ನಿಮಗೆ ಒಳ್ಳೆಯ ಸಮಯ ಬರುವ ಮುನ್ನ ತುಳಸಿ ಗಿಡವು ಈ 8 ದೊಡ್ಡ ಸೂಚನೆಗಳನ್ನು ಕೊಡುತ್ತದೆ..

ನಿಮಗೆ ಒಳ್ಳೆಯ ಸಮಯ ಬರುವ ಮುನ್ನ ತುಳಸಿ ಗಿಡವು ಈ 8 ದೊಡ್ಡ ಸೂಚನೆಗಳನ್ನು ಕೊಡುತ್ತದೆ..

WhatsApp Group Join Now
Telegram Group Join Now

ನಿಮಗೆ ಒಳ್ಳೆಯ ಸಮಯ ಬರುವ ಮುನ್ನ 8 ದೊಡ್ಡ ಸೂಚನೆಗಳು… ನಿಮಗೆ ಒಳ್ಳೆಯ ಸಮಯ ಬರುವ ಮುನ್ನ ತುಳಸಿ ಗಿಡ ಎಂಟು ದೊಡ್ಡ ಸೂಚನೆಗಳನ್ನು ಕೊಡುತ್ತೆ, ನಮ್ಮ ಹಿಂದೂ ಧರ್ಮದಲ್ಲಿ ತುಳಸಿ ಗಿಡಕ್ಕೆ ವಿಶೇಷ ಮಹತ್ವವಿದೆ ಇನ್ನು ಸಾಮಾನ್ಯವಾಗಿ ಪ್ರತಿಯೊಬ್ಬರ ಮನೆಯ ಮುಂದೆ ತುಳಸಿ ಗಿಡ ಇರುತ್ತದೆ.

ತುಳಸಿ ಗಿಡವನ್ನು ಲಕ್ಷ್ಮಿ ದೇವಿ ಸ್ವರೂಪ ಎಂದು ಹೇಳುವುದರಿಂದ ಸಾಕಷ್ಟು ಮಹತ್ವವನ್ನು ತುಳಸಿ ಗಿಡ ಹೊಂದಿದೆ ಧಾರ್ಮಿಕವಾಗಿ ಅಷ್ಟೇ ಅಲ್ಲದೆ ಕೂಡ ವೈಜ್ಞಾನಿಕವಾಗಿಯು ಸಾಕಷ್ಟು ಮಹತ್ವ ಹೊಂದಿದೆ ತುಳಸಿ ಗಿಡವನ್ನು ಆರಾಧನೆ ಮಾಡುವುದರಿಂದ ಸಾಕಷ್ಟು ಉತ್ತಮ ಫಲಗಳನ್ನು ಪಡೆದುಕೊಳ್ಳಬಹುದು.

ಹಾಗೂ ತುಳಸಿ ಗಿಡಕ್ಕೆ ಸಂಬಂಧಿಸಿದಂತೆ ಕೆಲವೊಂದು ತಪ್ಪುಗಳನ್ನು ಮಾಡಬಾರದು ಇದರಿಂದ ಅನೇಕ ಸಮಸ್ಯೆಗಳು ಎದುರಾಗುತ್ತವೆ ಜೊತೆಗೆ ಭಗವಾನ್ ಶ್ರೀ ಕೃಷ್ಣನಿಗೆ ತುಳಸಿ ಗಿಡ ಬಹಳ ಇಷ್ಟವಾದದ್ದು ತುಳಸಿ ಇಲ್ಲದೆ ಕೃಷ್ಣ ಯಾವ ಪ್ರಸಾದವನ್ನು ಸ್ವೀಕರಿಸುವುದಿಲ್ಲ ಶ್ರೀ ಕೃಷ್ಣನೇ ಹೇಳಿರುವ ಹಾಗೆ ಪ್ರತಿ ತುಳಸಿಗೆ ಯಾರು ಪೂಜೆ ಮಾಡುತ್ತಾರೆ ಅವರ ಬದುಕಿನಲ್ಲಿ ಯಾವುದೇ ಕಷ್ಟ ಬರುವುದಿಲ್ಲ.

ತುಳಸಿ ದಳವನ್ನು ಸೇವನೆ ಮಾಡುವವರಿಗೆ ಜೀವನದಲ್ಲಿ ಯಾವುದೇ ಆರೋಗ್ಯ ಸಮಸ್ಯೆ ಬರುವುದಿಲ್ಲ. ತುಳಸಿಗೆ ಎಲ್ಲಾ ತರದ ರೋಗಗಳನ್ನು ಗುಣ ಮಾಡುವ ಸಾಮರ್ಥ್ಯ ಇದೆ ತುಳಸಿ ಗಿಡವನ್ನು ನಿಮ್ಮ ಮನೆಯಲ್ಲಿ ಬೆಳೆಸಿದರೆ ನಿಮ್ಮ ಮನೆಗೆ ಯಾವುದೇ ನಕಾರಾತ್ಮಕ ಶಕ್ತಿ ಬರುವುದಿಲ್ಲ ಮನೆಯ ಒಳಗೆ ಯಾವಾಗಲೂ ಸಕಾರಾತ್ಮಕತೆ ರೀತಿ ಇರುವ ಹಾಗೆ ಮಾಡುತ್ತದೆ.

