ. ಅದೃಷ್ಟದ ಸಂಖ್ಯೆ – 7 ಅದೃಷ್ಟದ ಬಣ್ಣ – ಹಸಿರು ಸಮಯ – ಸಂಜೆ 5:20 ರಿಂದ ರಾತ್ರಿ 8 ಗಂಟೆಯವರೆಗೆ.ದೈವಜ್ಞ ಪಂಡಿತ್ – ಶ್ರೀ ಶಿವಶಂಕರ ಪ್ರಸಾದ್ ಈಗಲೇ ಕರೆ ಮಾಡಿ 8197358456

ಕನ್ಯಾ ರಾಶಿ :- ನಿಮ್ಮ ಮನಸ್ಸು ಸಂತೋಷವಾಗಿರುತ್ತದೆ ಸಕಾರಾತ್ಮಕ ಆಲೋಚನೆ ದಿಂದ ತುಂಬಿರುತ್ತದೆ. ಫ್ಯಾಶನ್ ಕ್ಷೇತ್ರದಲ್ಲಿ ಕೆಲಸ ಮಾಡುವವರು ಉತ್ತಮವಾದ ಪಲಿತಾಂಶ ಪಡೆಯಲಿದ್ದೀರಿ. ಶಿಕ್ಷಣ ಕ್ಷೇತ್ರದ ಜನರಿಗೆ ಒಳ್ಳೆಯ ದಿನವಾಗಲಿದೆ. ಉದ್ಯೋಗಿಗಳ ಕೆಲಸದ ಹೊರೆ ಇಂದು ಕಡಿಮೆ ಇರುತ್ತದೆ. ಅದೃಷ್ಟದ ಸಂಖ್ಯೆ – 5 ಅದೃಷ್ಟದ ಬಣ್ಣ – ಗುಲಾಬಿ ಸಮಯ – ಬೆಳಗ್ಗೆ 8 ರಿಂದ ಮಧ್ಯಾಹ್ನ 12.20 ರವರೆಗೆ.

See also  ಗಾಬರಿ ಆಗ್ಬೇಡಿ ಈಶಾನ್ಯದಲ್ಲಿ ನೀರಿನ ಸಂಪ್ ಮಾಡಿದರೆ ಅಪಾಯ..ಆಕ್ಸಿಡೆಂಟ್ ಆಗುತ್ತೆ ಸತ್ಯ ಎಂದಿಗೂ ಕಹಿ

ತುಲಾ ರಾಶಿ :- ಇತ್ತೀಚಿಗೆ ನೀವು ನಿರೀಕ್ಷಿತ ಫಲಿತಾಂಶವನ್ನು ಪಡೆಯದಿದ್ದರೆ ನಿರಾಶೆ ಮಾಡಿಕೊಳ್ಳಬೇಡಿ ದೇವರ ಮೇಲೆ ನಂಬಿಕೆ ಇಡಿ ಶೀಘ್ರದಲ್ಲಿ ನಿಮ್ಮ ಎಲ್ಲಾ ಸಮಸ್ಯೆಗಳು ದೂರವಾಗಲಿದೆ. ಉದ್ಯೋಗಸ್ಥರು ಮೇಲೆ ಅಧಿಕಾರಿಯೊಂದಿಗೆ ಒಳ್ಳೆಯ ನಡತೆ ಇಂದ ಇರಬೇಕು. ಅದೃಷ್ಟದ ಸಂಖ್ಯೆ – 8 ಅದೃಷ್ಟದ ಬಣ್ಣ – ಕಿತ್ತಳೆ ಸಮಯ – ಸಂಜೆ 4 ರಿಂದ ರಾತ್ರಿ 8 ಗಂಟೆಯವರೆಗೆ.ದೈವಜ್ಞ ಪಂಡಿತ್ – ಶ್ರೀ ಶಿವಶಂಕರ ಪ್ರಸಾದ್ ಈಗಲೇ ಕರೆ ಮಾಡಿ 8197358456