ಲಕ್ಷ್ಮಿ ದೇವಿ ನಿಮ್ಮ ಮನೆಗೆ ಆಗಮಿಸುತ್ತಿರುವ ವೇಳೆ ಕೂಡ ತುಳಸಿ ಗಿಡದ ಮೂಲಕ ನಿಮಗೆ ಸೂಚನೆ ಸಿಗುತ್ತದೆ ಹಾಗಿದ್ದಲ್ಲಿ ಒಳ್ಳೆಯ ದಿನಗಳ ಆರಂಭದ ಸೂಚನೆಯನ್ನ ತುಳಸಿ ಗಿಡ ಹೇಗೆ ಕೊಡುತ್ತೆ ನಾವು ಸೂಕ್ಷ್ಮವಾಗಿ ಗಮನಿಸಬೇಕಾದ ಅಂಶಗಳು ಯಾವುದು ಎಂದು ನೋಡೋಣ.ಒಂದು ವೇಳೆ ನಿಮ್ಮ ಮನೆಯಲ್ಲಿ ಇದ್ದಕ್ಕಿದ್ದ ಹಾಗೆ ತುಳಸಿ ಗಿಡ ಒಣಗುವುದಕ್ಕೆ ಶುರು ಮಾಡಿದರೆ ಅದು ಅಶುಭ ಅಂತ ಪರಿಗಣಿಸಬೇಕು.

ನೀವು ಎಷ್ಟೇ ಕಾಳಜಿ ವಹಿಸಿದರು ಕೂಡ ಗಿಡವಾಗಿ ಹೋಗುತ್ತಿದೆ ಅಂದರೆ ಅದರಿಂದ ಸಿಗುವ ಸೂಚನೆ ನಿಮಗೆ ಶೀಘ್ರದಲ್ಲೇ ಹೆಚ್ಚಿನ ಖರ್ಚು ಬೀಳುತ್ತದೆ ಮತ್ತು ಯಾವುದೋ ಒಂದು ರೀತಿಯಲ್ಲಿ ಕಷ್ಟಗಳು ಬರುತ್ತದೆ ಎನ್ನಲಾಗಿದೆ. ಹಾಗೆಯೇ ನಿಮಗೆ ಹೆಚ್ಚು ಹಣ ಖರ್ಚಾಗುತ್ತದೆ ಎನ್ನುವುದನ್ನು ಕೂಡ ಸೂಚಿಸುತ್ತದೆ ಹೀಗಾಗಿ ಗಿಡ ಒಣಗಲು ಶುರುವಾಗುತ್ತಾ ಇದ್ದಂತೆ ಬೇರೆ ಗಿಡವನ್ನು ತಂದು ನೀಡಬೇಕು.

ಇನ್ನು ತುಳಸಿ ಗಿಡದ ಎಲೆಗಳು ಒಳಗೆ ಹಳದಿ ಬಣ್ಣಕ್ಕೆ ತಿರುಗಿ ಬೀಳುವುದಕ್ಕೆ ಶುರುವಾದರೆ ಅದರಿಂದ ನಿಮಗೆ ಯಾವುದೇ ತೊಂದರೆ ಅಥವಾ ಸಮಸ್ಯೆ ಉಂಟಾಗುವುದಿಲ್ಲ ಗಾಳಿಗೆ ಎಲೆ ಬಿದ್ದಿರುತ್ತದೆ ನೀವು ಗಾಬರಿ ಪಡಬೇಡಿ ಆದರೆ ಹಸಿರು ಎಲೆಗಳು ಉದುರುತ್ತಾ ಇದೆ ಎಂದರೆ ಅದು ಅಶುಭ, ಸೂಕ್ಷ್ಮವಾಗಿ ಗಮನಿಸಿ ಇವುಗಳನ್ನು ಪಾಲಿಸಿ ಅದೃಷ್ಟ ಕುಲಾಯಿಸುತ್ತದೆ ಸಂಜೆ ಸಮಯದಲ್ಲಿ ತುಳಸಿ ಗಿಡದ ಬಳಿ ತುಪ್ಪದ ದೀಪ ಹಚ್ಚಿರಿ.

ಈ ರೀತಿ ಮಾಡುವುದರಿಂದ ನಿಮ್ಮ ಮನೆಯಲ್ಲಿ ಯಾವುದೇ ಜಗಳ ನಡೆಯುವುದಿಲ್ಲ ಇನ್ನೂ ಒಂದು ವೇಳೆ ನಿಮ್ಮ ಮನೆ ತುಳಸಿ ಗಿಡದ ಪಕ್ಕದಲ್ಲಿ ಬೇರೆ ಗಿಡಗಳು ಹುಟ್ಟುತ್ತಿದ್ದರೆ ಅದು ಮನೆಗೆ ಶಾಂತಿ ಸಮೃದ್ಧಿಯ ಪ್ರವೇಶ ಆಗುತ್ತದೆ ಎನ್ನುವುದರ ಸಂಕೇತವಾಗಿದೆ.ಹೆಚ್ಚಿನ ಮಾಹಿತಿಗಾಗಿ ತಪ್ಪದೆ ಕೆಳಗಿನ ವಿಡಿಯೋವನ್ನು ವೀಕ್ಷಿಸಿ.

[irp]