ವೃಶ್ಚಿಕ ರಾಶಿ :- ಹಣವನ ಅನಗತ್ಯವಾಗಿ ವ್ಯರ್ಥ ಮಾಡುವುದನ್ನು ತಪ್ಪಿಸಿ. ನಿಮ್ಮ ಮನಸ್ಸನ್ನು ಶಾಂತವಾಗಿ ಇರಿಸಿಕೊಳ್ಳಬೇಕು ಕಚೇರಿಯಲ್ಲಿ ಹೆಚ್ಚಿನ ಒತ್ತಡದಿಂದ ಇರುತ್ತೀರಿ. ವ್ಯಾಪಾರಿಗಳು ಆರ್ಥಿಕವಾಗಿ ಹೆಚ್ಚು ಎಚ್ಚರಿಕೆಯಿಂದಿರ ಬೇಕಾಗುತ್ತದೆ. ಸಂಗಾತಿಯೊಂದಿಗೆ ಕೋಪವನ್ನು ನಿಯಂತ್ರಿಸಿಕೊಳ್ಳಿ ಇಲ್ಲದಿದ್ದರೆ ಕಾರಣ ಆಗಬಹುದು. ಅದೃಷ್ಟದ ಸಂಖ್ಯೆ – 1 ಅದೃಷ್ಟದ ಬಣ್ಣ – ನೀಲಿ ಸಮಯ – ಸಂಸಂಜೆ 6 ರಿಂದ ರಾತ್ರಿ 9 ಗಂಟೆಯವರೆಗೆ.ದೈವಜ್ಞ ಪಂಡಿತ್ – ಶ್ರೀ ಶಿವಶಂಕರ ಪ್ರಸಾದ್ ಈಗಲೇ ಕರೆ ಮಾಡಿ 8197358456

 

ಧನಸು ರಾಶಿ :- ಹಣದ ದೃಷ್ಟಿಯಿಂದ ಇಂದು ಹೆಚ್ಚು ದುಬಾರಿಯಾಗಲಿದೆ. ಕಚೇರಿಯಲ್ಲಿ ಏನಾದರೂ ಸಮಸ್ಯೆ ಇದ್ದರೆ ಮೇಲಾಧಿಕಾರಿ ದೊಂದಿಗೆ ಬಹಿರಂಗವಾಗಿ ಮಾತನಾಡಬೇಕು. ವ್ಯಾಪಾರಿಗಳಿಗೆ ಇಂದು ದೊಡ್ಡ ವ್ಯವಹಾರ ಮಾಡಲು ಅವಕಾಶ ಅದೃಷ್ಟದ. ಅದೃಷ್ಟದ ಸಂಖ್ಯೆ – 7 ಅದೃಷ್ಟದ ಬಣ್ಣ – ಹಳದಿ ಸಮಯ – ಬೆಳಗ್ಗೆ 7 ರಿಂದ 1.20 ರವರೆಗೆ.

See also  ಹಣ ಮತ್ತು ಐಶ್ವರ್ಯ ಬರಲು ಕೈಯಲ್ಲಿ ಇದನ್ನು ತೆಗೆದುಕೊಂಡು ಹೋಗಿ..ತುಂಬಾ ಧನಲಾಭ ನೋಡುವಿರಿ

ಮಕರ ರಾಶಿ :- ಉದ್ಯೋಗಿಗಳಿಗೆ ಇಂದು ಬಹಳ ಮುಖ್ಯ ದಿನವಾಗಲಿದೆ. ಕಚೇರಿಯಲ್ಲಿ ನಿಮ್ಮ ಸಾಧನೆ ಪ್ರಶಂಸಿಸಲಾಗುತ್ತದೆ. ಐಟಿ ಕ್ಷೇತ್ರದಲ್ಲಿ ಕೆಲಸ ಮಾಡುವವರು ದೊಡ್ಡ ಹೆಸರನ್ನು ಪಡೆಯಲಿದ್ದೀರಿ. ವ್ಯಾಪಾರಿಗಳಿಗೆ ಇಂದು ಶುಭದಿನ ವಾಗಲಿದೆ. ಸಂಗಾತಿ ಒಂದಿನ ಸಂಬಂಧದಲ್ಲಿ ಪಾರದರ್ಶಕವಾಗಿರಲಿ ಅದೃಷ್ಟದ ಸಂಖ್ಯೆ – 7 ಅದೃಷ್ಟದ ಬಣ್ಣ – ಹಸಿರು ಸಮಯ – ಸಂಜೆ 4.05 ರಿಂದ ರಾತ್ರಿ 10 ರವರೆಗೆ.ದೈವಜ್ಞ ಪಂಡಿತ್ – ಶ್ರೀ ಶಿವಶಂಕರ ಪ್ರಸಾದ್ ಈಗಲೇ ಕರೆ ಮಾಡಿ 8197358456

ಕುಂಭ ರಾಶಿ :- ಇಂದು ಸ್ನೇಹಿತರೊಂದಿಗೆ ಮತ್ತು ಕುಟುಂಬದವರಿಗೆ ಉತ್ತಮವಾದ ಸಂಬಂಧವನ್ನು ಹೊಂದಿರುತ್ತದೆ. ಬಹಳ ದಿವಸದ ನಂತರ ಮಾನಸಿಕವಾಗಿ ಆರಾಮವಾಗಿ ಇರುತ್ತೀರಿ. ಸಂಗಾತಿಯೊಂದಿಗೆ ಸಂಬಂಧವು ಮಾಧುರ್ಯ ಹೆಚ್ಚಾಗುತ್ತದೆ. ಸಂಗಾತಿಯ ಸಂಪೂರ್ಣ ಬೆಂಬಲ ಕೂಡ ಪಡೆಯುತ್ತೀರಿ ಅದೃಷ್ಟದ ಸಂಖ್ಯೆ – 4 ಅದೃಷ್ಟದ ಬಣ್ಣ – ಬಿಳಿ ಸಮಯ – ಮಧ್ಯಾಹ್ನ 1 ರಿಂದ ಸಂಜೆ 7ರವರೆಗೆ.

ಮೀನ ರಾಶಿ :- ಹಣದ ವಿಚಾರದಲ್ಲಿ ಇಂದು ಉತ್ತಮ ದಿನವಲ್ಲ. ಹೊಸ ಹೂಡಿಕೆ ಮಾಡುತ್ತಿದ್ದರೆ ನಿಮ್ಮ ನಿರ್ಧಾರವನ್ನು ಎಚ್ಚರಿಕೆಯಿಂದ ನೋಡಿಕೊಳ್ಳಬೇಕು. ಇಲ್ಲದಿದ್ದರೆ ನಿಮಗೆ ನಿಮಗೆ ದೊಡ್ಡ ನಷ್ಟವಾಗಬಹುದು. ವ್ಯಾಪಾರಸ್ಥರು ಕಠಿಣ ಸ್ಪರ್ಧೆಗಳಿಗೆ ಕಠಿಣ ಸ್ಪರ್ಧೆಯನ್ನು ನೀಡುತ್ತೀರಿ. ಅದೃಷ್ಟದ ಸಂಖ್ಯೆ – 2 ಅದೃಷ್ಟದ ಬಣ್ಣ – ಕಂದು ಸಮಯ – ಮಧ್ಯಾಹ್ನ 1 ರಿಂದ ಸಂಜೆ 7 ರವರೆಗೆ.ದೈವಜ್ಞ ಪಂಡಿತ್ – ಶ್ರೀ ಶಿವಶಂಕರ ಪ್ರಸಾದ್ ಈಗಲೇ ಕರೆ ಮಾಡಿ 8197358456

 

[irp]


crossorigin="anonymous">